• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 25, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ವೀಕೆಂಡ್ ವಿತ್ ರಮೇಶ್ ಹೊಸ ಸೀಸನ್‌ಗೆ ಸಜ್ಜು: ರಿಷಬ್ ಶೆಟ್ಟಿ ಮೊದಲ ಅತಿಥಿ..?

ಯಶಸ್ವಿನಿ ಎಂ by ಯಶಸ್ವಿನಿ ಎಂ
October 20, 2025 - 10:33 pm
in ಕಿರುತೆರೆ, ಸಿನಿಮಾ, ಸ್ಯಾಂಡಲ್ ವುಡ್
0 0
0
Koodi (1)

ಜೀ ಕನ್ನಡ ವಾಹಿನಿ ತನ್ನ ಜನಪ್ರಿಯ ಕಾರ್ಯಕ್ರಮ ವೀಕೆಂಡ್ ವಿತ್ ರಮೇಶ್‌ನ ಹೊಸ ಸೀಸನ್ ಪ್ರೇಕ್ಷಕರಿಗೆ ಸಿದ್ಧವಾಗುತ್ತಿದೆ ಎಂಬ ಸಿಹಿಸುದ್ದಿ ನೀಡಿದೆ. ನಟ ರಮೇಶ್ ಅರವಿಂದ್ ನಡೆಸಿಕೊಡುವ ಈ ಕಾರ್ಯಕ್ರಮದ 6ನೇ ಸೀಸನ್ ಶೀಘ್ರದಲ್ಲೇ ಪ್ರಸಾರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಈ ಕಾರ್ಯಕ್ರಮದ ಹಿಂದಿನ 5 ಸೀಸನ್‌ಗಳು ಯಶಸ್ವಿಯಾಗಿ ಜನರ ಮನ ತಲುಪಿದ್ದು, ಪ್ರೇಕ್ಷಕರು ಹೊಸ ಸೀಸನ್‌ಗಾಗಿ ಕಾಯುತ್ತಿದ್ದಾರೆ. ಈ ಬಗ್ಗೆ ಇತ್ತೀಚಿಗೆ ನಡೆದ ಜೀ ಕುಟುಂಬ ಅವಾರ್ಡ್ಸ್ ಗ್ರ್ಯಾಂಡ್ ವೇದಿಕೆಯಲ್ಲಿ ಚರ್ಚೆಯಾಗಿದೆ. ಕಾರ್ಯಕ್ರದಲ್ಲಿ ರಿಷಬ್‌ ಶೆಟ್ಟಿ ಸಹ ಭಾಗವಹಿಸಿದ್ದು ವಿಶೇಷವಾಗಿತ್ತು. 

RelatedPosts

‘ಕಾಂತಾರ ಚಾಪ್ಟರ್-1’ ಚಿತ್ರ 2025ರಲ್ಲಿ ಅತ್ಯಧಿಕ ಗಳಿಕೆ ಮಾಡಿದ ಭಾರತೀಯ ಸಿನಿಮಾ

ಕುತೂಹಲ ಹೆಚ್ಚಿಸಿದ ‘ಮಾರಿಗಲ್ಲು’ ವೆಬ್ ಸರಣಿ ಟ್ರೇಲರ್ ರಿಲೀಸ್

ಮದುವೆಯಾಗುವುದಾಗಿ ಭರವಸೆ ನೀಡಿ ಲೈಂಗಿಕ ದೌರ್ಜನ್ಯ: ಖ್ಯಾತ ಗಾಯಕ ಸಚಿನ್ ಸಾಂಘ್ವಿ ಅರೆಸ್ಟ್

ಸೆಟ್ಟೇರಿತು ‘ಹಲ್ಕಾ ಡಾನ್’..ಕೆಪಿ‌ ಶ್ರೀಕಾಂತ್ ಹೊಸ ಸಿನಿಮಾಗೆ ಶಿವಣ್ಣ-ಕಿಚ್ಚ ಸುದೀಪ್‌ ಸಾಥ್

ADVERTISEMENT
ADVERTISEMENT

ಈ ಸಂದರ್ಭದಲ್ಲಿ ರಮೇಶ್ ಅರವಿಂದ್, ರಿಷಬ್ ಶೆಟ್ಟಿ ಅವರನ್ನು ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದ ಚೇರ್‌ನಲ್ಲಿ ಕೂರಿಸಿ, ಇತ್ತೀಚಿಗೆ ಬಿಡುಗಡೆಯಾದ ಕಾಂತಾರ-1 ಚಿತ್ರದ ಯಶಸ್ಸಿನ ಬಗ್ಗೆ ಮಾತನಾಡಿರುವ ವಿಡೆಯೋ ಎಲ್ಲೆಡೆ ವೈರಲ್‌ ಆಗಿದೆ. ಹೀಗಾಗಿ ಪ್ರೇಕ್ಷಕರು ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದ ಹೊಸ ಸೀಸನ್‌ಗೆ ಕಾತುರದಿಂದ ಕಾಯುತ್ತಿದ್ದಾರೆ.  

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋವನ್ನು ನೋಡಿದ ಪ್ರೇಕ್ಷಕರು ವೀಕೆಂಡ್ ವಿತ್ ರಮೇಶ್ ಶೋ ಹೊಸ ಸೀಸನ್ ಅರಂಭವಾಗತ್ತೆಯೇ ? ಎಂದು ಕುತೂಹಲ ವ್ಯಕ್ತಪಡಿಸಿದ್ದಾರೆ. ಅನೇಕರು ರಿಷಬ್ ಶೆಟ್ಟಿ ಅವರು ‘ಕಾಂತಾರ ಚಾಪ್ಟರ್-1’ ಚಿತ್ರದ ಯಶಸ್ಸಿನ ನಡುವೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಮೊದಲ ಅತಿಥಿಯಾಗಲೇ ಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮವು ಉತ್ತಮ ರೇಟಿಂಗ್ ಹಾಗೂ ಯಾವುದೇ ವಯಸ್ಸಿನ ಮಿತಿ ಇಲ್ಲದೇ ಪ್ರತಿಯೊಬ್ಬರು ನೋಡಬಹುದಾದ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಲ್ಲಿ ರಮೇಶ್ ಅರವಿಂದ್, ವಿವಿಧ ಕ್ಷೇತ್ರಗಳ ಸಾಧಕರೊಂದಿಗೆ ಆತ್ಮೀಯ ಸಂವಾದ ನಡೆಸುವುದು ವಿಶೇಷ. ರಮೇಶ್ ಅರವಿಂದ್ ಅವರ ನಿರೂಪಣಾ ಶೈಲಿ ಮತ್ತು ಅತಿಥಿಗಳೊಂದಿಗೆ ಮಾತನಾಡುವ ರೀತಿ ಪ್ರೇಕ್ಷಕರ ಮನ ಮುಟ್ಟಿದೆ.

ಜೀ ಕನ್ನಡ ವಾಹಿನಿಯ ವೇದಿಕೆಯಲ್ಲಿ ಈ ದೃಶ್ಯವನ್ನು ತೋರಿಸಿದ್ದರಿಂದ, ರಮೇಶ್ ಅರವಿಂದ್ ಮತ್ತೆ ತಮ್ಮ ಅದ್ಭುತ ನಿರೂಪಣೆಯೊಂದಿಗೆ ಸಾಧಕರ ಸಾಧನೆಯನ್ನು ಅನಾವರಣಗೊಳಿಸಲು ಬರುತ್ತಿದ್ದಾರೆಯೇ ಎಂಬ ಬಗ್ಗೆ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಕಾರ್ಯಕ್ರಮದ ಹೊಸ ಸೀಸನ್ ಶೀಘ್ರದಲ್ಲೇ ಪ್ರಸಾರವಾಗುವುದರೊಂದಿಗೆ, ಕನ್ನಡ ಮನರಂಜನಾ ವಲಯದಲ್ಲಿ ಹೊಸ ಚೈತನ್ಯ ಬಂದಿರುವುದು ಖಚಿತ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 10 24t231437.017

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌‌: FIRಗೆ ತಡೆ

by ಶಾಲಿನಿ ಕೆ. ಡಿ
October 24, 2025 - 11:23 pm
0

Untitled design 2025 10 24t225423.088

‘ಕಾಂತಾರ ಚಾಪ್ಟರ್-1’ ಚಿತ್ರ 2025ರಲ್ಲಿ ಅತ್ಯಧಿಕ ಗಳಿಕೆ ಮಾಡಿದ ಭಾರತೀಯ ಸಿನಿಮಾ

by ಶಾಲಿನಿ ಕೆ. ಡಿ
October 24, 2025 - 11:02 pm
0

Untitled design 2025 10 24t221558.332

ACC ಪ್ರಧಾನ ಕಚೇರಿಯಿಂದ ಕಣ್ಮರೆಯಾದ ಏಷ್ಯಾ ಕಪ್ ಟ್ರೋಫಿ

by ಶಾಲಿನಿ ಕೆ. ಡಿ
October 24, 2025 - 10:34 pm
0

Untitled design 2025 10 24t210638.776

ಕುತೂಹಲ ಹೆಚ್ಚಿಸಿದ ‘ಮಾರಿಗಲ್ಲು’ ವೆಬ್ ಸರಣಿ ಟ್ರೇಲರ್ ರಿಲೀಸ್

by ಶಾಲಿನಿ ಕೆ. ಡಿ
October 24, 2025 - 10:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 24t160600.368
    ಅಕ್ಟೋಬರ್ 27 ರಂದು “ಸುವರ್ಣ ಗೃಹಮಂತ್ರಿ” 500ರ ಸಂಭ್ರಮ..!
    October 24, 2025 | 0
  • Untitled design 2025 10 24t120846.834
    ನಟಿ ದಿವ್ಯಾ ಸುರೇಶ್ ವಿರುದ್ದ ಹಿಟ್ ಅಂಡ್ ರನ್ ಕೇಸ್..!
    October 24, 2025 | 0
  • Untitled design 2025 10 23t162144.123
    ಇನ್ಮುಂದೆ ಟೆನ್ಷನ್‌ಗೆ ಹೇಳಿ ಬೈ ಬೈ.. ಶೀಘ್ರವೇ ಶುರುವಾಗಲಿದೆ ಕಾಮಿಡಿ ಕಿಲಾಡಿಗಳು..!
    October 23, 2025 | 0
  • Untitled design 2025 10 21t211840.691
    ಸಿಗಂದೂರು ಚೌಡೇಶ್ವರಿ ಆಶೀರ್ವಾದದೊಂದಿಗೆ ಬೊಂಬಾಟ್ ಭೋಜನ ಸೀಸನ್ 6 ಭವ್ಯ ಪ್ರಾರಂಭ..!
    October 21, 2025 | 0
  • Web (16)
    ಸ್ಯಾಂಡಲ್ ವುಡ್ ನಟಿ ಸಂಗೀತ ಭಟ್ ಆಸ್ಪತ್ರೆಗೆ ದಾಖಲು , ಆಗಿದ್ದೇನು?
    October 17, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version