• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ವೃಷಭ’ ಚಿತ್ರದಲ್ಲಿ ಮೋಹನ್ ಲಾಲ್ ಜೊತೆ ಗಮನ ಸೆಳೆದ ಸಮರ್ಜಿತ್ ಲಂಕೇಶ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 27, 2025 - 5:59 pm
in ಸಿನಿಮಾ
0 0
0
Untitled design 2025 12 27T175533.644

ಡಿಸೆಂಬರ್ 25 ರಂದು ಬಿಡುಗಡೆಯಾದ ‘ವೃಷಭ’ ಸಿನಿಮಾ ಭಾರಿ ಸಂಚಲನ ಮೂಡಿಸುತ್ತಿದೆ. ಈ ಚಿತ್ರದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ಒಂದು ಪ್ರಮುಖ ಅಂಶವೆಂದರೆ ಅದು ಸಮರ್ಜಿತ್ ಲಂಕೇಶ್ ಅವರ ಅಭಿನಯ. ತಮ್ಮ ಗಂಭೀರವಾದ ನಟನಾ ಶೈಲಿ ಮತ್ತು ಕಲಾಬದ್ಧ ಅಭಿನಯದ ಮೂಲಕ ಸಮರ್ಜಿತ್ ಪ್ರೇಕ್ಷಕರ ಹೃದಯ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಸಮರ್ಜಿತ್ ಅವರ ನಟನೆಯ ಪ್ರಮುಖ ಆಕರ್ಷಣೆ ಎಂದರೆ ಚಿತ್ರದ ರೋಚಕ ಸಾಹಸ ದೃಶ್ಯಗಳು. ಅದ್ಭುತವಾದ ದೈಹಿಕ ಶ್ರಮ ಮತ್ತು ಬದ್ಧತೆಯೊಂದಿಗೆ ಅವರು ಈ ಹೋರಾಟದ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸಾಹಸ ದೃಶ್ಯಗಳಲ್ಲಿನ ನೈಜ ಶಕ್ತಿ ಮತ್ತು ಪ್ರಭಾವವು ಚಿತ್ರದ ತೂಕವನ್ನು ಹೆಚ್ಚಿಸಿದೆ ಎಂದು ವ್ಯಾಪಕವಾಗಿ ಶ್ಲಾಘಿಸಲಾಗುತ್ತಿದೆ.
ಡಿಜಿಟಲ್ ವೇದಿಕೆಯಲ್ಲೂ ಸಂಚಲನ ಸಮರ್ಜಿತ್ ಅವರಿಗೆ ಸಿಗುತ್ತಿರುವ ಮೆಚ್ಚುಗೆ ಕೇವಲ ಚಿತ್ರಮಂದಿರಗಳಿಗೆ ಸೀಮಿತವಾಗಿಲ್ಲ, ಬದಲಿಗೆ ಅಂತರ್ಜಾಲದ ಲೋಕದಲ್ಲೂ ಹರಿದುಬರುತ್ತಿದೆ.

RelatedPosts

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ADVERTISEMENT
ADVERTISEMENT

ಸಮರ್ಜಿತ್ ಲಂಕೇಶ್ ಅವರ ಹೆಸರು ಎಕ್ಸ್‌ನಲ್ಲಿ ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಅಭಿಮಾನಿಗಳು ಮತ್ತು ಸಿನಿಪ್ರಿಯರು ಅವರ ಅಭಿನಯದ ತುಣುಕುಗಳು ಹಾಗೂ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಅವರ ಪಾತ್ರವು ಪ್ರೇಕ್ಷಕರೊಂದಿಗೆ ಎಷ್ಟರಮಟ್ಟಿಗೆ ಬೆರೆತಿದೆ ಎಂಬುದಕ್ಕೆ ಜನರಿಂದ ತಾವಾಗಿಯೇ ವ್ಯಕ್ತವಾಗುತ್ತಿರುವ ಈ ಪ್ರಶಂಸೆಗಳೇ ಸಾಕ್ಷಿ.

ದಿಗ್ಗಜ ನಟ ಮೋಹನ್ ಲಾಲ್ ಅವರ ನಾಯಕತ್ವದ ಚಿತ್ರದಲ್ಲಿ ತೆರೆ ಹಂಚಿಕೊಳ್ಳುವ ಮೂಲಕ ಸಮರ್ಜಿತ್ ಲಂಕೇಶ್ ತಮ್ಮ ವೃತ್ತಿಜೀವನದಲ್ಲಿ ಒಂದು ಪ್ರಮುಖ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಬೆಳ್ಳಿತೆರೆ ಮತ್ತು ಸಾಮಾಜಿಕ ಜಾಲತಾಣ ಎರಡರಲ್ಲೂ ಸಿಗುತ್ತಿರುವ ಈ ಅಭೂತಪೂರ್ವ ಬೆಂಬಲವು, ಅವರು ಭವಿಷ್ಯದ ಭರವಸೆಯ ನಟ ಎಂಬುದನ್ನು ಸಾಬೀತುಪಡಿಸಿದೆ.

ವೃಷಭ ಟ್ರೇಲರ್ ರಿಲೀಸ್‌: ಸಿನಿರಂಗದಲ್ಲಿ ಸಂಚಲನ ಮೂಡಿಸಿದ ಮೋಹನ್ ಲಾಲ್-ನಂದ ಕಿಶೋರ್ ಕಾಂಬಿನೇಷನ್!

ಕೊಚ್ಚಿ: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದಾದ ‘ವೃಷಭ’ (Vrushabha) ಚಿತ್ರದ ಟ್ರೇಲರ್ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಕೇರಳದ ಕೊಚ್ಚಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಚಿತ್ರತಂಡವು ಹೈ-ವೋಲ್ಟೇಜ್ ಟ್ರೇಲರ್ ಅನ್ನು ಅನಾವರಣಗೊಳಿಸಿದೆ. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ನಂದ ಕಿಶೋರ್ ಆ್ಯಕ್ಷನ್-ಕಟ್ ಹೇಳಿರುವ ಈ ಚಿತ್ರದಲ್ಲಿ ಮಲಯಾಳಂನ ಕಂಪ್ಲೀಟ್ ಆಕ್ಟರ್ ಮೋಹನ್ ಲಾಲ್ ಮತ್ತು ನವ ಪ್ರತಿಭೆ ಸಮರ್ಜಿತ್ ಲಂಕೇಶ್ ಮುಖ್ಯ ಪಾತ್ರದಲ್ಲಿ ಮಿಂಚಿದ್ದಾರೆ.

ವೃಷಭ‌ ಚಿತ್ರವು ಪ್ರೀತಿ, ವಿಧಿ ಮತ್ತು ತ್ಯಾಗದ ಕಥೆಯಾಗಿದೆ. ಮೋಹನ್ ಲಾಲ್ ಡಬ್ಬಲ್ ರೋಲ್ ನಲ್ಲಿ ಅಭಿನಯಿಸಿದ್ದಾರೆ. ಫ್ಲ್ಯಾಷ್‌ಬ್ಯಾಕ್‌ನಲ್ಲಿ, ಅವರು ರಾಜ ವಿಜಯೇಂದ್ರ ವೃಷಭನಾಗಿ ಕಾಣಿಸಿಕೊಳ್ಳುತ್ತಾರೆ, ಆದರೆ ಪ್ರಸ್ತುತ ದಿನಗಳಲ್ಲಿ, ಅವರು ಯಶಸ್ವಿ ಉದ್ಯಮಿಯ ಪಾತ್ರವನ್ನು ನಿರ್ವಹಿಸಿದ್ದಾರೆ. ಸಮರ್ಜಿತ್ ಲಂಕೇಶ್ ಅವರ ಮಗನಾಗಿ ನಟಿಸಿದ್ದಾರೆ. ತನ್ನ ತಂದೆಯನ್ನು ರಕ್ಷಿಸಲು ವಿಧಿ ಮತ್ತು ಭಯದೊಂದಿಗೆ ಸಮರ್ಜಿತ್ ಹೋರಾಡುತ್ತಾರೆ. ಟ್ರೇಲರ್ ಹೈ-ಆಕ್ಷನ್‌ ಅಂಶಗಳಿಂದ ಕೂಡಿದೆ.

ಈ ಚಿತ್ರದಲ್ಲಿ ಕನ್ನಡದ ನಟಿ ರಾಗಿಣಿ ದ್ವಿವೇದಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ನಯನ್ ಸಾರಿಕಾ, ಅಜಯ್ ಮತ್ತು ‘ಗರುಡ’ ಖ್ಯಾತಿಯ ರಾಮ್ ಟ್ರೇಲರ್‌ನಲ್ಲಿ ಪವರ್‌ಫುಲ್ ಆಗಿ ಕಾಣಿಸಿಕೊಂಡಿದ್ದಾರೆ. ಪ್ರತಿಯೊಂದು ಫ್ರೇಮ್ ಕೂಡ ರಿಚ್ ಆಗಿದ್ದು, ನಂದ ಕಿಶೋರ್ ಅವರ ಮೇಕಿಂಗ್ ಶೈಲಿ ಮತ್ತು ತಾಂತ್ರಿಕ ಶ್ರೀಮಂತಿಕೆ ಟ್ರೇಲರ್‌ನಲ್ಲಿ ಎದ್ದು ಕಾಣುತ್ತಿದೆ.

ಈ ಸಿನಿಮಾವನ್ನು ಬಾಲಿವುಡ್‌ನ ಖ್ಯಾತ ನಿರ್ಮಾಪಕಿ ಏಕ್ತಾ ಆರ್. ಕಪೂರ್ ಅವರ ಬಾಲಾಜಿ ಟೆಲಿಫಿಲ್ಮ್ಸ್ ಮತ್ತು ಕನೆಕ್ಟ್ ಮೀಡಿಯಾ ಬೃಹತ್ ಬಜೆಟ್‌ನಲ್ಲಿ ನಿರ್ಮಿಸಿವೆ. ಕಾರ್ಯಕ್ರಮದಲ್ಲಿ ಮಾತನಾಡಿದ ಏಕ್ತಾ ಕಪೂರ್, ವೃಷಭ ಕೇವಲ ಚಿತ್ರವಲ್ಲ, ಇದೊಂದು ಪ್ಯಾನ್ ಇಂಡಿಯಾ ಪ್ರಯಾಣದ ಮೈಲಿಗಲ್ಲು. ಮೋಹನ್ ಲಾಲ್ ಅವರಂತಹ ನಟರೊಂದಿಗೆ ಕೆಲಸ ಮಾಡುವುದು ನಮ್ಮ ಸೌಭಾಗ್ಯ ಎಂದರು.

ನಿರ್ದೇಶಕ ನಂದ ಕಿಶೋರ್ ಅವರು ಸಿನಿಮಾದ ಬಗ್ಗೆ ತಮ್ಮ ಉತ್ಸಾಹ ಹಂಚಿಕೊಳ್ಳುತ್ತಾ, ಮೋಹನ್ ಲಾಲ್ ಸರ್ ಪ್ರತಿಯೊಬ್ಬ ನಿರ್ದೇಶಕನ ಕನಸಿನ ನಟ. ಅವರು ಕಥೆಗೆ ಸಂಪೂರ್ಣ ಶರಣಾಗುತ್ತಾರೆ. ಈ ಚಿತ್ರದಲ್ಲಿ ಸಮರ್ಜಿತ್ ಲಂಕೇಶ್ ಮತ್ತು ನಯನ್ ಸಾರಿಕಾ ಎಂಬ ಅದ್ಭುತ ಪ್ರತಿಭೆಗಳನ್ನು ನಾವು ಪರಿಚಯಿಸುತ್ತಿದ್ದೇವೆ. ಇದು ಸಿನಿಮಾ ಪ್ರೇಮಿಗಳ ಹೃದಯ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶೋಭಾ ಕಪೂರ್, ಏಕ್ತಾ ಕಪೂರ್ ಸೇರಿದಂತೆ ದೊಡ್ಡ ನಿರ್ಮಾಪಕರ ತಂಡವೇ ಈ ಚಿತ್ರದ ಬೆನ್ನಿಗಿದೆ. ಈ ಚಿತ್ರವು ಕನ್ನಡ, ಮಲಯಾಳಂ, ತಮಿಳು, ತೆಲುಗು ಮತ್ತು ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ತೆರೆಕಾಣಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಡಿಸೆಂಬರ್ 25ರಂದು ಕ್ರಿಸ್ಮಸ್ ಹಬ್ಬದ ಅಂಗವಾಗಿ ‘ವೃಷಭ’ ವಿಶ್ವದಾದ್ಯಂತ ಸಿನಿಮಾ ಮಂದಿರಗಳಲ್ಲಿ ಅಬ್ಬರಿಸಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (6)

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

by ದಿಶಾ ಕೆ. ಎಸ್.
July 20, 2026 - 8:00 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (5)

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by ದಿಶಾ ಕೆ. ಎಸ್.
July 20, 2026 - 7:52 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (4)

ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ಗೆ ಸರಣಿ ಜಯ: 2-1 ಅಂತರದಲ್ಲಿ ಭಾರತಕ್ಕೆ ಸೋಲು

by ದಿಶಾ ಕೆ. ಎಸ್.
July 20, 2026 - 7:26 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (3)

ರಾಜ್ಯದ ಹವಾಮಾನ ವರದಿ (20-07-2026): ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
July 20, 2026 - 6:47 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (5)
    ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • ಮೇಘಸ್ಫೋಟ (2)
    500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ
    July 19, 2026 | 0
  • ವಾಂಗ್ಚುಕ್ (5)
    ‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ
    July 19, 2026 | 0
  • Untitled design 2026 07 18T220310.168
    ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version