• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್ ಪತ್ನಿಗೆ ಕೆಟ್ಟ ಕಾಮೆಂಟ್ಸ್.. ವಿಜಯಲಕ್ಷ್ಮೀ ಪರ ದೊಡ್ಮನೆ ಫ್ಯಾನ್ಸ್

ಈ ಸ್ಟಾರ್‌ ಫ್ಯಾನ್ಸ್ ವಾರ್‌ಗೆ ಬ್ರೇಕ್ ಬೀಳೋದು ಯಾವಾಗ?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2025 - 4:34 pm
in ಸಿನಿಮಾ
0 0
0
Untitled design 2025 08 28t160836.761

ಸ್ಯಾಂಡಲ್‌ವುಡ್‌ನ ದೊಡ್ಮನೆ ಹಾಗೂ ತೂಗುದೀಪ ಶ್ರೀನಿವಾಸ್ ಫ್ಯಾಮಿಲಿಗಳ ನಡುವೆ ಏನೂ ಇಲ್ಲ ಅಂದ್ರೂ, ಅವ್ರ ಫ್ಯಾನ್ಸ್ ನಡುವೆ ಒಂದು ದೊಡ್ಡ ಕಂದಕ ಉಂಟಾಗಿದೆ. ಆದ್ರಗ ದರ್ಶನ್ ಮರ್ಡರ್ ಕೇಸ್‌ವೊಂದರಲ್ಲಿ ಜೈಲಲ್ಲಿರೋದು ಎಲ್ರಿಗೂ ಗೊತ್ತೇಯಿದೆ. ಹೀಗಿರುವಾಗ ವಿಜಯಲಕ್ಷ್ಮೀ ದರ್ಶನ್‌‌ಗೆ ಕೆಟ್ಟದಾಗಿ ಕಾಮೆಂಟ್ಸ್ ಮಾಡಿದವ್ರ ವಿರುದ್ಧ ಕಿಡಿ ಕಾರಿರೋ ದೊಡ್ಮನೆ ಫ್ಯಾನ್ಸ್, ಆಕೆಯ ಬೆನ್ನಿಗೆ ನಿಂತಿದ್ದಾರೆ.

  • ದಚ್ಚು ಪತ್ನಿಗೆ ಕೆಟ್ಟ ಕಮೆಂಟ್ಸ್..
  • ವಿಜಯಲಕ್ಷ್ಮೀ ಪರ ದೊಡ್ಮನೆ ಫ್ಯಾನ್ಸ್
  • ಡಿಪಿ ಬದಲಿಸಿ ಎಡವಟ್ ಕೆಲಸ ಮಾಡಿದ್ರೆ ಸುಮ್ಮನಿರಬೇಕಾ..?
  • ಜೈಲಲ್ಲಿ ದರ್ಶನ್.. ನೋವಲ್ಲಿ ದಾಸನ ಪತ್ನಿ ವಿಜಯಲಕ್ಷ್ಮೀ..!
  • ಈ ಸ್ಟಾರ್‌ ಫ್ಯಾನ್ಸ್ ವಾರ್‌ಗೆ ಬ್ರೇಕ್ ಬೀಳೋದು ಯಾವಾಗ?

ನಟ ದರ್ಶನ್‌ರನ್ನ ಎಷ್ಟು ಪ್ರೀತಿಸ್ತಾರೋ, ಎಷ್ಟು ಗೌರವಿಸ್ತಾರೋ, ಅಷ್ಟೇ ಮೊತ್ತದ ಅಭಿಮಾನ, ಅವರ ಪತ್ನಿ ವಿಜಯಲಕ್ಷ್ಮೀ ಮೇಲೂ ತೋರಿಸ್ತಾರೆ ಅಭಿಮಾನಿ ದೇವರುಗಳು. ಯಾವುದೇ ಸ್ಟಾರ್‌ಗೆ ಆಗಲಿ, ಅವರದ್ದೇ ಆದ ಅಭಿಮಾನಿ ಬಳಗ ಇದ್ದೇ ಇರುತ್ತೆ. ಆದ್ರೆ ಡಿಬಾಸ್‌ಗೆ ಸದ್ಯ ಸ್ಯಾಂಡಲ್‌ವುಡ್‌‌ನಲ್ಲಿ ಬಹುದೊಡ್ಡ ಕಟ್ಟಾಭಿಮಾನಿಗಳ ದಂಡಿದೆ.

RelatedPosts

ಅಜನೀಶ್ ಕಂಪೋಸ್..ಫಸ್ಟ್ ಸಾಂಗ್ ಬಗ್ಗೆ ಸುದೀಪ್ ಹಿಂಟ್

ದರ್ಶನ್‌ಗೆ ಬೆನ್ನು ನೋವು ಇದ್ಯಾ ? ಬಿಲಿಯನ್ ಡಾಲರ್ ಪ್ರಶ್ನೆ

ಯಶ್ ತಾಯಿ ಪುಷ್ಪ ವಿರುದ್ಧ ಕೊತ್ತಲವಾಡಿ ಸಹ ನಟನ ಪೇಮೆಂಟ್ ವಂಚನೆ ಆರೋಪ

ಕನ್ನಡಿಗರಿಗೆ ಅವಮಾನ ಮಾಡಿದವ್ರನ್ನೇ ಕೊಂಡಾಡಿದ ರಶ್ಮಿಕಾ

ADVERTISEMENT
ADVERTISEMENT

ಸದ್ಯ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ ದರ್ಶನ್‌. ಪತಿಯ ದರ್ಶನವಿಲ್ಲದೆ ತುಂಬಾ ಕೊರಗಿ, ಸೊರಗಿ ಕೂಡ ಹೋಗಿದ್ದಾರೆ ದಚ್ಚು ಪತ್ನಿ ವಿಜಯಲಕ್ಷ್ಮೀ ದರ್ಶನ್. ಒಂದ್ಕಡೆ ಮನೆಯ ಯಜಮಾನ, ಕುಟುಂಬದ ಒಡೆಯ ದರ್ಶನ್ ಒಲ್ಲ ಅನ್ನೋ ಕೊರಗು. ಮತ್ತೊಂದ್ಕಡೆ ಯಾರ ಕೈ ಕಾಳು ಹಿಡಿದು ಆತನನ್ನ ಹೊರಗೆ ತರಬೇಕೋ ಏನೋ ಅಂತ ಗೊತ್ತಾಗದೆ ಒದ್ದಾಡ್ತಿರೋ ಆ ಜೀವಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಕೆಲ ಕಿಡಿಗೇಡಿಗಳು ಕೆಟ್ಟದಾಗಿ ಕಾಮೆಂಟ್ ಮಾಡ್ತಿದ್ದಾರೆ.

Untitled design 2025 08 28t161030.689ಹಬ್ಬದಲ್ಲಿ ದರ್ಶನ್ ಹೊರಗೆ ಇಲ್ಲದಿದ್ರೂ ಆತನ ನೆನಪಲ್ಲಿ ಒಂದು ಫೋಟೋ ಹಂಚಿಕೊಂಡಿದ್ರು ವಿಜಯಲಕ್ಷ್ಮೀ. ಅದಕ್ಕೆಲ್ಲಾ ಮನಸೋಯಿಚ್ಚೆ ಕೆಟ್ಟ, ಕೊಳಕ ಕಾಮೆಂಟ್ ಮಾಡೋರಿಗೆ ಏನನ್ನಬೇಕೋ ಗೊತ್ತಿಲ್ಲ. ಸದ್ಯ ವಿಜಯಲಕ್ಷ್ಮೀ ಅವರಿಗೆ ಕೆಟ್ಟ ಕೆಟ್ಟದಾಗಿ ಕಾಮೆಂಟ್‌‌ಗಳನ್ನ ಮಾಡೋರ ವಿರುದ್ಧ ಸ್ವತಃ ದೊಡ್ಮನೆ ಅಭಿಮಾನಿಗಳೇ ಕಿಡಿಕಾರಿದ್ದಾರೆ. ಯಾರೇ ಆಗಿರಲಿ ಅವರು, ಒದ್ದು ಒಳಗೆ ಹಾಕಲಿ ಅಂತ ಪೊಲೀಸರಲ್ಲೂ ಮನವಿ ಮಾಡಿದ್ದಾರೆ ರಾಜವಂಶ ಅಭಿಮಾನಿ ಕನ್ನಡಿಗ ಯೋಗಿ.

ಅಂದಹಾಗೆ ಇತ್ತೀಚೆಗೆ ನಟಿ ರಮ್ಯಾ ವಿರುದ್ಧ ಕೆಟ್ಟದಾಗಿ ಕಾಮೆಂಟ್ ಮಾಡಿದ ಸೋಶಿಯಲ್ ಮೀಡಿಯಾ ಕಿಡಿಗೇಡಿಗಳಿಗೆ ಖಾಕಿ ಲಾಠಿ ರುಚಿ ತೋರಿಸಿತ್ತು. ಅವರೆಲ್ಲಾ ನಟ ದರ್ಶನ್ ಹಾಗೂ ಧನ್ವೀರ್ ಗೌಡ ಫ್ಯಾನ್ಸ್ ಅಂತಲೂ ಖಾಕಿ ಮುಂದೆ ಒಪ್ಪಿಕೊಂಡಿದ್ದಾಯ್ತು. ಆದ್ರೀಗ ದೊಡ್ಮನೆ ಹೀರೋಗಳ ಡಿಪಿ ಬಳಸಿ, ಕೆಲ ಕಿಡಿಗೇಡಿಗಳು ವಿಜಯಲಕ್ಷ್ಮೀ ಅವರಿಗೆ ಕಮೆಂಟ್ ಮಾಡಿ, ಅದನ್ನ ದೊಡ್ಮನೆ ಫ್ಯಾನ್ಸ್ ಅಂತ ಬಿಂಬಿಸೋಕೆ ಹೊರಟಿದ್ದಾರೆ. ಹಾಗಾಗಿ ಕನ್ನಡಿಗ ಯೋಗಿ ವಿಡಿಯೋ ಮೂಲಕ ಅದ್ಯಾರೇ ಆಗಿರಲಿ, ಶಿಕ್ಷೆಯಾಗಲಿ ಅಂತ ನೇರಾನೇರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಸಾದ್ ಅನ್ನೋ ವ್ಯಕ್ತಿ ಮಾಡಿದ್ದ ವಿಡಿಯೋಗೆ ಕೌಂಟರ್ ವಿಡಿಯೋ ಮಾಡಿದ್ದಾರೆ.

ಈ ಹಿಂದೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನ ಕೆಟ್ಟದಾಗಿ ಟ್ರೋಲ್ ಮಾಡಿದವರ ವಿರುದ್ಧ ಯಾರೂ ಕ್ರಮ ಕೈಗೊಳ್ಳಲಿಲ್ಲ. ದರ್ಶನ್ ಫ್ಯಾನ್ಸ್ ಆಗ ಅಶ್ವಿನಿ ಪರ ಮಾತಾಡಲೂ ಇಲ್ಲ. ಆದ್ರೀಗ ಕಷ್ಟದಲ್ಲಿರೋ ವಿಜಯಲಕ್ಷ್ಮೀ ವಿರುದ್ಧ ಕಾಮೆಂಟ್ ಮಾಡಿರೋರ ವಿರುದ್ಧವೇ ದೊಡ್ಮನೆ ಫ್ಯಾನ್ಸ್ ಮಾತಾಡ್ತಿರೋದು ಒಂಥರಾ ಒಳ್ಳೆಯ ಬೆಳವಣಿಗೆ.

ಈ ಸಾಮರಸ್ಯ ಇನ್ಮೇಲೆ ಆದ್ರೂ ಬರಲಿ. ಆದ್ರೆ ಡಿಪಿ ಫೋಟೋಗಳನ್ನ ಹಾಕಿ ಸ್ಟಾರ್‌‌ ಫ್ಯಾನ್ಸ್ ನಡುವೆ ತಂಟೆ-ತಕರಾರು ತಂದಿಡೋ ಕಿಡಿಕೇಡಿಗಳನ್ನ ಮಟ್ಟ ಹಾಕಬೇಕಿದೆ. ಪೊಲೀಸ್ ಇಲಾಖೆ ಈ ಮೂಲಕ ಎಚ್ಚೆತ್ತುಕೊಳ್ಳಬೇಕಿದೆ. ತಪ್ಪು ಮಾಡಿದವರಿಗೆ ಲಾ ಅಂಡ್ ಆರ್ಡರ್ ಸ್ಟ್ರಿಕ್ಟ್ ಇದೆ ಅನ್ನೋದರ ಮನವರಿಕೆ ಮಾಡಿಕೊಡಬೇಕಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web (67)

ಅಜನೀಶ್ ಕಂಪೋಸ್..ಫಸ್ಟ್ ಸಾಂಗ್ ಬಗ್ಗೆ ಸುದೀಪ್ ಹಿಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 16, 2025 - 4:06 pm
0

Web (66)

ದರ್ಶನ್‌ಗೆ ಬೆನ್ನು ನೋವು ಇದ್ಯಾ ? ಬಿಲಿಯನ್ ಡಾಲರ್ ಪ್ರಶ್ನೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 16, 2025 - 3:39 pm
0

Web (65)

ಐಟಿ ರಿಟರ್ನ್ಸ್ ಫೈಲ್ ಮಾಡಿಲ್ವಾ? ಡೆಡ್​​ಲೈನ್​​ ವಿಸ್ತರಣೆ ಆಗಿದೆ..!

by ಶ್ರೀದೇವಿ ಬಿ. ವೈ
September 16, 2025 - 2:52 pm
0

Web (64)

ಮಹಾಲಯ ಅಮಾವಾಸ್ಯೆ ದಿನವೇ ಸೂರ್ಯ ಗ್ರಹಣ!

by ಶ್ರೀದೇವಿ ಬಿ. ವೈ
September 16, 2025 - 2:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (67)
    ಅಜನೀಶ್ ಕಂಪೋಸ್..ಫಸ್ಟ್ ಸಾಂಗ್ ಬಗ್ಗೆ ಸುದೀಪ್ ಹಿಂಟ್
    September 16, 2025 | 0
  • Web (66)
    ದರ್ಶನ್‌ಗೆ ಬೆನ್ನು ನೋವು ಇದ್ಯಾ ? ಬಿಲಿಯನ್ ಡಾಲರ್ ಪ್ರಶ್ನೆ
    September 16, 2025 | 0
  • Web (63)
    ಯಶ್ ತಾಯಿ ಪುಷ್ಪ ವಿರುದ್ಧ ಕೊತ್ತಲವಾಡಿ ಸಹ ನಟನ ಪೇಮೆಂಟ್ ವಂಚನೆ ಆರೋಪ
    September 16, 2025 | 0
  • Web (51)
    ಕನ್ನಡಿಗರಿಗೆ ಅವಮಾನ ಮಾಡಿದವ್ರನ್ನೇ ಕೊಂಡಾಡಿದ ರಶ್ಮಿಕಾ
    September 15, 2025 | 0
  • Web (49)
    ‘ಪೀಕಬೂ’..ಅವಳಿ ಮಕ್ಕಳ ಅಮೂಲ್ಯ ಭರ್ಜರಿ ಕಂಬ್ಯಾಕ್..!
    September 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version