• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಒಡಹುಟ್ಟಿದವರ ಬಂಧ ಬೆಸೆಯಲು ಬರುತ್ತಿದೆ ‘ಆದಿ-ಲಕ್ಷ್ಮಿ’ಯ ಪುರಾಣ

ಇದೇ ಡಿಸೆಂಬರ್ 8 ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ

admin by admin
December 5, 2025 - 3:27 pm
in ಕಿರುತೆರೆ, ಸಿನಿಮಾ
0 0
0
Untitled design

ಸದಾ ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸಿ ನಂ.1 ಸ್ಥಾನ ಪಡೆದಿರುವ ಜೀ ಕನ್ನಡ 2025ನ್ನು ವರ್ಷದ ಕೊನೆಗೆ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡುತ್ತಿದೆ. ವಿಭಿನ್ನ ದಿಕ್ಕಿನಲ್ಲಿ ಸಾಗುವ ಇಬ್ಬರ ಪ್ರಯಾಣ ‘ಆದಿ ಲಕ್ಷ್ಮಿ ಪುರಾಣ’ ಇದೇ ಡಿಸೆಂಬರ್ 8 ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ.

ಕಿರುತೆರೆಯಲ್ಲಿ ಸದ್ದು ಮಾಡಲು ಸಿದ್ದವಾಗಿರುವ ‘ಆದಿಲಕ್ಷ್ಮೀ ಪುರಾಣ’ ಸಂಪ್ರದಾಯ ಮತ್ತು ಆಧುನಿಕತೆಯ ಮಧ್ಯೆ ನಿರ್ಮಾಣವಾದ ಕಥೆಯಾಗಿದೆ. ಹಳ್ಳಿ ಹುಡುಗಿ ಲಕ್ಷಿ, ಸಿಟಿ ಹುಡುಗ ಆದಿ ನಡುವಿನ ಕಥೆಯನ್ನು ಪ್ರೇಕ್ಷಕರ ಮುಂದಿಡಲಿದೆ. ಮೊದಲ ಭೇಟಿಯಲ್ಲೇ ಆದಿಯಿಂದ ತಿರಸ್ಕರಿಸಲ್ಪಟ್ಟ ಲಕ್ಷ್ಮಿ ಪುನಃ ಆತನ ಜಗತ್ತಿಗೆ ಮರಳಿ ಬರುತ್ತಾಳೆ. ಆದಿಯ ಪ್ರೀತಿ ಪಡೆಯಲು ಪರದಾಡುವ ಲಕ್ಷ್ಮಿ ಆತನ ತಾತ ಧರ್ಮರಾಜ್ ಅವರು ನೀಡುವ ಕಠಿಣ ಸವಾಲುಗಳನ್ನು ಎದುರಿಸುತ್ತಾಳೆ. ಮನೆ, ಕಾಲೇಜು ಇವೆರಡರನ್ನು ಲಕ್ಷ್ಮಿ ಹೇಗೆ ಸರಿದೂಗಿಸಿಕೊಂಡು ಹೋಗುತ್ತಾಳೆ ಎಂಬುದು ಈ ಕಥೆಯ ಮುಖ್ಯ ಸಾರಾಂಶ.

RelatedPosts

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ADVERTISEMENT
ADVERTISEMENT

ಈ ಧಾರಾವಾಹಿಯ ಕಥೆಯನ್ನು ಮತ್ತಷ್ಟು ಜೀವಂತಗೊಳಿಸೋದು ಅದ್ಭುತವಾದ ತಾರಾಬಳಗ. ರಜನೀಶ್ ಮತ್ತು ಆಶಾ ಅಯ್ನರ್ ಆದಿ ಮತ್ತು ಲಕ್ಷ್ಮಿ ಪಾತ್ರ ನಿರ್ವಹಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಧಾರಾವಾಹಿಯಲ್ಲಿ ಸಂಜೀವ ಅನ್ನುವ ಒಬ್ಬ ಸಾಧಾರಣ ಹಳ್ಳಿ ಟೀಚರ್ ಮತ್ತು ಅಮೃತ, ಸಿಟಿ ಹುಡುಗಿ PHD ಆಕಾಂಕ್ಷಿ, ಇವರಿಬ್ಬರು ಮದುವೆ ಆದ್ಮೇಲೆ ಇವರಿಬ್ಬರ ಬದುಕು ಹೇಗೆ ಬದಲಾಗುತ್ತೆ ಅನ್ನೋ ಕಥೆಯು ಕಾಣಸಿಗಲಿದೆ. ಇನ್ನು ಈ ಧಾರಾವಾಹಿಯಲ್ಲಿ ಮಂಜುನಾಥ ಹೆಗ್ಡೆ, ಅಶೋಕ್ ಶರ್ಮಾ, ರಕ್ಷಿತಾ, ಸುಷ್ಮಾ ನಾಣಯ್ಯ, ಮಾಲತಿ ಸರ್ದೇಶಪಾಂಡೆ, ಕೈಲಾಶ್, ಜ್ಯೋತಿ, ಸವಿತಾ ಕೃಷ್ಣಮೂರ್ತಿ ಮತ್ತು ಭಾಗ್ಯಶ್ರೀ ರಾವ್ ಅಂತಹ ಹೆಸರಾಂತ ಕಲಾವಿದರು ಪಾತ್ರ ನಿರ್ವಹಿಸುತ್ತಿದ್ದಾರೆ. ಒಟ್ಟಿನಲ್ಲಿ ಅದ್ಬುತ ನಟನೆ, ಅತ್ಯುತ್ತಮ ತಾರಾಬಳಗ, ವಿಭಿನ್ನ ಕಥೆಯೇ ಆದಿಲಕ್ಷ್ಮಿ ಪುರಾಣದ ಪ್ಲಸ್ ಪಾಯಿಂಟ್.

‘ಆದಿಲಕ್ಷ್ಮಿ ಪುರಾಣ’ ಕೇವಲ ಸಾಧಾರಣ ಕಥೆಯಾಗಿರದೆ, ನಿಜ ಜೀವನಕ್ಕೆ ಹತ್ತಿರವಾಗಿದ್ದು ಬಹಳ ವಿಭಿನ್ನವಾಗಿದೆ. ಈ ಧಾರಾವಾಹಿಯ ಕಥೆಯ ನೈಜ್ಯತೆ, ಉತ್ತಮ ತಾರಾಬಳಗ ಮತ್ತು ನಿರ್ದೇಶನ, ಅದ್ಭುತ ಸ್ಥಳಗಳು, ಕಲಾತ್ಮಕವಾಗಿ ವಿನ್ಯಾಸಗೊಳಿಸಿದ ಸೆಟ್‌ಗಳು ವೀಕ್ಷಕರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವೀ ಆಗಲಿದೆ. ಅಷ್ಟೇ ಅಲ್ಲದೇ ವಿರುದ್ಧ ದಿಕ್ಕಿನಲ್ಲಿ ಪ್ರಯಾಣಿಸುವವರು ಒಂದಾದರೆ ಏನಾಗಲಿದೆ ಎಂಬುದಕ್ಕೆ ಉತ್ತರ ಮುಂದಿನ ದಿನಗಳಲ್ಲಿ ಸಿಗಲಿದೆ.

ಇನ್ನು ಇಷ್ಟು ದಿನ ರಾತ್ರಿ 9 ಗಂಟೆಗೆ ಪ್ರಸಾರ ಆಗುತ್ತಿದ್ದ ಜನಪ್ರಿಯ ಧಾರಾವಾಹಿ ಶ್ರೀ ರಾಘವೇಂದ್ರ ಮಹಾತ್ಮೆ ಈ ವಾರದಿಂದ ಪ್ರತಿ ಶನಿವಾರ ಮತ್ತು ಭಾನುವಾರ ಸಂಬಜೆ 6 ಗಂಟೆಯಿಂದ 7 ಗಂಟೆಯ ವರೆಗೆ ಪ್ರಸಾರ ಆಗಲಿದೆ.

ವೀಕ್ಷಿಸಿ ‘ಆದಿ ಲಕ್ಷ್ಮೀ ಪುರಾಣ’ ಇದೇ ಡಿಸೆಂಬರ್ 8 ರಿಂದ, ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:00 ಗಂಟೆಗೆ ಮತ್ತು ‘ಶ್ರೀ ರಾಘವೇಂದ್ರ ಮಹಾತ್ಮೆ’ ಪ್ರತಿ ಶನಿವಾರ ಮತ್ತು ಭಾನುವಾರ ಸಂಜೆ 6:00 ಗಂಟೆಗೆ ನಿಮ್ಮ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (12)

ನಾಗಾಲ್ಯಾಂಡ್‌ನಲ್ಲಿ ಭೂಕುಸಿತ: 8 ಮಂದಿ ಸಾ*ವು, ನಾಲ್ವರ ಶವ ಪತ್ತೆ

by ಶಾಲಿನಿ ಕೆ. ಡಿ
July 19, 2026 - 8:43 pm
0

ಮೇಘಸ್ಫೋಟ (11)

IND vs ENG 3rd ODI: ಭಾರತಕ್ಕೆ ದಾಖಲೆಯ ಗುರಿ ನೀಡಿದ ಇಂಗ್ಲೆಂಡ್

by ಶಾಲಿನಿ ಕೆ. ಡಿ
July 19, 2026 - 8:27 pm
0

ಮೇಘಸ್ಫೋಟ (10)

ಚೆನ್ನಮ್ಮ ಅಂತ್ಯಕ್ರಿಯೆಗೆ ಸ್ಥಳ ನಿಗದಿ: 2,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ

by ಶಾಲಿನಿ ಕೆ. ಡಿ
July 19, 2026 - 7:59 pm
0

ಮೇಘಸ್ಫೋಟ (8)

ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
July 19, 2026 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version