• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 18, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಸ್ಪೆನ್ಸ್ ಥ್ರಿಲ್ಲರ್ ‘ಎಫ್.ಐ.ಆರ್ 6 to 6’ ಈ ವಾರ ತೆರೆಗೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 22, 2025 - 1:21 pm
in ಸಿನಿಮಾ
0 0
0
Befunky collage (14)

ಕೆ.ವಿ.ರಮಣರಾಜ್ ಅವರ ನಿರ್ದೇಶನದ, ನಟ ವಿಜಯ ರಾಘವೇಂದ್ರ ನಾಯಕನಾಗಿ ಅಭಿನಯಿಸಿರುವ ಸಸ್ಪೆನ್ಸ್ , ಥ್ರಿಲ್ಲರ್ ಚಿತ್ರ ‘ಎಫ್.ಐ.ಆರ್. 6 to 6’ ಇದೇ ತಿಂಗಳ 28ರಂದು ಬಿಡುಗಡೆಯಾಗುತ್ತಿದೆ. ಈ ಹಿಂದೆ ಪಟ್ಟಾಭಿಷೇಕೆಂಬ ಎಂಬ ಚಿತ್ರವನ್ನು ನಿರ್ಮಿಸಿದ್ದ ಭಾಗ್ಯರಮೇಶ್ ಅವರ ನಿರ್ಮಾಣದ ಈ ಚಿತ್ರಕ್ಕೆ ಓಂಜಿ ಕ್ಯಾಮೆರಾ ವರ್ಕ್ ನಿಭಾಯಿಸಿದ್ದಾರೆ. ಇತ್ತೀಚೆಗೆ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಚಿತ್ರತಂಡ ಬಿಡುಗಡೆ ಸಿದ್ದತೆಗಳ ಕುರಿತಂತೆ ಮಾಹಿತಿ ಹಂಚಿಕೊಂಡಿತು.


ನಿರ್ದೇಶಕ ರಮಣರಾಜ್ ಮಾತನಾಡುತ್ತ ಇದೇ ಶುಕ್ರವಾರ ನಮ್ಮ ಚಿತ್ರ ಎಪ್.ಐ.ಆರ್. 6 to 6 ರಿಲೀಸಾಗುತ್ತಿದೆ. ಒಂದೇ ರಾತ್ರಿಯಲ್ಲಿ ನಡೆಯುವ ಆಕ್ಷನ್, ಥ್ರಿಲ್ಲಿಂಗ್ ಕಥೆಯಿದು. ಯುವಕನೊಬ್ಬ ಒಂದು ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡು ನಂತರ ಆ ಸಂದರ್ಭವನ್ನು ಹೇಗೆ ಫೇಸ್ ಮಾಡುತ್ತಾನೆ ಅನ್ನೋದನ್ನು ಸಂಜೆ ಆರರಿಂದ ಬೆಳಗಿನ ಜಾವ ಆರರವರೆಗೆ ನಡೆಯುವ ಕಥೆಯ ಮೂಲಕ ಥ್ರಿಲ್ಲಿಂಗ್ ಆಗಿ ಹೇಳಲು ಪ್ರಯತ್ನಿಸಿದ್ದೇವೆ. 35 ದಿನ‌ ಪೂರ್ತಿ ರಾತ್ರಿ ವೇಳೆಯಲ್ಲೇ ಶೂಟ್ ಮಾಡಿದ್ದೇವೆ ಎಂದರು. ನಿರ್ಮಾಪಕಿ ಭಾಗ್ಯ ರಮೇಶ್ ಮಾತನಾಡುತ್ತ ಪಟ್ಟಾಭಿಷೇಕ ನಂತರ ನಮ್ಮ ಬ್ಯಾನರ್ ನ ಎರಡನೇ ಚಿತ್ರವಿದು. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ ನೋಡಿ ಹರಸಿ ಎಂದು ಕೇಳಿಕೊಂಡರು.

RelatedPosts

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ರಿಯಲ್ ಬೈಕ್ ಅನಾವರಣ ಮಾಡಿದ “45” ಚಿತ್ರತಂಡ

ಕೂಲಿ ಕಲೀಶ @57..‘ಸೂಪರ್ ಸ್ಟಾರ್‌’ ಉಪೇಂದ್ರಗೆ ಗಿಫ್ಟ್‌‌ಗಳ ಸುರಿಮಳೆ

ಮಗಳಿಗಾಗಿ ಶ್ರುತಿ ಬರ್ತ್ ಡೇ..ಇಡೀ ಸ್ಯಾಂಡಲ್‌ವುಡ್ ಸಾಥ್

ಅಕ್ಕ-ಹೆಂಡ್ತಿ ಜಗಳ: ಪೊಲೀಸ್ ಠಾಣೆ ಮೆಟ್ಟಿಲೇರಿದ ಬಿಗ್‌ ಬಾಸ್ ರಂಜಿತ್

ADVERTISEMENT
ADVERTISEMENT


ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಮಾತನಾಡುತ್ತ ಈ ಚಿತ್ರದಲ್ಲಿ ನಾನು ೨ ಆಕ್ಷನ್ ಗಳನ್ನು ಕಂಪೋಜ್ ಮಾಡಿದ್ದು, ಎರಡನ್ನೂ
ರಾತ್ರಿ ವೇಳೆಯಲ್ಲೇ ಮಾಡಿದ್ದೇವೆ. ರಾಘು ಅವರ ಡೆಡಿಕೇಶನ್, ಆಕ್ಷನ್ ತುಂಬಾ ಚೆನ್ನಾಗಿರುತ್ತದೆ.
ಯಶ್ ಶೆಟ್ಟಿ ಒಳ್ಳೆ ನಟ, ಇದು ಒಂದೊಳ್ಳೆ ಆಕ್ಷನ್ ಥ್ರಿಲ್ಲಿಂಗ್ ಚಿತ್ರ, ನಾಗೇಂದ್ರ ಅರಸ್, ಯಶ್ ಶೆಟ್ಟಿ ಎಲ್ರೂ ಒಳ್ಳೆ ರೋಲ್ ಮಾಡಿದ್ದಾರೆ ಎಂದರು.


ನಾಯಕ ವಿಜಯ ರಾಘವೇಂದ್ರ ಮಾತನಾಡುತ್ತ
ರಮೇಶಣ್ಣ, ಕೇಶವ ಹಾಗೂ ರಮಣರಾಜ್ ಅವರಿಗೆ ಥ್ಯಾಂಕ್ಸ್ ಹೇಳಬೇಕು. ಚಿತ್ರದಲ್ಲಿ ಎಲ್ಲ ಪಾತ್ರಗಳು ಮುಖ್ಯವಾಗುತ್ತೆ. ಯಶ್ ತುಂಬಾ ಇನ್ ಟೆನ್ಸ್ ಆಗಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕರು ಚಿತ್ರಕ್ಕಾಗಿ ತುಂಬಾ ಎಫರ್ಟ್ ಹಾಕಿದ್ದಾರೆ. ಈ ಚಿತ್ರದಲ್ಲಿ ಮೇಜರ್ ಆಗಿರುವುದೇ ಆ್ಯಕ್ಷನ್. ಡೈರೆಕ್ಟರ್, ಡಿಓಪಿ, ಮ್ಯೂಸಿಕ್ ಎಲ್ಲರ ದೃಷ್ಟಿಕೋನ ಒಂದೇ ಆಗಿದ್ದರೆ ಸಿನಿಮಾ ಉತ್ತಮವಾಗಿ ಮೂಡಿಬರಲು ಸಹಕಾರಿಯಾಗುತ್ತದೆ ಎಂದರು.


ಚಿತ್ರದಲ್ಲಿ ಸಿರಿರಾಜ್, ಸ್ವಾತಿ, ಯಶಾ ಶೆಟ್ಟಿ ಹೀಗೆ ಮೂವರು ನಾಯಕಿಯರಿದ್ದಾರೆ.
ನಿರ್ದೇಶಕ ರಮಣರಾಜ್ ಅವರು ಈ ಹಿಂದೆ ತೆಲುಗಿನ ಜೆಡಿ ಚಕ್ರವರ್ತಿ ಅವರ ಜೊತೆ ಒಂದು ಚಿತ್ರ ಮಾಡಿದ್ದಾರೆ. ಆ ಚಿತ್ರವಿನ್ನೂ ರಿಲೀಸಾಗಿಲ್ಲ. ಎಪ್.ಐ.ಆರ್. 6 to 6′ ಅವರ ನಿರ್ದೇಶನದ ಎರಡನೇ ಚಿತ್ರ. ಚಿತ್ರದ ಸಂಕಲನಕಾರ ನಾಗೇಂದ್ರ ಅರಸ್, ಸಂಗೀತ ನಿರ್ದೇಶಕ ಎಂ.ಎಸ್.ತ್ಯಾಗರಾಜ್ ಚಿತ್ರದ ವಿಶೇಷತೆಗಳ ಕುರಿತಂತೆ ಮಾತನಾಡಿದರು. ಸತೀಶ್ ಬಾಬು ಹಾಗೂ ಎಂ.ಎಸ್. ತ್ಯಾಗರಾಜ್ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 18t181740.801

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ರಿಯಲ್ ಬೈಕ್ ಅನಾವರಣ ಮಾಡಿದ “45” ಚಿತ್ರತಂಡ

by ಶಾಲಿನಿ ಕೆ. ಡಿ
September 18, 2025 - 6:18 pm
0

Untitled design 2025 09 18t175819.857

ನಡು ರಸ್ತೆಯಲ್ಲಿ ಹಾಸಿಗೆ ಹಾಕಿ ಮಲಗಿದ ವ್ಯಕ್ತಿ..ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
September 18, 2025 - 6:02 pm
0

Untitled design 2025 09 18t173011.818

ತಿರುಪತಿ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ 121 KG ಚಿನ್ನ ದೇಣಿಗೆ ಘೋಷಿಸಿದ ಉದ್ಯಮಿ

by ಶಾಲಿನಿ ಕೆ. ಡಿ
September 18, 2025 - 5:42 pm
0

Untitled design 2025 09 18t171650.897

ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ SC-ST ಅವಲಂಬಿತರಿಗೆ ಸರ್ಕಾರಿ ನೌಕರಿ: ಸಂಪುಟದಲ್ಲಿ ಮಹತ್ವದ ತೀರ್ಮಾನ

by ಶಾಲಿನಿ ಕೆ. ಡಿ
September 18, 2025 - 5:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 18t181740.801
    ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ರಿಯಲ್ ಬೈಕ್ ಅನಾವರಣ ಮಾಡಿದ “45” ಚಿತ್ರತಂಡ
    September 18, 2025 | 0
  • Untitled design 2025 09 18t183550.972
    ಕೂಲಿ ಕಲೀಶ @57..‘ಸೂಪರ್ ಸ್ಟಾರ್‌’ ಉಪೇಂದ್ರಗೆ ಗಿಫ್ಟ್‌‌ಗಳ ಸುರಿಮಳೆ
    September 18, 2025 | 0
  • Untitled design 2025 09 18t160527.867
    ಮಗಳಿಗಾಗಿ ಶ್ರುತಿ ಬರ್ತ್ ಡೇ..ಇಡೀ ಸ್ಯಾಂಡಲ್‌ವುಡ್ ಸಾಥ್
    September 18, 2025 | 0
  • Untitled design 2025 09 18t131726.089
    ಅಕ್ಕ-ಹೆಂಡ್ತಿ ಜಗಳ: ಪೊಲೀಸ್ ಠಾಣೆ ಮೆಟ್ಟಿಲೇರಿದ ಬಿಗ್‌ ಬಾಸ್ ರಂಜಿತ್
    September 18, 2025 | 0
  • Untitled design 2025 09 18t130214.154
    ನಟಿ ದಿಶಾ ಪಟಾನಿ ಮನೆ ಮೇಲೆ ಫೈರಿಂಗ್ ಮಾಡಿದ್ದ ಇಬ್ಬರು ಆರೋಪಿಗಳ ಎನ್​ಕೌಂಟರ್​​
    September 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version