• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯಶಸ್ಸಿನ ಹಾದಿಯಲ್ಲಿ ಯಶಸ್ ಅಭಿ ನಟನೆಯ ಚಿತ್ರ‌

25 ದಿನಗಳನ್ನು ಪೂರೈಸಿದ "ನವಮಿ 9.9.1999"

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 18, 2025 - 3:24 pm
in ಸಿನಿಮಾ
0 0
0
Befunky collage 2025 03 18t143811.801

“ಕ್ರಿಟಿಕಲ್ ಕೀರ್ತನೆಗಳು”, “ಪ್ರೆಸೆಂಟ್ ಪ್ರಪಂಚ 0% ಲವ್” ಚಿತ್ರಗಳಲ್ಲಿ ಅಭಿನಯಿಸಿ ಅಭಿಮಾನಿಗಳ ಮನ ಗೆದ್ದಿದ ಯಶಸ್ ಅಭಿ ನಾಯಕನಾಗಿ ನಟಿಸಿರುವ “ನವಮಿ 9.9.1999” ಚಿತ್ರ ಕಳೆದ ಫೆಬ್ರವರಿಯದಲ್ಲಿ ಬಿಡುಗಡೆಯಾಗಿ 25 ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಸಮಾರಂಭವನ್ನು ಆಯೋಜಿಸಿದ್ದ ನಾಯಕ ಯಶಸ್ ಅಭಿ ಚಿತ್ರದ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್, ವಿತರಕ ನಾಗೇಶ್ ಕುಮಾರ್ ಯು ಎಸ್, ನಿರ್ಮಾಪಕ, ನಿರ್ದೇಶಕ ಜೆ.ಜಿ.ಶ್ರೀನಿವಾಸ್ ಹಾಗು ವೈದ್ಯರಾದ ಮಹಂತೇಶ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ತಮ್ಮ ಪ್ರೋತ್ಸಾಹದ ನುಡಿಗಳ ಮೂಲಕ ಶುಭ ಕೋರಿದರು. ನಂತರ ಚಿತ್ರದ ಯಶಸ್ಸನ್ನು ತಮ್ಮ ಮಾತುಗಳ ಮೂಲಕ ಯಶಸ್ ಅಭಿ ಹಾಗೂ ತಂಡದವರು ಹಂಚಿಕೊಂಡರು.

Whatsapp image 2025 03 18 at 2.16.41 pm

RelatedPosts

‘ಕರಾವಳಿ’ಯ ಮಾವೀರನಾಗಿ ವಿಭಿನ್ನ ಲುಕ್‌ನಲ್ಲಿ ರಾಜ್ ಬಿ ಶೆಟ್ಟಿ

ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

N1 ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ

ಟೀಸರ್‌‌ನಲ್ಲೇ ಕುತೂಹಲ ಮೂಡಿಸಿದೆ “ಸೂರಿ ಅಣ್ಣ” ಚಿತ್ರ

ADVERTISEMENT
ADVERTISEMENT

ಇಂದಿನ ಸಂದರ್ಭದಲ್ಲಿ ನಮ್ಮ “ನವಮಿ” ಚಿತ್ರ 25 ದಿನ ಪೂರೈಸಲು ವಿತರಕರಾದ ನಾಗೇಶ್ ಕುಮಾರ್ ಅವರೆ ಕಾರಣ. ಅವರು ನಮಗೆ ಉತ್ತಮ ಚಿತ್ರಮಂದಿರಗಳನ್ನು ಕೊಡಸಿದರಿಂದ ನಮ್ಮ ಚಿತ್ರ ಈಗಲೂ ಕೆಲವು ಮಲ್ಟಿಪ್ಲೆಕ್ಸ್ ಗಳಲ್ಲಿ 25 ದಿನಗಳನ್ನು ಪೂರೈಸಿ, 50 ದಿನಗಳತ್ತ ಸಾಗುತ್ತಿದೆ. ಪವನ್ ನಾರಾಯಣ್ ನಿರ್ದೇಶನದ, ಅದ್ದೂರಿ ತಾರಾಬಳಗ ಹೊಂದಿರುವ ನಮ್ಮ ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ ದೊರಕುತ್ತಿದೆ‌. ಚಿತ್ರಕ್ಕೆ ಸಹಕಾರ ನೀಡಿದ ತಂಡವನ್ನು ಗೌರವಿಸುವ ಉದ್ದೇಶದಿಂದ ಈ ಸಮಾರಂಭ ಆಯೋಜಿಸಿದ್ದೇವೆ. ಈ ಗೆಲುವು ಮುಂದಿನ ನಡೆಗೆ ಸ್ಪೂರ್ತಿ ಕೂಡ. ಸಮಾರಂಭಕ್ಕೆ ಆಗಮಿಸಿರುವ ಗಣ್ಯರಿಗೆ ಹಾಗೂ ಚಿತ್ರತಂಡದ ಸದಸ್ಯರಿಗೆ ಧನ್ಯವಾದ ಎಂದರು ನಾಯಕ ಯಶಸ್ ಅಭಿ.

Whatsapp image 2025 03 18 at 2.16.40 pm (1)

ನಾಯಕಿ ನಂದಿನಿ ಗೌಡ, ಚಿತ್ರದಲ್ಲಿ ನಟಿಸಿರುವ ಕುರಿ ಸುನೀಲ, ರಾಜ್ ಉದಯ್, ಕರಾಟೆ ಶ್ರೀನಾಥ್, ಪವಿತ್ರ ಮುಂತಾದವರು ಚಿತ್ರದ ಕುರಿತು ತಮ್ಮ ಅನುಭವವನ್ನು ಹಂಚಿಕೊಂಡರು.

ನಾಯಕ ಯಶಸ್ ಅಭಿ ಈ ಸಿನಿಮಾ ಮೂಲಕ ಒಂದಷ್ಟು ಜವಾಬ್ದಾರಿಯನ್ನು ಹೆಗಲ‌ ಮೇಲೆ ಹೊತ್ತಿದ್ದಾರೆ. ಕೃಷ್ಣ ಗುಡೇಮಾರನಹಳ್ಳಿ ಹಾಗೂ ಯಶಸ್ ಕಥೆ, ಚಿತ್ರಕಥೆ ಬರೆದಿದ್ದಾರೆ. ಹಾಗೇ ನಿರ್ದೇಶನದಲ್ಲಿಯು ಕೈ ಜೋಡಿಸಿರುವ ಯಶಸ್, ಪೂರ್ಣ ಪ್ರಮಾಣದ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ.

ಎಸ್.ನಾರಾಯಣ್, ಓಂ ಪ್ರಕಾಶ್ ರಾವ್, ಹುಚ್ಚ ವೆಂಕಟ್, ಶಂಕರ್ ಅಶ್ವಥ್, ಕುರಿ ಸುನೀಲ್, ಸಂದೀಪ್, ‌ರಾಕೇಶ್ ಚಂದ್ರ(ಖಳನಟ) ಅಂತಹ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಅನ್ನಪೂರ್ಣೇಶ್ವರಿ ಕ್ರಿಯೇಷನ್ಸ್ ಬ್ಯಾನರ್ ನಡಿ ಶಶಿಕುಮಾರ್ ಅವರು ನಿರ್ಮಾಣ ಮಾಡಿರುವ “ನವಮಿ” ಚಿತ್ರಕ್ಕೆ ಗಿರಿಧರ್ ದಿವಾನ್ ಸಂಗೀತ ನಿರ್ದೇಶನ, ಪ್ರದೀಪ್ ಕುಮಾರ್ ಛಾಯಾಗ್ರಹಣ ಹಾಗೂ ಭಾರ್ಗವ್ ಕೆ.ಎಂ ಸಂಕಲನವಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (68)

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ ಜೋರು: ತರಕಾರಿ, ಹೂವು-ಹಣ್ಣು ದರ ದುಪ್ಪಟ್ಟು!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 8:06 am
0

Untitled design (24)

ರಾಜ್ಯದಲ್ಲಿ ಮಳೆ ಅಬ್ಬರ: 16 ಜಿಲ್ಲೆಗಳಿಗೆ ಗುಡುಗು ಮಿಂಚು ಸಹಿತ 2 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 7:40 am
0

Untitled design (66)

ವರಮಹಾಲಕ್ಷ್ಮಿ ಎಂದರೆ ಯಾರು? ಲಕ್ಷ್ಮಿ ಪೂಜೆಯ ಶಾಸ್ತ್ರೋಕ್ತ ವಿಧಾನ ಹೇಗೆ?

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 7:20 am
0

Untitled design (5)

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಯಾವ ಸಂಖ್ಯೆಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 6:52 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 07t231607.492
    ‘ಕರಾವಳಿ’ಯ ಮಾವೀರನಾಗಿ ವಿಭಿನ್ನ ಲುಕ್‌ನಲ್ಲಿ ರಾಜ್ ಬಿ ಶೆಟ್ಟಿ
    August 7, 2025 | 0
  • Untitled design 2025 08 07t230919.851
    ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ
    August 7, 2025 | 0
  • Untitled design 2025 08 07t224114.522
    N1 ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ
    August 7, 2025 | 0
  • Untitled design 2025 08 07t220957.855
    ಟೀಸರ್‌‌ನಲ್ಲೇ ಕುತೂಹಲ ಮೂಡಿಸಿದೆ “ಸೂರಿ ಅಣ್ಣ” ಚಿತ್ರ
    August 7, 2025 | 0
  • Untitled design 2025 08 07t210038.241
    ನಟಿ ಶ್ವೇತಾ ಮೆನನ್ ಅಶ್ಲೀಲ ವಿಡಿಯೋ ಕೇಸ್: ಹೈಕೋರ್ಟ್‌ನಿಂದ ಎಫ್‌ಐಆರ್‌ಗೆ ಮಧ್ಯಂತರ ತಡೆ
    August 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version