• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕಾರ್ಮಿಕ ದಿನಾಚರಣೆಯ ದಿನವೇ ಸರ್ಕಾರದಿಂದ ಬಂಪರ್ ಗಿಫ್ಟ್..!

admin by admin
May 1, 2025 - 8:22 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (10)

ಅದೆಷ್ಟೋ ಪ್ರತಿಭಟನೆ, ಅದೆಷ್ಟೋ ದಿನಗಳ ಹೋರಾಟದ ಬಳಿಕ ಕೊನೆಗೂ ಪೌರಕಾರ್ಮಿಕರ ಬಹುದಿನದ ಬೇಡಿಕೆ ಈಡೇರಿದೆ. ಕೆಲಸ ಕಾಯಂ ಮಾಡಿ ಅಂತಾ ಪಟ್ಟುಹಿಡಿದಿದ್ದ ಪೌರಕಾರ್ಮಿಕರ ಕರೆಗೆ ಓಗೊಟ್ಟ ಸರ್ಕಾರ ಕೊನೆಗೂ ಪೌರಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿದೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬರೋಬ್ಬರಿ 12 ಸಾವಿರ ಪೌರಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಲಾಗಿದ್ದು, ಸರ್ಕಾರದ ನೇರವೇತನಕ್ಕೆ ಒಳಪಟ್ಟ ಪೌರಕಾರ್ಮಿಕರು ಖುಷ್ ಆಗಿದ್ದಾರೆ.

ರಾಜಧಾನಿ ಬೆಂಗಳೂರಿನ ಗಲ್ಲಿ ಗಲ್ಲಿಯನ್ನ ಸ್ವಚ್ಚಗೊಳಿಸೋ ಪೌರಕಾರ್ಮಿಕರಿಗೆ ಇಂದು ಸರ್ಕಾರ ಬಂಪರ್ ಗಿಫ್ಟ್ ಕೊಟ್ಟಿದೆ. ಹಲವು ವರ್ಷಗಳಿಂದ ಕೆಲಸ ಕಾಯಂ ಮಾಡಿ, ನೇರಪಾವತಿಗೆ ಸೇರಿಸಿ ಅಂತಾ ಹೋರಾಟ ಮಾಡ್ತಿದ್ದ ಪೌರಕಾರ್ಮಿಕರಿಗೆ ಕೊನೆಗೂ ಜಯ ಸಿಕ್ಕಿದೆ. ಸದ್ಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬರೋಬ್ಬರಿ 12, 692 ಪೌರಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿರೋ ಸರ್ಕಾರ, ಕಾರ್ಮಿಕರ ದಿನದಂದೆ ಪೌರಕಾರ್ಮಿಕರಿಗೆ ಸಿಹಿ ಸುದ್ದಿ ಕೊಟ್ಟಿದೆ. ಸದ್ಯ ಪಾಲಿಕೆ ವ್ಯಾಪ್ತಿಯ ಪೌರಕಾರ್ಮಿಕರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ, ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವರು ಕಾಯಂ ನೇಮಕಾತಿ ಪತ್ರ ವಿತರಿಸುವ ಮೂಲಕ ಕಾರ್ಮಿಕ ದಿನಾಚರಣೆಯಂದೇ ಬಂಪರ್ ಗಿಫ್ಟ್ ನೀಡಿದ್ದಾರೆ.

RelatedPosts

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್

ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ

ADVERTISEMENT
ADVERTISEMENT

17900002

ಇನ್ನು ಪೌರಕಾರ್ಮಿಕರಿಗೆ ಕಾಯಂ ನೇಮಕಾತಿ ಆದೇಶ ನೀಡಿದ ಸಿಎಂ ಸಿದ್ದರಾಮಯ್ಯ, ಇತ್ತ ಮತ್ತೊಂದು ಗುಡ್ ನ್ಯೂಸ್ ಕೊಡೋ ಮೂಲಕ ಪೌರಕಾರ್ಮಿಕರ ಪರ ಇರ್ತೀವೆ ಅಂತಾ ಭರವಸೆ ನೀಡಿದ್ದಾರೆ. ಆದೇಶ ಪತ್ರ ವಿತರಿಸಿ ಮಾತಾನಾಡಿದ ಸಿದ್ದರಾಮಯ್ಯ, ಸದ್ಯ ಪೌರಕಾರ್ಮಿಕರ ಜೊತೆಗೆ ಮುಂದಿನ ದಿನಗಳಲ್ಲಿ ಹೆಲ್ಪರ್ಸ್, ಕಸದ ವಾಹನ ಚಾಲಕರು ಸೇರಿ ಬೇರೆ ಬೇರೆ ವರ್ಗದ ಕಾರ್ಮಿಕರನ್ನ ಕೂಡ ನೇರ ಪಾವತಿಗೆ ಸೇರಿಸ್ತೀವೆ ಅಂತಾ ಭರವಸೆ ಕೊಟ್ಟಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ 12, 692 ಪೌರಕಾರ್ಮಿಕರಿಗೆ ಕಾಯಂ ನೇಮಕಾತಿ ಪತ್ರ ನೀಡಿರೋ ಸರ್ಕಾರ, ಪಾಲಿಕೆಯ ವಿವಿಧ ವಲಯಗಳಲ್ಲಿ ಆಯ್ದ ಪೌರಕಾರ್ಮಿಕರನ್ನ ಆಯ್ಕೆ ಮಾಡೋ ಮೂಲಕ ನೇರ ಪಾವತಿಗೆ ಒಳಪಡಿಸಿದೆ. ಸದ್ಯ ಕಾಯಂ ನೇಮಕಾತಿ ಆದೇಶ ಪಡೆದ ಪೌರಕಾರ್ಮಿಕರಿಗೆ ತಲಾ 30 ಸಾವಿರ ರೂಪಾಯಿ ವೇತನ ನಿಗಧಿಪಡಿಸಿದ್ದು, ಇತ್ತ ವಿವಿಧ ವಲಯಗಳಿಂದ ಪೌರಕಾರ್ಮಿಕರ ಆಯ್ಕೆ ಮಾಡಲಾಗಿದೆ.
ಯಾವ್ಯಾವ ವಲಯದಲ್ಲಿ ಎಷ್ಟು ಜನರಿಗೆ ಕಾಯಂ..?

  • ಬೊಮ್ಮನಹಳ್ಳಿ- 1012
  • ದಾಸರಹಳ್ಳಿ ವಲಯ- 468
  • ಪೂರ್ವ ವಲಯ-2341
  • ಮಹದೇವಪುರ ವಲಯ- 1369
  • ರಾಜರಾಜೇಶ್ವರಿನಗರ- 1118
  • ದಕ್ಷಿಣ ವಲಯ- 3012
  • ಪಶ್ಚಿಮ ವಲಯ- 2564
  • ಯಲಹಂಕ ವಲಯ-808

    ಇನ್ನು ಬಹುದಿನಗಳಿಂದ ಕೆಲಸ ಕಾಯಂ ಮಾಡಿ ಅಂತಾ ಹೋರಾಟ ನಡೆಸಿದ್ದ ಪೌರಕಾರ್ಮಿಕರು, ಇದೀಗ ಕಾಯಂ ನೇಮಕಾತಿ ಪತ್ರ ಸಿಕ್ಕಿರೋದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೇರ ನೇಮಕಾತಿ ಮೂಲಕ ಬೇಡಿಕೆ ಈಡೇರಿಸಿರೋದಕ್ಕೆ ಸಂತಸ ಹಂಚಿಕೊಂಡ ಪೌರಕಾರ್ಮಿಕರು ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ.
    ಇಡೀ ರಾಜಧಾನಿಯನ್ನ ಸ್ವಚ್ಚಗೊಳಿಸೋ ಪೌರಕಾರ್ಮಿಕರ ಬಹುದಿನದ ಕನಸು ಕೊನೆಗೂ ನನಸಾಗಿದೆ. ಇತ್ತ ಗುತ್ತಿಗೆದಾರರ ಕಾಟಕ್ಕೆ ಬೇಸತ್ತಿದ್ದ ಪೌರಕಾರ್ಮಿಕರಿಗೆ ಕೊನೆಗೂ ಸರ್ಕಾರದ ನೇರವೇತನ ಸಿಕ್ಕಂತಾಗಿದ್ದು, ಇತ್ತ ಉಳಿದ ಪೌರಕಾರ್ಮಿಕರು, ಕಸದ ವಾಹನ ಚಾಲಕರಿಗೂ ಕಾಯಂ ನೀಡ್ತೀವೆ ಅಂದಿರೋ ಸರ್ಕಾರ ತನ್ನ ಭರವಸೆಯನ್ನ ಯಾವಾಗ ಈಡೇರಿಸುತ್ತೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಪೊಲೀಸ್ (1)

    ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?

    by ಶಾಲಿನಿ ಕೆ. ಡಿ
    July 26, 2026 - 11:40 pm
    0

    ಪೊಲೀಸ್

    ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್

    by ಶಾಲಿನಿ ಕೆ. ಡಿ
    July 26, 2026 - 11:05 pm
    0

    Untitled design 2026 07 26T224718.873

    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

    by ಶಾಲಿನಿ ಕೆ. ಡಿ
    July 26, 2026 - 10:48 pm
    0

    Untitled design 2026 07 26T222725.862

    ‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್

    by ಶಾಲಿನಿ ಕೆ. ಡಿ
    July 26, 2026 - 10:28 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 07 26T224718.873
      ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ
      July 26, 2026 | 0
    • Untitled design 2026 07 26T185346.826
      ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು
      July 26, 2026 | 0
    • ಣೆ (3)
      ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್
      July 26, 2026 | 0
    • ಣೆ (2)
      ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ
      July 26, 2026 | 0
    • ಣೆ
      2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
      July 26, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version