• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೂರೂವರೆ ವರ್ಷದ ನಂತ್ರ ಚಿತ್ರರಂಗದ ಬಗ್ಗೆ ಮೌನ ಮುರಿದ ಯಶ್..!

ಅಟೆನ್ಷನ್ ಪ್ಲೀಸ್.. ಗೋಳಾಡಿ ಬೇಡುವುದು ಬೇಡ ಎಂದ ರಾಕಿಭಾಯ್..!

admin by admin
March 24, 2025 - 12:27 pm
in ಸಿನಿಮಾ
0 0
0
Film (42)

ಚೇತನ್ ನಾಯ್ಕ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

ನಿನ್ನೆ ನಡೆದ ಮನದ ಕಡಲು ಟ್ರೈಲರ್ ಲಾಂಚ್ ಇವೆಂಟ್ ನಲ್ಲಿ ನಟ ಯಶ್ ಕನ್ನಡ ಚಿತ್ರರಂಗದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಜನ ಕನ್ನಡ ಸಿನಿಮಗಳನ್ನು ನೋಡೋದಿಲ್ಲ ಎಂಬುದು ಅನೇಕರ ದೂರು. ಒಬ್ಬೊಬ್ಬರದ್ದು ಒಂದೊಂದು ರೀತಿಯ ಅಭಿಪ್ರಾಯ ಇದೆ. ಕೆಲವರು ಉತ್ತಮ ಸಿನಿಮಾಗಳು ಬರುತ್ತಿಲ್ಲ ಎಂದು ಹೇಳಿದ್ರೆ, ಇನ್ನೂ ಕೆಲವರು ಜನರೇ ಸಿನಿಮಾ ನೋಡಲು ಹೋಗುತ್ತಿಲ್ಲ ಅನ್ನೋ ಮಾತುಗಳನ್ನು ಹೇಳಿದ್ದಾರೆ. ಈಗ ರಾಕಿಂಗ್ ಸ್ಟಾರ್ ಯಶ್ ಅವರು ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡಿದ್ದಾರೆ. ಸಿನಿಮಾ ಪ್ರೇಕ್ಷಕರ ಬಳಿ ಅವರು ಒಂದು ಮನವಿಯನ್ನು ಕೂಡ ಮಾಡಿಕೊಂಡಿದ್ದಾರೆ.

RelatedPosts

ಸೋನು ಶ್ರೀನಿವಾಸ್ ಗೌಡ ಹೇಳಿಕೆ ವಿವಾದ: ಪುರುಷ ಸಮುದಾಯ ಕಿಡಿ

ದರ್ಶನ್‌ಗೆ ಶಾಕ್‌: ಮರುಪರಿಶೀಲನಾ ಅರ್ಜಿ ರಿಜಿಸ್ಟ್ರಾರ್ ಹಂತದಲ್ಲೇ ವಜಾ

ಟಾಕ್ಸಿಕ್ ಹವಾ ಜೋರು..ರನ್‌ಟೈಮ್‌ನಿಂದಲೇ ದಾಖಲೆ..!

ಮಾಜಿ ಅತ್ತಿಗೆ ಸಮಂತಾ ನಟನೆಯ ಹೊಸ ಸಿನಿಮಾಗೆ ಅಖಿಲ್ ಅಕ್ಕಿನೇನಿ ಮೆಚ್ಚುಗೆ

ADVERTISEMENT
ADVERTISEMENT

ಕನ್ನಡ ಸಿನಿಮಾ ಎಂದಾಗ ಬೇಸರ ಆಗೋದು ಏನು ಗೊತ್ತಾ? ‘ನಾವು ಗೋಳಾಡೋದಕ್ಕಿಂತ ಒಳ್ಳೆಯ ಸಿನಿಮಾ ಮಾಡಬೇಕು. ನಾನು ಕೂಡ ಒಮ್ಮೆ ಸಂದರ್ಶನದಲ್ಲಿ ಜನರು ಕನ್ನಡ ಸಿನಿಮಾಗಳನ್ನು ನೋಡಲ್ಲ ಎಂದು ಹೇಳಿದ್ದೆ. ನಂತರ ಕೂತು ಯೋಚನೆ ಮಾಡಿದಾಗ ನನಗೆ ಅನ್ನಿಸಿತು. ನಮ್ಮ ಕೆಲಸ ನಾವು ಮಾಡಿ, ಒಳ್ಳೆಯ ಸಿನಿಮಾ ಕೊಟ್ರೆ, ಕನ್ನಡಿಗರು ಯಾವಾಗಲೂ ಕೈ ಬಿಡಲ್ಲ’ ಎಂದಿದ್ದಾರೆ ಯಶ್.

464601447 1561152811160699 4941403203704476693 n
‘ಅಭಿಮಾನಿಗಳು ಒಳ್ಳೆಯ ಚಿತ್ರಗಳಿಗೆ ಹರಸಿಯೇ ಹರಸುತ್ತಾರೆ. ಹೊಸಬರನ್ನು ಲಾಂಚ್ ಮಾಡಿ, ಹೊಸಬರ ಇವೆಂಟ್ ಗೆ ಹೋಗಿ ಎಂದು ಕೇಳಿ ಕೊಳ್ಳುತ್ತಾರೆ. ನಾನು ಬಂದೆ ಅಂತ ಸಿನಿಮಾ ಗೆಲ್ಲಲ್ಲ. ನಿಜವಾದ ಗೆಲುವು ಸಿಗೋದು ನೀವು ಮಾಡೋ ಕೆಲಸದಿಂದ. ಚಿತ್ರರಂಗದವರ ಬಳಿ ಕೇಳೋದು ಒಂದೇ.. ಒಳ್ಳೆಯ ಕೆಲಸ ಕಲಿಯೋಣ, ದೊಡ್ಡ ಗುರಿ ಇಟ್ಟಿಕೊಳ್ಳೋಣ, ಸ್ವಾಭಿಮಾನ ಇಟ್ಟಿಕೊಳ್ಳೋಣ. ಆದ್ರೆ ಬೇಡುವುದು ಬೇಡ. ಬೇರೆಯವರು ಗೌರವಿಸೋ ತರ ಕೆಲಸ ಮಾಡೋಣ. ನಟನೆ ಮಾತ್ರ ಸಿನಿಮಾ ಅಲ್ಲ. ಟ್ರೆಂಡ್ ಏನಾಗ್ತಿದೆ..? ನಿಮ್ಮ ಜವಾಬ್ದಾರಿ ಎನು ಅಂತ ತಿಳಿದುಕೊಳ್ಳಬೇಕು’ ಎಂದು ಹೊಸ ಜನರೇಶನ್ ಗೆ ಯಶ್ ಮನವರಿಕೆ ಮಾಡಿದರು.

469202116 1019479236859690 930674082289489999 n
ಯಶ್ ಮೇಲೆ ಡೈ ಹಾರ್ಡ್ ಫ್ಯಾನ್ಸ್ ಗೆ ವಿಶೇಷವಾದ ಪ್ರೀತಿ ಇದೆ. ಈ ಬಗ್ಗೆ ಅವರು ಮಾತನಾಡಿದ್ದು, ‘ನಮ್ಮ ಅಭಿಮಾನಿಗಳ ಋಣ ಹೇಗೆ ತೀರಿಸಬೇಕೋ ಗೊತ್ತಾಗುತ್ತಿಲ್ಲ. ನಿಮ್ಮ ಧ್ವನಿ ನನಗೆ ದೊಡ್ಡಸ್ತಿಕೆ ತಂದುಕೊಡಲ್ಲ. ಆದ್ರೆ ಜವಾಬ್ದಾರಿಯನ್ನಂತೂ ತಂದು ಕೊಡುತ್ತದೆ’ ಎಂದಿದ್ದಾರೆ. ಒಟ್ಟಾರೆ ನಟ ಯಶ್ ಅವರಿಗೆ ಒಂದು ಕ್ಲ್ಯಾರಿಟಿ ಇದೆ. ಮಾಡೋ ಕೆಲಸ ಬಗ್ಗೆ ಬದ್ಧತೆ ಇದೆ. ನಿಷ್ಠೆ & ಪ್ರಾಮಾಣಿಕವಾಗಿ ಇಟ್ಟ ಗುರಿಯತ್ತ ಹೆಜ್ಜೆ ಇಡೋ ಛಲದಂಕಮಲ್ಲ. ಹಾಗಾಗಿಯೇ ಅವರ ಕನಸುಗಳು ಸದಾ ದೊಡ್ಡದಾಗಿರುತ್ತೆ. ಸದ್ಯ ಇಂಡಸ್ಟ್ರಿ ಬಗ್ಗೆ ಯಶ್ ಅಡಿರೋ ಒಂದೊಂದು ಮಾತು ಅಕ್ಷರಶಃ ಸತ್ಯ. ಇದನ್ನ ಅರಿತರೆ ಚಿತ್ರರಂಗಕ್ಕೆ ಒಳ್ಳೆಯದಾಗಲಿದೆ.

ಚೇತನ್ ನಾಯ್ಕ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (46)

ಹೊತ್ತಿ ಉರಿದ ಖಾಸಗಿ ಬಸ್: ಚಾಲಕನ ಸಮಯಪ್ರಜ್ಞೆಗೆ ತಪ್ಪಿದ ಭಾರೀ ಅನಾಹುತ

by ಕವಿತಾ
July 3, 2026 - 7:16 pm
0

Untitled design (44)

ಗಿಗ್ ಕಾರ್ಮಿಕರ ಶುಲ್ಕಕ್ಕೆ ಸ್ವಿಗ್ಗಿ-ಜೆಪ್ಟೋ ತಕರಾರು: ಹೈಕೋರ್ಟ್‌ಗೆ ರಿಟ್ ಅರ್ಜಿ

by ಕವಿತಾ
July 3, 2026 - 7:04 pm
0

Untitled design (43)

ಐಎನ್ಎಸ್ ತ್ರಿಖಂಡ್ ಕಾರ್ಯಚರಣೆ: ಹಡಗಿನ ಹೈಜಾಕ್ ಗೆ ಮುಂದಾಗಿದ್ದವರಿಗೆ ಮಾರ್ಕೋಸ್ ಶಾಕ್

by Hemanth Kumar S
July 3, 2026 - 6:54 pm
0

Untitled design (42)

ಮೋದಿ ವಿದೇಶಿ ಪ್ರಶಸ್ತಿ ಸುತ್ತ ಹೊಸ ವಿವಾದ: ಪ್ರಶ್ನೆ ಎತ್ತಿದ ‘ದಿ ಗಾರ್ಡಿಯನ್’ವರದಿ

by ಕವಿತಾ
July 3, 2026 - 6:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (39)
    ಸೋನು ಶ್ರೀನಿವಾಸ್ ಗೌಡ ಹೇಳಿಕೆ ವಿವಾದ: ಪುರುಷ ಸಮುದಾಯ ಕಿಡಿ
    July 3, 2026 | 0
  • Untitled design (37)
    ದರ್ಶನ್‌ಗೆ ಶಾಕ್‌: ಮರುಪರಿಶೀಲನಾ ಅರ್ಜಿ ರಿಜಿಸ್ಟ್ರಾರ್ ಹಂತದಲ್ಲೇ ವಜಾ
    July 3, 2026 | 0
  • ಕೊ (19)
    ಟಾಕ್ಸಿಕ್ ಹವಾ ಜೋರು..ರನ್‌ಟೈಮ್‌ನಿಂದಲೇ ದಾಖಲೆ..!
    July 3, 2026 | 0
  • ಕೊ (7)
    ಮಾಜಿ ಅತ್ತಿಗೆ ಸಮಂತಾ ನಟನೆಯ ಹೊಸ ಸಿನಿಮಾಗೆ ಅಖಿಲ್ ಅಕ್ಕಿನೇನಿ ಮೆಚ್ಚುಗೆ
    July 3, 2026 | 0
  • Untitled design (29)
    ಅಕ್ಟೋಬರ್ 15ರಂದು ರಜನಿಕಾಂತ್ ನಟನೆಯ ‘ಜೈಲರ್ 2’ ರಿಲೀಸ್
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version