• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟ್ರೇಲರ್ ಬಿಡುಗಡೆ ಮಾಡಿ‌ “ಮನದ ಕಡಲಿ”ಗೆ ಮನತುಂಬಿ ಹಾರೈಸಿದ ರಾಕಿಂಗ್ ಸ್ಟಾರ್ ಯಶ್..!

ಈ ಕೃಷ್ಣಪ್ಪ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರ ಮಾರ್ಚ್ 28 ರಂದು ತೆರೆಗೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 24, 2025 - 1:31 pm
in ಸಿನಿಮಾ
0 0
0
Film (45)

E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಈ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ “ಮುಂಗಾರು ಮಳೆ” ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಚಿತ್ರ “ಮನದ ಕಡಲು”.

Whatsapp image 2025 03 24 at 1.23.24 pm

RelatedPosts

ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್

‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ

ಜಯಂ ರವಿ ಬಾಳಲ್ಲಿ ಆಟ ಆಡಿದ ‘ಇಡ್ಲಿ ಬ್ಯೂಟಿ’ ಯಾರು?

ಸ್ಟಾರ್‌ ಕ್ರಿಕೆಟರ್‌ ಜೊತೆ ಕಿಸ್‌ ಬ್ಯೂಟಿ ಶ್ರೀಲೀಲಾ ಡೇಟಿಂಗ್? ಯಾರು ಆ ಆಟಗಾರ?

ADVERTISEMENT
ADVERTISEMENT

ಇತ್ತೀಚೆಗೆ ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಅನ್ನು ರಾಕಿಂಗ್ ಸ್ಟಾರ್ ಯಶ್ ಬಿಡುಗಡೆ ಮಾಡಿದರು. ಕಳೆದ ನಾಲ್ಕು ವರ್ಷಗಳಿಂದ ಯಶ್ ಅವರು ಯಾವುದೇ ಸಿನಿಮಾ ಸಮಾರಂಭಗಳಲ್ಲಿ ಪಾಲ್ಗೊಂಡಿರಲಿಲ್ಲ‌. ಬಹಳ ದಿನಗಳ ನಂತರ ಯಶ್ ಅವರು ಪಾಲ್ಗೊಂಡಿದ್ದ ಸಿನಿಮಾ ಸಮಾರಂಭವಿದು.

Film (45)

ಲುಲು ಮಾಲ್ ನ ಹೊರಂಗಣದಲ್ಲಿ ನಡೆದ “ಮನದ ಕಡಲು” ಟ್ರೇಲರ್ ಸಮಾರಂಭಕ್ಕೆ ಯಶ್ ಅವರು ಬರುವುದನ್ನು ತಿಳಿದ ಅಭಿಮಾನಿಗಳು ಮನೆಮಂದಿ ಸಹಿತ ಮಧ್ಯಾಹ್ನದಿಂದಲೇ ಮಾಲ್ ಬಳಿ‌ ಜಮಾಯಿಸಿದ್ದರು. ಕಣ್ಣು ಹಾಯಿಸಿದಷ್ಟು “ಜನರ ಕಡಲು” ಅಲ್ಲಿತ್ತು‌. ವರ್ಣರಂಜಿತ ಸಮಾರಂಭದಲ್ಲಿ ಟ್ರೇಲರ್ ಬಿಡುಗಡೆ ಮಾಡಿದ ಯಶ್, ನಂತರ ತಮ್ಮ ಅದ್ಭುತವಾದ ಮಾತುಗಳ ಮೂಲಕ ಚಿತ್ರತಂಡಕ್ಕೆ ಹಾರೈಸಿದರು. ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Whatsapp image 2025 03 24 at 1.23.22 pm

ನಾನು ಈ ಸಮಾರಂಭಕ್ಕೆ ಬರಲು ಮೊದಲ ಕಾರಣ‌ ನಿರ್ಮಾಪಕ ಈ ಕೃಷ್ಣಪ್ಪ ಅವರು ಎಂದು ಮಾತನಾಡಿದ ಯಶ್, ಕೃಷ್ಣಪ್ಪ ಅವರು ನನಗೆ “ಮೊಗ್ಗಿನ ಮನಸ್ಸು” ಚಿತ್ರದಲ್ಲಿ ನಟಿಸಲು ಅವಕಾಶ ನೀಡದೆ ಇದ್ದಿದ್ದರೆ ನಾನು ಇಂದು ನಾಯಕನಾಗುತ್ತಿರಲ್ಲಿಲ್ಲ. ನನ್ನ ಮೊದಲ ಚಿತ್ರದ ನಿರ್ಮಾಪಕರು ಅವರು. ನಿರ್ದೇಶಕ ಯೋಗರಾಜ್ ಭಟ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ, ಸಹ ನಿರ್ಮಾಪಕ ಗಂಗಾಧರ್ ಹೀಗೆ ಇಲ್ಲಿರುವ ಬಹುತೇಕರು ನನ್ನ ಬೆಳವಣಿಗೆಗೆ ಶ್ರಮ ಪಟ್ಟಿದ್ದಾರೆ. “ಮನದ ಕಡಲು” ಟ್ರೇಲರ್ ಚೆನ್ನಾಗಿದೆ. ಎಲ್ಲರೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ. ಕನ್ನಡದಲ್ಲಿ ಹೊಸ ಪ್ರತಿಭೆಗಳು ಬರಬೇಕು. ನಾವು ಯಾರಿಗೂ ಕಡಿಮೆ ಇಲ್ಲದಂತೆ ಬೆಳೆಯಬೇಕು. ಒಳ್ಳೆಯ ಚಿತ್ರಗಳನ್ನು ಕನ್ನಡಿಗರು ಎಂದಿಗೂ ಕೈ ಬಿಡುವುದಿಲ್ಲ ಎಂದರು.

Whatsapp image 2025 03 24 at 1.23.22 pm (1)

ಕಳೆದ‌ ನಾಲ್ಕು ವರ್ಷಗಳಿಂದ ಯಾವುದೇ ಸಿನಿಮಾ ಸಮಾರಂಭಕ್ಕೆ ಹೋಗದ ಯಶ್ ಅವರು ನಮ್ಮ ಸಮಾರಂಭಕ್ಕೆ ಬಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಕೊಟ್ಟಿದ್ದು ಬಹಳ ಖುಷಿಯಾಗಿದೆ. ಅವರಿಗೆ ಧನ್ಯವಾದ ಎಂದರು ನಿರ್ಮಾಪಕ ಈ ಕೃಷ್ಣಪ್ಪ.

Whatsapp image 2025 03 24 at 1.23.23 pm (3)

ಯಶ್ ಅವರ ಸ್ವಾಗತಕ್ಕೆ ವಿಶೇಷ ವಿಡಿಯೋ ತುಣುಕು ಸಿದ್ದಪಡಿಸಿದ್ದ ನಿರ್ದೇಶಕ ಯೋಗರಾಜ್ ಭಟ್ ಅವರು ವೇದಿಕೆಯ ಮೇಲೂ ತಮ್ಮ ಪ್ರೀತಿ‌ ತುಂಬಿದ ಮಾತುಗಳಿಂದ ಯಶ್ ಅವರನ್ನು ಆತ್ಮೀಯವಾಗಿ‌ ಸ್ವಾಗತಿಸಿ, ಟ್ರೇಲರ್ ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಧನ್ಯವಾದ ತಿಳಿಸಿದರು. “ಮನದ ಕಡಲು” ಈ ತಿಂಗಳ 28 ರಿಂದ “ಜನರ ಕಡಲಾ”ಗಲಿದೆ. ಎಲ್ಲರೂ ನಮ್ಮ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಅಂತಲೂ ಯೋಗರಾಜ್ ಭಟ್ ಹೇಳಿದರು.

Whatsapp image 2025 03 24 at 1.23.23 pm (2)

ನಾಯಕ ಸುಮುಖ, ನಾಯಕಿಯರಾದ ರಾಶಿಕಾ ಶೆಟ್ಟಿ, ಅಂಜಲಿ ಅನೀಶ್‌,‌ ಸಹ ನಿರ್ಮಾಪಕ ಜಿ.ಗಂಗಾಧರ್, ಕಾರ್ಯಕಾರಿ ನಿರ್ಮಾಪಕ ಪ್ರತಾಪ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ, ನೃತ್ಯ ನಿರ್ದೇಶಕ ಮುರಳಿ ಮಾಸ್ಟರ್ ಹಾಗೂ ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಮುಂತಾದ ಚಿತ್ರತಂಡದ ಸದಸ್ಯರು “ಮನದ ಕಡಲಿ” ಬಗ್ಗೆ ಮಾತನಾಡಿ, ಯಶ್ ಅವರಿಗೆ ವಿಶೇಷ ಧನ್ಯವಾದ ಹೇಳಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Image 2dec68fb

ಏರ್ ಶೋನಲ್ಲಿ ಭೀಕರ ದುರಂತ: ಆಕಾಶದಲ್ಲೇ ಡಿಕ್ಕಿ ಹೊಡೆದ ಎರಡು ವಿಮಾನಗಳು..ಪೈಲೆಟ್‌ಗಳು ಜಸ್ಟ್‌‌ ಮಿಸ್.!

by ಶಾಲಿನಿ ಕೆ. ಡಿ
May 18, 2026 - 8:11 am
0

Untitled design 2026 05 18T073935.083

ಕರ್ನಾಟಕದಲ್ಲಿ ಇಂದು ಆಲಿಕಲ್ಲು ಮಳೆ ಸಾಧ್ಯತೆ: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
May 18, 2026 - 7:41 am
0

Untitled design 2026 05 18T072611.139

ಮಾವು ತಿನ್ನೋ ಮುನ್ನ ಎಚ್ಚರ! ಈ ಆಹಾರಗಳ ಜೊತೆ ಸೇವಿಸಿದರೆ ಆರೋಗ್ಯಕ್ಕೆ ಅಪಾಯ.!

by ಶಾಲಿನಿ ಕೆ. ಡಿ
May 18, 2026 - 7:29 am
0

Untitled design 2026 05 18T065721.882

ಇಂದಿನ ದಿನಭವಿಷ್ಯ: ಈ ರಾಶಿಯವರಿಗೆ ಶ್ರಮಕ್ಕೆ ತಕ್ಕ ಫಲ ಸಿಗದು, ಆಸ್ತಿ ಖರೀದಿಗೆ ಸೂಕ್ತ ಸಮಯ

by ಶಾಲಿನಿ ಕೆ. ಡಿ
May 18, 2026 - 6:57 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 17T190616.227
    ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್
    May 17, 2026 | 0
  • Untitled design 2026 05 17T190139.266
    ‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ
    May 17, 2026 | 0
  • ChatGPT Image May 17, 2026, 05 41 37 PM
    ಜಯಂ ರವಿ ಬಾಳಲ್ಲಿ ಆಟ ಆಡಿದ ‘ಇಡ್ಲಿ ಬ್ಯೂಟಿ’ ಯಾರು?
    May 17, 2026 | 0
  • Untitled design 2026 05 17T172851.020
    ಸ್ಟಾರ್‌ ಕ್ರಿಕೆಟರ್‌ ಜೊತೆ ಕಿಸ್‌ ಬ್ಯೂಟಿ ಶ್ರೀಲೀಲಾ ಡೇಟಿಂಗ್? ಯಾರು ಆ ಆಟಗಾರ?
    May 17, 2026 | 0
  • Untitled design 2026 05 17T165609.199
    ಶಿವಣ್ಣನಲ್ಲಿ ಅಣ್ಣಾವ್ರ ಕಂಡ ಕಿಚ್ಚ ಸುದೀಪ್..‘ಬೇಲ್‌’ಗೆ ಭೇಷ್..!
    May 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version