• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಿಂಗ್ ಆದ ಯೋಗಿ..ಶಿವಣ್ಣ, ತಮಿಳ್ ಡೈರೆಕ್ಟರ್ಸ್ ಏನಂದ್ರು ?

50ನೇ ಚಿತ್ರಕ್ಕೆ ಕರುನಾಡ ಸುಲ್ತಾನನಾದ ಲೂಸ್‌‌ಮಾದ ಯೋಗಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 13, 2026 - 4:45 pm
in ಸಿನಿಮಾ
0 0
0
BeFunky collage 2026 02 13T164221.242

ನಾನು ಸೋತಿರಬಹುದು.. ಆದ್ರೆ ಸತ್ತಿಲ್ಲ. ಹೀಗೊಂದು ಮನಮುಟ್ಟುವ ಮಾತಿನಿಂದ ತನ್ನ ಕಂಬ್ಯಾಕ್ ಭರ್ಜರಿಯಾಗಿರಲಿದೆ ಅನ್ನೋದ್ರ ಹಿಂಟ್ ನೀಡಿದ್ದ ಲೂಸ್‌ಮಾದ ಯೋಗಿ, ಇದೀಗ 50ನೇ ಮೈಲಿಗಲ್ಲು ಚಿತ್ರದ ಮೂಲಕ ಧಮಾಕೇದಾರ್ ನ್ಯೂಸ್ ಕೊಟ್ಟಿದ್ದಾರೆ. ಕಿಂಗ್ ಪಟ್ಟಕ್ಕೇರಿರೋ ಯೋಗೇಶ್‌‌ಗೆ ದೊಡ್ಮನೆಯ ಲಿವಿಂಗ್ ಲೆಜೆಂಡ್ ಜೊತೆ ತಮಿಳಿನ ಸ್ಟಾರ್ ಡೈರೆಕ್ಟರ್ಸ್ ಎಲ್ಲಾ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಕಿಂಗ್ ಟೀಸರ್ ಸಮೇತ ಅದ್ರ ಕಹಾನಿ ನಿಮಗಾಗಿ.

ಲೂಸ್ ಮಾದ ಯೋಗಿ..ಕನ್ನಡದ ಮೋಸ್ಟ್ ವರ್ಸಟೈಲ್ ಹಾಗೂ ಪ್ರತಿಭಾವಂತ ನಟ. ಈಗ ಕರುನಾಡ ಸುಲ್ತಾನನಾಗಿ ಮಿಂಚು ಹರಿಸುತ್ತಿದ್ದಾರೆ. ಯೋಗಿ ನಟನೆಯ 50ನೇ ಚಿತ್ರ ಕಿಂಗ್ ಟೈಟಲ್‌‌ನ ಸ್ಯಾಂಡಲ್‌‌ವುಡ್ ಕಿಂಗ್ ಡಾ ಶಿವರಾಜ್ ಕುಮಾರ್ ಅನಾವರಣ ಮಾಡಿದ್ರು. ಚಿತ್ರವನ್ನ ಜಾಕ್ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದು, ಮಹೇಂದರ್, ಸಿದ್ದೇಶ್, ಸಂತೋಷ್ ಬಸವರಾಜ್, ವಿಶಾಲ್ ಪ್ರಸಾದ್, ಮಲ್ಲಿಕಾರ್ಜುನ ಸ್ವಾಮಿ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ.

RelatedPosts

‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!

ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ

‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?

ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!

ADVERTISEMENT
ADVERTISEMENT

IMG 20260213 WA0017.jpg

ಕಿಂಗ್ ಆದ ಯೋಗಿ.. ಶಿವಣ್ಣ, ತಮಿಳ್ ಡೈರೆಕ್ಟರ್ಸ್ ಏನಂದ್ರು ?

50ನೇ ಚಿತ್ರಕ್ಕೆ ಕರುನಾಡ ಸುಲ್ತಾನನಾದ ಲೂಸ್‌‌ಮಾದ ಯೋಗಿ

IMG 20260213 WA0024.jpg

ಕನ್ನಡದ ಜೊತೆಗೆ ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಕೂಡ ಟೀಸರ್ ಸಿದ್ದಗೊಂಡಿದ್ದು, ಮುಂದಿನ ಒಂದು ತಿಂಗಳಲ್ಲಿ ಚಿತ್ರೀಕರಣಕ್ಕೆ ತೆರಳಲು ಚಿತ್ರತಂಡ ಸಜ್ಜಾಗಿದೆ. ಯೋಗಿ ಹಿಂದೆಂದೂ ಕಾಣದ ರೀತಿ ಕಾಣಿಸಿಕೊಂಡಿದ್ದಾರೆ. ಶಿವಣ್ಣ ಮಾತನಾಡಿ ಕಿಂಗ್ ಚಿತ್ರದಲ್ಲಿ ರಕ್ತಸಿಕ್ತ ಅಧ್ಯಾಯ ಮಾತ್ರವಲ್ಲ ಎಮೋಷನ್ ಕೂಡ ಇದೆ. ಕಪಾಲಿಯಲ್ಲಿ ಓಂ, ಜೋಗಿ ಸೇರಿದಂತೆ ಅನೇಕ ಚಿತ್ರಗಳು ಯಶಸ್ಸು ಕಂಡಿವೆ. ಯೋಗಿಯ ನಂದ ಲವ್ಸ್ ನಂದಿತಾ ಕೂಡ ಹಿಟ್ ಆಗಿತ್ತು. ಹೀಗಾಗಿ ಕಪಾಲಿ ಮೇಲೆ ವಿಶೇಷ ಅಭಿಮಾನವಿದೆ. ಯೋಗಿ ನಟನೆಗೆ ನಾನು ದೊಡ್ಡ ಅಭಿಮಾನಿ. ಅಪ್ಪು ಜೊತೆ ಹುಡುಗರು ಚಿತ್ರದಲ್ಲಿ ನಟಿಸಿದ್ರು, ನನ್ನ ಜೊತೆಯೂ ನಟಿಸುತ್ತಿದ್ದಾರೆ. ಉತ್ತಮ ನಟ, ಒಳ್ಳೆಯದಾಗ್ಬೇಕು ಎಂದರು.

Dalli copy.jpgಇದುವರೆಗೂ ಒಂದು ಲೆಕ್ಕ.. ಇನ್ಮುಂದೆ ಮತ್ತೊಂದು ಲೆಕ್ಕ.. ತಪ್ಪುಗಳನ್ನು ಸರಿ ಪಡಿಸಿಕೊಂಡಿದ್ದೇನೆ. ಕಿಂಗ್ ನನ್ನ ವೃತ್ತಿ ಜೀವನದ 50ನೇ ಚಿತ್ರ. ಸಿನಿಮಾದಲ್ಲಿ ಬೇರೆ ಲುಕ್‍ನಲ್ಲಿ ಕಾಣಿಸಿಕೊಳ್ಳಲಿದ್ದೇನೆ. ನಿರ್ದೇಶಕ ಜಾಕ್ ಕಥೆ ಹೇಳಿದಾಗ ಥ್ರಿಲ್ ಆದೆ. ಬಜೆಟ್ ಕೇಳಿ ಒಂದು ಕ್ಷಣ ಅವಕ್ಕಾದೆ. ಅಂತಹ ಸಮಯದಲ್ಲಿ ನಿರ್ಮಾಪಕರು ಸಿಕ್ಕರು. ಎಲ್ಲರಿಗೂ ಇಷ್ಟವಾಗುವ ಸಿನಿಮಾ ನೀಡುತ್ತೇವೆ ಅಂದ್ರು.

King First Look Poster SVM.jpg

ಆ್ಯಕ್ಷನ್ ವಿತ್ ಎಮೋಷನ್ ಕಥೆ..ತ್ರಿಭಾಷೆಯಲ್ಲಿ ಕಿಂಗ್ ಕಿಚ್ಚು

ಸೋತಿದ್ದೇನೆ ಆದ್ರೆ ಸತ್ತಿಲ್ಲ ಎಂದಿದ್ದ ಲೂಸ್‌ಮಾದ ಯೋಗೇಶ್

ಬಾಲಿವುಡ್ ಸೇರಿದಂತೆ ತೆಲುಗು, ತಮಿಳು ಮತ್ತು ಮಲಯಾಳಂ ಕಲಾವಿದರು ಚಿತ್ರದಲ್ಲಿದ್ದಾರೆ. ಕಥೆ ಮಾಡಿಕೊಳ್ಳುವಾಗಲೇ ನಟ ಯೋಗಿ ನಟಿಸಿದ್ರೆ ಚೆಂದ ಅಂತ ಅವ್ರಿಗೆ ಕಥೆ ಹೇಳಿ ಸಿನಿಮಾ ಮಾಡುತ್ತಿದ್ದೇನೆ ಅಂತಾರೆ ಡೈರೆಕ್ಟರ್.

IMG 20260213 WA0019.jpg

ಮಂಗಳೂರು, ಮೈಸೂರು, ಚೆನ್ನೈ ಸೇರಿದಂತೆ ವಿವಿಧ ಭಾಗಗಳಲ್ಲಿ ಚಿತ್ರೀಕರಣ ಆಗಲಿದೆ. ಇದು ಬರೀ ಆಕ್ಷನ್ ಅಷ್ಟೇ ಅಲ್ಲ, ಕಣ್ಣೀರಿನ ಕಥೆಯನ್ನು ಸಹ ಹೇಳಲಿದೆ. ಅದನ್ನ ಟೀಸರ್‍ನಲ್ಲಿ ತೋರಿಸಲಾಗಿದೆ. ಖಡಕ್ ಪೊಲೀಸ್ ಆಫೀಸರ್ ಆಗಿ ಪ್ರತಾಪ್ ನಾರಾಯಣ್ ಕಾಣಸಿಗಲಿದ್ದು, ಟೀಸರ್ ಸಖತ್ ಇಂಪ್ರೆಸ್ಸೀವ್ ಆಗಿದೆ.

IMG 20260213 WA0024.jpg

ಶಶಾಂಕ್ ಶೇಷಗಿರಿ ಸಂಗೀತ ಇರಲಿದ್ದು, ಮೂರು ಹಾಡುಗಳು ಈ ಚಿತ್ರದ ಆಲ್ಬಮ್‌‌ನಲ್ಲಿ ಇರಲಿವೆಯಂತೆ. ನಿರ್ಮಾಪಕರಾದ ಸಂತೋಷ್ ಬಸವರಾಜ್, ಮಲ್ಲಿಕಾರ್ಜುನ್ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು. ಈ ವೇಳೆ ಹಿರಿಯ ನಿರ್ಮಾಪಕರಾದ ದುನಿಯಾ ಖ್ಯಾತಿಯ ಟಿ ಪಿ ಸಿದ್ದರಾಜ್, ಭಾಮಾ ಹರೀಶ್, ಕೃಷ್ಣೇಗೌಡ ಸೇರಿದಂತೆ ಚಿತ್ರತಂಡದ ಅನೇಕರು ಉಪಸ್ಥಿತರಿದ್ದರು. ಅಲ್ಲದೆ, ಫಸ್ಟ್‌ಲುಕ್ ಟೀಸರ್‌‌ನ ತಮಿಳಿನ ಸೆನ್ಸೇಷನಲ್ ಡೈರೆಕ್ಟರ್ಸ್ ಆದಂತಹ ಮಾರಿ ಸೆಲ್ವರಾಜ್, ಪಾ ರಂಜಿತ್ ಹಾಗೂ ಜಿ ವಿ ಪ್ರಕಾಶ್ ಕುಮಾರ್ ಲಾಂಚ್ ಮಾಡಿ ಬೆಸ್ಟ್ ವಿಶಸ್ ಹೇಳಿದ್ದಾರೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (30)

‘ಜನ ಗಣ ಮನ’ ಜೊತೆಗೆ ‘ವಂದೇ ಮಾತರಂ’ಗೂ ಸಮಾನ ಕಾನೂನು: ಕೇಂದ್ರದ ಹೊಸ ಪ್ರಸ್ತಾವನೆ

by ಕವಿತಾ
July 18, 2026 - 7:22 am
0

Untitled design (28)

ಬುಲೆಟ್ ರೈಲು ವಿಳಂಬಕ್ಕೆ ಭಾರತ ಕಾರಣವೇ? ಜಪಾನ್ ಆರೋಪಕ್ಕೆ ಕೇಂದ್ರದ ಖಡಕ್ ಉತ್ತರ!

by ಕವಿತಾ
July 18, 2026 - 7:05 am
0

Untitled design (26)

7.4 ತೀವ್ರತೆಯ ಭೂಕಂಪಕ್ಕೆ ಬೆಚ್ಚಿಬಿದ್ದ ಮೆಕ್ಸಿಕೋ: ಸುನಾಮಿ ಎಚ್ಚರಿಕೆ

by ಕವಿತಾ
July 18, 2026 - 6:43 am
0

Untitled design (24)

ಮಳೆ ಎಫೆಕ್ಟ್: ಇಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 18, 2026 - 6:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (14)
    ‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!
    July 17, 2026 | 0
  • Untitled design (11)
    ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ
    July 17, 2026 | 0
  • ಕೃಷ್ಣ (19)
    ‘ಮದರ್ ಪ್ರಾಮಿಸ್’ ಬಳಿಕ ಡಾಲಿ ಶಾಕಿಂಗ್ ನಿರ್ಧಾರ; ಪ್ರೊಡಕ್ಷನ್‌ಗೆ ಗುಡ್‌ಬೈ?
    July 17, 2026 | 0
  • ಕೃಷ್ಣ (18)
    ವಂಡರ್ ಕಿಡ್.. ಅಪ್ಪು ಕನಸು ಪುತ್ರಿ ವಂದಿತಾರಿಂದ ನನಸು..!
    July 17, 2026 | 0
  • Untitled design 2026 07 17T180958.085
    ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ…!
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version