• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವೃಷಭ ಟ್ರೇಲರ್ ರಿಲೀಸ್‌: ಸಿನಿರಂಗದಲ್ಲಿ ಸಂಚಲನ ಮೂಡಿಸಿದ ಮೋಹನ್ ಲಾಲ್-ನಂದ ಕಿಶೋರ್ ಕಾಂಬಿನೇಷನ್!

admin by admin
December 17, 2025 - 6:10 pm
in ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design 2025 12 17T180058.488

ಕೊಚ್ಚಿ: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದಾದ ‘ವೃಷಭ’ (Vrushabha) ಚಿತ್ರದ ಟ್ರೇಲರ್ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಕೇರಳದ ಕೊಚ್ಚಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಚಿತ್ರತಂಡವು ಹೈ-ವೋಲ್ಟೇಜ್ ಟ್ರೇಲರ್ ಅನ್ನು ಅನಾವರಣಗೊಳಿಸಿದೆ. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ನಂದ ಕಿಶೋರ್ ಆ್ಯಕ್ಷನ್-ಕಟ್ ಹೇಳಿರುವ ಈ ಚಿತ್ರದಲ್ಲಿ ಮಲಯಾಳಂನ ಕಂಪ್ಲೀಟ್ ಆಕ್ಟರ್ ಮೋಹನ್ ಲಾಲ್ ಮತ್ತು ನವ ಪ್ರತಿಭೆ ಸಮರ್ಜಿತ್ ಲಂಕೇಶ್ ಮುಖ್ಯ ಪಾತ್ರದಲ್ಲಿ ಮಿಂಚಿದ್ದಾರೆ.

ತಂದೆ-ಮಗನ ಎಮೋಷನಲ್ ಮತ್ತು ಆ್ಯಕ್ಷನ್ ಕಥೆ

RelatedPosts

ಪ್ರಭಾಸ್ ಸ್ಪಿರಿಟ್‌‌ಗೆ A ಸರ್ಟಿಫಿಕೇಟ್.. ವಂಗಾ ಕೊಟ್ರು ಕ್ಲ್ಯಾರಿಟಿ

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?

ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ

ADVERTISEMENT
ADVERTISEMENT

ವೃಷಭ‌ ಚಿತ್ರವು ಪ್ರೀತಿ, ವಿಧಿ ಮತ್ತು ತ್ಯಾಗದ ಕಥೆಯಾಗಿದೆ. ಮೋಹನ್ ಲಾಲ್ ಡಬ್ಬಲ್ ರೋಲ್ ನಲ್ಲಿ ಅಭಿನಯಿಸಿದ್ದಾರೆ. ಫ್ಲ್ಯಾಷ್‌ಬ್ಯಾಕ್‌ನಲ್ಲಿ, ಅವರು ರಾಜ ವಿಜಯೇಂದ್ರ ವೃಷಭನಾಗಿ ಕಾಣಿಸಿಕೊಳ್ಳುತ್ತಾರೆ, ಆದರೆ ಪ್ರಸ್ತುತ ದಿನಗಳಲ್ಲಿ, ಅವರು ಯಶಸ್ವಿ ಉದ್ಯಮಿಯ ಪಾತ್ರವನ್ನು ನಿರ್ವಹಿಸಿದ್ದಾರೆ. ಸಮರ್ಜಿತ್ ಲಂಕೇಶ್ ಅವರ ಮಗನಾಗಿ ನಟಿಸಿದ್ದಾರೆ. ತನ್ನ ತಂದೆಯನ್ನು ರಕ್ಷಿಸಲು ವಿಧಿ ಮತ್ತು ಭಯದೊಂದಿಗೆ ಸಮರ್ಜಿತ್ ಹೋರಾಡುತ್ತಾರೆ. ಟ್ರೇಲರ್ ಹೈ-ಆಕ್ಷನ್‌ ಅಂಶಗಳಿಂದ ಕೂಡಿದೆ.

ಈ ಚಿತ್ರದಲ್ಲಿ ಕನ್ನಡದ ನಟಿ ರಾಗಿಣಿ ದ್ವಿವೇದಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ನಯನ್ ಸಾರಿಕಾ, ಅಜಯ್ ಮತ್ತು ‘ಗರುಡ’ ಖ್ಯಾತಿಯ ರಾಮ್ ಟ್ರೇಲರ್‌ನಲ್ಲಿ ಪವರ್‌ಫುಲ್ ಆಗಿ ಕಾಣಿಸಿಕೊಂಡಿದ್ದಾರೆ. ಪ್ರತಿಯೊಂದು ಫ್ರೇಮ್ ಕೂಡ ರಿಚ್ ಆಗಿದ್ದು, ನಂದ ಕಿಶೋರ್ ಅವರ ಮೇಕಿಂಗ್ ಶೈಲಿ ಮತ್ತು ತಾಂತ್ರಿಕ ಶ್ರೀಮಂತಿಕೆ ಟ್ರೇಲರ್‌ನಲ್ಲಿ ಎದ್ದು ಕಾಣುತ್ತಿದೆ.

ಈ ಸಿನಿಮಾವನ್ನು ಬಾಲಿವುಡ್‌ನ ಖ್ಯಾತ ನಿರ್ಮಾಪಕಿ ಏಕ್ತಾ ಆರ್. ಕಪೂರ್ ಅವರ ಬಾಲಾಜಿ ಟೆಲಿಫಿಲ್ಮ್ಸ್ ಮತ್ತು ಕನೆಕ್ಟ್ ಮೀಡಿಯಾ ಬೃಹತ್ ಬಜೆಟ್‌ನಲ್ಲಿ ನಿರ್ಮಿಸಿವೆ. ಕಾರ್ಯಕ್ರಮದಲ್ಲಿ ಮಾತನಾಡಿದ ಏಕ್ತಾ ಕಪೂರ್, ವೃಷಭ ಕೇವಲ ಚಿತ್ರವಲ್ಲ, ಇದೊಂದು ಪ್ಯಾನ್ ಇಂಡಿಯಾ ಪ್ರಯಾಣದ ಮೈಲಿಗಲ್ಲು. ಮೋಹನ್ ಲಾಲ್ ಅವರಂತಹ ನಟರೊಂದಿಗೆ ಕೆಲಸ ಮಾಡುವುದು ನಮ್ಮ ಸೌಭಾಗ್ಯ ಎಂದರು.

ನಿರ್ದೇಶಕ ನಂದ ಕಿಶೋರ್ ಅವರು ಸಿನಿಮಾದ ಬಗ್ಗೆ ತಮ್ಮ ಉತ್ಸಾಹ ಹಂಚಿಕೊಳ್ಳುತ್ತಾ, ಮೋಹನ್ ಲಾಲ್ ಸರ್ ಪ್ರತಿಯೊಬ್ಬ ನಿರ್ದೇಶಕನ ಕನಸಿನ ನಟ. ಅವರು ಕಥೆಗೆ ಸಂಪೂರ್ಣ ಶರಣಾಗುತ್ತಾರೆ. ಈ ಚಿತ್ರದಲ್ಲಿ ಸಮರ್ಜಿತ್ ಲಂಕೇಶ್ ಮತ್ತು ನಯನ್ ಸಾರಿಕಾ ಎಂಬ ಅದ್ಭುತ ಪ್ರತಿಭೆಗಳನ್ನು ನಾವು ಪರಿಚಯಿಸುತ್ತಿದ್ದೇವೆ. ಇದು ಸಿನಿಮಾ ಪ್ರೇಮಿಗಳ ಹೃದಯ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶೋಭಾ ಕಪೂರ್, ಏಕ್ತಾ ಕಪೂರ್ ಸೇರಿದಂತೆ ದೊಡ್ಡ ನಿರ್ಮಾಪಕರ ತಂಡವೇ ಈ ಚಿತ್ರದ ಬೆನ್ನಿಗಿದೆ. ಈ ಚಿತ್ರವು ಕನ್ನಡ, ಮಲಯಾಳಂ, ತಮಿಳು, ತೆಲುಗು ಮತ್ತು ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ತೆರೆಕಾಣಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಡಿಸೆಂಬರ್ 25ರಂದು ಕ್ರಿಸ್ಮಸ್ ಹಬ್ಬದ ಅಂಗವಾಗಿ ‘ವೃಷಭ’ ವಿಶ್ವದಾದ್ಯಂತ ಸಿನಿಮಾ ಮಂದಿರಗಳಲ್ಲಿ ಅಬ್ಬರಿಸಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (1)

ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

by ಕವಿತಾ
August 27, 2026 - 6:31 pm
0

ಸರ್ಟಿಫಿಕೇಟ್

ಪ್ರಭಾಸ್ ಸ್ಪಿರಿಟ್‌‌ಗೆ A ಸರ್ಟಿಫಿಕೇಟ್.. ವಂಗಾ ಕೊಟ್ರು ಕ್ಲ್ಯಾರಿಟಿ

by ಕವಿತಾ
August 27, 2026 - 6:21 pm
0

Untitled design (63)

ನೇಪಾಳ ಪ್ರವಾಹ: 288 ಭಾರತೀಯರು ನಾಪತ್ತೆ, ಮಾಹಿತಿ ಹಂಚಿಕೊಂಡ MEA

by ಕವಿತಾ
August 27, 2026 - 6:09 pm
0

Your paragraph text

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

by ಕವಿತಾ
August 27, 2026 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಟಿಫಿಕೇಟ್
    ಪ್ರಭಾಸ್ ಸ್ಪಿರಿಟ್‌‌ಗೆ A ಸರ್ಟಿಫಿಕೇಟ್.. ವಂಗಾ ಕೊಟ್ರು ಕ್ಲ್ಯಾರಿಟಿ
    August 27, 2026 | 0
  • Untitled design (58)
    ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!
    August 27, 2026 | 0
  • Your paragraph text (31)
    ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?
    August 27, 2026 | 0
  • Your paragraph text (27)
    ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ
    August 27, 2026 | 0
  • Your paragraph text (25)
    ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version