• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಜೀ ಕನ್ನಡದಲ್ಲಿ ಡಬಲ್ ಧಮಾಕಾ-ನೋಡಲು ಮರೆಯದಿರಿ ಮಹಾನಟಿ ಸೀಸನ್ 2 ಮತ್ತು ಕರ್ಣ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 13, 2025 - 3:57 pm
in ಕಿರುತೆರೆ, ಸಿನಿಮಾ
0 0
0
Web 2025 06 13t155259.585

ಕನ್ನಡದಲ್ಲಿ ಅತಿಹೆಚ್ಚು ಪ್ರೀತಿಸಲ್ಪಡುವ ಮನರಂಜನಾ ಚಾನೆಲ್ ಅಂದರೆ ಅದು ಜೀ ಕನ್ನಡ. ಭಾವನಾತ್ಮಕ ಫಿಕ್ಷನ್ ಧಾರಾವಾಹಿಗಳು ಹಾಗೂ ಸೂಪರ್ ರಿಯಾಲಿಟಿ ಶೋಗಳ ಮೂಲಕ ಮುಂಚೂಣಿಯಲ್ಲಿರುವ ಜೀ ಕನ್ನಡ ಈಗ ಎರಡು ವಿಶಿಷ್ಟ ಶೋಗಳನ್ನು ಪ್ರಾರಂಭಿಸುತ್ತಿದೆ. ಜೂನ್ 14ರಂದು ರಾತ್ರಿ 7:30ಕ್ಕೆ ‘ಮಹಾನಟಿ ಸೀಸನ್ 2’ ಹಾಗೂ ಜೂನ್ 16 ರಿಂದ ಪ್ರತಿದಿನ ರಾತ್ರಿ 8ಕ್ಕೆ ಹೊಸ ಧಾರಾವಾಹಿ ‘ಕರ್ಣ ಪ್ರಸಾರವಾಗಲಿದೆ ಕರ್ಣ ತ್ಯಾಗ ಪ್ರೀತಿ ಮತ್ತು ಭಾವನೆಗಳಿಗೆ ಒತ್ತು ಕೊಟ್ಟರೆ ಮಹಾನಟಿ ಸೀಸನ್ 2 ಮಹಾನಟಿ ಕನಸು, ಫೇಮ್ ಬಗ್ಗೆ ಆಗಿದೆ.

ಮಹಾನಟಿ ಸೀಸನ್ 1 ರ ಯಶಸ್ಸಿನ ನಂತರ ಈಗ ‘ಮಹಾನಟಿ ಸೀಸನ್ 2′ ನಿಮ್ಮನ್ನು ಮನರಂಜಿಸಲು ಸಜ್ಜಾಗಿದೆ . ಮೊದಲ ಆವೃತ್ತಿಯ ವಿಜೇತೆ ಪ್ರಿಯಾಂಕಾ, ಸ್ಯಾಂಡಲ್‌‌‌‌‌ವುಡ್‌‌‌‌‌ನ ನಿರ್ದೇಶಕ ತರುಣ್ ಸುಧೀರ್ ಅವರ ಚಿತ್ರದಲ್ಲಿ ನಾಯಕಿಯಾಗಿ ನಟಿಯಾಗಿ ನಟಿಸುತ್ತಿರುವುದು ಈ ಶೋನ ಯಶಸ್ಸಿಗೆ ಒಂದು ಉತ್ತಮ ಉದಾಹರಣೆ. ಈಗ, ಜೂನ್ 14ರಂದು ರಾತ್ರಿ 7:30ಕ್ಕೆ ಪ್ರಾರಂಭವಾಗಲಿರುವ ಮಹಾನಟಿ ಸೀಸನ್ 2 ನಲ್ಲಿ 18-25 ವಯಸ್ಸಿನ 12 ಪ್ರತಿಭಾವಂತ ಯುವತಿಯರು ಭಾಗವಹಿಸಲಿದ್ದಾರೆ. ಇನ್ನು 18 ವಾರಗಳ ಕಾಲ ಇವರಿಗೆ ರಂಗಭೂಮಿ ಕಲಾವಿದರು, ತಾಂತ್ರಿಕ ತಜ್ಞರಿಂದ ತರಬೇತಿ ಸಿಗಲಿದೆ.

RelatedPosts

ನಾಮಪತ್ರ ಸಲ್ಲಿಸಿದ ದಳಪತಿ ವಿಜಯ್: ನಟ ವಿಜಯ್ ಒಟ್ಟು ಆಸ್ತಿ ಎಷ್ಟು ಗೊತ್ತಾ ?

ದಳಪತಿ ಕಾರ್ ಡ್ರೈವರ್ ಮಗನಿಗೆ ಟಿಕೆಟ್..ವಿಜಯ್‌‌‌ ರಿಯಲ್ ಹೀರೋ

ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!

ರಕ್ಷಿತ್‌‌ ಕೂಡ ಅನ್‌‌ಫಾಲೋ.. ರಿಷಬ್ ಶೆಟ್ಟಿ ಹೊಸ ಲೆಕ್ಕಾಚಾರ

ADVERTISEMENT
ADVERTISEMENT

Mahanati a5 01

ನಿಶ್ವಿಕಾ ನಾಯ್ಡು, ಪ್ರೇಮಾ ಹಾಗೂ ನಿರ್ದೇಶಕ ತರುಣ್ ಸುಧೀರ್ ಅವರು ಈ ಶೋನ ತೀರ್ಪುಗಾರರಾಗಿದ್ದು ಎವರ್ಗ್ರೀನ್ ನಟ ರಮೇಶ್ ಅರವಿಂದ್ ಅವರು ಮಾಸ್ಟರ್ ಮೈಂಡ್ ಆಗಿ ಇವರಿಗೆ ಮಾರ್ಗದರ್ಶನ ನೀಡಲಿದ್ದಾರೆ. ಕನ್ನಡದ ಅಚ್ಚುಮೆಚ್ಚಿನ ನಿರೂಪಕಿ ಈ ಶೋನ ನಿರೂಪಣಾ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಇನ್ನು ಕನಸುಗಳು ಹೇಗೆ ನನಸಾಗುತ್ತೆ ಅನ್ನೋದಕ್ಕೆ ಮಹಾನಟಿ ರಿಯಾಲಿಟಿ ಶೋ ಒಂದು ಉತ್ತಮ ಉದಾಹರಣೆ.

View this post on Instagram

 

A post shared by Zee Kannada (@zeekannada)


ಪ್ರತಿಷ್ಠಿತ ಕುಟುಂಬದ ರಾಮಕೃಷ್ಣ ವಸಿಷ್ಠ ಅನಾಥವಾಗಿ ಬಿದ್ದಿದ್ದ, ಕಸದಬುಟ್ಟಿಯಿಂದ ರಕ್ಷಿಸಿದ ಮಗುವೇ ‘ಕರ್ಣ’. ತಾತನಿಗೆ ಕೊಟ್ಟ ಮಾತಿನಂತೆ ದೊಡ್ಡವನಾದ ಮೇಲೆ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞನಾಗಿ ತಾತ ಕಟ್ಟಿಸಿದ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಾನೆ. ಜನಪ್ರಿಯ ಸ್ತ್ರೀರೋಗ ತಜ್ಞ ಆಗಿರುವ ಈತ ಬಡವರಿಗಾಗಿ ತೋರಿಸುವ ಕಾಳಜಿ, ವೃತ್ತಿಪರ ನಿಷ್ಠೆ ಎಲ್ಲರಿಗೂ ಮಾದರಿಯಾಗಲಿದೆ.

Karna a5 01

ಇದು ‘ಕರ್ಣ’ ಕಥೆಯ ಮುಖ್ಯ ಹಂದರವಾಗಿದ್ದು ಜನರ ಮನಗೆಲ್ಲೋದರಲ್ಲಿ ಎರಡನೇ ಮಾತಿಲ್ಲ. ಕಿರುತೆರೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ನಟ ಕಿರಣ್ ರಾಜ್ ಕರ್ಣನಾಗಿ ಈ ಧಾರಾವಾಹಿಯ ಮೂಲಕ ಮತ್ತೆ ವೀಕ್ಷಕರ ಮುಂದೆ ಕಾಣಿಸಿಕೊಳ್ಳಲಿದ್ದಾರೆ. ಪ್ರೋಮೊ ಹಾಗೂ ವಿಶೇಷ ಗೀತೆಯಲ್ಲಿ ಭವ್ಯ ಗೌಡ ಹಾಗು ಕಿರಣ್ ರಾಜ್ ಅವರ ಜೋಡಿ ಪ್ರೇಕ್ಷಕರ ಮನ ಗೆದ್ದಿದೆ.

View this post on Instagram

 

A post shared by Zee Kannada (@zeekannada)


ಜೊತೆಗೆ ನಮ್ರತಾ ಗೌಡ ಕೂಡ ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಚಂದನವನದ ಹಿರಿಯ ಕಲಾವಿದರಾದ ನಾಗಭರಣ, ಅಶೋಕ್ ಮತ್ತು ಮಹಾಲಕ್ಷ್ಮಿ ವಸಿಷ್ಠ ಈ ಧಾರಾವಾಹಿಯಲ್ಲಿ ವಿಭಿನ್ನ ಪಾತ್ರದ ಮೂಲಕ ವೀಕ್ಷಕರಿಗೆ ಮತ್ತಷ್ಟು ಮನರಂಜನೆಯನ್ನು ನೀಡಲಿದ್ದಾರೆ.
ಮಹಾನಟಿ ಸೀಸನ್ 2 ಇದೇ ಜೂನ್ 14 ರಿಂದ ಮತ್ತು ಕರ್ಣ ಜೂನ್ 16 ರಿಂದ ರಾತ್ರಿ 8 ಗಂಟೆಗೆ ನಿಮ್ಮ ಜೀ ಕನ್ನಡದಲ್ಲಿ. ನೋಡಲು ಮರೆಯದಿರಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (7)

ಚಿನ್ನ-ಬೆಳ್ಳಿ ದರ ಮತ್ತೆ ಏರಿಕೆ: ಒಂದೇ ದಿನ ₹3,700 ಹೆಚ್ಚಳ!

by ಶ್ರೀದೇವಿ ಬಿ. ವೈ
March 31, 2026 - 10:22 am
0

BeFunky collage (5)

ಇಸ್ಫಹಾನ್‌ನಲ್ಲಿ ಭಾರಿ ಸ್ಫೋಟ: ಅಮೆರಿಕ-ಇಸ್ರೇಲ್ ಜಂಟಿ ದಾಳಿ, ವಿಡಿಯೋ ಹಂಚಿಕೊಂಡ ಟ್ರಂಪ್

by ಶ್ರೀದೇವಿ ಬಿ. ವೈ
March 31, 2026 - 9:57 am
0

BeFunky collage (4)

ಬೆಂಗಳೂರಿನಲ್ಲಿ ದಂಪತಿ ಆತ್ಮಹತ್ಯೆ: ಗಂಡ ನೇಣು, ಪತ್ನಿ 17ನೇ ಮಹಡಿಯಿಂದ ಜಿಗಿದು ದುರಂತ ಸಾವು!

by ಶ್ರೀದೇವಿ ಬಿ. ವೈ
March 31, 2026 - 9:44 am
0

BeFunky collage (3)

ಅರಬ್ ದೇಶಗಳಿಗೆ ಟ್ರಂಪ್ ಮೋಸ: ಇರಾನ್ ಯುದ್ಧದ ಮಧ್ಯೆ ಭಯಾನಕ ಪ್ಲಾನ್‌ ಮಾಡ್ತಿದೆ ಅಮೆರಿಕಾ

by ಶ್ರೀದೇವಿ ಬಿ. ವೈ
March 31, 2026 - 9:26 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T184454.735
    ಮಾರ್ಚ್ 25 ರಿಂದ ಹೊಸ ರೂಪದಲ್ಲಿ ʼಸುವರ್ಣ ಗೃಹಮಂತ್ರಿʼಸೀಸನ್-3
    March 23, 2026 | 0
  • ಸುವರ್ಣ ಸಖಿ
    ಮಹಿಳಾ ಆಟೋ ಡ್ರೈವರ್ಸ್ ನ “ಸುವರ್ಣ ಸಖಿ”ಯನ್ನಾಗಿ ಗೌರವಿಸಿ ಸಮಾಜಕ್ಕೆ ಮಾದರಿಯಾದ ಸ್ಟಾರ್ ಸುವರ್ಣ..!
    March 7, 2026 | 0
  • Untitled design (76)
    ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!
    March 6, 2026 | 0
  • ಅಮ್ಮ-ಮಗಳ ಭಾವುಕ ಪಯಣದ ಹೊಸ ಧಾರಾವಾಹಿ 'ರಾಣಿ'
    ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ
    March 5, 2026 | 0
  • ಕೃಷ್ಣ ರುಕ್ಕು ಧಾರಾವಾಹಿ
    ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು? ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version