• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಎಸ್ಪಿ ಸಿದ್ಧಾರ್ಥ್ ಗೋಯಲ್ ಸ್ಪೋಟಕ ಮಾಹಿತಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 20, 2026 - 8:14 am
in ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
BeFunky collage 2026 02 20T082111.135

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ನಗರದಲ್ಲಿ ನಡೆದ ಮೂರ್ತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ಮತ್ತು ಚಪ್ಪಲಿ ತೂರಾಟ ನಡೆಸಿದ ಘಟನೆ ನಡೆದಿದ್ದು, ಇದರಿಂದ ಸುಮಾರು ನಾಲ್ಕರಿಂದ ಐದು ಜನರಿಗೆ ಗಾಯಗಳಾಗಿವೆ. ಹಳೇ ನಗರದ ಪಂಕಾ ಮಸೀದಿ ಬಳಿ ಮೆರವಣಿಗೆ ಹಾದು ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಯ ನಂತರ ತರಕಾರಿ ಮಾರುಕಟ್ಟೆಯ ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಿದ ಆರೋಪವೂ ಇದೆ. ಈ ಘಟನೆಯಿಂದ ನಗರದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹಿಂದೂ ಪರ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲ್ಲು ತೂರಾಟದಲ್ಲಿ ಐವರಿಗೆ ಗಾಯ :

RelatedPosts

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ

ಪಿಯುಸಿಯಲ್ಲಿ 600ಕ್ಕೆ 597 ಅಂಕ ಬಂದ್ರೂ ರೀ ವ್ಯಾಲ್ಯೂಯೇಷನ್‌ಗೆ ಹಾಕ್ತೇನೆ ಎಂದ ವಿದ್ಯಾರ್ಥಿ

PUC ಫಲಿತಾಂಶ 2026: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯೇ ಮೊದಲ ಸ್ಥಾನ, ವಿದ್ಯಾರ್ಥಿನಿಯರೇ ಮೇಲುಗೈ

ADVERTISEMENT
ADVERTISEMENT

ಮೆರವಣಿಗೆಯ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಐವರಿಗೆ ಗಾಯಗಳಾಗಿವೆ. ಎಸ್ಪಿ ಸಿದ್ಧಾರ್ಥ್ ಗೋಯಲ್ ಸೇರಿದಂತೆ ಹಿಂದೂ ಪರ ಕಾರ್ಯಕರ್ತರಿಗೂ ಗಾಯವಾಗಿದೆ ಎಂದು ವರದಿಯಾಗಿದೆ. ಮಸೀದಿಯಲ್ಲಿ ಸೇರಿದ್ದ ಯುವಕರ ಗುಂಪು ಕಲ್ಲು ಎಸೆದಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ. ಡಿಜೆ ಆಪರೇಟರ್‌ಗಳ ಮೇಲೂ ಕಲ್ಲು ಎಸೆಯಲಾಗಿದೆ. ಪೊಲೀಸರು ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಕಿಲ್ಲಾ ಓಣಿ ಮತ್ತು ಪಂಕಾ ಮಸೀದಿ ಸುತ್ತಮುತ್ತಲು ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.

ಎಸ್ಪಿ ಸಿದ್ಧಾರ್ಥ್ ಗೋಯಲ್‌ರ ಸ್ಪೋಟಕ ಹೇಳಿಕೆ :

ಘಟನೆಯ ವೇಳೆ ಸ್ಥಳದಲ್ಲೇ ಇದ್ದ ಎಸ್ಪಿ ಸಿದ್ಧಾರ್ಥ್ ಗೋಯಲ್ ಮಾಹಿತಿ ನೀಡಿದ್ದಾರೆ: “ಮೆರವಣಿಗೆ ಸ್ವಲ್ಪ ದೂರದಲ್ಲಿದ್ದಾಗ ಎರಡು ಕಲ್ಲುಗಳು ಬಂದು ಬಿದ್ದವು. ಯಾವ ಕಡೆಯಿಂದ ಬಂದವು ಎಂಬುದನ್ನು ಪರಿಶೀಲಿಸುತ್ತಿದ್ದೇವೆ. ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ. ನನಗೂ ಕಲ್ಲು ಬಿದ್ದಿದೆ, ಇಬ್ಬರು ಪೊಲೀಸರಿಗೂ ಗಾಯವಾಗಿದೆ. ಯಾರಿಗೂ ಮೇಜರ್ ಇಂಜ್ಯೂರಿ ಆಗಿಲ್ಲ. ಚಪ್ಪಲಿ ಎಸೆದ ಬಗ್ಗೆಯೂ ವಿಡಿಯೋ ಪರಿಶೀಲನೆ ನಡೆಸುತ್ತಿದ್ದೇವೆ. ರಾತ್ರಿ 9:30ರಿಂದ 10ರ ನಡುವೆ ಘಟನೆ ಸಂಭವಿಸಿದೆ. ಪ್ರಕರಣ ದಾಖಲಾಗಿದ್ದು, ವಿಡಿಯೋ ಚೆಕ್ ಮಾಡಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ.” ಎಂದು ತಿಳಿಸಿದ್ದಾರೆ.

ಹಿಂದೂ ಪರ ಕಾರ್ಯಕರ್ತರ ಆಕ್ರೋಶ ಮತ್ತು ಮುಂದಿನ ಕ್ರಮ :

ಕಿಡಿಗೇಡಿಗಳ ಬಂಧನಕ್ಕೆ ಹಿಂದೂ ಪರ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಎಸ್ಪಿ ಹಾಗೂ ಉತ್ತರ ವಲಯ ಐಜಿಪಿಗೆ ಮನವಿ ಸಲ್ಲಿಸಲಾಗುತ್ತಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಹಿಂದೂ ಪರ ಮುಖಂಡರು ಸಭೆ ನಡೆಸಲಿದ್ದಾರೆ. ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕರು ಶಾಂತಿ ಕಾಪಾಡಿಕೊಂಡು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 09T191742.146

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
April 9, 2026 - 7:20 pm
0

Untitled design 2026 04 09T190730.484

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ

by ಶಾಲಿನಿ ಕೆ. ಡಿ
April 9, 2026 - 7:10 pm
0

Untitled design 2026 04 09T190238.194

ಜೈಲರ್​-2 ಗೆ ನೋ ಅಂದ್ರಾ ಕಿಂಗ್ ಖಾನ್ ಶಾರೂಖ್..?!

by ಶಾಲಿನಿ ಕೆ. ಡಿ
April 9, 2026 - 7:03 pm
0

Untitled design 2026 04 09T185439.488

ಧುರಂಧರ್ ರಿವ್ಯೂ ಎಡವಟ್..ವಿರಾಟ್ ಕೊಹ್ಲಿಗಾದ ನಷ್ಟವೆಷ್ಟು ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 9, 2026 - 6:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 09T191742.146
    2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ
    April 9, 2026 | 0
  • Untitled design 2026 04 09T190730.484
    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ
    April 9, 2026 | 0
  • Untitled design 2026 04 09T181447.681
    ಪಿಯುಸಿಯಲ್ಲಿ 600ಕ್ಕೆ 597 ಅಂಕ ಬಂದ್ರೂ ರೀ ವ್ಯಾಲ್ಯೂಯೇಷನ್‌ಗೆ ಹಾಕ್ತೇನೆ ಎಂದ ವಿದ್ಯಾರ್ಥಿ
    April 9, 2026 | 0
  • ಅರ್ಚನಾ (5)
    PUC ಫಲಿತಾಂಶ 2026: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯೇ ಮೊದಲ ಸ್ಥಾನ, ವಿದ್ಯಾರ್ಥಿನಿಯರೇ ಮೇಲುಗೈ
    April 9, 2026 | 0
  • ಅರ್ಚನಾ (1)
    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡದ ದಿಶಾ 600ಕ್ಕೆ 600 ಅಂಕ, ರಾಜ್ಯಕ್ಕೆ ಪ್ರಥಮ
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version