• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪಾಂಚಜನ್ಯ ಮೊಳಗಿಸಿ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ “ಯುದ್ದ ಕಾಂಡ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್ ರವಿಚಂದ್ರನ್

admin by admin
April 14, 2025 - 8:08 pm
in ಸಿನಿಮಾ
0 0
0
Film (20)

ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ “ಯುದ್ಧಕಾಂಡ” ಚಿತ್ರದ ಟ್ರೇಲರ್ ಅನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಬಿಡುಗಡೆ ಮಾಡಿದರು. ಪಾಂಚಜನ್ಯ ಮೊಳಗಿಸಿ ಚಾಲನೆ‌ ನೀಡಿದರು. ನಂತರ ಅತಿಥಿಗಳಾಗಿ ಆಗಮಿಸಿದ್ದ ರವಿಚಂದ್ರನ್ ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಾನು ಬರುವಾಗ ಅಜೇಯ್‍ ರಾವ್ ಅವರ ಒಂದಿಷ್ಟು ಸಂದರ್ಶನಗಳನ್ನು ನೋಡಿಕೊಂಡು ಬಂದೆ. ಕೆಲವು ಸಂದರ್ಶನಗಳಲ್ಲಿ ಸಾಲ ಮಾಡಿದ್ದೇನೆ ಎಂದು ಅಜೇಯ್‍ ಹಲವು ಬಾರಿ ಹೇಳಿಕೊಂಡಿದ್ದಾರೆ. ಅದನ್ನು ಕೇಳಿ ನನಗೆ ನನ್ನ ಸಾಲದ ನೆನಪಾಯಿತು. ಇಲ್ಲಿ ಸಾಲ ತೀರಿಸುವ ತಾಕತ್ತು ಬೇಕು. ನಾನು ಕೋಟಿಗಟ್ಟಲೆ ಹಾಕಿ ಸಿನಿಮಾ ಮಾಡಿದವನು. ನನಗೆ ದುಡ್ಡು ದುಡ್ಡಿನ ಬೆಲೆ ಆಗಲೂ ಗೊತ್ತಿಲ್ಲ. ಈಗಲೂ ಗೊತ್ತಿಲ್ಲ. ನನಗೆ 100 ಡ್ಯಾನ್ಸರ್ಸ್ ಬೇಕು, 100 ಫೈಟರ್ಸ್ ಬೇಕು ಎಂದು ಹೇಳಿಬಿಡುತ್ತಿದೆ. ಅಪ್ಪ ಎಲ್ಲಿಂದ ಹಣ ತರುತ್ತಿದ್ದರು ಅಂತ ನನಗೆ ಗೊತ್ತಿಲ್ಲ. ಒಂದು ದಿವಸ ಅವರು ಇಲ್ಲದಾಗ ಅದರ ಗೊತ್ತಾಯಿತು. ದುಡ್ಡಿಲ್ಲದಿದ್ದರೂ ಇಲ್ಲಿ ಕನಸು ಮುಖ್ಯ. ಎಷ್ಟು ದುಡ್ಡಿದೆಯೋ, ಅಷ್ಟರಲ್ಲಿ ಸಿನಿಮಾ ಮಾಡುವುದನ್ನು ಕಲಿಯಬೇಕು. ಇಲ್ಲಿ ಕಂಟೆಂಟ್ ಮುಖ್ಯ, ಏನು ಹೇಳುತ್ತಿದ್ದೀವಿ ಅನ್ನೋದು ಮುಖ್ಯ.

RelatedPosts

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!

ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್

ADVERTISEMENT
ADVERTISEMENT

Whatsapp image 2025 04 14 at 7.23.32 pm (2)
ನಿಮ್ಮ ಚಿತ್ರತಂಡ ನೋಡಿದರೆ, ನಿಮ್ಮಲ್ಲಿ ಶ್ರದ್ಧೆ ಕಾಣುತ್ತಿದೆ. ನಿಮ್ಮ ತಂಡದಲ್ಲಿ ಒಂದು ತೃಪ್ತಿ ಮತ್ತು ಆತ್ಮವಿಶ್ವಾಸವಿದೆ. ನೀವು ಇಷ್ಟೆಲ್ಲಾ ಮಾಡಿ ಸಿನಿಮಾ ಮಾಡಿದ್ದೀರಾ. ನಾನು ಪ್ರೇಕ್ಷಕನಾಗಿ ಸಿನಿಮಾ ನೋಡುತ್ತೇನೆ. ಈಗಲೇ ಐದು ಗೋಲ್ಡ್ ಕ್ಲಾಸ್‍ ಟಿಕೆಟ್ ತೆಗೆದುಕೊಳ್ಳುತ್ತೇನೆ. ಸಿನಿಮಾ ನೋಡಿ ಫೋನ್‍ ಮಾಡುತ್ತೇನೆ ಎಂದರು ಕ್ರೇಜಿಸ್ಟಾರ್ ರವಿಚಂದ್ರನ್.

Whatsapp image 2025 04 14 at 7.23.32 pm (1)

ರವಿಚಂದ್ರನ್ ನಮ್ಮ ತಂದೆ, ಅಣ್ಣನ ಸ್ಥಾನದಲ್ಲಿದ್ದಾರೆ. ನಾನು ‘ಕೃಷ್ಣ ಲೀಲಾ’ ಚಿತ್ರ ಮಾಡಿದಾಗ, ಆ ಚಿತ್ರದ ಕಲೆಕ್ಷನ್‍ ಇಳಿಯುತ್ತಿತ್ತು. ರವಿಚಂದ್ರನ್‍ ಅವರು ತಾವಾಗಿ ಬಂದು ಸಿನಿಮಾ ನೋಡಿ, ನಮ್ಮನ್ನ ಮನೆಗೆ ಕರೆದು ಒಂದಿಷ್ಟು ವಿಚಾರಗಳನ್ನು ಹೇಳಿದರು. ಸಿನಿಮಾ ಬಗ್ಗೆ ನಮಗೆ ಗೊತ್ತಿಲ್ಲದ ಒಂದಿಷ್ಟು ವಿಚಾರಗಳನ್ನು ಹೇಳಿದರು. ಆ ನಂತರ ಕಲೆಕ್ಷನ್‍ ಕ್ರಮೇಣ ಹೆಚ್ಚಾಯಿತು. ನಾನು ‘ಯುದ್ಧಕಾಂಡ’ ಮಾಡುವಾಗ ಮೊದಲು ಹೋಗಿ ಅವರ ಬಳಿ ಶೀರ್ಷಿಕೆ ಕೇಳಿದೆ.

Whatsapp image 2025 04 14 at 7.23.32 pm

ಅವರು ಆಶೀರ್ವಾದ ಮಾಡಿ ಕಳಿಸಿದರು. ಈ ಚಿತ್ರದ ಪ್ರತಿಯೊಂದು ದೃಶ್ಯ ಮಾಡುವಾಗಲೂ, ನಾನು ಸೋಲಬಾರದು ಅಂತ ಹೆದರಿಕೊಂಡು ಸಿನಿಮಾ ಮಾಡಿದ್ದೇನೆ. ನಾನು ಜೀವನಪೂರ್ತಿ ಅವರ ತರಹ ಕನಸುಗಾರನಾಗಿ, ಹಠವಾದಿಯಾಗಿ ಅವರನ್ನು ಕಾಪಿ ಮಾಡಿಕೊಂಡಿರಲು ಇಷ್ಟಪಡುತ್ತೇನೆ. ಅವರು ಚಿತ್ರದ ಮೊದಲ ಐದು ಟಿಕೆಟ್‍ಗಳನ್ನು ಖರೀದಿಸಿದ್ದಾರೆ. ಈ ಚಿತ್ರ ನಿಜಕ್ಕೂ ದಾಖಲೆ ಮಾಡುತ್ತದೆ ಎಂಬ ನಂಬಿಕ ಇದೆ. ಈ ಚಿತ್ರದ ನಂತರ ಇನ್ನಷ್ಟು ಚಿತ್ರಗಳನ್ನು ಮಾಡುತ್ತೇನೆ ಮತ್ತು ಕನ್ನಡ ಚಿತ್ರಗಳನ್ನೇ ಮಾಡುತ್ತೇನೆ. ಆದರೆ ಸಾಲ ಮಾಡಲ್ಲ ಎಂದು ನಿರ್ಮಾಪಕ & ನಾಯಕ ಅಜೇಯ್ ರಾವ್‌ ತಿಳಿಸಿದರು.

Whatsapp image 2025 04 14 at 7.23.31 pm

“ಯುದ್ಧ ಕಾಂಡ” ಚಿತ್ರದಲ್ಲಿ ಕಥೆಯಲ್ಲಿ ಎಲ್ಲಾ ಪಾತ್ರಗಳು ಪ್ರಮುಖ ಪಾತ್ರಗಳೆ. ನಾಯಕ ಪ್ರಧಾನ ಚಿತ್ರವಲ್ಲ. ಹಾಗೆ ಹೇಳಬೇಕಾದರೆ,‌ ಚಿತ್ರದ ಶೇಕಡಾ 35% ಅಜೇಯ್ ರಾವ್ ಅವರು ಈ ಚಿತ್ರದಲ್ಲಿ ಇರುವುದಿಲ್ಲ.‌ ಆದರೂ ಅವರು ಒಪ್ಪಿಕೊಂಡರು. ಈ ಸಂದರ್ಭದಲ್ಲಿ ಇಡೀ ತಂಡಕ್ಕೆ ಹಾಗೂ ಟ್ರೇಲರ್ ಬಿಡುಗಡೆ ‌ಮಾಡಿಕೊಟ್ಟ ರವಿಚಂದ್ರನ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಪವನ್ ಭಟ್.

ನಾಯಕಿ ಅರ್ಚನಾ ಜೋಯಿಸ್ ಮಾತನಾಡಿ, ಈ ಚಿತ್ರದಲ್ಲಿ ನನ್ನದು ನೊಂದ ಹೆಣ್ಣುಮಕ್ಕಳನ್ನು ಪ್ರತಿನಿಧಿಸುವ ಪಾತ್ರ ಎಂದರು.ನ್ಯಾಯಾಧೀಶರ ಪಾತ್ರದಲ್ಲಿ ನಟಿಸಿರುವುದಾಗಿ ಹೇಳಿದ ನಟ ಟಿ.ಎಸ್.ನಾಗಾಭರಣ, ಚಿತ್ರತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

WhatsApp Image 2026 06 24 at 1.45.00 PM

ತೈಲ ದರ ಎಷ್ಟು? ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ

by ದಿಶಾ ಕೆ. ಎಸ್.
June 25, 2026 - 7:54 am
0

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 25, 2026 - 7:40 am
0

Web Photo Editor (37)

ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಇಂದು ಉದ್ಘಾಟನೆ: ಬಿಗಿ ಪೊಲೀಸ್ ಭದ್ರತೆ

by ದಿಶಾ ಕೆ. ಎಸ್.
June 25, 2026 - 7:25 am
0

Web Photo Editor (37)

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ

by ದಿಶಾ ಕೆ. ಎಸ್.
June 25, 2026 - 6:49 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
  • Untitled design 2026 06 24T220750.968
    ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್
    June 24, 2026 | 0
  • Untitled design 2026 06 24T204111.912
    ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!
    June 24, 2026 | 0
  • Untitled design 2026 06 24T193245.289
    ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್
    June 24, 2026 | 0
  • Untitled design 2026 06 24T175856.508
    ನಮ್ಮ ಶ್ರೀಲೀಲಾಗೆ ನ್ಯಾಷನಲ್ ಲೆವೆಲ್‌‌‌ನಲ್ಲಿ ಅವಮಾನ..?!
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version