• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 23, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಮಾಯಣ ಪಾರ್ಟ್‌-1ರಲ್ಲಿ ಯಶ್ ಪಾತ್ರ 15 ನಿಮಿಷ

ಎರಡು ಸೆಕೆಂಡ್ ಲುಕ್‌‌ಗೆ ಚಿತ್ರ ಪ್ರೇಮಿಗಳು ಕ್ಲೀನ್ ಬೋಲ್ಡ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 12, 2025 - 2:00 pm
in ಸಿನಿಮಾ
0 0
0
Your paragraph text (18)

ಹೆಮ್ಮೆಯ ಕನ್ನಡಿಗ ರಾಕಿಂಗ್ ಸ್ಟಾರ್ ಯಶ್ ಮತ್ತೊಂದು ಇತಿಹಾಸ ಸೃಷ್ಟಿಸೋಕೆ ಸಜ್ಜಾಗಿದ್ದಾರೆ. ರಾಮಾಯಣ ಸಿನಿಮಾ ಚರಿತ್ರೆಯಲ್ಲಿ ಉಳಿದುಹೋಗುವಂತಹ ಮಾಸ್ಟರ್‌ಪೀಸ್ ಚಿತ್ರವಾಗಿಸೋ ನಿಟ್ಟಿನಲ್ಲಿ ತನು, ಮನ, ಧನವನ್ನು ಅರ್ಪಿಸಿ ಹಗಲಿರುಳು ದುಡಿಯುತ್ತಿದ್ದಾರೆ. ಅದ್ರೆ ರಾಮಾಯಣ ಮೊದಲ ಭಾಗದಲ್ಲಿ ರಾಕಿಂಗ್ ರಾವಣನ ಸಮಯ ಜಸ್ಟ್ 15 ನಿಮಿಷಗಳು.

  • ರಾಮಾಯಣ ಪಾರ್ಟ್‌-1ರಲ್ಲಿ ಯಶ್ ಪಾತ್ರ 15 ನಿಮಿಷ
  • ಎರಡು ಸೆಕೆಂಡ್ ಲುಕ್‌‌ಗೆ ಚಿತ್ರ ಪ್ರೇಮಿಗಳು ಕ್ಲೀನ್ ಬೋಲ್ಡ್
  • ‘ರಾಮಾಯಣ-2’ನಲ್ಲಿ ರಣ್‌ಬೀರ್-ರಾಕಿಭಾಯ್ ಕದನ
  • ಇದು ಭಾರತೀಯ ಚಿತ್ರರಂಗದ ಮಾಸ್ಟರ್‌ಪೀಸ್ ಸಿನಿಮಾ

ರಾಮಾಯಣ.. ಬಾಲಿವುಡ್‌ನಲ್ಲಿ ತಯಾರಾಗ್ತಿರೋ ಮಹೋನ್ನತ ಸಿನಿಮಾ. ಕೆಜಿಎಫ್ ರಾಕಿಭಾಯ್ ಹಾಗೂ ಅನಿಮಲ್ ರಣ್‌ಬೀರ್ ಕಪೂರ್ ಇಬ್ಬರನ್ನೂ ಒಂದೇ ಫ್ರೇಮ್‌‌ನಲ್ಲಿ ಇರಿಸಿ, ದಂಗಲ್ ಡೈರೆಕ್ಟರ್ ಆ್ಯಕ್ಷನ್ ಕಟ್ ಹೇಳ್ತಿರೋ ಚಿತ್ರ. ರಾಮನಾಗಿ ರಣ್‌ಬೀರ್ ಕಪೂರ್, ರಾವಣನಾಗಿ ಯಶ್ ಹಾಗೂ ಸೀತೆಯಾಗಿ ಸಾಯಿ ಪಲ್ಲವಿ ಕಾಣಸಿಗಲಿದ್ದಾರೆ.

RelatedPosts

ನಟಿ ತನುಶ್ರೀ ದತ್ತಾಗೆ ತನ್ನ ಕುಟುಂಬದವರಿಂದಲೇ ಕಿರುಕುಳ: ಕಣ್ಣೀರು ಹಾಕಿದ ನಟಿ

ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ

ಕ್ರಿಶ್ ಮ್ಯೂಸಿಕ್‌ನಲ್ಲಿ ‘ಒಂ ಶಿವಂ’ ಚಿತ್ರದ ಹಾಡುಗಳು ಬಿಡುಗಡೆ

‘ಪೆದ್ದಿ’ಗಾಗಿ ರಾಮ್‌ ಚರಣ್‌ ಬೀಸ್ಟ್‌ ಮೂಡ್..ನಾಳೆಯಿಂದ ಮತ್ತೆ ಶೂಟಿಂಗ್‌ ಶುರು!

ADVERTISEMENT
ADVERTISEMENT

ನಿಮಿತ್ ಮಲ್ಹೋತ್ರಾ ನಿರ್ಮಾಣದ ರಾಮಾಯಣ ಸಿನಿಮಾದ ಟೈಟಲ್ ಟೀಸರ್ ಇತ್ತೀಚೆಗೆ ಬಿಡುಗಡೆ ಆಯ್ತು. ಇಡೀ ಭಾರತೀಯ ಚಿತ್ರರಂಗ ಟೀಸರ್‌ಗೆ ಫಿದಾ ಆಗಿದೆ. ಮೇಕಿಂಗ್ ಕ್ವಾಲಿಟಿ ಆ ರೇಂಜ್‌ಗಿದೆ. 8 ಆಸ್ಕರ್ ಅವಾರ್ಡ್‌ಗಳನ್ನ ಪಡೆದಂತಹ ವಿಎಫ್‌ಎಕ್ಸ್ ಕಂಪೆನಿಯಲ್ಲಿ ಈ ಸಿನಿಮಾದ ಕೆಲಸ, ಕಾರ್ಯಗಳು ನಡೆಯುತ್ತಿವೆ. ಅದೇ ಕಾರಣದಿಂದ ಎರಡೆರಡು ಫ್ರೇಮ್‌ಗಳಲ್ಲಿ ರಾಕಿ-ರಣ್‌ಬೀರ್ ಕಾಣಿಸಿದ್ರೂ, ನೋಡುಗರ ಕಣ್ಣಲ್ಲಿ ಹಾಗೆಯೇ ಅಚ್ಚಳಿಯದೆ ಉಳಿದುಬಿಟ್ಟಿದ್ದಾರೆ.

ಇನ್ನು ರಾಮಾಯಣ ಸಿನಿಮಾ ಒಂದಲ್ಲ ಎರಡೆರಡು ಭಾಗಗಳಲ್ಲಿ ತಯಾರಾಗ್ತಿದೆ. ಮೊದಲ ಭಾಗ 2026ರ ದೀಪಾವಳಿಗೆ ತೆರೆ ಕಂಡ್ರೆ, ಎರಡನೇ ಭಾಗ 2027ರ ದೀಪಾವಳಿಗೆ ಥಿಯೇಟರ್‌ಗೆ ಎಂಟ್ರಿ ಕೊಡಲಿದೆ. ಆದ್ರೆ ಮೊದಲ ಭಾಗದಲ್ಲಿ ಯಶ್ ಫ್ಯಾನ್ಸ್‌ಗೆ ದೊಡ್ಡ ನಿರಾಸೆ ಅಂತೂ ಆಗಲಿದೆ. ಕಾರಣ ಅವರ ಸ್ಕ್ರೀನ್ ಸ್ಪೇಸ್ ಜಸ್ಟ್ 15 ನಿಮಿಷಗಳಷ್ಟೇ. ಹೌದು.. ಮೊದಲ ಭಾಗದಲ್ಲಿ ಯಶ್ ಅಪಿಯರೆನ್ಸ್ ಹದಿನೈದು ನಿಮಿಷಗಳಿಗೆ ಸೀಮಿತವಾಗಿದೆ. ಎರಡನೇ ಭಾಗದಲ್ಲಿ ರಾಮ-ರಾವಣದ ಕದನ ಇರಲಿದ್ದು, ಲಂಕಾಸುರನಾಗಿ ಅಬ್ಬರಿಸಿ, ಆರ್ಭಟಿಸಲಿದ್ದಾರಂತೆ ಯಶ್.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

111 (15)

ಭಾರತದ ತಲಾ ಆದಾಯದಲ್ಲಿ ಕರ್ನಾಟಕವೇ ನಂ.1: ರಣದೀಪ್ ಸಿಂಗ್ ಸುರ್ಜೇವಾಲ

by ಸಾಬಣ್ಣ ಎಚ್. ನಂದಿಹಳ್ಳಿ
July 23, 2025 - 12:19 pm
0

Untitled design (80)

ದಾಖಲೆಯ ಮಟ್ಟಕ್ಕೆ ತಲುಪಿದ ಚಿನ್ನ, ಬೆಳ್ಳಿ ಬೆಲೆ: ಇಲ್ಲಿದೆ ಇಂದಿನ ದರ ಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
July 23, 2025 - 11:50 am
0

111 (14)

ನಟಿ ತನುಶ್ರೀ ದತ್ತಾಗೆ ತನ್ನ ಕುಟುಂಬದವರಿಂದಲೇ ಕಿರುಕುಳ: ಕಣ್ಣೀರು ಹಾಕಿದ ನಟಿ

by ಸಾಬಣ್ಣ ಎಚ್. ನಂದಿಹಳ್ಳಿ
July 23, 2025 - 11:38 am
0

111 (13)

ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

by ಸಾಬಣ್ಣ ಎಚ್. ನಂದಿಹಳ್ಳಿ
July 23, 2025 - 11:05 am
0

ಸಂಬಂಧಿಸಿದ ಪೋಸ್ಟ್‌ಗಳು

  • 111 (14)
    ನಟಿ ತನುಶ್ರೀ ದತ್ತಾಗೆ ತನ್ನ ಕುಟುಂಬದವರಿಂದಲೇ ಕಿರುಕುಳ: ಕಣ್ಣೀರು ಹಾಕಿದ ನಟಿ
    July 23, 2025 | 0
  • Untitled design (89)
    ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ
    July 22, 2025 | 0
  • Untitled design (82)
    ಕ್ರಿಶ್ ಮ್ಯೂಸಿಕ್‌ನಲ್ಲಿ ‘ಒಂ ಶಿವಂ’ ಚಿತ್ರದ ಹಾಡುಗಳು ಬಿಡುಗಡೆ
    July 22, 2025 | 0
  • Untitled design (80)
    ‘ಪೆದ್ದಿ’ಗಾಗಿ ರಾಮ್‌ ಚರಣ್‌ ಬೀಸ್ಟ್‌ ಮೂಡ್..ನಾಳೆಯಿಂದ ಮತ್ತೆ ಶೂಟಿಂಗ್‌ ಶುರು!
    July 22, 2025 | 0
  • Untitled design (75)
    A, ಉಪೇಂದ್ರ ಸ್ಟೈಲ್‌‌ನಲ್ಲಿ ಉಪ್ಪಿ ‘ನೆಕ್ಸ್ಟ್ ಲೆವೆಲ್’ ಪ್ರಾಜೆಕ್ಟ್
    July 22, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version