• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರು ಹೊರವಲಯದಲ್ಲಿ 8ನೇ ತರಗತಿಯ ಬಾಲಕಿ ಮೇಲೆ ಅತ್ಯಾಚಾರ!

ಬಿಹಾರ ಮೂಲದ ಆರೋಪಿ ಪರಾರಿಯಾಗಿದ್ದವನ ಬಂಧನ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 5, 2025 - 6:22 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 05t181037.207

ವರದಿ: ಮೂರ್ತಿ.ಬಿ ನೆಲಮಂಗಲ

ಇತ್ತೀಚೆಗೆ ಬೆಂಗಳೂರಿನ ಹೊರವಲಯದಲ್ಲಿ ನಡೆದ ಹೃದಯವಿದ್ರಾವಕ ಘಟನೆ. ಮತ್ತೊಮ್ಮೆ ಸಮಾಜದಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಗಂಭೀರ ಚಿಂತನೆಗೆ ಕಾರಣವಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ, ಮನೆಗೆ ಪೋಷಕರು ಇಲ್ಲದ ವೇಳೆಯನ್ನು ಬಳಸಿಕೊಂಡು, 8ನೇ ತರಗತಿಯಲ್ಲಿ ಓದುತ್ತಿದ್ದ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.

RelatedPosts

ಸಾಲು ಮರದ ತಿಮ್ಮಕ್ಕ ವಿಧಿವಶ: 10 ಸಾವಿರ ಮರಗಳ ತಾಯಿ ಇನ್ನಿಲ್ಲ..

2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಜಾರಿಗೊಳಿಸಿದ ರಾಜ್ಯ ಸರ್ಕಾರ

ಬಾಗಲಕೋಟೆಯಲ್ಲಿ ಭುಗಿಲೆದ್ದ ಕಬ್ಬು ಹೋರಾಟ: ಹೊತ್ತಿಉರಿದ 30 ಟ್ರ್ಯಾಕ್ಟರ್‌

ವಿಧಾನಮಂಡಲದ ಚಳಿಗಾಲ ಅಧಿವೇಶಕ್ಕೆ ಮುಹೂರ್ತ ಫಿಕ್ಸ್‌..!

ADVERTISEMENT
ADVERTISEMENT

ಆರೋಪಿಯನ್ನು ಸುಹೀಲ್ (30) ಎಂದು ಗುರುತಿಸಲಾಗಿದೆ. ಈತ ಬಿಹಾರ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ಬಾಡಿಗೆಗೆ ವಾಸವಾಗಿದ್ದ. ತನ್ನ ಆಸೆಯ ತಣಿಸಲು ಪುಟ್ಟ ಬಾಲಕಿಯನ್ನು ನಿಗ್ರಹಿಸುವ ಹೀನ ಕೃತ್ಯವೆಸಗಿದ್ದಾನೆ ಎಂಬ ಆರೋಪ ಇದೆ.

ಬಾಲಕಿ ವಾಂತಿ ಮತ್ತು ಸುಸ್ತು ಎನ್ನುವ ಕಾರಣದಿಂದ ಪೋಷಕರು ಆಕೆಯನ್ನು ಹೆಸರಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಗೆ ಕರೆದೊಯ್ಯುತ್ತಾರೆ. ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ಶಾಕ್ ಆಗುವ ವಿಚಾರವನ್ನು ಬಹಿರಂಗಪಡಿಸಿದರು. ಬಾಲಕಿ ಈಗಾಗಲೇ 6 ವಾರಗಳ ಗರ್ಭಿಣಿಯಾಗಿದ್ದಾಳೆ.ಆರೋಪಿ ಬಳಿಕ ವಾರದ ಹಿಂದೆಯಷ್ಟೇ ಸುಹೀಲ್ ತನ್ನ ಮನೆ ಖಾಲಿ ಮಾಡಿ ಪರಾರಿಯಾಗಿದ್ದಾನೆ. ಈತ ಇದೀಗ ತನ್ನ ಮೂಲ ರಾಜ್ಯ ಬಿಹಾರದಲ್ಲಿ ತಲೆಮರೆಸಿಕೊಂಡಿದ್ದ ಸುಹೀಲ್ ಬಂಧನವಾಗಿದೆ.

ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣವನ್ನು ಪೋಕ್ಸೋ ಕಾಯ್ದೆಯ 4 ಮತ್ತು 8ನೇ ಕಲಂಗಳು, ಮತ್ತು ಭಾರತೀಯ ನ್ಯಾಯ ಸಂಹಿತೆಯ (BNS) 64(B) ಅಡಿಯಲ್ಲಿ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಈ ರೀತಿಯ ದುಷ್ಕರ್ಮಿಗಳನ್ನು ತಡೆಗಟ್ಟುವುದು ಕೇವಲ ಪೊಲೀಸರ ಕೆಲಸವಲ್ಲ. ಪೋಷಕರು, ಶಿಕ್ಷಕರು ಹಾಗೂ ಸ್ಥಳೀಯರು ಎಲ್ಲಾ ಮಕ್ಕಳ ಮೇಲೆ ಗಮನವಿಟ್ಟು, ಯಾವುದೇ ಅನುಮಾನಾಸ್ಪದ ವ್ಯಕ್ತಿಗಳನ್ನು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು.

ಈ ಘಟನೆ ನಾವೆಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ.ಮಕ್ಕಳ ಭದ್ರತೆ ನಮ್ಮ ಮೊದಲ ಆದ್ಯತೆ ಆಗಬೇಕು.
ತದ್ವಾರೆ, ಮಕ್ಕಳಿಗೆ ಭದ್ರ ಮತ್ತು ಸುರಕ್ಷಿತ ಪರಿಸರ ನಿರ್ಮಿಸುವತ್ತ ನಾವು ಹೆಜ್ಜೆ ಹಾಕಬೇಕು.

| Reported by: ಮೂರ್ತಿ.ಬಿ ನೆಲಮಂಗಲ
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (67)

ತಿಮ್ಮಕ್ಕ ಅಂತ್ಯಕ್ರಿಯೆಗೆ ಸ್ಥಳ ಫಿಕ್ಸ್: ಶಾಲಾ-ಕಾಲೇಜು ರಜೆ ಗೊಂದಲಕ್ಕೆ ತೆರೆ

by ಶ್ರೀದೇವಿ ಬಿ. ವೈ
November 14, 2025 - 10:28 pm
0

Web (66)

ಶ್ರೇಯಾ ಘೋಷಾಲ್ ಕಾನ್ಸರ್ಟ್‌ನಲ್ಲಿ ಕಾಲ್ತುಳಿತ, ಪೊಲೀಸರಿಂದ ಲಾಠಿ ಪ್ರಹಾರ

by ಶ್ರೀದೇವಿ ಬಿ. ವೈ
November 14, 2025 - 9:21 pm
0

Web (65)

ಬಿಹಾರ ಚುನಾವಣೆ ‘ಮಹಿಳೆ-ಯುವಜನ’ ಹೊಸ ಫಾರ್ಮುಲಾ ನೀಡಿದೆ: ವಿಜಯೋತ್ಸವದಲ್ಲಿ ಪ್ರಧಾನಿ ಮೋದಿ ಭಾಷಣ ಹೈಲೈಟ್‌..!

by ಶ್ರೀದೇವಿ ಬಿ. ವೈ
November 14, 2025 - 8:59 pm
0

Web (64)

ಸಾಲುಮರದ ತಿಮ್ಮಕ್ಕ ಅಂತಿಮ ದರ್ಶನಕ್ಕೆ ಎರಡ್ಮೂರು ಜಿಲ್ಲೆಯಲ್ಲಿ ಸಿದ್ಧ: ಅಂತ್ಯಕ್ರಿಯದ್ದೇ ಗೊಂದಲ

by ಶ್ರೀದೇವಿ ಬಿ. ವೈ
November 14, 2025 - 7:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Saalumarada thimakka
    ಸಾಲು ಮರದ ತಿಮ್ಮಕ್ಕ ವಿಧಿವಶ: 10 ಸಾವಿರ ಮರಗಳ ತಾಯಿ ಇನ್ನಿಲ್ಲ..
    November 14, 2025 | 0
  • Untitled design (27)
    2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಜಾರಿಗೊಳಿಸಿದ ರಾಜ್ಯ ಸರ್ಕಾರ
    November 14, 2025 | 0
  • Untitled design (23)
    ಬಾಗಲಕೋಟೆಯಲ್ಲಿ ಭುಗಿಲೆದ್ದ ಕಬ್ಬು ಹೋರಾಟ: ಹೊತ್ತಿಉರಿದ 30 ಟ್ರ್ಯಾಕ್ಟರ್‌
    November 14, 2025 | 0
  • Untitled design (22)
    ವಿಧಾನಮಂಡಲದ ಚಳಿಗಾಲ ಅಧಿವೇಶಕ್ಕೆ ಮುಹೂರ್ತ ಫಿಕ್ಸ್‌..!
    November 14, 2025 | 0
  • Untitled design 2025 11 13T230314.700
    ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ
    November 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version