• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಮಾಯಣ ಸೆಟ್‌ನಲ್ಲಿ ಮೋದಿ..ಸಲಾಂ ರಾಕಿಭಾಯ್!

ಅಂದು ಕೆಜಿಎಫ್ ಕ್ರೇಜ್..ಇಂದು ರಾಮಾಯಣ ರಾಕ್ಸ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 6, 2025 - 1:16 pm
in ಸಿನಿಮಾ
0 0
0
Web (49)

ಕೆಜಿಎಫ್ ಸಿನಿಮಾದಿಂದ ಇಡೀ ದೇಶ ಸಲಾಂ ರಾಕಿಭಾಯ್ ಅಂತ ಯಶ್‌ರನ್ನ ಆಡಿ ಹೊಗಳಿತ್ತು. ಇದೀಗ ರಾಮಾಯಣ ಸಿನಿಮಾದಿಂದ ವಿಶ್ವದ ಗಮನ ಸೆಳೆಯಲು ಸಜ್ಜಾಗಿದ್ದಾರೆ ನಮ್ಮ ಹೆಮ್ಮೆಯ ಕನ್ನಡಿಗ ಯಶ್. ಹೌದು.. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ರಾಮಾಯಣ ಸೆಟ್‌‌ಗೆ ಭೇಟಿ ನೀಡಿರೋದು ತಡವಾಗಿ ಬೆಳಕಿಗೆ ಬಂದಿದೆ. ಇಷ್ಟಕ್ಕೂ ಮೋದಿ ಏನಂದ್ರು..? ಸಿನಿಮಾ ಯಾವ ಹಂತದಲ್ಲಿದೆ.

ಬರೀ ನಟನಷ್ಟೇ ಅಲ್ಲ. ಕನ್ನಡ ಚಿತ್ರರಂಗದ ರಾಯಭಾರಿ. ಸದಾ ಕನ್ನಡವನ್ನು ಉತ್ತುಂಗದಲ್ಲಿ ನೋಡಬಯಸುವ ಹಾಗೂ ಅದಕ್ಕಾಗಿ ಹಗಲಿರುಳು ದುಡಿಯೋ ಹೆಮ್ಮೆಯ ಕನ್ನಡಿಗ. ಕೆಜಿಎಫ್ ಸಿನಿಮಾಗಳಿಂದ ಯಶ್ ಜೊತೆಗೆ ನಮ್ಮ ಸ್ಯಾಂಡಲ್‌ವುಡ್‌ಗೂ ಹೊಸ ಆಯಾಮ ತಂದುಕೊಟ್ಟರು. ಕನ್ನಡ ಚಿತ್ರಗಳು ಕೂಡ ಸಾವಿರ ಕೋಟಿ ಗಳಿಸಬಲ್ಲವು ಅನ್ನೋದಕ್ಕೆ ಪೀಠಿಕೆ ಹಾಕಿದ್ರು.

RelatedPosts

ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ

ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ

ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

ADVERTISEMENT
ADVERTISEMENT

478159810 1424741512353410 6905627953392212578 n

ಮಾಡೋ ಕೆಲಸಕ್ಕೆ ಶ್ರದ್ಧೆ, ಭಕ್ತಿಯಿಂದ ಶ್ರಮ ಹಾಕಿದ್ರೆ ಸಕ್ಸಸ್ ಕಟ್ಟಿಟ್ಟ ಬುತ್ತಿ ಅನ್ನೋದನ್ನ ಅರಿತಿರೋ ಯಶ್‌ಗೆ ಸ್ಪಷ್ಟ ಗುರಿಯಿದೆ. ಅದರ ಬೆನ್ನು ಹತ್ತಿ ಸಾಗುವ ಛಲವಿದೆ. ಹಠವಿದೆ. ಅದೇ ಇಂದು ಅವರನ್ನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸುವಂತೆ ಮಾಡಿದೆ. ಅದೆಷ್ಟೋ ಮಂದಿ ಕಲಾವಿದರು ಹಾಗೂ ತಂತ್ರಜ್ಞರಿಗೆ ಸ್ಫೂರ್ತಿಯಾಗಿದೆ. ಕೆಜಿಎಫ್‌‌ ಚಿತ್ರದಿಂದ ಯಶ್‌ಗೆ ಇಡೀ ಇಂಡಿಯಾ ಸಲಾಂ ರಾಕಿಭಾಯ್ ಅಂತಿತ್ತು. ಅದನ್ನೀಗ ನೆಕ್ಸ್ಟ್ ಲವೆಲ್‌ಗೆ ಕೊಂಡೊಯ್ಯಲು ತೀರ್ಮಾನಿಸಿದ್ದಾರೆ ಯಶ್.

494427964 1043136011035890 367684363098284282 n

ಟಾಕ್ಸಿಕ್ ಸಿನಿಮಾನ ಕೈಗೆತ್ತಿಕೊಂಡಿದ್ದ ರಾಕಿಭಾಯ್, ಕೆವಿಎನ್ ಪ್ರೊಡಕ್ಷನ್ಸ್ ಜೊತೆಗೂಡಿ ನಟನೆ ಜೊತೆಗೆ ನಿರ್ಮಾಣಕ್ಕೂ ಕೈ ಹಾಕಿದ್ದಾರೆ. ಮಾನ್‌‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್‌‌ನಡಿ ತನ್ನ ದುಡಿಮೆ ಮತ್ತೆ ಚಿತ್ರರಂಗಕ್ಕೇ ಅರ್ಪಿಸೋಕೆ ಸಜ್ಜಾಗಿದ್ದಾರೆ. ಟಾಕ್ಸಿಕ್ ಜೊತೆ ಜೊತೆಗೆ ಬಾಲಿವುಡ್‌‌ನಲ್ಲಿ ಮಹತ್ವದ ಹೆಜ್ಜೆ ಇಟ್ಟಿರೋ ಯಶ್, ರಾಮಾಯಣ ಸಿನಿಮಾ ಶುಭಾರಂಭ ಮಾಡಿದ್ದಾರೆ. ನಮಿತ್ ಮಲ್ಹೋತ್ರ ಜೊತೆಗೂಡಿ ರಾಮಾಯಣ ಸಿನಿಮಾ ಕೂಡ ಯಶ್ ನಿರ್ಮಾಣ ಮಾಡ್ತಿದ್ದು, ರಾವಣನಾಗಿ ಪ್ರಧಾನ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

481211456 1431980561629505 4306836800976815299 n

ಸಾವಿರಾರು ಕೋಟಿಯಲ್ಲಿ ತಯಾರಾಗ್ತಿರೋ ರಾಮಾಯಣ ಸಿನಿಮಾ ಒಂದಲ್ಲ ಎರಡೆರಡು ಭಾಗಗಳಲ್ಲಿ ಪ್ರೇಕ್ಷಕರ ಮುಂದೆ ಬರ್ತಿದ್ದು, ಮೊದಲ ಭಾಗ 2026ರ ದೀಪಾವಳಿಗೆ ಬೆಳ್ಳಿತೆರೆ ಬೆಳಗಲಿದೆ. ಎರಡನೇ ಭಾಗ 2027ರ ದೀಪಾವಳಿಗೆ ಬಿಡುಗಡೆ ಆಗಲಿದ್ದು, ದಂಗಲ್ ಡೈರೆಕ್ಟರ್ ನಿತೇಶ್ ತಿವಾರಿ ಇದಕ್ಕೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಇನ್ನು ಪ್ರಧಾನ ಭೂಮಿಕೆಯಲ್ಲಿ ರಣ್‌ಬೀರ್ ಕಪೂರ್ ರಾಮನಾಗಿ, ಸೀತೆಯಾಗಿ ಸಾಯಿ ಪಲ್ಲವಿ ಮಿಂಚು ಹರಿಸಲಿದ್ದಾರೆ.

480532169 1426929568801271 1289258115490707305 n

ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಹಾಗೂ ಹನ್ಸ್ ಝಿಮ್ಮರ್ ರಾಮಾಯಣ ಸಿನಿಮಾಗೆ ಸಂಗೀತ ಸಂಯೋಜನೆ ಮಾಡ್ತಿದ್ದು, ಮುಂಬೈನ ಬೃಹತ್ ಸೆಟ್‌‌ಗಳಲ್ಲಿ ಚಿತ್ರೀಕರಣ ಭರದಿಂದ ಸಾಗುತ್ತಿದೆ. ವಿಶೇಷ ಅಂದ್ರೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವೀಸ್ ಜೊತೆ ರಾಮಾಯಣ ಚಿತ್ರದ ಶೂಟಿಂಗ್ ಸೆಟ್‌‌ಗಳಿಗೆ ಭೇಟಿ ನೀಡಿದ್ದಾರೆ. ಹೌದು.. ವೇವ್ಸ್ ಸಮ್ಮಿಟ್‌ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಮುಂಬೈಗೆ ತೆರಳಿದ್ದ ಮೋದಿ, ಹಾಗೆಯೇ ಪಕ್ಕದಲ್ಲಿ ಶೂಟಿಂಗ್ ನಡೆಯುತ್ತಿದ್ದ ರಾಮಾಯಣ ಸೆಟ್‌‌ಗೂ ವಿಸಿಟ್ ಹಾಕಿದ್ದಾರೆ.

Untitled design 11 3

ರಾಮಾಯಣ ಚಿತ್ರದ ಸೆಟ್ಸ್, ಅದು ತಯಾರಾಗ್ತಿರೋ ಗುಣಮಟ್ಟವನ್ನು ನೋಡಿ ಸ್ವತಃ ಮೋದಿ ದಂಗಾಗಿದ್ದಾರೆ. ಭಾರತ ಶ್ರೀಮಂತವಾದಂತಹ ಸಂಸ್ಕೃತಿ ಹಾಗೂ ಇತಿಹಾಸ ಹೊಂದಿದೆ. ಅದನ್ನು ಈಗಿನ ಪೀಳಿಗೆಗೆ ಸಿನಿಮಾ ಮೂಲಕ ಕಟ್ಟಿಕೊಡೋ ಪ್ರಯತ್ನ ಮಾಡ್ತಿರೋದನ್ನು ಶ್ಲಾಘಿಸಿ, ಅಭಿನಂದಿಸಿದ್ದಾರೆ. ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗಿದ್ದ ಮೋದಿ, ಒಬ್ಬ ಸನಾತನಿಯಾಗಿ ರಾಮನನ್ನು ಎಷ್ಟರ ಮಟ್ಟಿಗೆ ಆರಾಧಿಸ್ತಾರೆ ಅನ್ನೋದು ಎಲ್ಲರಿಗೂ ಗೊತ್ತೇಯಿದೆ. ಹಾಗಾಗಿ ಮೋದಿ ರಾಮಾಯಣ ಸೆಟ್‌‌ಗೆ ವಿಸಿಟ್ ಮಾಡಿ, ಚಿತ್ರತಂಡವನ್ನು ಶ್ಲಾಘಿಸಿರೋದು ಇಡೀ ತಂಡಕ್ಕೆ ಮತ್ತಷ್ಟು ಜೋಶ್ ತುಂಬಿದಂತಾಗಿದೆ.

479190045 1423363569157871 2679716026000912730 n

ಕೆಜಿಎಫ್ ಸಿನಿಮಾ ರಿಲೀಸ್ ಆದ ಬಳಿಕ ನಟ ಯಶ್‌ರನ್ನ ಮೋದಿ ಭೇಟಿ ಆಗಿದ್ದರು. ಭಾರತೀಯ ಚಿತ್ರರಂಗಕ್ಕೆ ಯಶ್ ಕೊಡುಗೆಯನ್ನ ಅಭಿನಂದಿಸಿದ್ದರು. ಇದೀಗ ಮತ್ತೊಮ್ಮೆ ಯಶ್ ಡ್ರೀಮ್ ಪ್ರಾಜೆಕ್ಟ್‌ ರಾಮಾಯಣಕ್ಕೆ ಮೋದಿ ಬೆನ್ನೆಲುಬಾಗಿ ನಿಂತಿದ್ದಾರೆ. ಸದ್ಯ ಯಶ್ ಕೂಡ ಯುದ್ಧ ಸನ್ನಿವೇಶಗಳ ಚಿತ್ರೀಕರಣಕ್ಕಾಗಿ ಮುಂಬೈನಲ್ಲೇ ಇದ್ದಾರೆ. ರಾಮ ರಣ್‌ಬೀರ್ ವರ್ಸಸ್ ರಾವಣ ಯಶ್ ಕಾಳಗ ಹೇಗಿರಲಿದೆ ಅನ್ನೋ ಕ್ಯೂರಿಯಾಸಿಟಿ ಎಲ್ಲರಲ್ಲೂ ಇದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Peee

ಪೆಟ್ರೋಲ್ ದರ ಏರಿಕೆ ಭೀತಿ: ವಾಟರ್ ಜಾರ್‌ಗೆ ಪೆಟ್ರೋಲ್ ತುಂಬಿಸಿದ ವಾಹನ ಸವಾರ.!

by ಶಾಲಿನಿ ಕೆ. ಡಿ
March 12, 2026 - 9:48 am
0

Untitled design 2026 03 12T092407.180

ಚನ್ನಪಟ್ಟಣ ಬೊಂಬೆಗೂ ತಟ್ಟಿದ ಯುದ್ಧದ ಎಫೆಕ್ಟ್: ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ

by ಶಾಲಿನಿ ಕೆ. ಡಿ
March 12, 2026 - 9:25 am
0

Untitled design 2026 03 12T085250.626

ಗ್ಯಾಸ್ ಇಲ್ಲ, ಊಟ ಇಲ್ಲ..: ಬೆಂಗಳೂರಿನ ಇಂದಿರಾ ಕ್ಯಾಂಟೀನ್‌, ಹೋಟೆಲ್‌ಗಳು ಬಂದ್!

by ಶಾಲಿನಿ ಕೆ. ಡಿ
March 12, 2026 - 8:53 am
0

Untitled design 2026 03 12T082608.349

ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
March 12, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T224706.922
    ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ
    March 11, 2026 | 0
  • Untitled design 2026 03 11T192044.818
    ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ
    March 11, 2026 | 0
  • Untitled design 2026 03 11T160546.971
    ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!
    March 11, 2026 | 0
  • Untitled design 2026 03 11T143547.306
    ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!
    March 11, 2026 | 0
  • Untitled design 2026 03 11T140347.707
    ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version