• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 18, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟಾಕ್ಸಿಕ್‌‌ಗೆ ಕಥೆಗಾರನಾದ ಯಶ್.. ಟಾಪ್-1ನಲ್ಲಿ KGF 3

ಅಟೆನ್ಷನ್ ಪ್ಲೀಸ್.. ಸದ್ಯದಲ್ಲೇ ಡೈರೆಕ್ಟರ್ ಆಗ್ತಾರೆ ಯಶ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 25, 2025 - 6:21 pm
in ಸಿನಿಮಾ
0 0
0
Untitled design 2025 07 25t182025.912

ರಾಕಿಂಗ್ ಸ್ಟಾರ್ ಯಶ್ ರಾಕಿಭಾಯ್ ಆಗಿ ಬೆಳೆದು, ನ್ಯಾಷನಲ್- ಇಂಟರ್‌ನ್ಯಾಷನಲ್ ಲೆವೆಲ್‌‌ನಲ್ಲಿ ವರ್ಚಸ್ಸು ಹೆಚ್ಚಿಸಿಕೊಂಡಿರೋದು ಗೊತ್ತೇಯಿದೆ. ಬಾಲಿವುಡ್ ಅಂಗಳದಲ್ಲೂ ಚಿತ್ರ ನಿರ್ಮಾಣಕ್ಕೆ ಮುಂದಾಗಿರೋ ರಾಕಿಂಗ್ ಸ್ಟಾರ್, ಮತ್ತೊಂದು ಮಹತ್ವದ ಕೆಲಸಕ್ಕೆ ಕೈ ಹಾಕಿದ್ದಾರೆ. ಅದೇನು ಅನ್ನೋದ್ರ ಜೊತೆಗೆ ಯಶ್‌ರ ಟಾಕ್ಸಿಕ್ ಹಾಗೂ ರಾಮಾಯಣಕ್ಕಿಂತ ಕ್ಯೂರಿಯಾಸಿಟಿ ಹೆಚ್ಚಿಸಿರೋ ಕೆಜಿಎಫ್-3 ಅಪ್ಡೇಟ್ಸ್ ಇಲ್ಲಿದೆ ನೋಡಿ.

  • ಟಾಕ್ಸಿಕ್‌‌ಗೆ ಕಥೆಗಾರನಾದ ಯಶ್.. ಟಾಪ್-1ನಲ್ಲಿ KGF 3
  • ಮತ್ತೊಂದು ಸಾಹಸಕ್ಕೆ ಕೈ ಹಾಕಿದ ರಾಕಿಂಗ್ ಸ್ಟಾರ್ ರಾಕ್ಸ್
  • ಅಟೆನ್ಷನ್ ಪ್ಲೀಸ್.. ಸದ್ಯದಲ್ಲೇ ಡೈರೆಕ್ಟರ್ ಆಗ್ತಾರೆ ಯಶ್..!
  • ಟಾಕ್ಸಿಕ್, ರಾಮಾಯಣಕ್ಕಿಂತ ಕೆಜಿಎಫ್‌‌‌-3ಗೆ ಡಿಮ್ಯಾಂಡ್

ಚಿತ್ರರಂಗದಲ್ಲಿ ಏನಾದ್ರು ಸಾಧಿಸಬೇಕು ಅಂತ ಬರೋರಿಗೆ ಯಶ್ ಅಲ್‌ಟೈಂ ರೋಲ್ ಮಾಡೆಲ್. ಹೌದು.. ಬರೀ ಗುರಿ ಇದ್ರೆ ಸಾಲಲ್ಲ. ಅದಕ್ಕೆ ಬೇಕಾಗುವ ಶ್ರಮ ಹಾಕಬೇಕು. ಬೆವರಷ್ಟೇ ಅಲ್ಲ, ರಕ್ತ ಕೂಡ ಹರಿಸಬೇಕಾಗುತ್ತೆ. ಅವಮಾನ, ಅಪಮಾನಗಳನ್ನು ಎದುರಿಸಬೇಕಾಗುತ್ತೆ. ನಿದ್ದೆ, ಹಸಿವನ್ನು ನೀಗಿ ನಿಲ್ಲಬೇಕಾಗುತ್ತೆ. ಅದೆಲ್ಲವನ್ನು ಯಶ್ ಮಾಡಿದ್ರು. ಹಾಗಾಗಿಯೇ ಇಂದು ನ್ಯಾಷನಲ್ ಸ್ಟಾರ್ ಆಗಿ ಮೆರೆಯುತ್ತಿದ್ದಾರೆ. ಇನ್‌ಫ್ಯಾಕ್ಟ್ ಅಭಿಮಾನಿಗಳು ಹಾಗೂ ಚಿತ್ರಪ್ರೇಮಿಗಳೇ ಮೆರೆಸುತ್ತಿದ್ದಾರೆ.

RelatedPosts

ನಟಿ ಬಿ. ಸರೋಜಾದೇವಿ ಹೆಸರಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಣೆ

“ಗೆರಿಲ್ಲಾ WAR” ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ-ಓಂಪ್ರಕಾಶ್ ರಾವ್

ರಾಜಮೌಳಿಯ 2 ಬಾಹುಬಲಿಗಳು..ಒಂದೇ ಸಿನಿಮಾ ಆಗಿ ತೆರೆಗೆ

ನಟ ದರ್ಶನ್‌ಗೆ ಹಾಸಿಗೆ, ದಿಂಬು ಕೊಡ್ಬೇಕಾ? ಬೇಡ್ವಾ?: ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ADVERTISEMENT
ADVERTISEMENT

ಕೆಜಿಎಫ್ ಸಿನಿಮಾಗಳ ಬಳಿಕ ಯಶ್ ನಸೀಬು ಕಂಪ್ಲೀಟ್ ಬದಲಾಗಿ ಹೋಯ್ತು. ಲೈಫ್ ಸ್ಟೈಲ್ ಜೊತೆ ಸಿನಿಮಾ ಲೈಫ್ ಕೂಡ ಬದಲಾಯ್ತು. ಕನ್ನಡ ಚಿತ್ರರಂಗದ ದಿಕ್ಕನ್ನೇ ಬದಲಿಸಿದ ರಾಕಿಭಾಯ್, ಸ್ಯಾಂಡಲ್‌ವುಡ್‌ನ ಅಂತಾರಾಷ್ಟ್ರೀಯ ಚಿತ್ರಗಳಿಗೆ ಸವಾಲೊಡ್ಡುವ ರೇಂಜ್‌ಗೆ ಕೊಂಡೊಯ್ಯುತ್ತಿದ್ದಾರೆ. ಅವುಗಳ ಪ್ರತಿಫಲವೇ ಸದ್ಯ ತಯಾರಾಗ್ತಿರೋ ಟಾಕ್ಸಿಕ್ ಹಾಗೂ ರಾಮಾಯಣ ಚಿತ್ರಗಳು.

ಯೆಸ್.. ಮಲಯಾಳಂನ ಗೀತು ಮೋಹನ್‌ದಾಸ್ ನಿರ್ದೇಶನದ ಟಾಕ್ಸಿಕ್ ಹಾಗೂ ದಂಗಲ್ ಡೈರೆಕ್ಟರ್ ನಿತೇಶ್ ತಿವಾರಿ ಆ್ಯಕ್ಷನ್ ಕಟ್ ಹೇಳ್ತಿರೋ ರಾಮಾಯಣ ಸಿನಿಮಾಗಳಲ್ಲಿ ಯಶ್ ಬ್ಯುಸಿ ಆಗಿದ್ದಾರೆ. ಇವೆರಡೂ ಕೂಡ ಯಶ್ ಕರಿಯರ್‌ನ ಮಹತ್ವದ ಸಿನಿಮಾಗಳಾಗಿದ್ದು, ಇಲ್ಲಿ ಬರೀ ನಟನೆಗಷ್ಟೇ ಸೀಮಿತ ಆಗಿಲ್ಲ ರಾಕಿಭಾಯ್. ಇವೆರಡೂ ಚಿತ್ರಗಳಿಗೆ ಸಹ ನಿರ್ಮಾಪಕರೂ ಹೌದು. ಈ ಪ್ರಾಜೆಕ್ಟ್‌‌ಗಳಿಗಾಗಿ ಹಾಲಿವುಡ್ ತಂತ್ರಜ್ಞರು ಹಾಗೂ ಕಲಾವಿದರನ್ನೆಲ್ಲಾ ಕರೆಸಿರೋ ಯಶ್, ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ.

ಅಂದಹಾಗೆ ಟಾಕ್ಸಿಕ್ ಸಿನಿಮಾ ಗೋವಾ ಡ್ರಗ್ ಮಾಫಿಯಾ ಕುರಿತ ಬಿಗ್ ಸ್ಕೇಲ್ ಎಂಟರ್‌ಟೈನರ್ ಆಗಿದ್ದು, ಈ ಚಿತ್ರದ ಮೂಲಕ ಮತ್ತೊಂದು ಮಹತ್ವದ ಕೆಲಸಕ್ಕೆ ಕೈ ಹಾಕಿದ್ದಾರೆ ಯಶ್. ಅದೇನಪ್ಪಾ ಅಂದ್ರೆ ತೆರೆ ಮೇಲೆ ಹಾಗೂ ತೆರೆ ಹಿಂದೆ ನಿಂತು ಕೆಲಸ ಮಾಡ್ತಿದ್ದ ರಾಕಿ, ಇದೀಗ ಚಿತ್ರದ ಕಥೆಗಾರನಾಗಿಯೂ ಕೂಡ ಗುರ್ತಿಸಿಕೊಳ್ತಿದ್ದಾರೆ. ಯೆಸ್.. ಟಾಕ್ಸಿಕ್ ಚಿತ್ರಕ್ಕೆ ಗೀತು ಮೋಹನ್‌ದಾಸ್ ಜೊತೆ ಯಶ್ ಕೂಡ ಕಥೆ ಬರೆದಿದ್ದಾರೆ. ಸದ್ಯ ಅದೇ ಕಥೆ ಬೆಳ್ಳಿತೆರೆ ಬೆಳಗೋಕೆ ಸಿನಿಮಾ ರೂಪ ಪಡೆಯುತ್ತಿದೆ.

ನಟನೆ, ನಿರ್ಮಾಣದ ಹೊರತಾಗಿ ಕಥೆಗಾರನಾಗಿಯೂ ಗುರ್ತಿಸಿಕೊಳ್ತಿರೋ ಯಶ್, ಡೈರೆಕ್ಟರ್ ಕ್ಯಾಪ್ ತೊಟ್ಟು ಚಿತ್ರ ನಿರ್ದೇಶನಕ್ಕೂ ಎಂಟ್ರಿ ಕೊಡೋ ದಿನಗಳು ಬಾರಿ ದೂರ ಉಳಿದಿಲ್ಲ. ಅಂದಹಾಗೆ ಇತ್ತೀಚೆಗೆ ಒಂದು ಸರ್ವೆ ಪ್ರಕಾರ ಯಶ್‌ರ ಸದ್ಯದ ಟಾಕ್ಸಿಕ್ ಹಾಗೂ ರಾಮಾಯಣ ಚಿತ್ರಗಳಿಗಿಂತ ಕೆಜಿಎಫ್-3 ಮೋಸ್ಟ್ ಎಕ್ಸ್‌ಪೆಕ್ಟೆಡ್ ಮೂವಿ ಅನಿಸಿಕೊಂಡಿದೆ. ಕೆಜಿಎಫ್ ಫ್ರಾಂಚೈಸ್‌‌ನ ನೆಕ್ಸ್ಟ್ ವೆಂಚರ್‌ಗಾಗಿ ಜನ ಕಾತರರಾಗಿರೋದು ಈ ಮೂಲಕ ಕಾತರಿ ಆಗಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

114 (12)

ಹ್ಯಾಂಡ್‌ಶೇಕ್‌ ವಿವಾದ: ಯುಎಇ ವಿರುದ್ಧ ಪಂದ್ಯ ಬಹಿಷ್ಕರಿಸಿದ ಪಾಕ್‌

by ಶಾಲಿನಿ ಕೆ. ಡಿ
September 17, 2025 - 7:45 pm
0

114 (11)

ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್: ಅ*ತ್ಯಾಚಾರ ಆರೋಪ ಪ್ರಕರಣ ರದ್ದು

by ಶಾಲಿನಿ ಕೆ. ಡಿ
September 17, 2025 - 7:36 pm
0

114 (10)

ನಟಿ ಬಿ. ಸರೋಜಾದೇವಿ ಹೆಸರಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಣೆ

by ಶಾಲಿನಿ ಕೆ. ಡಿ
September 17, 2025 - 7:14 pm
0

114 (9)

ಮಹಾರಾಷ್ಟ್ರದಲ್ಲಿ ಇಬ್ಬರು ಮಹಿಳಾ ನಕ್ಸಲರು ಎನ್‌ಕೌಂಟರ್‌ಗೆ ಬಲಿ

by ಶಾಲಿನಿ ಕೆ. ಡಿ
September 17, 2025 - 7:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • 114 (10)
    ನಟಿ ಬಿ. ಸರೋಜಾದೇವಿ ಹೆಸರಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಣೆ
    September 17, 2025 | 0
  • 114 (8)
    “ಗೆರಿಲ್ಲಾ WAR” ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ-ಓಂಪ್ರಕಾಶ್ ರಾವ್
    September 17, 2025 | 0
  • 114 (6)
    ರಾಜಮೌಳಿಯ 2 ಬಾಹುಬಲಿಗಳು..ಒಂದೇ ಸಿನಿಮಾ ಆಗಿ ತೆರೆಗೆ
    September 17, 2025 | 0
  • 114 (5)
    ನಟ ದರ್ಶನ್‌ಗೆ ಹಾಸಿಗೆ, ದಿಂಬು ಕೊಡ್ಬೇಕಾ? ಬೇಡ್ವಾ?: ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
    September 17, 2025 | 0
  • 114 (3)
    ಬ್ರಹ್ಮರಾಕ್ಷಸನಾಗಲಿರೋ ಪ್ರಭಾಸ್..ಹೊಂಬಾಳೆ ನ್ಯೂ ಚಾಪ್ಟರ್
    September 17, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version