• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಂತಾರಾ ಚಾಪ್ಟರ್-1ಕನ್ನಡ ಸಿನಿಮಾದ ಮೈಲಿಗಲ್ಲು: ರಾಕಿಂಗ್ ಸ್ಟಾರ್ ಯಶ್

admin by admin
October 3, 2025 - 4:07 pm
in ಸಿನಿಮಾ, ಸಿನಿಮಾ ವಿಮರ್ಶೆ, ಸ್ಯಾಂಡಲ್ ವುಡ್
0 0
0
Untitled design 2025 10 03t160650.885

RelatedPosts

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್

ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ

ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು

ADVERTISEMENT
ADVERTISEMENT

ಬೆಂಗಳೂರು, ಅಕ್ಟೋಬರ್ 03: ರಿಷಬ್ ಶೆಟ್ಟಿ ಅವರ ಅತ್ಯಂತ ನಿರೀಕ್ಷಿತ ಚಲನಚಿತ್ರ ‘ಕಾಂತಾರಾ ಚಾಪ್ಟರ್ 1’ ಅಕ್ಟೋಬರ್ 2ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿ, ದೇಶಾದ್ಯಂತ ಚರ್ಚೆ ಮತ್ತು ಪ್ರಶಂಸೆಗೆ ಒಳಗಾಗಿದೆ. ಈ ಸಂದರ್ಭದಲ್ಲಿ, ಕನ್ನಡ ಚಿತ್ರರಂಗದ ಸೂಪರ್‌ಸ್ಟಾರ್ ಯಶ್ ಅವರು ಚಿತ್ರವನ್ನು ವೀಕ್ಷಿಸಿ ತಮ್ಮ ಹೃದಯಸ್ಪರ್ಶಿ ಪ್ರತಿಕ್ರಿಯೆಗಳನ್ನು ಹಂಚಿಕೊಂಡಿದ್ದಾರೆ. ಚಿತ್ರವನ್ನು ‘ಕನ್ನಡ ಮತ್ತು ಭಾರತೀಯ ಸಿನಿಮಾದ ಮೈಲಿಗಲ್ಲು’ ಎಂದು ಬಣ್ಣಿಸಿರುವ ಯಶ್ ಅವರು, ರಿಷಬ್ ಶೆಟ್ಟಿ ಅವರ ನಿರ್ದೇಶನ ಮತ್ತು ನಟನಾ ಕೌಶಲ್ಯವನ್ನು ಹಾಗೂ ಹೊಂಬಾಳೆ ಫಿಲ್ಮ್ಸ್‌ನ ಬೆಂಬಲವನ್ನು ಅಭಿನಂದಿಸಿದ್ದಾರೆ.

ಚಿತ್ರವನ್ನು ವೀಕ್ಷಿಸಿದ ಯಶ್, ಇದು ಕನ್ನಡ ಮತ್ತು ಭಾರತೀಯ ಸಿನಿಮಾದ ಬೆಂಚ್‌ಮಾರ್ಕ್ (ಮಾನದಂಡ) ಎಂದು ಹೇಳಿದ್ದಾರೆ. ರಿಷಬ್ ಶೆಟ್ಟಿ ಅವರ ದೃಢ ಸಂಕಲ್ಪ, ಭಕ್ತಿ, ಸಾಹಸ, ನಂಬಿಕೆ ಮತ್ತು ಶ್ರದ್ಧೆ ಇತ್ಯಾದಿ ಎಲ್ಲವೂ ಚಿತ್ರದ ಪ್ರತಿ ಫ್ರೇಮ್‌ನಲ್ಲಿ ಕಾಣಸಿಗುತ್ತದೆ ಎಂದು ಭಾವನಾತ್ಮಕವಾಗಿ ವ್ಯಕ್ತಪಡಿಸಿದ್ದಾರೆ. ಒಬ್ಬ ಬರಹಗಾರನಾಗಿ, ನಿರ್ದೇಶಕನಾಗಿ ಮತ್ತು ನಟನಾಗಿ ರಿಷಬ್ ಶೆಟ್ಟಿ ಅವರ ದೃಷ್ಟಿಕೋನ ಮತ್ತು ಆಲೋಚನೆಗಳನ್ನು ತೆರೆಯ ಮೇಲೆ ನೋಡುವಾಗ ಪ್ರೇಕ್ಷಕರು ತಲ್ಲೀನರಾಗುತ್ತಿದ್ದಾರೆ ಎಂದು ಯಶ್ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ

Kantara Chapter 1: The New Benchmark for Kannada and Indian Cinema. @shetty_rishab , your conviction, resilience, and sheer devotion are evident in every frame. As the writer, director, and actor, your vision translates into a truly immersive experience on screen.

Heartfelt…

— Yash (@TheNameIsYash) October 3, 2025

 

ಯಶ್ ಅವರು ಚಿತ್ರದ ಇತರ ತಂತ್ರಜ್ಞರು ಮತ್ತು ನಟರ ಕೆಲಸವನ್ನು ಸಹ ಹೆಚ್ಚಾಗಿ ಮೆಚ್ಚಿಕೊಂಡಿದ್ದಾರೆ. ರುಕ್ಮಿಣಿ ವಸಂತ್ ಮತ್ತು ಗುಲ್ಶನ್ ದೇವಯ್ಯ ಅವರ ಅಭಿನಯ, ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಅವರ ಅದ್ಭುತ ಕ್ಯಾಮೆರಾ ಕೆಲಸವನ್ನು ಪ್ರಶಂಸಿಸಿದ್ದಾರೆ. ಇದರ ಜೊತೆಗೆ, ಜಯರಾಮ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮಿನಾಡ್ ಸೇರಿದಂತೆ ಇಡೀ ತಂಡದ ಸದಸ್ಯರ ಪ್ರದರ್ಶನ ಉತ್ತಮವಾಗಿ ಮೂಡಿಬಂದಿದೆ ಎಂದು ಭಾವನೆ ವ್ಯಕ್ತಪಡಿಸಿದ್ದಾರೆ. ಅಗಲಿದೆ ಕಲಾವಿದ ರಾಕೇಶ್ ಪೂಜಾರಿ ಅವರ ಅದ್ಭುತ ಪ್ರದರ್ಶನಕ್ಕೆ ಸಲಾಂ ಹೇಳಿರುವ ಯಶ್, ಈ ಸಂದರ್ಭದಲ್ಲಿ ಅವರಿಗೆ ಗೌರವ ನಮನವನ್ನೂ ಸಲ್ಲಿಸಿದ್ದಾರೆ.

ದೊಡ್ಡ ಸಿನಿಮಾಗಳನ್ನು ತೆರೆಮೇಲೆ ತರಲು ಹೊಂಬಾಳೆ ಫಿಲ್ಮ್ಸ್ ನೀಡುತ್ತಿರುವ ಪ್ರೋತ್ಸಾಹ ಮತ್ತು ಬೆಂಬಲ ನಿಜಕ್ಕೂ ಕನ್ನಡ ಸಿನಿಮಾಗೆ ಹೊಸ ಮುನ್ನಡೆ ಬರೆದಿದೆ ಎಂದು ಯಶ್ ಅಭಿಪ್ರಾಯ ಪಡೆದಿದ್ದಾರೆ. ಹೊಂಬಾಳೆಯ ಸಹಕಾರ ಮತ್ತು ಬೆಂಬಲದಿಂದ ಕನ್ನಡ ಸಿನಿಮಾ ಹೊಸ ಮೈಲಿಗಲ್ಲು ನಿರ್ಮಿಸುತ್ತಿದೆ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ .

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (67)

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

by ಕವಿತಾ
July 27, 2026 - 10:23 pm
0

Untitled design (66)

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

by ಕವಿತಾ
July 27, 2026 - 9:02 pm
0

Untitled design (65)

ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 27, 2026 - 9:01 pm
0

Untitled design (63)

ಜುಲೈ ಅಂತ್ಯದವರೆಗೂ ಭಾರೀ ಮಳೆ..! ಹಲವು ಜಿಲ್ಲೆಗಳಿಗೆ IMD ಎಚ್ಚರಿಕೆ

by ಕವಿತಾ
July 27, 2026 - 8:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (67)
    ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ
    July 27, 2026 | 0
  • Untitled design (65)
    ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್
    July 27, 2026 | 0
  • Untitled design (51)
    ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ
    July 27, 2026 | 0
  • Untitled design (36)
    ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು
    July 27, 2026 | 0
  • Untitled design (28)
    ಪರಭಾಷೆಗಳತ್ತ ‘ಕರಾವಳಿ’: 3 ದಿನಕ್ಕೆ 5 ಕೋಟಿ ಕ್ಲಬ್ ಸೇರಿದ ಚಿತ್ರ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version