• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 25, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯುದ್ಧಕಾಂಡ ಸಿನಿಮಾ: ವ್ಯವಸ್ಥೆಯ ಮೇಲೆ ಪ್ರಶ್ನೆ ಎತ್ತುವ ಚಿತ್ರ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
April 19, 2025 - 5:21 pm
in ಸಿನಿಮಾ, ಸಿನಿಮಾ ವಿಮರ್ಶೆ
0 0
0
123 (39)

‘ಯುದ್ಧಕಾಂಡ’ ಒಂದು ಸೂಕ್ಷ್ಮ ವಿಷಯವಾದ ಹೆಣ್ಣು ಮಗುವಿನ ಮೇಲಿನ ಬಲಾತ್ಕಾರವನ್ನು ಕೇಂದ್ರವಾಗಿಟ್ಟುಕೊಂಡ ಕೋರ್ಟ್ ರೂಮ್ ಡ್ರಾಮಾ. ಬಲಾತ್ಕಾರದ ದೃಶ್ಯಗಳು ಸೂಕ್ಷ್ಮ ಮನಸ್ಸುಗಳಿಗೆ ಸ್ವಲ್ಪ ಕಠಿಣವೆನಿಸಬಹುದು. ಆದರೆ, ಬುದ್ಧಿವಂತಿಕೆ ಮತ್ತು ಭಾವನಾತ್ಮಕತೆಯ ಸಮ್ಮಿಶ್ರಣದಿಂದ ಈ ಚಿತ್ರವನ್ನು ಕಟ್ಟಲಾಗಿದೆ.

ಚಿತ್ರದ ಆರಂಭದಲ್ಲಿ ಒಬ್ಬ ಮಹತ್ವಾಕಾಂಕ್ಷಿ ವಕೀಲನ ಕತೆಯಂತೆ ತೋರುತ್ತದೆ. ಕೆಲವು ಕಾಲ ಅವನ ಸಾಹಸ, ಹೋರಾಟ, ಮತ್ತು ತಾಕಲಾಟದ ದೃಶ್ಯಗಳು ಕಾಣಿಸುತ್ತವೆ. ಸ್ವಲ್ಪ ಪ್ರೇಮಕಥೆಯೂ ಸೇರಿಕೊಂಡು, ನಂತರ ಚಿತ್ರದ ನಿಜವಾದ ಕತೆ ಆರಂಭವಾಗುತ್ತದೆ. ಹೆಣ್ಣು ಮಗುವಿನ ಮೇಲಿನ ಬಲಾತ್ಕಾರದ ಸೂಕ್ಷ್ಮ ವಿಷಯವನ್ನು ಚಿತ್ರಿಸಿದ್ದು, ನಂತರ ಕತೆ ಒಬ್ಬ ತಾಯಿಯ ಹೋರಾಟದ ಕಡೆಗೆ ತಿರುಗುತ್ತದೆ.

RelatedPosts

ಮೊದಲ ದಿನವೇ ಬಾಕ್ಸ್ ಆಫೀಸ್‌ ಕಲೆಕ್ಷನ್‌ನಲ್ಲಿ ದಾಖಲೆ ಬರೆದ ಪವನ್ ಕಲ್ಯಾಣ್‌ರ ‘ಹರಿ ಹರ ವೀರ ಮಲ್ಲು’

ಹೊಸಕೊಟೆಯಲ್ಲಿ ‘ಶಿಲ್ಪಾ ಶ್ರೀನಿವಾಸ್’ ಚಿತ್ರಕ್ಕೆ ಚಾಲನೆ

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯದ ಭರವಸೆ: ನಟ ದರ್ಶನ್ ಕೇಸ್ ಬಗ್ಗೆ ರಮ್ಯಾ ರಿಯಾಕ್ಷನ್‌

DCMಗೆ ಭಾರೀ ಮುಖಭಂಗ.. ವೀರಮಲ್ಲು ಅಟ್ಟರ್ ಫ್ಲಾಪ್

ADVERTISEMENT
ADVERTISEMENT

ದ್ವಿತೀಯಾರ್ಧ ಸಂಪೂರ್ಣವಾಗಿ ಕೋರ್ಟ್‌ರೂಮ್‌ನಲ್ಲಿ ನಡೆಯುವ ಹಾವು-ಏಣಿಯಾಟದಂತಿದೆ. ನಿರ್ದೇಶಕರು ಕತೆಯ ಗುರಿಯನ್ನು ಮೊದಲೇ ಸೂಚಿಸಿದರೂ, ಚಿತ್ರಕತೆಯ ಪ್ರಯಾಣ ಕುತೂಹಲಕರವಾಗಿದೆ. ಕೆಲವೆಡೆ ಸ್ವಲ್ಪ ಅನುಕೂಲಕರವೆನಿಸಿದರೂ, ಕೊನೆಯಲ್ಲಿ ವ್ಯವಸ್ಥೆಯ ಕುರಿತು ಸೂಕ್ಷ್ಮ ಪ್ರಶ್ನೆಗಳನ್ನು ಎತ್ತುವಲ್ಲಿ ಚಿತ್ರ ಯಶಸ್ವಿಯಾಗಿದೆ. ಚೊಚ್ಚಲ ಚಿತ್ರದಲ್ಲೇ ಇಂತಹ ಸವಾಲಿನ ಪ್ರಯತ್ನ ಮಾಡಿರುವ ನಿರ್ದೇಶಕ ಪವನ್ ಭಟ್ ಶ್ಲಾಘನೀಯರು.

ಅಂತ್ಯದಲ್ಲಿ ಸ್ವಲ್ಪ ಮೆಲೋಡ್ರಾಮಾಟಿಕ್ ಭಾವ ಇದ್ದರೂ, ಕೋರ್ಟ್ ಕಲಾಪಗಳು ಕುತೂಹಲಕಾರಿಯಾಗಿವೆ. ಅಜಯ್ ರಾವ್ ಉತ್ತಮ ಅಭಿನಯ ಮಾಡಿದ್ದಾರೆ. ಪ್ರಕಾಶ್ ಬೆಳವಾಡಿ ತಮ್ಮ ನಟನೆಯಿಂದ, “ಕನ್ನಡದಲ್ಲಿ ಇವರನ್ನು ಏಕೆ ಹೆಚ್ಚು ಬಳಸಿಕೊಳ್ಳುತ್ತಿಲ್ಲ?” ಎಂಬ ಪ್ರಶ್ನೆ ಹುಟ್ಟಿಸಿದ್ದಾರೆ. ಅರ್ಚನಾ ಜೋಯಿಸ್ ಮತ್ತು ರಾದ್ನಾ ಪ್ರೇಕ್ಷಕರ ಹೃದಯಕ್ಕೆ ಮುಟ್ಟುವಂತೆ ನಟಿಸಿದ್ದಾರೆ. ಕೆಲವು ಅನಗತ್ಯ ಅಂಶಗಳು ಮತ್ತು ಮೆಲೋಡ್ರಾಮಾಟಿಕ್ ದೃಶ್ಯಗಳನ್ನು ಬಿಟ್ಟರೆ, ಇದು ಒಂದು ಗಮನಾರ್ಹ ಕೋರ್ಟ್ ರೂಮ್ ಡ್ರಾಮಾ.

     

    ShareSendShareTweetShare
    ಸಾಬಣ್ಣ ಎಚ್. ನಂದಿಹಳ್ಳಿ

    ಸಾಬಣ್ಣ ಎಚ್. ನಂದಿಹಳ್ಳಿ

    ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

    Please login to join discussion

    ತಾಜಾ ಸುದ್ದಿ

    111 (40)

    ರಾಜ್ಯಾದ್ಯಂತ ಇಂದಿನಿಂದ 2ದಿನ ‘ಎಸ್ಕಾಂ’ ಆನ್‌ಲೈನ್ ಸೇವೆ ಸ್ಥಗಿತ

    by ಸಾಬಣ್ಣ ಎಚ್. ನಂದಿಹಳ್ಳಿ
    July 25, 2025 - 9:41 am
    0

    111 (39)

    ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ!

    by ಸಾಬಣ್ಣ ಎಚ್. ನಂದಿಹಳ್ಳಿ
    July 25, 2025 - 9:24 am
    0

    111 (38)

    ಮೊದಲ ದಿನವೇ ಬಾಕ್ಸ್ ಆಫೀಸ್‌ ಕಲೆಕ್ಷನ್‌ನಲ್ಲಿ ದಾಖಲೆ ಬರೆದ ಪವನ್ ಕಲ್ಯಾಣ್‌ರ ‘ಹರಿ ಹರ ವೀರ ಮಲ್ಲು’

    by ಸಾಬಣ್ಣ ಎಚ್. ನಂದಿಹಳ್ಳಿ
    July 25, 2025 - 8:39 am
    0

    111 (37)

    ಮೈಸೂರು ದಸರಾ 2025: ಜಂಬೂ ಸವಾರಿಗೆ 9 ಆನೆಗಳ ಆಯ್ಕೆ ಅಂತಿಮ!

    by ಸಾಬಣ್ಣ ಎಚ್. ನಂದಿಹಳ್ಳಿ
    July 25, 2025 - 8:28 am
    0

    ಸಂಬಂಧಿಸಿದ ಪೋಸ್ಟ್‌ಗಳು

    • 111 (38)
      ಮೊದಲ ದಿನವೇ ಬಾಕ್ಸ್ ಆಫೀಸ್‌ ಕಲೆಕ್ಷನ್‌ನಲ್ಲಿ ದಾಖಲೆ ಬರೆದ ಪವನ್ ಕಲ್ಯಾಣ್‌ರ ‘ಹರಿ ಹರ ವೀರ ಮಲ್ಲು’
      July 25, 2025 | 0
    • 21113 (4)
      ಹೊಸಕೊಟೆಯಲ್ಲಿ ‘ಶಿಲ್ಪಾ ಶ್ರೀನಿವಾಸ್’ ಚಿತ್ರಕ್ಕೆ ಚಾಲನೆ
      July 24, 2025 | 0
    • 21113 (2)
      ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯದ ಭರವಸೆ: ನಟ ದರ್ಶನ್ ಕೇಸ್ ಬಗ್ಗೆ ರಮ್ಯಾ ರಿಯಾಕ್ಷನ್‌
      July 24, 2025 | 0
    • 21113 (1)
      DCMಗೆ ಭಾರೀ ಮುಖಭಂಗ.. ವೀರಮಲ್ಲು ಅಟ್ಟರ್ ಫ್ಲಾಪ್
      July 24, 2025 | 0
    • 213 (11)
      ತೆರೆಯ ಮೇಲೆ ಮೋಡಿ ಮಾಡಲಿದೆ ತಂದೆ-ಮಗನ ಬಾಂಧವ್ಯದ “ಫಾದರ್ಸ್ ಡೇ”
      July 24, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
    • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version