• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಳಪತಿ ವಿಜಯ್‌ಗೆ 120 ಕೋಟಿ ಹಿನ್ನಡೆ..OTT ಡೀಲ್ ಕ್ಯಾನ್ಸಲ್..?

ಜನನಾಯಗನ್ ಪ್ರೊಡ್ಯೂಸರ್ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 13, 2026 - 2:39 pm
in ಸಿನಿಮಾ
0 0
0
Untitled design 2026 03 13T143807.833

ತಮಿಳುನಾಡಿನಲ್ಲಿ ಬಹುಶಃ ಸಿಎಂ ಸ್ಟಾಲಿನ್‌‌ಗಿಂತ ಜಾಸ್ತಿ ಸುದ್ದಿಯಲ್ಲಿರೋದು ಒನ್ ಅಂಡ್ ಓನ್ಲಿ ದಳಪತಿ ವಿಜಯ್. ಅದಕ್ಕೆ ಕಾರಣ ಹತ್ತು ಹಲವು. ಆ ಪೈಕಿ ಜನ ನಾಯಗನ್ ರಿಲೀಸ್‌ಗೆ ಸೆನ್ಸಾರ್ ಅಡ್ಡಿಯಾಗಿರೋದು ಕೂಡ ಒಂದು. ಇದ್ರಿಂದ ಪ್ರೊಡ್ಯೂಸರ್‌ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳುವಂತಾಗಿದ್ದು, ಇದೀಗ ಓಟಿಟಿ ಡೀಲ್ ಕೂಡ ಕ್ಯಾನ್ಸಲ್ ಆಗಿದೆಯಂತೆ. ಇದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ..

  • ದಳಪತಿಗೆ 120 ಕೋಟಿ ಹಿನ್ನಡೆ.. OTT ಡೀಲ್ ಕ್ಯಾನ್ಸಲ್..?
  • ಕಾಂಟ್ರಾಕ್ಟ್ ಮುರಿದುಕೊಂಡ ಅಮೆಜಾನ್ ಪ್ರೈಮ್ ಕಂಪೆನಿ
  • ಜನನಾಯಗನ್ ಪ್ರೊಡ್ಯೂಸರ್ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ
  • ಪೊಂಗಲ್‌‌ಗೆ ರಿಲೀಸ್‌ ಆಗಬೇಕಿದ್ದ ಚಿತ್ರ.. ನೆಕ್ಸ್ಟ್ ಡೇಟ್ ಗೊತ್ತಿಲ್ಲ

ಜನ ನಾಯಗನ್.. ಬಹುಶಃ ಒಂದು ಸಿನಿಮಾ ರಿಲೀಸ್ ಆಗಿ ಸಾವಿರ ಕೋಟಿ ಕ್ಲಬ್ ಸೇರಿದ್ರೂ ಇಷ್ಟರ ಮಟ್ಟಿಗೆ ಸುದ್ದಿ ಆಗಿತ್ತೋ ಇಲ್ವೋ ಗೊತ್ತಿಲ್ಲ. ಆದ್ರೆ ದಳಪತಿ ವಿಜಯ್ ನಟನೆಯ ಕಟ್ಟ ಕಡೆಯ ಸಿನಿಮಾ ಎನ್ನಲಾಗಿರೋ ಜನ ನಾಯಗನ್ ಮಾತ್ರ ಪ್ರತೀ ದಿನ ಟಾಕ್ ಆಫ್ ದಿ ಟೌನ್ ಆಗಿದೆ. ಒಂದಿಲ್ಲೊಂದು ಕಾರಣಕ್ಕೆ ನಿರಂತರ ಸದ್ದು ಗದ್ದಲದಲ್ಲೇ ಇದೇ ಈ ಮಾಸ್ ಎಂಟರ್‌ಟೈನರ್.

RelatedPosts

OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK

ಇರಾನ್-ಇಸ್ರೇಲ್ ಕದನ..ದೀಪಾವಳಿಗಿಲ್ಲ ರಾಮಾಯಣ ಸಿನಿಮಾ

ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

ADVERTISEMENT
ADVERTISEMENT

ವಿನೋದ್ ನಿರ್ದೇಶನದ ಹಾಗೂ ನಮ್ಮ ಕನ್ನಡದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್‌ನಡಿ ತಯಾರಾಗಿರೋ ಜನನಾಯಗನ್, ಟೀಸರ್ ಹಾಗೂ ಟ್ರೈಲರ್‌‌ನಿಂದಲೇ ಸುನಾಮಿ, ಸುಂಟರಗಾಳಿ ಎಬ್ಬಿಸಿತ್ತು. ಒಂದ್ಕಡೆ ಬಾಲಯ್ಯನ ಭಗವಂತ್ ಕೇಸರಿ ರಿಮೇಕ್ ಎನ್ನಲಾಗಿರೋ ಈ ಸಿನಿಮಾ, ಅದರ ಹೊರತಾಗಿಯೂ ಸಹ ವಿಜಯ್ ಫ್ಯಾನ್ ಫಾಲೋಯಿಂಗ್‌ನಿಂದ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು. ಆದ್ರೆ ಸೆನ್ಸಾರ್ ತಂದ ಆಪತ್ತು, ಇಂದಿಗೂ ಸಿನಿಮಾ ತೆರೆ ಕಂಡಿಲ್ಲ.

ಯೆಸ್.. ಜನವರಿಯಲ್ಲಿ ಪೊಂಗಲ್ ಹಬ್ಬದ ವಿಶೇಷ ವರ್ಲ್ಡ್ ವೈಡ್ ಬೆಳ್ಳಿತೆರೆ ಬೆಳಗಬೇಕಿದ್ದ ಜನ ನಾಯಗನ್, ಇಂದಿಗೂ ಬಿಗ್ ಸ್ಕ್ರೀನ್‌ಗೆ ಬಂದಿಲ್ಲ. ಬರುವ ಯಾವುದೇ ಸೂಚನೆ ಕೂಡ ಇಲ್ಲ. ಕೋರ್ಟ್, ಕಟ್ಟಳೆ ಅಂತ ಇಂದಿಗೂ ರಿಲೀಸ್ ಸ್ಪಷ್ಟತೆ ಇಲ್ಲದೆ ಒದ್ದಾಡ್ತಿದ್ದಾರೆ ನಿರ್ಮಾಪಕರು. 300 ರಿಂದ 400 ಕೋಟಿ ಬಿಗ್ ಬಜೆಟ್ ಮೂವಿ ಇದಾಗಿದ್ದು, ತಮಿಳುನಾಡು ಎಲೆಕ್ಷನ್ಸ್‌‌ನಿಂದ ಮತ್ತಷ್ಟು ವಿಳಂಬ ಆಗುವ ಮುನ್ಸೂಚನೆ ಇದೆ.

ಮಿನಿಮಮ್ ಗ್ಯಾರಂಟಿ ಆಗಿದ್ದ ದಳಪತಿ ವಿಜಯ್‌, ಬಾಕ್ಸ್ ಅಫೀಸ್‌‌ನಲ್ಲಿ ನಿರ್ಮಾಪಕರನ್ನ ಹಂಡ್ರೆಡ್ ಪರ್ಸೆಂಟ್ ಬಚಾವ್ ಮಾಡ್ತಿದ್ರು. ಆದ್ರೀಗ ಸೆನ್ಸಾರ್ ತಿಕ್ಕಾಟಕ್ಕೆ ಬಲಿಯಾಗಿರೋ ಜನ ನಾಯಗನ್, ಕಂಪ್ಲೀಟ್ ಬ್ಯುಸಿನೆಸ್‌‌ಗೆ ಹೊಡೆತ ನೀಡಿದೆ. ಅಮೆಜಾನ್ ಪ್ರೈಮ್‌‌ಗೆ ಬರೋಬ್ಬರಿ 120 ಕೋಟಿಗೆ ಡೀಲ್ ಆಗಿದ್ದ ಸಿನಿಮಾ, ಈ ಬಿಡುಗಡೆ ತಡೆಯಿಂದಾಗಿ ಆ ಡೀಲ್ ಕ್ಯಾನ್ಸಲ್ ಕೂಡ ಆಗಿದೆ ಎನ್ನಲಾಗ್ತಿದೆ. ಯಾಕಂದ್ರೆ ಓಟಿಟಿ ಪ್ಲಾಟ್‌ಫಾರ್ಮ್‌‌ಗಳ ಬ್ಯುಸಿನೆಸ್ ಸ್ಟ್ರ್ಯಾಟಜಿಗೆ ಹೊಡೆತ ಬಿದ್ದಾಗ ಅವರು ಕಂಪ್ಲೀಟ್ ಕಾಂಟ್ರಾಕ್ಟ್‌‌‌‌ನೇ ಕ್ಯಾನ್ಸಲ್ ಮಾಡಿ ಬಿಡ್ತಾರೆ. ಅದಕ್ಕೆ ಜನ ನಾಯಗನ್ ಕೂಡ ಈಗ ಸಾಕ್ಷಿ ಆಗಿದೆ.

ಒಂದ್ಕಡೆ ವಿಜಯ್ ರಾಜಕೀಯ ನಡೆ, ಈ ಸಿನಿಮಾ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ಇದ್ರಿಂದ ವಿಜಯ್‌ಗೆ ಭಾರೀ ಹಿನ್ನಡೆ ಆಗಿದೆ. ವಿಜಯ್ ಹೇಗೋ ಸರ್ವೈವ್ ಆಗ್ತಾರೆ. ಆದ್ರೆ ಇಷ್ಟು ದೊಡ್ಡ ಮೊತ್ತದ ಹಣ ಹೂಡಿಕೆ ಮಾಡಿರೋ ಪ್ರೊಡ್ಯೂಸರ್ ಮಾತ್ರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳುವಂತಾಗಿದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿದು ಸಿನಿಮಾ ಬಿಡುಗಡೆ ಆಗಿ, ನಿರ್ಮಾಪಕರು ಬೀದಿಗೆ ಬಾರದಂತೆ ಆದ್ರೆ ಅಷ್ಟೇ ಸಾಕು.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 13T155753.430

OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 13, 2026 - 4:08 pm
0

Untitled design 2026 03 13T153549.422

ಅಮೆರಿಕಾ, ಇಸ್ರೇಲ್‌ ಎದುರು ಶರಣಾಗುತ್ತಾ ಇರಾನ್‌..? ಇಂದೇ ಅಂತ್ಯವಾಗುತ್ತಾ ಮಹಾಯುದ್ದ..!

by ಯಶಸ್ವಿನಿ ಎಂ
March 13, 2026 - 3:37 pm
0

Untitled design 2026 03 13T143807.833

ದಳಪತಿ ವಿಜಯ್‌ಗೆ 120 ಕೋಟಿ ಹಿನ್ನಡೆ..OTT ಡೀಲ್ ಕ್ಯಾನ್ಸಲ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 13, 2026 - 2:39 pm
0

Untitled design 2026 03 13T142418.335

“ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ”: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
March 13, 2026 - 2:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T155753.430
    OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK
    March 13, 2026 | 0
  • Untitled design 2026 03 13T134510.710
    ಇರಾನ್-ಇಸ್ರೇಲ್ ಕದನ..ದೀಪಾವಳಿಗಿಲ್ಲ ರಾಮಾಯಣ ಸಿನಿಮಾ
    March 13, 2026 | 0
  • Untitled design 2026 03 12T193441.959
    ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್
    March 12, 2026 | 0
  • Untitled design 2026 03 12T174637.676
    ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ
    March 12, 2026 | 0
  • Untitled design 2026 03 12T155908.984
    ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version