• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನಲ್ಲಿ ಮೃತ್ಯು ಮಳೆ: ಗೋಡೆ ಕುಸಿತದ ಸ್ಥಳದಲ್ಲೇ ವಿದ್ಯುತ್ ಸ್ಪರ್ಶಕ್ಕೆ ಮತ್ತೊಂದು ಬಲಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 29, 2026 - 11:10 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (16)

ಸಿಲಿಕಾನ್ ಸಿಟಿಯಲ್ಲಿ ವರುಣನ ರೌದ್ರಾವತಾರಕ್ಕೆ ಇಂದು ಒಂದೇ ದಿನ ಒಂಬತ್ತು ಮಂದಿ ಬಲಿಯಾಗಿದ್ದಾರೆ. ಶಿವಾಜಿನಗರದಲ್ಲಿ ಸಂಭವಿಸಿದ ಗೋಡೆ ಕುಸಿತದ ಘಟನೆಯಿಂದ 100 ಮೀಟರ್ ಅಂತರದಲ್ಲೇ ಯುವಕನೊಬ್ಬ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದು, ಇಡೀ ನಗರವನ್ನು ಶೋಕಸಾಗರದಲ್ಲಿ ಮುಳುಗಿಸಿದೆ.

ತಾಯಿಯ ಕಣ್ಣ ಮುಂದೆಯೇ ಮಗನ ಅಂತ್ಯ

RelatedPosts

ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ

ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ: ಅಣ್ಣನನ್ನೇ ಕೊಂದ ತಮ್ಮ

ಪೆಟ್ರೋಲ್-ಡೀಸೆಲ್, ಗ್ಯಾಸ್ ಕೊರತೆ ಇಲ್ಲ: ವದಂತಿಗಳಿಗೆ ತೆರೆ ಎಳೆದ ತೈಲ ಕಂಪನಿಗಳು

ದುಬಾರೆ ದುರಂತ; ಮಾರ್ತಾಂಡ ಆನೆ ನಿಧನಕ್ಕೆ ಈಶ್ವರ ಖಂಡ್ರೆ ಸಂತಾಪ; ಮೃ*ತ ಮಹಿಳೆ ಕುಟುಂಬಕ್ಕೆ 20 ಲಕ್ಷ ಪರಿಹಾರ

ADVERTISEMENT
ADVERTISEMENT

ಕೆಜಿ ಹಳ್ಳಿಯ ನಿವಾಸಿ ಸೂಫಿಯನ್ ಎಂಬ ಯುವಕ ತನ್ನ ತಾಯಿಯೊಂದಿಗೆ ಶಿವಾಜಿನಗರಕ್ಕೆ ಬಟ್ಟೆ ಖರೀದಿಸಲು ಬಂದಿದ್ದಾಗ ಈ ದುರಂತ ಸಂಭವಿಸಿದೆ. ಬೌರಿಂಗ್ ಆಸ್ಪತ್ರೆಯ ಗೋಡೆ ಬಿದ್ದ ರಭಸಕ್ಕೆ ಸುತ್ತಮುತ್ತಲಿನ ವಿದ್ಯುತ್ ಕಂಬಗಳು ಮತ್ತು ತಂತಿಗಳು ಹಾನಿಗೊಳಗಾಗಿದ್ದವು. ಇದರ ಅರಿವಿಲ್ಲದ ಸೂಫಿಯನ್, ಗಾಡಿ ಪಾರ್ಕಿಂಗ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಣ್ಣಮುಂದೆಯೇ ಮಗ ಪ್ರಾಣ ಬಿಟ್ಟಿದ್ದನ್ನು ಕಂಡು ತಾಯಿ ಆಘಾತಕ್ಕೊಳಗಾಗಿದ್ದಾರೆ.

ಜೆಪಿ ನಗರದಲ್ಲೂ ವಿದ್ಯುತ್ ಸ್ಪರ್ಶಕ್ಕೆ ಬಲಿ

ಮತ್ತೊಂದೆಡೆ ಜೆಪಿ ನಗರದಲ್ಲಿ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ವಿದ್ಯುತ್ ಕಂಬವನ್ನು ಹಿಡಿದಾಗ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದಾರೆ. ಭಾರಿ ಮಳೆಗೆ ವಿದ್ಯುತ್ ಕಂಬಗಳಲ್ಲಿ ಸೋರಿಕೆಯಾಗಿದ್ದ ವಿದ್ಯುತ್ ಅಮಾಯಕ ಜೀವವನ್ನು ಬಲಿಪಡೆದಿದೆ.

ದುರಂತದ ಅಂಕಿಅಂಶ:

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ: 07 ಸಾವು (ಮೂವರು ಮಕ್ಕಳು ಸೇರಿ).

ಶಿವಾಜಿನಗರ ವಿದ್ಯುತ್ ಸ್ಪರ್ಶ: 01 ಸಾವು (ಯುವಕ ಸೂಫಿಯನ್).

ಜೆಪಿ ನಗರ ವಿದ್ಯುತ್ ಸ್ಪರ್ಶ: 01 ಸಾವು.

ಒಟ್ಟಾರೆಯಾಗಿ ರಾಜಧಾನಿಯ ಮೂಲಭೂತ ಸೌಕರ್ಯಗಳ ನಿರ್ವಹಣೆಯ ವೈಫಲ್ಯಕ್ಕೆ ಇಂದು 9 ಮಂದಿ ಬಲಿಯಾಗಿದ್ದು, ಬೆಸ್ಕಾಂ ಮತ್ತು ಬಿಬಿಎಂಪಿ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 19T232527.263

ಬೆಂಜಮಿನ್ ನೆತನ್ಯಾಹು, ಡೊನಾಲ್ಡ್ ಟ್ರಂಪ್ ಹ*ತ್ಯೆ ಮಾಡಿದ್ರೆ 480 ಕೋಟಿ! ಆಫರ್ ಕೊಟ್ಟಿದ್ಯಾರು?

by ಶಾಲಿನಿ ಕೆ. ಡಿ
May 19, 2026 - 11:26 pm
0

Untitled design 2026 05 19T231420.729

ಎಐ ಬಿರುಗಾಳಿ: ಮೆಟಾದಲ್ಲಿ ಭಾರಿ ಉದ್ಯೋಗ ಕಡಿತ..8 ಸಾವಿರ ಉದ್ಯೋಗಿಗಳಿಗೆ ಗೇಟ್ ಪಾಸ್

by ಶಾಲಿನಿ ಕೆ. ಡಿ
May 19, 2026 - 11:15 pm
0

Untitled design 2026 05 19T225856.247

Gen-Z ಯುವಕರಿಗೆ ಹೊಸ ಫೀಚರ್ ಬಿಡುಗಡೆ ಮಾಡಿದ ಇನ್‌ಸ್ಟಾಗ್ರಾಮ್‌..! ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
May 19, 2026 - 11:02 pm
0

Untitled design 2026 05 19T224334.114

“ನಿಮ್ಮ ಜೀವನದ ಹೀರೋ ನೀವೇ ಆಗಬೇಕು, ಬೇರೆಯವರಲ್ಲ” : ಯುವತಿಯರಿಗೆ ಕಂಗನಾ ಕಿವಿಮಾತು

by ಶಾಲಿನಿ ಕೆ. ಡಿ
May 19, 2026 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 19T210731.101
    ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ
    May 19, 2026 | 0
  • Untitled design 2026 05 19T203501.071
    ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ: ಅಣ್ಣನನ್ನೇ ಕೊಂದ ತಮ್ಮ
    May 19, 2026 | 0
  • Untitled design 2026 05 19T195128.115
    ಪೆಟ್ರೋಲ್-ಡೀಸೆಲ್, ಗ್ಯಾಸ್ ಕೊರತೆ ಇಲ್ಲ: ವದಂತಿಗಳಿಗೆ ತೆರೆ ಎಳೆದ ತೈಲ ಕಂಪನಿಗಳು
    May 19, 2026 | 0
  • Untitled design 2026 05 19T164815.995
    ದುಬಾರೆ ದುರಂತ; ಮಾರ್ತಾಂಡ ಆನೆ ನಿಧನಕ್ಕೆ ಈಶ್ವರ ಖಂಡ್ರೆ ಸಂತಾಪ; ಮೃ*ತ ಮಹಿಳೆ ಕುಟುಂಬಕ್ಕೆ 20 ಲಕ್ಷ ಪರಿಹಾರ
    May 19, 2026 | 0
  • Untitled design 2026 05 19T160101.103
    ವಿರೋಧ ಪಕ್ಷದ ಟೀಕೆಗಳೆಲ್ಲಾ ಸುಳ್ಳೆಂದು ಸಾಬೀತಾಗಿದೆ: ಸಿಎಂ ಸಿದ್ದರಾಮಯ್ಯ ತಿರುಗೇಟು
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version