• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಳ್ಳಾರಿಯಲ್ಲಿ ಲಾರಿ-ಕಾರ್ ನಡುವೆ ಭೀಕರ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

admin by admin
May 26, 2025 - 1:18 pm
in ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Befunky collage 2025 05 26t131749.625

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಜೈಸಿಂಗಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ದುರ್ಮರಣಕ್ಕೀಡಾಗಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಅಪಘಾತದಲ್ಲಿ ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಕೊಪ್ಪಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಡೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟಿಪ್ಪರ್ ಲಾರಿಯ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. 

RelatedPosts

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

ಬಂಗ್ಲೆಗುಡ್ಡ ಮಹಜರ್‌‌‌ಗೆ SIT ಗೊಂದಲವೇ? ಸೌಜನ್ಯ ಮಾವನ ಹೇಳಿಕೆಯಿಂದ ಮತ್ತೆ ನಡೆಯುತ್ತಾ ತನಿಖೆ?

3ನೇ ಮಹಡಿಯಿಂದ ತಳ್ಳಿ ಮಗುವಿನ ಜೀವ ತೆಗೆದ ಮಲತಾಯಿ

25 ವರ್ಷಗಳ ಬಳಿಕ ಬೆಂಗಳೂರಿನ HAL ವಿಮಾನ ನಿಲ್ದಾಣ ಪುನಃ ತೆರೆಯಲು ಪ್ಲಾನ್..!

ADVERTISEMENT
ADVERTISEMENT
ರಾಯಚೂರಿನಲ್ಲಿ KKS ಬಸ್-ಲಾರಿ ನಡುವೆ ಭೀಕರ ಅಪಘಾತ: 16 ಜನರಿಗೆ ಗಾಯ

ರಾಯಚೂರು: ಜಿಲ್ಲೆಯ ಸಿಂಧನೂರು ಪಟ್ಟಣದ ಹೊರವಲಯದಲ್ಲಿ ನಿನ್ನೆ ರಾತ್ರಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಮತ್ತು ಲಾರಿಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಬಸ್ ಚಾಲಕ ಸೇರಿದಂತೆ 16 ಪ್ರಯಾಣಿಕರು ಗಾಯಗೊಂಡಿದ್ದಾರೆ. ಒಬ್ಬ ವ್ಯಕ್ತಿಯ ಕತ್ತಿಗೆ ಕಬ್ಬಿಣದ ಅವಶೇಷ ಸಿಲುಕಿದೆ. ಗಾಯಾಳುಗಳಿಗೆ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಮತ್ತು ಸ್ಥಳೀಯ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ನಿನ್ನೆ ರಾತ್ರಿ ರಾಯಚೂರಿನಿಂದ ಸಿಂಧನೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ಸಿಂಧನೂರಿನಿಂದ ರಾಯಚೂರಿಗೆ ಬರುತ್ತಿದ್ದ ಲಾರಿಯ ನಡುವೆ ಈ ಭೀಕರ ಘರ್ಷಣೆ ಸಂಭವಿಸಿದೆ. ಸಿಂಧನೂರು ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ತೀವ್ರ ಗಾಯಗೊಂಡ 16 ಪ್ರಯಾಣಿಕರಲ್ಲಿ ಒಬ್ಬರ ಕತ್ತಿಗೆ ಕಬ್ಬಿಣದ ತುಂಡು ಸಿಲುಕಿರುವುದು ಗಂಭೀರ ಆತಂಕಕ್ಕೆ ಕಾರಣವಾಗಿದೆ. ಅಪಘಾತದ ತೀವ್ರತೆಯಿಂದ ಬಸ್‌ನ ಮುಂಭಾಗ ಮತ್ತು ಲಾರಿಯ ಕೆಲವು ಭಾಗಗಳು ತೀವ್ರವಾಗಿ ಹಾನಿಗೊಳಗಾಗಿವೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಗಾಯಾಳುಗಳ ಪೈಕಿ ಕೆಲವರಿಗೆ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಕಬ್ಬಿಣದ ಅವಶೇಷ ಸಿಲುಕಿರುವ ವ್ಯಕ್ತಿಯ ಸ್ಥಿತಿಯ ಬಗ್ಗೆ ವೈದ್ಯರು ಗಂಭೀರವಾಗಿ ಗಮನಹರಿಸುತ್ತಿದ್ದಾರೆ. ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅಪಘಾತದ ಕಾರಣವನ್ನು ಪತ್ತೆಹಚ್ಚಲು ತನಿಖೆ ಆರಂಭವಾಗಿದೆ. ಲಾರಿ ಚಾಲಕನಿಂದ ಯಾವುದೇ ತಪ್ಪಾಗಿರಬಹುದೆ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web (84)

“ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ

by ಶ್ರೀದೇವಿ ಬಿ. ವೈ
September 16, 2025 - 7:44 pm
0

Web (81)

ವಿರೋಧ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಉಡುಗೊರೆ: 25 ಕೋಟಿ ಅನುದಾನ ಬಿಡುಗಡೆ

by ಶ್ರೀದೇವಿ ಬಿ. ವೈ
September 16, 2025 - 7:35 pm
0

Web (83)

UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 16, 2025 - 7:32 pm
0

Web (80)

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

by ಶ್ರೀದೇವಿ ಬಿ. ವೈ
September 16, 2025 - 7:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (80)
    ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು
    September 16, 2025 | 0
  • Web (58)
    ಬಂಗ್ಲೆಗುಡ್ಡ ಮಹಜರ್‌‌‌ಗೆ SIT ಗೊಂದಲವೇ? ಸೌಜನ್ಯ ಮಾವನ ಹೇಳಿಕೆಯಿಂದ ಮತ್ತೆ ನಡೆಯುತ್ತಾ ತನಿಖೆ?
    September 16, 2025 | 0
  • Web (55)
    3ನೇ ಮಹಡಿಯಿಂದ ತಳ್ಳಿ ಮಗುವಿನ ಜೀವ ತೆಗೆದ ಮಲತಾಯಿ
    September 16, 2025 | 0
  • Web (39)
    25 ವರ್ಷಗಳ ಬಳಿಕ ಬೆಂಗಳೂರಿನ HAL ವಿಮಾನ ನಿಲ್ದಾಣ ಪುನಃ ತೆರೆಯಲು ಪ್ಲಾನ್..!
    September 15, 2025 | 0
  • Web (37)
    ಬೆಂಗಳೂರಿನಲ್ಲಿ ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ದೌರ್ಜನ್ಯ: ಕಾಮುಕನ ಬಂಧನ
    September 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version