• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೆಟ್ಟೇರಿತು ಸೂರಿ-ಯುವ ಸಿನಿಮಾ..ದೊಡ್ಮನೆ ಕುಡಿಗೆ ದುನಿಯಾ ವಿಜಯ್‌ ಪುತ್ರಿ ನಾಯಕಿ

ಅಕ್ಷಯ ತೃತೀಯಕ್ಕೆ ಸೂರಿ ಹೊಸ ಸಿನಿಮಾಗೆ ಚಾಲನೆ..ಯುವ-ರಿತನ್ಯಾ ಚಿತ್ರಕ್ಕೆ ಎಕ್ಕ ನಿರ್ಮಾಪಕರು ಸಾಥ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 30, 2025 - 3:10 pm
in ಸಿನಿಮಾ
0 0
0
Untitled design 2025 04 30t145938.930

ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರ ಪಿಆರ್‌ಕೆ, ಕಾರ್ತಿಕ್‌ ಗೌಡ ಹಾಗೂ ಯೋಗಿ ಜಿ ರಾಜ್‌ ಒಡೆತನದ ಕೆಆರ್‌ಜಿ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲ್ಮಂಸ್‌ ಬ್ಯಾನರ್‌ನಡಿ ಎಕ್ಕ ಸಿನಿಮಾ ಅದ್ಧೂರಿಯಾಗಿ ತಯಾರಾಗುತ್ತಿದೆ. ಈ ಚಿತ್ರ ಬಿಡುಗಡೆಗೂ ಮುನ್ನವೇ ಈ ಪ್ರೊಡಕ್ಷನ್ಸ್‌ ನಡಿ ಹೊಸ ಸಿನಿಮಾ ಘೋಷಣೆಯಾಗಿದೆ.

RelatedPosts

ಟಾಕ್ಸಿಕ್ v/s ಪೆದ್ದಿ ಅಖಾಡ..ಜೂನ್‌‌ಗೆ ಯಶ್-ಚರಣ್ ಪವಾಡ

ಚಿಯಾನ್ ವಿಕ್ರಮ್ ಪುತ್ರನ ತೆಕ್ಕೆಗೆ ಅಪ್ಪು ಹೀರೋಯಿನ್ ಅನು

ಮರಳಿ ಬಂದ ದರ್ಶನ್‌ ಮ್ಯಾನೇಜರ್ ಮಲ್ಲಿ..ಇಷ್ಟು ದಿನ ಇದ್ದಿದ್ದೆಲ್ಲಿ..?

‘KD’ಗೂ ಸೆನ್ಸಾರ್ ಸಂಕಷ್ಟ..KVN ಸಂಸ್ಥೆ ಟಾರ್ಗೆಟ್ ಏಕೆ..?

ADVERTISEMENT
ADVERTISEMENT

ಬಹಳ ದಿನಗಳಿಂದ ಕೇಳಿ ಬರ್ತಿದ್ದ ಯುವರಾಜ್‌ಕುಮಾರ್‌ ಹಾಗೂ ಸುಕ್ಕ ಸೂರಿ ಸಿನಿಮಾಗೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ಅಕ್ಷಯ ತೃತೀಯದಿನವಾದ ಇಂದು ಬೆಂಗಳೂರಿನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ನೆರವೇರಿದೆ. ಸ್ಯಾಂಡಲ್‌ವುಡ್‌ ಸಲಗ ದುನಿಯಾ ವಿಜಯ್‌ಕುಮಾರ್‌ ಕ್ಲ್ಯಾಪ್‌ ಮಾಡಿದ್ದು, ಅಪ್ಪು ಅವರ ಮಗಳು ಧೃತಿ ಪುನೀತ್ ರಾಜ್ಕುಮಾರ್ ಕ್ಯಾಮೆರಾ ಚಾಲನೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಯುವ ಫ್ಯಾಮಿಲಿ, ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ಕಾರ್ತಿಕ್‌ ಗೌಡ, ಯೋಗಿ ಜಿ ರಾಜ್‌, ನಿರ್ದೇಶಕ ಸೂರಿ ಸೇರಿದಂತೆ ಇಡೀ ಚಿತ್ರತಂಡ ಉಪಸ್ಥಿತರಿದ್ದರು.

ಸುಕ್ಕ ಸೂರಿ ರಾ ಸ್ಟೈಲ್‌ ಮೇಕಿಂಗ್‌ಗೆ ಫೇಮಸ್..ಹೀಗಾಗಿ ಯುವ ಅವರ ಗರಡಿಯಲ್ಲಿ ಯಾವ ರೀತಿ ಕಾಣಿಸಲಿದ್ದಾರೆ ಎಂಬ ಕುತೂಹಲವಿದೆ. ಇನ್ನೂ ದುನಿಯಾ ವಿಜಯ್‌ ಮೊದಲ ಪುತ್ರಿ ರಿತನ್ಯಾ ವಿಜಯ್‌ ಕುಮಾರ್‌ ಈ ಚಿತ್ರದ ನಾಯಕಿ. ಈಗಾಗಲೇ ಅಪ್ಪನ ಜೊತೆ ಲ್ಯಾಂಡ್‌ ಲಾರ್ಡ್‌ ಸಿನಿಮಾ ಮೂಲಕ ಇಂಡಸ್ಟ್ರೀಗೆ ಬಲಗಾಲಿಟ್ಟಿರುವ ರಿತನ್ಯಾಗೆ ಇದು ಎರಡನೇ ಸಿನಿಮಾವಾದರೆ, ಯುವರಾಜ್‌ ಕುಮಾರ್ ಗೆ ಇದು ಮೂರನೇ ಚಿತ್ರ..

ಸೂರಿ ಗರಡಿಯಲ್ಲಿ ಖಾಯಂ ಆಗಿ ಕೆಲಸ ಮಾಡುವ ದೀಪು ಎಸ್‌ ಕುಮಾರ್‌ ಸಂಕಲನ, ಚರಣ್‌ ರಾಜ್‌ ಸಂಗೀತ ನಿರ್ದೇಶನ, ಸಂತೋಷ್‌ ಕಲಾ ನಿರ್ದೇಶನ, ಶೇಖರ್‌ ಕ್ಯಾಮೆರಾ ವರ್ಕ್‌ ಈ ಚಿತ್ರಕ್ಕೆ ಇರಲಿದೆ. ಮೇ ತಿಂಗಳಾತ್ಯಂತಕ್ಕೆ ಚಿತ್ರತಂಡ ಶೂಟಿಂಗ್‌ ಅಖಾಡಕ್ಕೆ ಇಳಿಯಲಿದೆ. ಪ್ರತಿಷ್ಠಿತ ಮೂರು ನಿರ್ಮಾಣ ಸಂಸ್ಥೆಯಡಿ ಬರ್ತಿರುವ ಸಿನಿಮಾ ಬಹಳ ದೊಡ್ಡಮಟ್ಟದಲ್ಲಿ ತಯಾರಗಲಿದೆ.

ಜೂನ್‌ಗೆ ಎಕ್ಕ

ಪಿಆರ್‌ಕೆ-ಕೆಆರ್‌ಜಿ-ಜಯಣ್ಣ ಫಿಲ್ಮಂ ಬ್ಯಾನರ್‌ನಡಿ ಬರ್ತಿರುವ ಯುವರಾಜ್‌ ಕುಮಾರ್‌ ನಾಯಕನಾಗಿ ಹಾಗೂ ರೋಹಿತ್‌ ಪದಕಿ ನಿರ್ದೇಶನದ ಎಕ್ಕ ಸಿನಿಮಾ ಜೂನ್‌ ತಿಂಗಳಲ್ಲಿ ತೆರೆಗೆ ಬರಲಿದೆ. ಸದ್ಯ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈಗಾಗಲೇ ರಿಲೀಸ್‌ ಆಗಿರುವ ಟೀಸರ್‌ ಹಾಗೂ ಟೈಟಲ್‌ ಟ್ರ್ಯಾಕ್‌ ದೊಡ್ಡ ಮಟ್ಟದ ಹಿಟ್‌ ಕಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (85)

ಟಾಕ್ಸಿಕ್ v/s ಪೆದ್ದಿ ಅಖಾಡ..ಜೂನ್‌‌ಗೆ ಯಶ್-ಚರಣ್ ಪವಾಡ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2026 - 2:35 pm
0

BeFunky collage (84)

ಚಿಯಾನ್ ವಿಕ್ರಮ್ ಪುತ್ರನ ತೆಕ್ಕೆಗೆ ಅಪ್ಪು ಹೀರೋಯಿನ್ ಅನು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2026 - 2:01 pm
0

BeFunky collage (83)

ಸೆನ್ಸೆಕ್ಸ್ 1,400 ಅಂಕ ಏರಿಕೆ! ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ. ಲಾಭ

by ಶ್ರೀದೇವಿ ಬಿ. ವೈ
April 15, 2026 - 1:45 pm
0

BeFunky collage (82)

ಹರ್ಮುಜ್ ಜಲಸಂದಿ ಬಳಿಕ ಮಲಕ್ಕಾ ಜಲಸಂದಿ ಮೇಲೆ ಅಮೆರಿಕ ಕಣ್ಣು

by ಶ್ರೀದೇವಿ ಬಿ. ವೈ
April 15, 2026 - 1:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (85)
    ಟಾಕ್ಸಿಕ್ v/s ಪೆದ್ದಿ ಅಖಾಡ..ಜೂನ್‌‌ಗೆ ಯಶ್-ಚರಣ್ ಪವಾಡ
    April 15, 2026 | 0
  • BeFunky collage (84)
    ಚಿಯಾನ್ ವಿಕ್ರಮ್ ಪುತ್ರನ ತೆಕ್ಕೆಗೆ ಅಪ್ಪು ಹೀರೋಯಿನ್ ಅನು
    April 15, 2026 | 0
  • Malli karjun
    ಮರಳಿ ಬಂದ ದರ್ಶನ್‌ ಮ್ಯಾನೇಜರ್ ಮಲ್ಲಿ..ಇಷ್ಟು ದಿನ ಇದ್ದಿದ್ದೆಲ್ಲಿ..?
    April 14, 2026 | 0
  • Untitled design 2026 04 14T145512.168
    ‘KD’ಗೂ ಸೆನ್ಸಾರ್ ಸಂಕಷ್ಟ..KVN ಸಂಸ್ಥೆ ಟಾರ್ಗೆಟ್ ಏಕೆ..?
    April 14, 2026 | 0
  • Untitled design 2026 04 14T141047.242
    ಲಾಸ್ ವೇಗಾಸ್‌‌‌ ಸಿನಿಮಾಕಾನ್‌‌ನಲ್ಲಿ ನಮ್ಮ ಕನ್ನಡಿಗ ಯಶ್
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version