• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಬಸವನಗುಡಿಯಲ್ಲಿ ಬಿಜೆಪಿ ಹವಾ: ತೇಜಸ್ವಿನಿ ಅನಂತಕುಮಾರ್ ಗೆ ಈ ಬಾರಿ ಸಿಗುತ್ತಾ ಟಿಕೆಟ್..?

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

admin by admin
April 5, 2025 - 10:22 pm
in ಎಲೆಕ್ಷನ್, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 05t221749.055

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

ಬೆಂಗಳೂರಿನಲ್ಲಿ ಐತಿಹಾಸಿಕ ಹಿನ್ನಲೆ ಹೊಂದಿರುವ ಬಸವನಗುಡಿ ವಿಧಾನಸಭಾ ಕ್ಷೇತ್ರವು ರಾಜಕೀಯವಾಗಿಯೂ ಮಹತ್ವ ಪಡೆದುಕೊಂಡಿದೆ. ಕಳೆದ 2023ರ ವಿಧಾನಸಭಾ ಫಲಿತಾಂಶದಲ್ಲಿ ಬಿಜೆಪಿಯ ಎಲ್.ಎ ರವಿ ಸುಬ್ರಹ್ಮಣ್ಯ 78,854 (61.47%) ಮತ ಪಡೆದು ಬರೋಬ್ಬರಿ 54,978 ಮತಗಳ ಅಂತರದಿಂದ ಗೆದ್ದು ಬಿಗಿದ್ದರು. ಕಾಂಗ್ರೆಸ್ ನ ಯು ಬಿ ವೆಂಕಟೇಶ್ 23,876 (18.61%), ಜೆಡಿಎಸ್ ನಿಂದ ಸರ್ಧೆ ಮಾಡಿದ್ದ ಅರಮನೆ ಶಂಕರ್ ಜೆಡಿಎಸ್ 19,931 (15.54%) ಮತ ಪಡೆಯಲು ಶಕ್ತರಾಗಿದ್ದಾರೆ.

RelatedPosts

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

ರಾಜ್ಯದ ಜನೆತೆಗೆ ಮತ್ತೊಂದು ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಏರಿಕೆ, ನಾಳೆಯಿಂದ ಹೊಸ ದರ ಜಾರಿ

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು; ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

ಕಾವೇರಿ ಮೇಕೆದಾಟು ವಿವಾದ: ಆಗಸ್ಟ್‌ 3ಕ್ಕೆ ಕರ್ನಾಟಕ-ತಮಿಳುನಾಡು ಸಿಎಂ ಸಭೆ

ADVERTISEMENT
ADVERTISEMENT

ಬಸವನಗುಡಿ ಕ್ಷೇತ್ರದ ಚಿತ್ರಣ..
ಬೆಂಗಳೂರಿನ ಅತ್ಯಂತ ಹಳೆಯ ಪ್ರದೇಶಗಳಲ್ಲಿ ಒಂದಾಗಿರುವ ಬಸವನಗುಡಿ ಕ್ಷೇತ್ರದಲ್ಲಿ ಬ್ರಾಹ್ಮಣರದ್ದೇ ಪಾರುಪತ್ಯ ಇದ್ದು, ಬಿಜೆಪಿಗೆ ಮತದಾರರ ಬೆಂಬಲ ಹೆಚ್ಚಿರುವದರಿಂದ ಕಳೆದ ಮೂರು ಬಾರಿ ಬಿಜೆಪಿಗೆ ಗೆಲುವು ಸಾಧಿಸಿದೆ. ಕಾಂಗ್ರೆಸ್, ಜೆಡಿಎಸ್ ನಿಂದ ಪ್ರಬಲ ಅಭ್ಯರ್ಥಿ ಕೊರತೆಯೇ ಬಿಜೆಪಿಗೆ ಲಾಭವಾಗಿದೆ. ಶಾಸಕ ರವಿ ಸುಬ್ರಹ್ಮಣ್ಯ ರವರು ತಾವಾಯಿತು ತಮ್ಮ ಕ್ಷೇತ್ರವಾಯಿತು ಎನ್ನೋ ಶಾಸಕರಾಗಿದ್ದು, ಕ್ಷೇತ್ರದ ಅಭಿವೃದ್ಧಿ ಜೊತೆಗೆ ಜಾತಿ ಲೆಕ್ಕಾಚಾರ ಚುನಾವಣೆ ಸಂದರ್ಭದಲ್ಲಿ ಹೆಚ್ಚು ಮಹತ್ವ ಪಡೆದುಕೊಳ್ಳುತ್ತದೆ.ಜೆಡಿಎಸ್ ನ ಮೈತ್ರಿ ಬಿಜೆಪಿಗೆ ಲಾಭವಾದರೆ.

ಮೂಡ್ ಆಫ್ ಕರ್ನಾಟಕ : ಬಸವನಗುಡಿ ಮೂಡ್ ಹೇಗಿದೆ.?
ಬಿಜೆಪಿಯಲ್ಲಿನ ಬಣ ಬಡಿದಾಟವನ್ನು ಕಾಂಗ್ರೆಸ್ ಗೆ ವರವಾದರೂ ಅಚ್ಚರಿವಿಲ್ಲ. ಜೊತೆಗೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನೂ ಬಳಸಿಕೊಂಡು ಪ್ರಚಾರ ಮಾಡಿದರೆ ಬಿಜೆಪಿಗೆ ಪ್ರಬಲ ಪೈಪೋಟಿ ನೀಡಬಹುದು. ಬಿಜೆಪಿಯ ಬಣ ಬಡಿದಾಟದಿಂದ ರವಿ ಸುಬ್ರಮಣ್ಯ ಅಂತರ ಕಾಯ್ದುಕೊಂಡಿದ್ದು ಪಕ್ಷದ ಜೊತೆಗೆ ಉತ್ತಮ ಒಡನಾಟ ಹೊಂದಿದ್ದಾರೆ. ರಾಜ್ಯ-ರಾಷ್ಟ್ರಮಟ್ಟದಲ್ಲಿ ಉತ್ತಮ ಹೆಸರು ಹೊಂದಿರುವ ರವಿ ಸುಬ್ರಮಣ್ಯ ಬಸವನಗುಡಿಯಲ್ಲಿ ಬಿಜೆಪಿಯದ್ದೇ ಪ್ರಾಬಲ್ಯವಾಗಿಸಿದ್ದಾರೆ.

ಈ ಕ್ಷೇತ್ರ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಭಾವವೂ ಇದ್ದು,  ಜೆಡಿಎಸ್, ಬಿಜೆಪಿ ಮೈತ್ರಿ ಆದರೆ ಲಾಭ ಬಿಜೆಪಿಗೆ ಲಾಭವಾಗಲಿದೆ. ಗ್ಯಾರಂಟಿ ನ್ಯೂಸ್ ನ ಮೂಡ್ ಆಫ್ ಕರ್ನಾಟಕ ಸರ್ವೆ ಪ್ರಕಾರ ಈಗಲೂ ಬಸವನಗುಡಿ ಕ್ಷೇತ್ರದ ಜನತೆ ಬಿಜೆಪಿಯ ಪರ ಒಲವು ಹೊಂದಿದ್ದು ಯಾರಿಗೆ ಟಿಕೆಟ್ ಸಿಕ್ಕರೂ ಪಕ್ಷದ ಚಿಹ್ನೆಯೇ ನಿರ್ಣಾಯಕ ಪಾತ್ರವಹಿಸುತ್ತೆದೆ.

ಬಸವನಗುಡಿ ಕ್ಷೇತ್ರದ ಆಕಾಂಕ್ಷಿಗಳು ಯಾರು.?
ಬಸವನಗುಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಯು.ಬಿ ವೆಂಕಟೇಶ್, ಎಂ ಬೋರೇಗೌಡ ಹಾಗೂ ಡಾ. ಶಂಕರ್ ಗುಹಾ ದ್ವಾರಕಾನಾಥ್ ಆಕಾಂಕ್ಷಿಗಳಾಗಿದ್ದಾರೆ. ಬಿಜೆಪಿಯಲ್ಲಿ ರವಿ ಸುಬ್ರಹ್ಮಣ್ಯ, ಕೆ.ಎನ್ ಸುಬ್ಬಾರೆಡ್ಡಿ, ಹಾಗೂ ತೇಜಸ್ವಿನಿ ಅನಂತಕುಮಾರ್ ಸರ್ಧೆಗೆ ಸಜ್ಜಾಗಿದ್ದಾರೆ. ಜೆಡಿಎಸ್ ನಿಂದ ಅರಮನೆ ಶಂಕರ್ ಮತ್ತು ಕೆ ಬೋಜೇಗೌಡ ನಡುವೆ ಯಾರಿಗೆ ಟಿಕೆಟ್ ಸಿಗಬಹುದು ಎಂದು ಕಾದುನೋಡಬೇಕಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

1

ಕೇಂದ್ರದ ಭರವಸೆಗೆ ಮಣಿದ ಸೋನಮ್ ವಾಂಗ್ಚುಕ್: 26 ದಿನಗಳ ಉಪವಾಸ ಅಂತ್ಯ

by ದಿಶಾ ಕೆ. ಎಸ್.
July 24, 2026 - 7:14 am
0

1

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

by ದಿಶಾ ಕೆ. ಎಸ್.
July 24, 2026 - 6:51 am
0

1

ಇಂದಿನ ರಾಜ್ಯದ ಹವಾಮಾನ ವರದಿ (24-07-2026)

by ದಿಶಾ ಕೆ. ಎಸ್.
July 24, 2026 - 6:45 am
0

Web Photo Editor 2026 07 24T062917.199

ಇಂದಿನ ರಾಶಿ ಭವಿಷ್ಯ: ನಿಮ್ಮ ದಿನ ಹೇಗಿರಲಿದೆ? ಯಾವ ರಾಶಿಗೆ ಶುಭ, ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
July 24, 2026 - 6:34 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T184247.864
    ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್
    June 19, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 17T164329.604
    ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version