• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಟಾರ್ ನಟರೆಲ್ಲಾ ವಿಲನ್‌ಗಳಾದ್ರೆ ಕಲಾವಿದರ ಗತಿ ಏನು..?

ಕಮಲ್, ಫಹದ್, ಪೃಥ್ವಿ, ಸೂರ್ಯ ಸಾಲಿಗೆ ಯಶ್, NTR

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 24, 2025 - 5:43 pm
in ಸಿನಿಮಾ
0 0
0
213 (6)

ಸ್ಟಾರ್‌‌ಗಳೆಲ್ಲಾ ವಿಲನ್‌ಗಳು ಆಗೋಗ್ತಿದ್ದಾರೆ. ಇದು ಸದ್ಯ ಟ್ರೆಂಡ್ ಆದ್ರೂ ಸಹ, ಖಳನಾಯಕರಾಗಿ ಗುರ್ತಿಸಿಕೊಂಡಿರೋ ಕಲಾವಿದರ ಮೇಲೆ ಎಫೆಕ್ಟ್ ಆಗ್ತಿದೆ. ಸೂಪರ್ ಸ್ಟಾರ್‌‌ಗಳು ಕೂಡ ಅಂಜಿಕೆ ಇಲ್ಲದೆ ಖಳನಾಯಕರಾಗಿ ಮಿಂಚು ಹರಿಸ್ತಿರೋ ಒಂದಷ್ಟು ಇಂಟರೆಸ್ಟಿಂಗ್ ಪಾತ್ರಗಳ ಕಂಪ್ಲೀಟ್ ಕಹಾನಿ ನಿಮಗಾಗಿ ಕಾಯ್ತಿದೆ.

  • ಸ್ಟಾರ್ ನಟರೆಲ್ಲಾ ವಿಲನ್‌ಗಳಾದ್ರೆ ಕಲಾವಿದರ ಗತಿ ಏನು..?
  • ಕಮಲ್, ಫಹದ್, ಪೃಥ್ವಿ, ಸೂರ್ಯ ಸಾಲಿಗೆ ಯಶ್, NTR
  • ಸೂಪರ್ ಸ್ಟಾರ್ಸ್‌ ವಿಲನ್ ಆದ್ರೆ ಆ ಸಿನಿಮಾ ಬ್ಲಾಕ್ ಬಸ್ಟರ್
  • ಬರ್ತಿವೆ ವಾರ್-2, ಕೂಲಿ ಹಾಗೂ ರಾಮಾಯಣ ಪ್ರಾಜೆಕ್ಟ್ಸ್

ಸಿನಿಮಾ ಅಂದ್ಮೇಲೆ ಹೀರೋ ಇದ್ದೇ ಇರ್ತಾರೆ. ಆ ಹೀರೋಗೆ ವಿಲನ್ ಕೂಡ ಇರಲೇ ಬೇಕು. ಅದು ಸಿನಿಮಾ ನಿಯಮವೂ ಹೌದು. ಹೀರೋಗೆ ಹೀರೋಯಿಸಂ ತೋರಿಸೋಕೆ ಅಥ್ವಾ ಹೀರೋಯಿಸಂ ತೋರಿಸುವಂತೆ ಪ್ರೇರೇಪಿಸುವ ವ್ಯಕ್ತಿ ಇಲ್ಲವಾದಲ್ಲಿ ಆ ಸಿನಿಮಾ ನೀರಸ ಆಗುತ್ತೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಹೀರೋ ಎಷ್ಟು ಪವರ್‌‌ಫುಲ್ ಆಗಿರ್ತಾರೋ, ವಿಲನ್ ಅವರಿಗಿಂತ ಪವರ್‌ಫುಲ್ ಆಗಿರಬೇಕು ಅನ್ನೋದು ಒಂದಷ್ಟು ಮಂದಿ ಡೈರೆಕ್ಟರ್‌‌ಗಳ ಥಿಯರಿ ಆಗಿದೆ.

RelatedPosts

ಸಿಂಪಲ್ ಸುನಿ ಸಾರಥ್ಯದ ‘ಮೋಡ ಕವಿದ ವಾತಾವರಣ’ ಸಿನಿಮಾದ ಮೊದಲ ಹಾಡು ರಿಲೀಸ್

ಕನ್ನಡದಲ್ಲಿ ಇದೇ ಮೊದಲನೇ ಬಾರಿಗೆ ಲ್ಯಾಟಿನ್ ಅಮೇರಿಕನ್ ಕತೆಗಳು..!

ಪುನೀತ್‌ ಅಭಿಮಾನಿಗಳಿಗೆ ಗುಡ್‌‌ ನ್ಯೂಸ್‌: ಅಕ್ಟೋಬರ್‌‌ 25ಕ್ಕೆ ಅಪ್ಪು ಆ್ಯಪ್‌‌ ಲಾಂಚ್..!

ಕಿರುತೆರೆಗೆ ಎಂಟ್ರಿ ಕೊಟ್ಟ ‘ಕೂಲಿ’..ಎಲ್ಲಿ, ಯಾವಾಗ ನೋಡಬಹುದು ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್?

ADVERTISEMENT
ADVERTISEMENT

ಯೆಸ್.. ಕಥಾನಾಯಕ ವಿರುದ್ಧ ತೊಡೆ ತಟ್ಟಿ ನಿಲ್ಲುವಂತಹ ಖಳನಾಯಕ ಕೂಡ ಹೀರೋ ಅಷ್ಟೇ ಪವರ್‌‌ಫುಲ್ ಹಾಗೂ ನೇಮು ಫೇಮು ಇರೋ ಮತ್ತೊಬ್ಬ ಸೂಪರ್ ಸ್ಟಾರ್ ಆದ್ರೆ ಕಲೆಕ್ಷನ್ ಡಬಲ್ ಆಗಲಿದೆ. ಆ ನಿಟ್ಟಿನಲ್ಲಿ ಸಿನಿಮಾ ಕೂಡ ದೊಡ್ಡ ಹೈಪ್ ಪಡೆದುಕೊಳ್ಳುತ್ತೆ. ಹೀಗಾಗಿಯೇ ಇತ್ತೀಚೆಗೆ ಸೂಪರ್ ಸ್ಟಾರ್‌ಗಳೇ ಖಳನಟರ ಪಾತ್ರಗಳನ್ನ ಪೋಷಿಸ್ತಿರೋದು ಟ್ರೆಂಡ್ ಆಗ್ತಿದೆ.

ಬಾಹುಬಲಿ ಚಿತ್ರದಲ್ಲಿ ರಾಣಾ ಮಿಂಚಿದ್ರು. ರಾಜಮೌಳಿಯ ಆ ಸಿನಿಮಾಗಳು ಸಾವಿರಾರು ಕೋಟಿ ಗಳಿಸಿದವು. ಅವುಗಳ ಬೆನ್ನಲ್ಲೇ ವಿಕ್ರಮ್ ಚಿತ್ರದಲ್ಲಿ ರೋಲೆಕ್ಸ್ ಪಾತ್ರದಲ್ಲಿನ ಸೂರ್ಯ ಇಂದಿಗೂ ನೋಡುಗರ ಕಣ್ಣಲ್ಲಿ ಅಚ್ಚಳಿಯದೆ ಉಳಿದಿದ್ದಾರೆ.

ಪುಷ್ಪ ಚಿತ್ರದಲ್ಲಿ ಅಲ್ಲು ಅರ್ಜನ್ ವಿರುದ್ಧ ಫಹಾದ್ ಫಾಸಿಲ್ ನಟನೆ ಶಿಳ್ಳೆ, ಚಪ್ಪಾಳೆ ತರಿಸಿತ್ತು. ಭನ್ವರ್ ಸಿಂಗ್ ಶೇಖಾವತ್ ಆಗಿ ಖಾಕಿ ಖದರ್ ತೋರಿದ್ರು ಗುಂಡು ಬಾಸ್ ಫಹಾದ್. ಬಡೇಮಿಯಾ ಚೋಟೆಮಿಯಾ ಚಿತ್ರದಲ್ಲಿ ಖಳನಟನಾಗಿ ಪೃಥ್ವಿರಾಜ್ ಸುಕುಮಾರನ್ ಕಮಾಲ್ ಮಾಡಿದ್ರು.

ವಿಕ್ರಮ್ ಚಿತ್ರದಲ್ಲಿ ವಿಜಯ್ ಸೇತುಪತಿ, ಕಲ್ಕಿ ಚಿತ್ರದಲ್ಲಿ ಕಮಲ್ ಹಾಸನ್ ಕೂಡ ಖಳನಟನಾಗಿದ್ದು ಇಂಟರೆಸ್ಟಿಂಗ್. ಅದಕ್ಕಾಗಿ ತುಂಬಾನೇ ಡಿಫರೆಂಟ್ ಆಗಿರೋ ಏಸ್ಥೆಟಿಕ್ ಮೇಕಪ್ ಹಾಕಿದ್ರು ಯೂನಿವರ್ಸಲ್ ಸ್ಟಾರ್ ಕಮಲ್.

ಇದೀಗ ಅವರುಗಳ ಸಾಲಿಗೆ ರಾಕಿಭಾಯ್ ಯಶ್ ಹಾಗೂ ಜೂನಿಯರ್ ಎನ್‌ಟಿಆರ್ ಕೂಡ ಸೇರಿಕೊಳ್ತಿದ್ದಾರೆ. ಯೆಸ್.. ಬಹುನಿರೀಕ್ಷಿತ ಬಾಲಿವುಡ್‌ನ ರಾಮಾಯಣ ಚಿತ್ರದಲ್ಲಿ ರಾಮ ರಣ್‌ಬೀರ್‌ ವಿರುದ್ಧ ರಾವಣನಾಗಿ ನೆಗೆಟೀವ್ ಶೇಡ್ ನಲ್ಲಿ ಆರ್ಭಟಿಸಲಿದ್ದಾರೆ ನಮ್ಮ ಹೆಮ್ಮೆಯ ಕನ್ನಡಿಗ ಯಶ್. ಅಲ್ಲದೆ, ಆಗಸ್ಟ್ 14ಕ್ಕೆ ತೆರೆಗೆ ಬರ್ತಿರೋ ಬಾಲಿವುಡ್‌‌ನ ವಾರ್-2 ವೆಂಚರ್‌‌ನಲ್ಲಿ ಜೂನಿಯರ್ ಎನ್‌ಟಿಆರ್ ನಟ ಹೃತಿಕ್ ಜೊತೆ ವಿಲನ್ ಆಗಿ ಸೆಣಸಾಡಲಿದ್ದಾರೆ. ಇಂಟರೆಸ್ಟಿಂಗ್ ಅಂದ್ರೆ ಹೀಗೆ ಇಬ್ಬರು ಸ್ಟಾರ್‌ಗಳು ನಟಿಸಿದಂತಹ ಬಹುತೇಕ ಎಲ್ಲಾ ಚಿತ್ರಗಳು ಗೆದ್ದಿವೆ. ಸೋತ ನಿದರ್ಶನಗಳು ತೀರಾ ವಿರಳ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್  

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 10 15t230847.981

ಸಿಂಪಲ್ ಸುನಿ ಸಾರಥ್ಯದ ‘ಮೋಡ ಕವಿದ ವಾತಾವರಣ’ ಸಿನಿಮಾದ ಮೊದಲ ಹಾಡು ರಿಲೀಸ್

by ಶಾಲಿನಿ ಕೆ. ಡಿ
October 15, 2025 - 11:10 pm
0

Untitled design 2025 10 15t230449.833

ಕನ್ನಡದಲ್ಲಿ ಇದೇ ಮೊದಲನೇ ಬಾರಿಗೆ ಲ್ಯಾಟಿನ್ ಅಮೇರಿಕನ್ ಕತೆಗಳು..!

by ಶಾಲಿನಿ ಕೆ. ಡಿ
October 15, 2025 - 11:06 pm
0

Untitled design 2025 10 15t225347.915

ಪುನೀತ್‌ ಅಭಿಮಾನಿಗಳಿಗೆ ಗುಡ್‌‌ ನ್ಯೂಸ್‌: ಅಕ್ಟೋಬರ್‌‌ 25ಕ್ಕೆ ಅಪ್ಪು ಆ್ಯಪ್‌‌ ಲಾಂಚ್..!

by ಶಾಲಿನಿ ಕೆ. ಡಿ
October 15, 2025 - 10:54 pm
0

Untitled design 2025 10 15t221652.737

ಉದ್ಯೋಗಿಗಳಿಗೆ ಗೇಟ್‌ಪಾಸ್‌ ಕೊಡಲು ಅಮೆಜಾನ್ ಸಜ್ಜು: ಕಾರಣವೇನು? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
October 15, 2025 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 15t230847.981
    ಸಿಂಪಲ್ ಸುನಿ ಸಾರಥ್ಯದ ‘ಮೋಡ ಕವಿದ ವಾತಾವರಣ’ ಸಿನಿಮಾದ ಮೊದಲ ಹಾಡು ರಿಲೀಸ್
    October 15, 2025 | 0
  • Untitled design 2025 10 15t230449.833
    ಕನ್ನಡದಲ್ಲಿ ಇದೇ ಮೊದಲನೇ ಬಾರಿಗೆ ಲ್ಯಾಟಿನ್ ಅಮೇರಿಕನ್ ಕತೆಗಳು..!
    October 15, 2025 | 0
  • Untitled design 2025 10 15t225347.915
    ಪುನೀತ್‌ ಅಭಿಮಾನಿಗಳಿಗೆ ಗುಡ್‌‌ ನ್ಯೂಸ್‌: ಅಕ್ಟೋಬರ್‌‌ 25ಕ್ಕೆ ಅಪ್ಪು ಆ್ಯಪ್‌‌ ಲಾಂಚ್..!
    October 15, 2025 | 0
  • Untitled design 2025 10 15t220045.818
    ಕಿರುತೆರೆಗೆ ಎಂಟ್ರಿ ಕೊಟ್ಟ ‘ಕೂಲಿ’..ಎಲ್ಲಿ, ಯಾವಾಗ ನೋಡಬಹುದು ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್?
    October 15, 2025 | 0
  • Untitled design 2025 10 15t210317.127
    ಕೊನೆಯ ಹಂತದ ಚಿತ್ರೀಕರಣ ಮುಗಿಸಿದ ‘ನನ್ನ ಮಗಳೇ ಸೂಪರ್ ಸ್ಟಾರ್ ’ ಚಿತ್ರತಂಡ
    October 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version