• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕೇಂದ್ರ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

admin by admin
April 28, 2025 - 2:11 pm
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
123 2025 04 28t141028.084

ಬೆಳಗಾವಿ: ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದರು. ಈ ರ್ಯಾಲಿಯಲ್ಲಿ ರಾಜ್ಯ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದ ಅವರು, ಬಿಜೆಪಿಯ ಆರ್ಥಿಕ ನೀತಿಗಳು ಮತ್ತು ದರ ಏರಿಕೆಯನ್ನು ತೀವ್ರವಾಗಿ ಖಂಡಿಸಿದರು.

ಕಾಂಗ್ರೆಸ್ ಸರ್ಕಾರದ ಸಾಧನೆ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಲ್ಲಿ 80 ಸಾವಿರ ಕೋಟಿ ರೂಪಾಯಿಗಳನ್ನು ರಾಜ್ಯದ ಜನರ ಖಾತೆಗೆ ನೇರವಾಗಿ ವರ್ಗಾಯಿಸಿರುವುದಾಗಿ ಹೇಳಿದರು. “ಪಂಚ ಗ್ಯಾರಂಟಿ ಯೋಜನೆಯ ಮೂಲಕ ರಾಜ್ಯದ ಇತಿಹಾಸದಲ್ಲಿ ಅತ್ಯುತ್ತಮ ಆಡಳಿತವನ್ನು ನೀಡಿದ್ದೇವೆ. ಈ ಶ್ರೇಯಸ್ಸು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ,” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

RelatedPosts

22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ

ಪ್ರಿಯತಮೆ ಮನೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ: ಪ್ರೇಯಸಿಗೂ ಬೆಂಕಿ ಹಚ್ಚಲು ಯತ್ನ

ಬೆಂಗಳೂರಿನಲ್ಲಿ ಭಯಾನಕ ಆ*ತ್ಮಹ*ತ್ಯೆ! ಲಾರಿ ಚಕ್ರಕ್ಕೆ ಸಿಲುಕಿ ಜಾರ್ಖಂಡ್ ಯುವಕ ಸಾ*ವು

ತುಮಕೂರಿನಲ್ಲಿ KSRTC ಬಸ್ ಪಲ್ಟಿ! 40 ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪಾರು

ADVERTISEMENT
ADVERTISEMENT

ಚುನಾವಣೆ ಸಂದರ್ಭದಲ್ಲಿ ಬೆಳಗಾವಿಯಿಂದಲೇ ಬಿಜೆಪಿಯ ವಿರುದ್ಧ ಹೋರಾಟ ಆರಂಭಿಸಿದ್ದನ್ನು ಸ್ಮರಿಸಿದ ಅವರು, “ಅದರ ಫಲವಾಗಿ ಕರ್ನಾಟಕದಲ್ಲಿ 136 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದೆವು. ಸರ್ಕಾರ ಬಂದ 100 ದಿನಗಳಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ,” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬಿಜೆಪಿಯ ವಿರುದ್ಧ ಟೀಕೆ

ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ ಸಚಿವೆ, “ಬಿಜೆಪಿಯವರಿಗೆ ಜನರಿಗೆ ಕೆಲಸ ಮಾಡಲು ಏನೂ ಇಲ್ಲ. ಈಗ ಹೊಸ ನಾಟಕವೊಂದನ್ನು ಆರಂಭಿಸಿದ್ದಾರೆ. ಜನಾಕ್ರೋಶ ರ್ಯಾಲಿ ಎಂದು ಕರೆದು ತಮ್ಮ ಪಕ್ಷದ ಆಂತರಿಕ ಕಚ್ಚಾಟವನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ,” ಎಂದು ಆರೋಪಿಸಿದರು. “ಯಾವತ್ತೂ ಬಿಜೆಪಿ ಕರ್ನಾಟಕದಲ್ಲಿ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಕುದುರೆ ವ್ಯಾಪಾರದ ಮೂಲಕ ಅಧಿಕಾರ ಹಿಡಿದಿದ್ದಾರೆ,” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದರು.

ಜನಾಕ್ರೋಶ ಸಮಾವೇಶದ ಸಂದರ್ಭದಲ್ಲೇ ಕೇಂದ್ರ ಸರ್ಕಾರವು ಸಿಲಿಂಡರ್ ದರವನ್ನು 50 ರೂಪಾಯಿ ಹೆಚ್ಚಿಸಿತು ಎಂದು ಉಲ್ಲೇಖಿಸಿದ ಅವರು, ಅವತ್ತೇ ವಿಜಯೇಂದ್ರ ಅವರು ಗಂಟುಮೂಟೆ ಕಟ್ಟಿಕೊಂಡು ಶಿವಮೊಗ್ಗಕ್ಕೆ ಓಡಿಹೋದರು. ಈಗ ಬಿಜೆಪಿಯವರಿಗೆ ಜನರ ಮುಂದೆ ಮುಖ ತೋರಿಸಲು ಆಗುತ್ತಿಲ್ಲ ಎಂದು ಲೇವಡಿ ಮಾಡಿದರು.

ದರ ಏರಿಕೆಯ ವಿರುದ್ಧ ವಾಗ್ದಾಳಿ

ಯುಪಿಎ ಸರ್ಕಾರದ ಅವಧಿಯಲ್ಲಿ ಒಂದು ಸಿಲಿಂಡರ್‌ನ ಬೆಲೆ 450 ರೂಪಾಯಿಯಾಗಿದ್ದರೆ, ಇಂದಿಗೂ ದರ ಏರಿಕೆಯು ಮುಂದುವರಿದಿದೆ ಎಂದು ಸಚಿವೆ ಟೀಕಿಸಿದರು. ಪಹಲ್ಗಾಮ್ ಘಟನೆಯ ಸಂದರ್ಭದಲ್ಲಿ ಕಾಶ್ಮೀರದಲ್ಲಿ ಸಿಲುಕಿದ್ದ ಪ್ರವಾಸಿಗರನ್ನು ಪೂರ್ವ-ಪಾವತಿಯ ಟಿಕೆಟ್‌ನೊಂದಿಗೆ ಆಯಾ ರಾಜ್ಯಗಳಿಗೆ ಕಳುಹಿಸಬೇಕಿತ್ತು. ಆದರೆ ಕೇಂದ್ರ ಸರ್ಕಾರ ವಿಮಾನ ದರವನ್ನು ಹೆಚ್ಚಿಸಿತು. ಇದಕ್ಕೆ ಅವರಿಗೆ ನಾಚಿಕೆ ಆಗಬೇಕು ಎಂದು ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದರು.

ಗೃಹಲಕ್ಷ್ಮಿ ಯೋಜನೆಯ ಹಣ ವಿತರಣೆ

ಗೃಹಲಕ್ಷ್ಮಿ ಯೋಜನೆಯ ಹಣದ ವಿಳಂಬದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವೆ, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ವಾರದೊಳಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅವರೇ ಈ ಬಗ್ಗೆ ಘೋಷಣೆ ಮಾಡುವಂತೆ ನನಗೆ ಸೂಚಿಸಿದ್ದಾರೆ. ಮುಂದಿನ ವಾರದಲ್ಲಿ ಹಣ ಖಾತೆಗೆ ಜಮಾ ಆಗಲಿದೆ ಎಂದು ಭರವಸೆ ನೀಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 21T175012.808

22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ

by ಶಾಲಿನಿ ಕೆ. ಡಿ
April 21, 2026 - 5:54 pm
0

Untitled design 2026 04 21T172220.300

ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 21, 2026 - 5:24 pm
0

Untitled design 2026 04 21T170850.733

ಪಹಲ್ಗಾಮ್ ದುರಂತಕ್ಕೆ ನಾಳೆಗೆ ಒಂದು ವರ್ಷ: ಭಾರತೀಯ ಸೇನೆಯಿಂದ ‘ಆಪರೇಷನ್ ಸಿಂಧೂರ’ ಸ್ಮರಣೆ

by ಶಾಲಿನಿ ಕೆ. ಡಿ
April 21, 2026 - 5:10 pm
0

Untitled design 2026 04 21T164142.066

ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!

by ಶಾಲಿನಿ ಕೆ. ಡಿ
April 21, 2026 - 4:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T175012.808
    22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ
    April 21, 2026 | 0
  • Untitled design 2026 04 21T163120.686
    ಪ್ರಿಯತಮೆ ಮನೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ: ಪ್ರೇಯಸಿಗೂ ಬೆಂಕಿ ಹಚ್ಚಲು ಯತ್ನ
    April 21, 2026 | 0
  • BeFunky collage (95)
    ಬೆಂಗಳೂರಿನಲ್ಲಿ ಭಯಾನಕ ಆ*ತ್ಮಹ*ತ್ಯೆ! ಲಾರಿ ಚಕ್ರಕ್ಕೆ ಸಿಲುಕಿ ಜಾರ್ಖಂಡ್ ಯುವಕ ಸಾ*ವು
    April 21, 2026 | 0
  • BeFunky collage (94)
    ತುಮಕೂರಿನಲ್ಲಿ KSRTC ಬಸ್ ಪಲ್ಟಿ! 40 ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪಾರು
    April 21, 2026 | 0
  • BeFunky collage (90)
    ಬೇಸಿಗೆ ಬಿಸಿಲ ಝಳಕ್ಕೆ ಹೈರಾಣಾಗಿದ್ದ ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version