• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯುದ್ಧಕ್ಕೆ ಅಜಯ್ ಸನ್ನದ್ಧ..ಹೇಗಿತ್ತು ತಯಾರಿ..?!

ಇದು ಯುದ್ಧಕಾಂಡ ಚಿತ್ರದ Exclusive ಮೇಕಿಂಗ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 17, 2025 - 7:21 pm
in ಸಿನಿಮಾ
0 0
0
Film (84)

ಸಿನಿಮಾ ಮಾಡಲು ಹೋಗಿ ಮಗಳ ನೆಚ್ಚಿನ ಕಾರ್‌‌ ಕೂಡ ಮಾರಿಕೊಂಡ್ರು ಅಜಯ್ ರಾವ್ ಅನ್ನೋದು ವೈರಲ್ ಆದ ವಿಡಿಯೋದಿಂದ ಗೊತ್ತಾಯ್ತು. ಅದ್ರೆ ಯುದ್ಧಕಾಂಡ ಸಿನಿಮಾ ಮಾಡೋಕೆ ಅವರು ಹಾಕಿರೋ ಎಫರ್ಟ್ ಎಷ್ಟಿದೆ..? ನೋಡುಗರಿಗೆ ಮನರಂಜನೆ ಜೊತೆ ಮನೋವಿಕಾಸಗೊಳಿಸಬಲ್ಲ ಸಿನಿಮಾದಲ್ಲಿ ಏನೆಲ್ಲಾ ಹೈಲೈಟ್ಸ್ ಇದೆ ಅನ್ನೋದನ್ನ ಮೇಕಿಂಗ್ ಸಮೇತ ತೋರಿಸ್ತೀವಿ.

ಯುದ್ಧಕಾಂಡ ಅಂದಾಕ್ಷಣ ನೆನಪಾಗೋದೇ ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ಸಿನಿಮಾ. ಆದ್ರೀಗ ಯುದ್ಧಕಾಂಡ ಚಾಪ್ಟರ್-2 ಬರ್ತಿದೆ. ಅದ್ರ ಕಂಪ್ಲೀಟ್ ಸಾರಥಿ ಒನ್ ಅಂಡ್ ಓನ್ಲಿ ಕೃಷ್ಣ ಅಜಯ್ ರಾವ್. ಸ್ವತಃ ರವಿಮಾಮನೇ ಬಂದು ಟ್ರೈಲರ್ ಲಾಂಚ್ ಮಾಡಿ, ಟೀಂಗೆ ಹರಸಿ ಹಾರೈಸಿದ್ರು. ಟೈಟಲ್‌ಗೆ ಪೂರಕವಾಗಿ ಚಿತ್ರದ ಕಥೆ ಇರಲಿದ್ದು, ನಿಜಕ್ಕೂ ನೋಡುಗರನ್ನ ಯೋಚಿಸುವಂತೆ ಮಾಡಲಿದೆ ಈ ಸಿನಿಮಾ.

RelatedPosts

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್

ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

ADVERTISEMENT
ADVERTISEMENT

473272057 1136225294540846 4099929284522510723 n

ಪವನ್ ಭಟ್ ನಿರ್ದೇಶನದ ಯುದ್ಧಕಾಂಡ ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಇದೇ ಶುಕ್ರವಾರ ರಾಜ್ಯಾದ್ಯಂತ ಗ್ರ್ಯಾಂಡ್ ರಿಲೀಸ್ ಆಗ್ತಿದ್ದು, ಅಜಯ್ ರಾವ್ ಲೀಡ್‌‌ನಲ್ಲಿ ನಟಿಸೋದ್ರ ಜೊತೆಗೆ ಸಿನಿಮಾಗೆ ಬಂಡವಾಳ ಕೂಡ ಹೂಡಿದ್ದಾರೆ. ರಾಮಾಯಣಕ್ಕೆ ರಾಮ, ಮಹಾಭಾರತಕ್ಕೆ ಶ್ರೀಕೃಷ್ಣ, ಈ ಕಲಿಯುಗಕ್ಕೆ ಚಿತ್ರದ ನಾಯಕನಟ ಅನ್ನೋ ನಿಟ್ಟಿನಲ್ಲಿ ಈ ಸಿನಿಮಾ ಚಿತ್ರಿಸಲಾಗಿದೆ.

ಅಂದಹಾಗೆ ಇದೊಂದು ಹೆಣ್ಣು ಮಗುವಿನ ಮೇಲೆ ಆಗುವ ಅತ್ಯಾಚಾರ, ಅದಕ್ಕಾಗಿ ಆ ಮಗುವಿನ ತಾಯಿ ಒದ್ದಾಟ, ತೊಳಲಾಟದ ಕುರಿತ ಕಥೆ ಹೊಂದಿದೆ. ಅಜಯ್ ರಾವ್ ಕರಿಕೋಟು ಧರಿಸಿ, ಕೋರ್ಟ್‌ ನಲ್ಲಿ ವಾದಿಸೋ ವಕೀಲರಾಗಿ ಕಾಣಸಿಗಲಿದ್ದಾರೆ. ಇಲ್ಲಿ ಕೆಜಿಎಫ್ ಫೇಮ್ ಅರ್ಚನಾ ಜೋಯಿಸ್ ಕೂಡ ಗಮನ ಸೆಳೆಯೋ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ಹಿರಿಯ ನಟ ಪ್ರಕಾಶ್ ಬೆಳವಾಡಿ ತಾರಾಗಣದಲ್ಲಿದ್ದಾರೆ.

ಅಂದಹಾಗೆ ಯುದ್ಧಕಾಂಡ ಚಾಪ್ಟರ್-2 ನಿರ್ಮಾಣಕ್ಕಾಗಿ ಅಜಯ್ ರಾವ್ ತಮ್ಮ ಮಗಳ ನೆಚ್ಚಿನ ದುಬಾರಿ ಕಾರ್ ಮಾರಿಕೊಂಡಿದ್ರು. ಅದರ ವಿಡಿಯೋ ಇತ್ತೀಚೆಗೆ ಸಖತ್ ವೈರಲ್ ಕೂಡ ಆಗಿತ್ತು. ಆದ್ರೆ ಅದಾದ ಬಳಿಕ ಅಜಯ್ ರಾವ್ ಮತ್ತೊಂದು ಕಾರ್ ಖರೀದಿ ಮಾಡಿದ್ದು, ಹೊಸ ಮನೆ ಮಾಡಿದ್ದು, ಜಮೀನು ಮಾಡಿದ್ದು ಎಷ್ಟೋ ಮಂದಿಗೆ ಗೊತ್ತಿಲ್ಲ. ಅವರಿಗಿರೋ ಸಿನಿಮಾ ಪ್ಯಾಷನ್ ಎಂಥದ್ದು ಅನ್ನೋದಕ್ಕೆ ಈ ಮೇಕಿಂಗ್ ದೃಶ್ಯಗಳೇ ಸಾಕ್ಷಿ.

ಕೋರ್ಟ್‌ ಡ್ರಾಮಾ ಕ್ರಿಯೇಟ್ ಮಾಡೋದು ಅಷ್ಟು ಸುಲಭದ ಮಾತಲ್ಲ. ಅದಕ್ಕೆ ಬಹುದೊಡ್ಡ ತಯಾರಿ ಬೇಕಾಗುತ್ತೆ. ಕೋರ್ಟ್‌ ಹಾಲ್ ಸೆಟ್, ಕಾಸ್ಟ್ಯೂಮ್ಸ್, ವಕೀಲರು, ನ್ಯಾಯಾಧೀಶರ ನಟನೆ ಎಲ್ಲವೂ ಪರ್ಫೆಕ್ಟ್ ಆಗಿ ಇರಬೇಕಾಗುತ್ತೆ. ಯಾಕಂದ್ರೆ ಚಿತ್ರದ ಕಥೆ ತುಂಬಾ ಸೂಕ್ಷ್ಮ ವಿಚಾರಗಳನ್ನ ಒಳಗೊಂಡಿರಲಿದ್ದು, ರಿಲೀಸ್ ಬಳಿಕ ಈ ಚಿತ್ರದ ಬಗ್ಗೆ ಎಲ್ಲರೂ ಮಾತನಾಡುವಂತೆ ಆಗಲಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (68)

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

by ಕವಿತಾ
August 16, 2026 - 5:27 pm
0

Untitled design (66)

ನಾಳೆ ನಾಗರ ಪಂಚಮಿ: ಇದು ಶ್ರಾವಣ ಮಾಸದ ಮೊದಲ ಹಬ್ಬ

by ಕವಿತಾ
August 16, 2026 - 5:14 pm
0

Untitled design (64)

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

by ಕವಿತಾ
August 16, 2026 - 4:50 pm
0

Untitled design (63)

ಮುಂಬೈ: ನೌಕಾಪಡೆ ಸಿಬ್ಬಂದಿ ಸೇರಿ ಕುಟುಂಬದ ನಾಲ್ವರು ಶವವಾಗಿ ಪತ್ತೆ

by ಕವಿತಾ
August 16, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • ಅರ್ಷದ್ (6)
    ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್
    August 16, 2026 | 0
  • ಅರ್ಷದ್ (1)
    ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ
    August 16, 2026 | 0
  • ಖರ್ಗೆ (8)
    ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್
    August 15, 2026 | 0
  • ಖರ್ಗೆ (6)
    ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version