• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಳಗಾವಿಯಲ್ಲಿ ಭೀಕರ ಅಪಘಾತ: ನಿಂತಿದ್ದ ಟ್ರಕ್‌ಗೆ ಕೋಳಿ ಲಾರಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 21, 2026 - 9:54 am
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
BeFunky collage (87)

ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್‌ಗೆ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳು ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತದ ರಭಸಕ್ಕೆ ನೂರಾರು ಕೋಳಿಗಳು ಸಹ ಮೃತಪಟ್ಟಿವೆ.

ಘಟನೆ ಬೆಳಗಾವಿ ನಗರದ ಯಡಿಯೂರಪ್ಪ ಮಾರ್ಗದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ಸಂಭವಿಸಿದೆ. ಕೊಲ್ಲಾಪುರದಿಂದ ಶಿವಮೊಗ್ಗದ ಸೊರಬಕ್ಕೆ ಕೋಳಿ ತುಂಬಿಸಿಕೊಂಡು ಹೋಗುತ್ತಿದ್ದ ಗೂಡ್ಸ್ ಲಾರಿಯ ಚಾಲಕ ನಿದ್ರೆಯ ಮಂಪರಿನಲ್ಲಿದ್ದು ನಿಯಂತ್ರಣ ತಪ್ಪಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾನೆ.

RelatedPosts

ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ!

ಯಾದಗಿರಿಯಲ್ಲಿ ವರುಣನ ಅಟ್ಟಹಾಸ: ಸಿಡಿಲಿಗೆ ಬಲಿಯಾದ 60 ಕುರಿಗಳು

ವಾಷಿಂಗ್ ಮೆಷಿನ್ ಕರೆಂಟ್ ಶಾಕ್‌ಗೆ ಮಹಿಳೆ ಬಲಿ: ಆಕಸ್ಮಿಕವೋ ಅಥವಾ ಕೊಲೆಯೋ?

ಮಂಗಳೂರು ಕುಕ್ಕರ್ ಬಾಂಬ್ ಕೇಸ್: ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ

ADVERTISEMENT
ADVERTISEMENT

ಅಪಘಾತದ ರಭಸಕ್ಕೆ ಲಾರಿಯಲ್ಲಿ ಚಾಲಕನ ಪಕ್ಕದಲ್ಲಿದ್ದ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಚಾಲಕನ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಯಿಂದ ಗೂಡ್ಸ್ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಲಾರಿಯಲ್ಲಿ ಸಾಗಿಸುತ್ತಿದ್ದ ನೂರಾರು ಕೋಳಿಗಳು ಅಪಘಾತದಲ್ಲಿ ಮೃತಪಟ್ಟಿವೆ. ಘಟನಾ ಸ್ಥಳದಲ್ಲಿ ಕೋಳಿಗಳ ಮಾರಣಹೋಮವೇ ನಡೆದಂತಾಗಿದೆ.

ಹಿರೇಬಾಗೆವಾಡಿ ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರೇಬಾಗೆವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಾದವರ ಗುರುತು ಇನ್ನೂ ದೃಢಪಡಿಸಬೇಕಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (67)

ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ!

by ಶ್ರೀದೇವಿ ಬಿ. ವೈ
April 27, 2026 - 11:20 pm
0

BeFunky collage (66)

IPL 2026 RCB vs DC: ಡೆಲ್ಲಿ ವಿರುದ್ಧ ಆರ್​​ಸಿಬಿ ಭರ್ಜರಿ ಜಯ!

by ಶ್ರೀದೇವಿ ಬಿ. ವೈ
April 27, 2026 - 10:21 pm
0

BeFunky collage (65)

ಗಂಡನ ಸ್ವಂತ ತಂಗಿಯನ್ನೇ ಪತಿಯ 2ನೇ ಹೆಂಡತಿ ಎಂದು ಬಿಂಬಿಸಿ ಡಿವೋರ್ಸ್ ಪಡೆದ ಪತ್ನಿ!

by ಶ್ರೀದೇವಿ ಬಿ. ವೈ
April 27, 2026 - 10:14 pm
0

BeFunky collage (64)

ಕಲ್ಲಂಗಡಿ ಹಣ್ಣು ತಿಂದ ಒಂದೇ ಕುಟುಂಬದ ನಾಲ್ವರು ಸಾವು

by ಶ್ರೀದೇವಿ ಬಿ. ವೈ
April 27, 2026 - 9:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (67)
    ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ!
    April 27, 2026 | 0
  • BeFunky collage (63)
    ಯಾದಗಿರಿಯಲ್ಲಿ ವರುಣನ ಅಟ್ಟಹಾಸ: ಸಿಡಿಲಿಗೆ ಬಲಿಯಾದ 60 ಕುರಿಗಳು
    April 27, 2026 | 0
  • BeFunky collage (59)
    ವಾಷಿಂಗ್ ಮೆಷಿನ್ ಕರೆಂಟ್ ಶಾಕ್‌ಗೆ ಮಹಿಳೆ ಬಲಿ: ಆಕಸ್ಮಿಕವೋ ಅಥವಾ ಕೊಲೆಯೋ?
    April 27, 2026 | 0
  • BeFunky collage (56)
    ಮಂಗಳೂರು ಕುಕ್ಕರ್ ಬಾಂಬ್ ಕೇಸ್: ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ
    April 27, 2026 | 0
  • BeFunky collage (51)
    ಹಾಸನದ ಕಾಲೇಜು ಹಾಸ್ಟೆಲ್‌ನಲ್ಲಿ ಸೀನಿಯರ್-ಜೂನಿಯರ್ ಸ್ಟೂಡೆಂಟ್ಸ್‌ ಮಾರಾಮಾರಿ
    April 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version