• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಬೆಂಗಳೂರಿನ KFC ಕಿಚನ್‌ಗೆ ಅಧಿಕಾರಿಗಳ ದಾಳಿ; ಎಕ್ಸ್‌ಪೈರಿ ಸಾಸ್ ಬಳಕೆ ಪತ್ತೆ!

ಕವಿತಾ by ಕವಿತಾ
August 8, 2026 - 1:12 pm
in ಆರೋಗ್ಯ-ಸೌಂದರ್ಯ, ಬೆಂ. ನಗರ
0 0
0

ಬೆಂಗಳೂರು (ಆಗಸ್ಟ್‌ 8):  ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆ ಪರಿಶೀಲನೆಗಾಗಿ ಬೆಂಗಳೂರು ಬ್ರಿಗೇಡ್ ರೋಡ್‌ನಲ್ಲಿರುವ KFC ಕಿಚನ್‌ಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಬಟರ್, ಸಾಸ್, ಬನ್ಸ್, ಫ್ರೋಜನ್ ಚಿಕನ್ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಪರಿಶೀಲಿಸಲಾಗಿದೆ. ಈ ವೇಳೆ ಅವಧಿ ಮೀರಿದ ಸಾಸ್‌ ನ್ನು ಚಿಕನ್‌ ಗೆ ಉಪಯೋಗಿಸುತ್ತಿರುವುದು ಕಂಡು ಬಂದಿದೆ.

ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಕಿಚನ್‌ನಲ್ಲಿ ಬಳಸಲಾಗುತ್ತಿರುವ ಆಹಾರ ಸಾಮಗ್ರಿಗಳ ಗುಣಮಟ್ಟ, ಅವುಗಳ ಪ್ಯಾಕಿಂಗ್ ಹಾಗೂ ಅವಧಿಯನ್ನು ಪರಿಶೀಲಿಸಿದ್ದಾರೆ. ಫುಡ್ ಐಟಂಗಳನ್ನು ತಯಾರಿಸಲು ತಾಜಾ ಸಾಮಗ್ರಿಗಳನ್ನು ಬಳಸಲಾಗುತ್ತಿದೆಯೇ, ಸಂಗ್ರಹಿಸಿರುವ ಆಹಾರ ಪದಾರ್ಥಗಳ ಎಕ್ಸ್‌ಪೈರಿ ದಿನಾಂಕ ಸರಿಯಾಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದರು.

RelatedPosts

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕಾರ್ಯಾಚರಣೆ: 40 ಮಂದಿ ಪೊಲೀಸ್ ವಶಕ್ಕೆ

ಆ.12ರಿಂದ ನಮ್ಮ ಮೆಟ್ರೋ ಪಿಂಕ್ ಲೈನ್ ರೈಲುಗಳ ಸೇಫ್ಟಿ ಟೆಸ್ಟ್

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ಲಂಚ ಪಡೆಯುತ್ತಿದ್ದಾಗಲೇ ಲೋಕಾ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿಗಳು

ADVERTISEMENT
ADVERTISEMENT

ವಿಶೇಷವಾಗಿ ಸಾಸ್‌ಗಳ ಮೇಲೆ ಸರಿಯಾದ ಲೇಬಲ್ ಇಲ್ಲದಿರುವ ಬಗ್ಗೆ ಅಧಿಕಾರಿಗಳು ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ. ಯಾವುದೇ ಆಹಾರ ಪದಾರ್ಥ ಅಥವಾ ಸಾಸ್‌ ಅನ್ನು ಬಳಸುವಾಗ ಅದರ ಮೇಲೆ ಯಾವ ಬ್ರ್ಯಾಂಡ್‌ನ ಉತ್ಪನ್ನ, ಯಾವೆಲ್ಲ ಸಾಮಗ್ರಿಗಳು ಒಳಗೊಂಡಿವೆ ಎಂಬ ಮಾಹಿತಿ ಸ್ಪಷ್ಟವಾಗಿ ನಮೂದಿಸಿರುವ ಲೇಬಲ್ ಇರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಅಡುಗೆ ಮನೆಯಲ್ಲಿ ಬಳಸಲಾಗುತ್ತಿರುವ ಅಡುಗೆ ಎಣ್ಣೆಯ ಬಗ್ಗೆಯೂ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ. ಯಾವ ಬ್ರ್ಯಾಂಡ್‌ನ ಎಣ್ಣೆಯನ್ನು ಬಳಸಲಾಗುತ್ತಿದೆ, ಅದನ್ನು ಎಷ್ಟು ಬಾರಿ ಬಳಸಲಾಗುತ್ತಿದೆ ಹಾಗೂ ಬಳಕೆಯ ನಂತರ ಅದರ ಗುಣಮಟ್ಟವನ್ನು ಹೇಗೆ ನಿರ್ವಹಿಸಲಾಗುತ್ತಿದೆ ಎಂಬುದನ್ನು ಪರಿಶೀಲಿಸಲಾಗಿದೆ.

ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ನಿಯಮ ಉಲ್ಲಂಘನೆಯ ಸ್ವರೂಪಕ್ಕೆ ಅನುಗುಣವಾಗಿ ₹5 ಲಕ್ಷದವರೆಗೆ ದಂಡ ವಿಧಿಸುವ ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಂಭೀರ ಉಲ್ಲಂಘನೆಗಳು ಕಂಡುಬಂದರೆ ಕಾನೂನು ಪ್ರಕಾರ ಇತರ ಕ್ರಮಗಳನ್ನೂ ಕೈಗೊಳ್ಳಬಹುದು ಎಂದು ಸ್ಪಷ್ಟಪಡಿಸಲಾಗಿದೆ.

ಪರಿಶೀಲನೆ ವೇಳೆ ಸಂಗ್ರಹಿಸಲಾದ ಆಹಾರ ಪದಾರ್ಥಗಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮಾದರಿಗಳ ಗುಣಮಟ್ಟ ಹಾಗೂ ಸುರಕ್ಷತಾ ಮಾನದಂಡಗಳ ಕುರಿತು ವರದಿ ಸುಮಾರು 15 ದಿನಗಳಲ್ಲಿ ಲಭ್ಯವಾಗುವ ನಿರೀಕ್ಷೆಯಿದೆ.

ಆಹಾರ ಸುರಕ್ಷತಾ ಇಲಾಖೆ ಈಗಾಗಲೇ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದು, ಸುಮಾರು 30 ಕಡೆಗಳಲ್ಲಿ ದಾಳಿ ಹಾಗೂ ತಪಾಸಣೆ ನಡೆಸಲಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ಆಯುಕ್ತ ಶ್ರೀನಿವಾಸ್ ತಿಳಿಸಿದ್ದಾರೆ. ನಿನ್ನೆಯ ಕಾರ್ಯಾಚರಣೆಯಲ್ಲಿ 35 ಆಹಾರ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಇಂದೂ 30ಕ್ಕೂ ಹೆಚ್ಚು ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.

ಆಹಾರ ಮಳಿಗೆಗಳು ಹಾಗೂ ರೆಸ್ಟೋರೆಂಟ್‌ಗಳು ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗ್ರಾಹಕರ ಆರೋಗ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳದಂತೆ ಆಹಾರ ಪದಾರ್ಥಗಳ ಗುಣಮಟ್ಟ, ಲೇಬಲಿಂಗ್, ಸಂಗ್ರಹಣೆ ಮತ್ತು ಅಡುಗೆ ಎಣ್ಣೆಯ ಬಳಕೆಯಲ್ಲಿ ನಿಯಮಗಳನ್ನು ಪಾಲಿಸುವಂತೆ ಇಲಾಖೆ ಸೂಚಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (31)

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿಕೆಶಿ ಭರವಸೆ

by ಕವಿತಾ
August 8, 2026 - 2:12 pm
0

Untitled design (27)

ಮತ್ತೆ ಭಾರತ ಚೀನಾ ಸಂಘರ್ಷ ಸಾಧ್ಯತೆ ? ಗಡಿಯಲ್ಲಿ ಶುರುವಾಯ್ತು ಹೈಅಲರ್ಟ್

by Hemanth Kumar S
August 8, 2026 - 1:22 pm
0

Untitled design (22)

ಬೆಂಗಳೂರಿನ KFC ಕಿಚನ್‌ಗೆ ಅಧಿಕಾರಿಗಳ ದಾಳಿ; ಎಕ್ಸ್‌ಪೈರಿ ಸಾಸ್ ಬಳಕೆ ಪತ್ತೆ!

by ಕವಿತಾ
August 8, 2026 - 1:12 pm
0

Untitled design (25)

ಚಿತ್ರದುರ್ಗದಲ್ಲಿ ಬರದ ಬಿಸಿ: 8 ಎಕರೆ ಸೂರ್ಯಕಾಂತಿ ಬೆಳೆ ಟ್ರ್ಯಾಕ್ಟರ್‌ನಿಂದ ನಾಶ!

by ಕವಿತಾ
August 8, 2026 - 12:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜಗಕ,,ಮಕ್ಕ
    Friendship Day 2026: ಸ್ನೇಹವೇ ಬದುಕಿನ ನಿಜವಾದ ಸಂಪತ್ತು..ಸ್ನೇಹಿತರ ದಿನದ ಮಹತ್ವ ತಿಳಿಯಿರಿ!
    August 2, 2026 | 0
  • ಷ್ಯ (23)
    ಆರೋಗ್ಯಕರ ಜೀವನಕ್ಕೆ ಪೇರಲ ಹಣ್ಣು ಬೆಸ್ಟ್; ಪ್ರತಿದಿನ ಸೇವಿಸಿದರೆ ಸಿಗುವ ಲಾಭಗಳು ಇಲ್ಲಿವೆ
    August 2, 2026 | 0
  • Untitled design 2026 08 01T071436.141
    ಊಟದ ನಂತರ ಸೋಂಪು ತಿನ್ನುವ ಅಭ್ಯಾಸವಿದೆಯೇ? ಇದರ ಲಾಭಗಳು ತಿಳಿಯಿರಿ
    August 1, 2026 | 0
  • Untitled design 2026 07 30T071448.734
    ಅತಿಯಾದ ಕ್ಯಾಫಿನ್, ಎನರ್ಜಿ ಡ್ರಿಂಕ್ಸ್ ನಿಮ್ಮ ಹೃದಯದ ಲಯಕ್ಕೆ ಅಪಾಯವೇ? ಇಲ್ಲಿದೆ ಮಾಹಿತಿ
    July 30, 2026 | 0
  • Your paragraph text (1)
    ಸೌತೆಕಾಯಿ ತಿಂದು ಅಲರ್ಜಿ, ಗ್ಯಾಸ್, ಅಜೀರ್ಣ ಸಮಸ್ಯೆಯೇ? ಇಲ್ಲಿದೆ ಸರಳ ಪರಿಹಾರ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version