• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ವಿಮಾನ ನಿಲ್ದಾಣ ಈಗ ಮತ್ತಷ್ಟು ಸ್ಮಾರ್ಟ್‌, ಅಪಘಾತ ತಡೆಗೆ ಅತ್ಯಾಧುನಿಕ ಸುರಕ್ಷತಾ ವ್ಯವಸ್ಥೆ ಜಾರಿ

admin by admin
May 5, 2026 - 1:55 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (97)

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ದೇಶ, ವಿದೇಶಗಳಲ್ಲಿ ವಿಮಾನ ಅಪಘಾತಗಳು ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ಪ್ರಯಾಣಿಕರ ಮತ್ತು ವಿಮಾನಗಳ ಸುರಕ್ಷತೆಗಾಗಿ ಹೊಸ ಹೆಜ್ಜೆ ಇಟ್ಟಿದೆ. ವಿಮಾನಗಳು ಓಡಾಡುವ ಜಾಗದಲ್ಲಿ (ಏರ್‌ಸೈಡ್) ಭದ್ರತೆ ಹೆಚ್ಚಿಸಲು ‘ಸ್ಮಾರ್ಟ್ ಏರ್‌ಸೈಡ್ ಸೇಫ್ಟಿ ಸಿಸ್ಟಂʼ ಎಂಬ ಹೊಸ ತಂತ್ರಜ್ಞಾನವನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಬಿಐಎಎಲ್‌) ಜಾರಿಗೆ ತಂದಿದೆ.

ಅಪಾಯಕಾರಿ ಜಾಗದಲ್ಲಿ ಹೊಸ ಸುರಕ್ಷತಾ ವ್ಯವಸ್ಥೆ

RelatedPosts

ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

ಭಾರೀ ಗಾಳಿಗೆ ರಸ್ತೆ ಮಧ್ಯೆಯೇ ಉರುಳಿ ಬಿದ್ದ ಸ್ವಾಗತ ಕಮಾನು: ತಪ್ಪಿದ ಭಾರೀ ಅನಾಹುತ

ಗುಟ್ಕಾ ಬ್ಯಾನ್‌ಗೆ ಅಡಿಕೆ ಬೆಳೆಗಾರರ ಆಕ್ರೋಶ: ಆ.28ಕ್ಕೆ ದಾವಣಗೆರೆಯಲ್ಲಿ ಬೃಹತ್ ಹೋರಾಟ

ADVERTISEMENT
ADVERTISEMENT

ವಿಮಾನ ನಿಲ್ದಾಣದೊಳಗೆ ‘ಕ್ರಾಸ್ ಸರ್ವಿಸ್ ರಸ್ತೆ’ಗಳಿರುತ್ತವೆ. ಇಲ್ಲಿ ವಿಮಾನಗಳು ಮತ್ತು ಸಿಬ್ಬಂದಿಯ ವಾಹನಗಳು ಒಟ್ಟೊಟ್ಟಿಗೆ ಓಡಾಡುತ್ತಿರುತ್ತವೆ. ಹೀಗಾಗಿ ಇಲ್ಲಿ ಅಪಘಾತ ಆಗುವ ಸಾಧ್ಯತೆ ಇರುತ್ತದೆ. ಹಿಂದೆ, ಇಲ್ಲಿ ವಾಹನಗಳನ್ನು ನಿಯಂತ್ರಿಸುವ ಲೈಟ್‌ಗಳನ್ನು ಸಿಬ್ಬಂದಿಗಳೇ ಖುದ್ದಾಗಿ ಆನ್/ಆಫ್ ಮಾಡುತ್ತಿದ್ದರು. ಇದರಲ್ಲಿ ಕೆಲವೊಮ್ಮೆ ತಪ್ಪುಗಳಾಗಿ, ವಿಮಾನಗಳ ಹಾರಾಟ ತಡವಾಗುವ ಘಟನೆಗಳೂ ನಡೆಯುತ್ತಿದ್ದವು. ಇದನ್ನು ತಪ್ಪಿಸಲು ಈಗ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

WhatsApp Image 2026 05 05 at 1.40.42 PMಎಐ ಕ್ಯಾಮೆರಾಗಳಿಂದ ನಿಗಾ

ಹೊಸ ವ್ಯವಸ್ಥೆಯು ಸ್ಮಾರ್ಟ್ ಕ್ಯಾಮೆರಾಗಳು ಮತ್ತು ಎಐ ತಂತ್ರಜ್ಞಾನವನ್ನು ಒಳಗೊಂಡಿದ್ದು, ಇದು ರಸ್ತೆಯಲ್ಲಿ ಓಡಾಡುವ ವಾಹನಗಳನ್ನು ಗುರುತಿಸಿ, ಏನಾದರೂ ಅಪಾಯ ಎದುರಾದರೆ ತಕ್ಷಣವೇ ಎಚ್ಚರಿಕೆ ನೀಡುತ್ತದೆ. ಯಾರಾದರೂ ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಕ್ಷಣಾರ್ಧದಲ್ಲಿ ಅಧಿಕಾರಿಗಳಿಗೆ ಮಾಹಿತಿ ರವಾನೆಯಾಗುತ್ತದೆ. ಅಲ್ಲದೆ, ಪ್ರತಿಯೊಂದು ಸಣ್ಣ ಅಂಶವೂ ಕಂಪ್ಯೂಟರ್‌ನಲ್ಲಿ ಡಿಜಿಟಲ್ ರೂಪದಲ್ಲಿ ದಾಖಲಾಗುತ್ತದೆ. ಇದರಿಂದ ವಿಮಾನ ನಿಲ್ದಾಣದೊಳಗಿನ ಟ್ರಾಫಿಕ್‌ ನಿರ್ವಹಣೆಯಲ್ಲಿ ಪಾರದರ್ಶಕತೆ ಹೆಚ್ಚಾಗಲಿದೆ. ಜೊತೆಗೆ ಕಾರ್ಯಕ್ಷಮತೆ ಹೆಚ್ಚಾಗಲಿದ್ದು, ನಿಖರ ಕಾರ್ಯಾಚರಣೆಯೂ ಸಾಧ್ಯವಾಗಲಿದೆ.

ಕತ್ತಲು, ಮಂಜಿನಲ್ಲೂ ವಿಮಾನ ನಿಲ್ದಾಣ ಫುಲ್‌ ಸೇಫ್‌!

ಈ ಹೊಸ ತಂತ್ರಜ್ಞಾನವು ವಿಮಾನ ಹಾಗೂ ವಾಹನಗಳ ನಡುವೆ ಒಂದು ಸುರಕ್ಷಿತ ಅಂತರವನ್ನು ನಿರ್ವಹಿಸುತ್ತದೆ. ಇದರಿಂದ ರಾತ್ರಿ ವೇಳೆ ಅಥವಾ ಮಂಜು ಮುಸುಕಿ ಕಡಿಮೆ ಗೋಚರತೆ ಇದ್ದಾಗ ಮನುಷ್ಯರಿಂದ ನಡೆಯುವ ತಪ್ಪುಗಳು ತಪ್ಪಲಿವೆ. ಟ್ರಾಫಿಕ್ ಜಾಮ್ ಇಲ್ಲದೆ ವಿಮಾನಗಳು ಸರಿಯಾದ ಸಮಯಕ್ಕೆ ಹಾರಾಟ ನಡೆಸಲು ಇದು ಸಹಾಯ ಮಾಡಲಿದೆ. ಮುಂದಿನ ದಿನಗಳಲ್ಲಿ ಈ ಮಾಹಿತಿಯನ್ನು ಬಳಸಿಕೊಂಡು ವಿಮಾನ ನಿಲ್ದಾಣದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲೂ ಯೋಜನೆ ರೂಪಿಸಿಕೊಳ್ಳಬಹುದಾಗಿದೆ.

BeFunky collage (97)

ಬಿಐಎಎಲ್‌ನಿಂದ ದಾಖಲೆ ಸಂಖ್ಯೆಯ ಪ್ರಯಾಣಿಕರಿಗೆ ಸೇವೆ :

2024–25ನೇ ವರ್ಷದಲ್ಲಿ ಬಿಐಎಎಲ್‌ 4.18 ಕೋಟಿಗೂ ಹೆಚ್ಚು ಜನರಿಗೆ ಸೇವೆ ನೀಡಿದ್ದು, ದಕ್ಷಿಣ ಭಾರತದಲ್ಲಿ ಈ ಸಾಧನೆ ಮಾಡಿದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತದ 3ನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗಿರುವ ಕೆಐಎ ಮೂಲಕ ಈವರೆಗೆ 35 ಕೋಟಿಗೂ ಹೆಚ್ಚು ಜನರು ಪ್ರಯಾಣಿಸಿದ್ದಾರೆ.

ಗ್ರಾಹಕರಿಗೆ ನೀಡುವ ಅತ್ಯುತ್ತಮ ಸೇವೆಗಾಗಿ ಜಾಗತಿಕ ಮಟ್ಟದ ಪ್ರತಿಷ್ಠಿತ ‘ಎಸಿಐ 5-ಸ್ಟಾರ್ ಏರ್‌ಪೋರ್ಟ್ ರೇಟಿಂಗ್’ ಅನ್ನು ಪಡೆದುಕೊಂಡಿರುವ ನಿಲ್ದಾಣವು, ಹಣ್ಣು, ತರಕಾರಿಯಂತಹ ಬೇಗ ಕೊಳೆಯುವ ವಸ್ತುಗಳ ಸಾಗಣೆಯಲ್ಲಿ ಸತತ 4ನೇ ವರ್ಷವೂ ಭಾರತದ ನಂ. 1 ವಿಮಾನ ನಿಲ್ದಾಣವಾಗಿ ಗುರುತಿಸಿಕೊಂಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಗುಟ್ಕಾ (16)

ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!

by ಕವಿತಾ
August 24, 2026 - 11:17 pm
0

ಗುಟ್ಕಾ (15)

ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

by ಕವಿತಾ
August 24, 2026 - 10:38 pm
0

ಗುಟ್ಕಾ (14)

ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!

by ಕವಿತಾ
August 24, 2026 - 9:51 pm
0

ಗುಟ್ಕಾ (12)

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

by ಕವಿತಾ
August 24, 2026 - 8:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚು (13)
    ‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ
    August 24, 2026 | 0
  • ಹೆಚ್ಚು (9)
    ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು
    August 24, 2026 | 0
  • ಹೆಚ್ಚು (7)
    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್
    August 24, 2026 | 0
  • ಹೆಚ್ಚು (5)
    ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್
    August 24, 2026 | 0
  • ಹೆಚ್ಚು (1)
    ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version