• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 12, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಸ್ ಕಂಡಕ್ಟರ್ ಮೇಲೆ ಹಲ್ಲೆ ಅತ್ಯಂತ ಖಂಡನೀಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬಸ್ ಕಂಡಕ್ಟರ್ ಮೇಲೆ ಹಲ್ಲೆ ಕೇಸ್‌: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 24, 2025 - 3:48 pm
in Flash News, ಬೆಳಗಾವಿ
0 0
0
Lakshmi hebbalkar

ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕುವೆಂಪುನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಸಚಿವರು, ಘಟನೆ ನಡೆದ ತಕ್ಷಣವೇ ನಾನು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ, ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದೆ. ಬೆಳಗಾವಿಯಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ. ಇದರ ಮಧ್ಯೆ ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಅತ್ಯಂತ ಖಂಡನೀಯ ಎಂದರು.

RelatedPosts

ಬಿಗ್‌ಬಾಸ್ ಕೇವಲ ಒಂದು ಶೋ ಅಲ್ಲ, ಆರದ ಜ್ಯೋತಿ, ಎಂದೂ ನಿಲ್ಲುವುದಿಲ್ಲ: ಕಿಚ್ಚ ಸುದೀಪ್‌

ಪ್ರೀತಿಗೆ ಒಪ್ಪದ ಹೆತ್ತವರು: ಮಗಳು ಬದುಕಿದ್ದರೂ ಶ್ರಾದ್ಧ ಮಾಡಿದ ತಂದೆ

ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಮತ್ತೆ ಆಘಾತ: ಮರಿಯಾಗೆ ನೊಬೆಲ್ ಶಾಂತಿ ಪುರಸ್ಕಾರ

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಅಂಗನವಾಡಿ ಶಿಕ್ಷಕಿ ಹತ್ಯೆ: ಆರೋಪಿ ಅಂದರ್‌

ADVERTISEMENT
ADVERTISEMENT

ನಾವು ಎಲ್ಲರೂ ಸ್ವರಾಜ್ಯದ ಬಗ್ಗೆ ಮಾತನಾಡುತ್ತೇವೆ. ನಾವು ಮೊದಲಿಗೆ ಭಾರತೀಯರು, ಕನ್ನಡಿಗರು, ಕರ್ನಾಟಕದ ಸುವರ್ಣ ಮಹೋತ್ಸವನ್ನು ಅದ್ದೂರಿಯಾಗಿ ಅಚರಿಸಿದ್ದೇವೆ. ಸ್ವರಾಜ್ಯದ ಬಗ್ಗೆ ಮಾತನಾಡುವಾಗ ಕೆಲವೊಂದು ಪುಂಡರು ಬಂದು ರಾಜಕಾರಣದ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವುದನ್ನು ಖಂಡಿಸುತ್ತೇನೆ ಎಂದು ಹೇಳಿದರು.

ನನ್ನ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ನಾವು ಭಾಷಾ ವಿವಾದವನ್ನೇ ಬೇರು ಸಮೇತ ಕಿತ್ತು ಹಾಕಿದ್ದೇವೆ. ನಮಗೆ ರಜೆ ದಿನಗಳು ಇವೆ. ಆದರೆ, ಸಾರಿಗೆ, ಆರೋಗ್ಯ, ಪೊಲೀಸ್ ಇಲಾಖೆ ನೌಕರರು ಹಬ್ಬದಿನಗಳಲ್ಲೂ ದುಡಿಯುತ್ತಾರೆ. ಇಂಥವರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಮೊದಲಿಗೆ ನಾವು ಭಾರತೀಯರು. ದೇಶ ಅಂತ ಬಂದರೆ ಎಲ್ಲರೂ ಒಂದೇ. ನಾವು ನಾವುಗಳೇ ಜಗಳವಾಡುವುದು ಬೇಡ. ಎಲ್ಲರಿಗೂ ಭಾಷಾ ಅಭಿಮಾನ ಇರುತ್ತದೆ. ಈ ಪ್ರಕರಣವನ್ನು ಇಲ್ಲಿಗೆ ನಿಲ್ಲಿಸೋಣ ಎಂದು ಹೇಳಿದರು.

ಕಂಡಕ್ಟರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಸಂಬಂಧ ಪ್ರತಿಕ್ರಿಯಿಸಿದ ಸಚಿವರು, ಈ ಕುರಿತು ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ. ಕೆಳಹಂತದ ಅಧಿಕಾರಿಗಳಿಂದ ಕೆಲವು ತಪ್ಪುಗಳಾಗಿವೆ. ಈ ಸಂಬಂಧ ನಾನು ಈಗಾಗಲೇ ಗೃಹ ಸಚಿವರು, ಡಿಐಜಿ ಅವರೊಂದಿಗೆ ಮಾತನಾಡಿದ್ದು, ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿರುವೆ ಎಂದರು.

ಗೃಹಲಕ್ಷ್ಮೀ ಹಣ ಶೀಘ್ರವೇ ಬಿಡುಗಡೆ

ವಿರೋಧ ಪಕ್ಷಗಳು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿವೆ. ಇನ್ನು 8 ದಿನಗಳಲ್ಲಿ ಯಜಮಾನಿಯರ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ವೈದ್ಯರು ಅನುಮತಿ ಕೊಟ್ಟರೆ ಪ್ರಯಾಣ

ನಾಳೆ ಮತ್ತೊಂದು ಸಿಟಿ ಸ್ಕ್ಯಾನ್ ಮಾಡಿಸುತ್ತಿದ್ದು, ವೈದ್ಯರು ಅನುಮತಿ ನೀಡಿದರೆ ಬೆಂಗಳೂರಿಗೆ ಪ್ರಯಾಣಿಸುವೆ. ಮಾರ್ಚ್ 3 ರಿಂದ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ವಿಶ್ರಾಂತಿಯ ಅಗತ್ಯವಿದೆ: ಸಚಿವ ರಾಮಲಿಂಗಾರೆಡ್ಡಿ

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕುವೆಂಪುನಗರದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. “ನಾನು ಬೆಳಗಾವಿಗೆ ಬರಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರ ಆರೋಗ್ಯ ವಿಚಾರಿಸಲು ಬಂದಿರುವೆ. ಸಚಿವೆ ಲಕ್ಷ ಹೆಬ್ಬಾಳಕರ್ ಅವರಿಗೆ ಇನ್ನು ವಿಶ್ರಾಂತಿಯ ಅಗತ್ಯವಿದೆ’ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (29)

ಹಾಸನಾಂಬೆ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಬಂದ ಭಕ್ತ ಸಾಗರ

by ಯಶಸ್ವಿನಿ ಎಂ
October 12, 2025 - 7:39 am
0

Untitled design (28)

ಬಿಗ್‌ಬಾಸ್ ಕನ್ನಡ 12: ಸ್ಪರ್ಧಿಗಳಿಗೆ ಸಖತ್‌ ಕ್ಲಾಸ್‌ ತೆಗೆದುಕೊಂಡ ಸುದೀಪ್‌

by ಯಶಸ್ವಿನಿ ಎಂ
October 12, 2025 - 7:19 am
0

Untitled design (27)

ದಾಖಲೆಯ ಮಟ್ಟ ತಲುಪಿದ ಚಿನ್ನ ಮತ್ತು ಬೆಳ್ಳಿ ಬೆಲೆ..!

by ಯಶಸ್ವಿನಿ ಎಂ
October 12, 2025 - 7:06 am
0

Untitled design (1)

ಇಂದಿನ ರಾಶಿಫಲ:ನಿಮ್ಮ ರಾಶಿಗೆ ಇಂದು ಶುಭವೇ ? ಅಶುಭವೇ..?

by ಯಶಸ್ವಿನಿ ಎಂ
October 12, 2025 - 6:46 am
0

ಸಂಬಂಧಿಸಿದ ಪೋಸ್ಟ್‌ಗಳು

  • Web
    ಬಿಗ್‌ಬಾಸ್ ಕೇವಲ ಒಂದು ಶೋ ಅಲ್ಲ, ಆರದ ಜ್ಯೋತಿ, ಎಂದೂ ನಿಲ್ಲುವುದಿಲ್ಲ: ಕಿಚ್ಚ ಸುದೀಪ್‌
    October 11, 2025 | 0
  • ಟ್ರಂಪ್ ಗೆ
    ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಮತ್ತೆ ಆಘಾತ: ಮರಿಯಾಗೆ ನೊಬೆಲ್ ಶಾಂತಿ ಪುರಸ್ಕಾರ
    October 10, 2025 | 0
  • Untitled design (2)
    ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಅಂಗನವಾಡಿ ಶಿಕ್ಷಕಿ ಹತ್ಯೆ: ಆರೋಪಿ ಅಂದರ್‌
    October 10, 2025 | 0
  • Untitled design (1)
    ಹಿರಿಯ ನಟ ಉಮೇಶ್‌ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು
    October 10, 2025 | 0
  • Untitled design 2025 10 10t130603.358
    ಬೆಂಗಳೂರಿಗರ ಗಮನಕ್ಕೆ..ಈ ರಸ್ತೆಯಲ್ಲಿ 21 ದಿನ ಸಂಚಾರ ನಿರ್ಬಂಧ: ಇಲ್ಲಿದೆ ಪರ್ಯಾಯ ಮಾರ್ಗ
    October 10, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version