• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

RCB-CSK ಮ್ಯಾಚ್ ಕ್ರೇಜ್: IPL ಟಿಕೆಟ್ ಆಸೆಗೆ ಬಿದ್ದ ಬೆಂಗಳೂರು ಟೆಕ್ಕಿಗೆ 1.46 ಲಕ್ಷ ರೂ. ಪಂಗನಾಮ

admin by admin
April 5, 2026 - 11:19 am
in Flash News, ಕ್ರೀಡೆ, ಬೆಂ. ನಗರ
0 0
0
Untitled design (46)

ಬೆಂಗಳೂರು: ಐಪಿಎಲ್ ಇತಿಹಾಸದ ಅತ್ಯಂತ ದೊಡ್ಡ ಹಣಾಹಣಿ ಎನಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಪಂದ್ಯದ ಟಿಕೆಟ್‌ಗಳಿಗಾಗಿ ಅಭಿಮಾನಿಗಳು ಹಾತೊರೆಯುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ವಂಚಕರು ಜನರನ್ನು ಲೂಟಿ ಮಾಡುತ್ತಿದ್ದಾರೆ.ಈ ಪಂದ್ಯದ ಟಿಕೆಟ್ ಪಡೆಯಲು ಹೋದ ಬೆಂಗಳೂರಿನ ಟೆಕ್ಕಿಯೊಬ್ಬರು ಬರೋಬ್ಬರಿ 1.46 ಲಕ್ಷ ರೂಪಾಯಿ ಕಳೆದುಕೊಂಡು ಕಂಗಾಲಾಗಿದ್ದಾರೆ.

ವಂಚನೆ ನಡೆದಿದ್ದು ಹೇಗೆ ?

ಬೆಂಗಳೂರಿನ ಮಹದೇವಪುರ ನಿವಾಸಿಯಾಗಿರುವ ಸಾಫ್ಟ್‌ವೇರ್ ಇಂಜಿನಿಯರ್ (ಟೆಕ್ಕಿ), ಇನ್‌ಸ್ಟಾಗ್ರಾಮ್‌ನಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕಿದೆ ಎಂಬ ಪೋಸ್ಟ್ ಒಂದನ್ನು ಗಮನಿಸಿದ್ದಾರೆ. ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ಟಿಕೆಟ್‌ಗಳು ಅಧಿಕೃತವಾಗಿ ಸೋಲ್ಡ್ ಔಟ್ ಆಗಿದ್ದರಿಂದ, ಹೇಗಾದರೂ ಮಾಡಿ ಟಿಕೆಟ್ ಪಡೆಯಬೇಕೆಂಬ ಹಂಬಲದಲ್ಲಿದ್ದ ಟೆಕ್ಕಿ ಆ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಸಂಪರ್ಕಿಸಿದ್ದಾರೆ.

RelatedPosts

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ

ADVERTISEMENT
ADVERTISEMENT

ವಂಚಕನು ಟೆಕ್ಕಿಗೆ ವಿಐಪಿ ಸೌಲಭ್ಯಗಳು, ಊಟದ ಕೂಪನ್‌ಗಳು ಮತ್ತು ಗ್ಯಾಲರಿಯ ಅತ್ಯುತ್ತಮ ಸೀಟುಗಳ ಟಿಕೆಟ್ ನೀಡುವುದಾಗಿ ಆಮಿಷ ಒಡ್ಡಿದ್ದಾನೆ. ಇದನ್ನು ನಂಬಿದ ಟೆಕ್ಕಿ, ಮೊದಲು ಕೆಲವು ಸಾವಿರ ರೂಪಾಯಿಗಳನ್ನು ವರ್ಗಾಯಿಸಿದ್ದಾರೆ. ಬಳಿಕ ವಂಚಕನು ಟೆಕ್ಕಿಯನ್ನು ಸ್ಟೇಡಿಯಂನ ಗೇಟ್ ಸಂಖ್ಯೆ 10ರ ಬಳಿ ಬರುವಂತೆ ಸೂಚಿಸಿದ್ದಾನೆ.

ಟೆಕ್ಕಿ ಸ್ಟೇಡಿಯಂ ಹತ್ತಿರ ತಲುಪಿದಾಗ, ವಂಚಕನು ಫೋನ್ ಮೂಲಕವೇ ಮಾತನಾಡುತ್ತಾ ಹೊಸ ಹೊಸ ನೆಪಗಳನ್ನು ಹೇಳತೊಡಗಿದ. ಸೆಕ್ಯೂರಿಟಿ ಡಿಪಾಸಿಟ್, ಜಿಎಸ್‌ಟಿ, ಮತ್ತು ವಿಐಪಿ ಪಾಸ್ ಆಕ್ಟಿವೇಶನ್ ಹೆಸರಿನಲ್ಲಿ ಹಂತ ಹಂತವಾಗಿ ಹಣ ಪಾವತಿಸುವಂತೆ ಒತ್ತಾಯಿಸಿದ್ದಾನೆ. ಟಿಕೆಟ್ ಸಿಕ್ಕೇ ಸಿಗುತ್ತದೆ ಎಂಬ ನಂಬಿಕೆಯಲ್ಲಿ ಟೆಕ್ಕಿ ತನ್ನ ಮತ್ತು ತನ್ನ ತಾಯಿಯ ಬ್ಯಾಂಕ್ ಖಾತೆಗಳಿಂದ ಒಟ್ಟು 1.46 ಲಕ್ಷ ರೂಪಾಯಿಗಳನ್ನು ವಂಚಕ ನೀಡಿದ ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದಾರೆ.

ಹಣ ಪಾವತಿಯಾದ ನಂತರ ವಂಚಕನು ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ತಾನು ವಂಚನೆಗೆ ಒಳಗಾಗಿರುವುದನ್ನು ಅರಿತ ಟೆಕ್ಕಿ ತಕ್ಷಣವೇ ಸೈಬರ್ ಕ್ರೈಮ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಸದ್ಯ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಹಣ ವರ್ಗಾವಣೆಯಾದ ಬ್ಯಾಂಕ್ ಖಾತೆಗಳ ವಿವರಗಳನ್ನು ಆಧರಿಸಿ ತನಿಖೆ ಕೈಗೊಂಡಿದ್ದಾರೆ.

ಐಪಿಎಲ್ ಪಂದ್ಯಗಳ ಟಿಕೆಟ್‌ಗಳನ್ನು ಕೇವಲ ಅಧಿಕೃತ ವೆಬ್‌ಸೈಟ್‌ಗಳು ಅಥವಾ ಆ್ಯಪ್‌ಗಳ ಮೂಲಕ ಮಾತ್ರ ಖರೀದಿಸಬೇಕು. ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಅಥವಾ ಟೆಲಿಗ್ರಾಂನಲ್ಲಿ ಟಿಕೆಟ್ ನೀಡುವುದಾಗಿ ನಂಬಿಸುವ ವ್ಯಕ್ತಿಗಳಿಗೆ ಹಣ ಪಾವತಿಸಬೇಡಿ ಎಂದು ಪೊಲೀಸರು ಎಚ್ಚರಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (10)

ಮುಂಬೈನಲ್ಲಿ ನಾಳೆ ಜೆನ್‌-ಝೀ, ಜೆನ್‌-ಆಲ್ಫಾಗಳ ಜತೆ RSS ಮುಖ್ಯಸ್ಥ ಮೋಹನ್ ಭಾಗವತ್ ಸಂವಾದ

by ದಿಶಾ ಕೆ. ಎಸ್.
August 5, 2026 - 10:29 am
0

ಈಶ್ವರ ಖಂಡ್ರೆ (9)

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್‌ಗೆ ಕೌಂಟ್‌ಡೌನ್‌: ವಿಮಾನ, ಹೋಟೆಲ್ ಬುಕ್ಕಿಂಗ್‌ಗೆ ವಿಶೇಷ ಆಫರ್‌

by ದಿಶಾ ಕೆ. ಎಸ್.
August 5, 2026 - 10:04 am
0

ಈಶ್ವರ ಖಂಡ್ರೆ (7)

ವಿಮೆ ಇಲ್ಲದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್‌ ಸಿಗಲ್ಲ?: ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ

by ದಿಶಾ ಕೆ. ಎಸ್.
August 5, 2026 - 9:28 am
0

ಈಶ್ವರ ಖಂಡ್ರೆ (6)

ರಾಜ್ಯದಾದ್ಯಂತ ಮುಂದಿನ 24 ಗಂಟೆ ಭಾರಿ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
August 5, 2026 - 8:26 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T233828.493
    ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ
    August 4, 2026 | 0
  • Untitled design 2026 08 04T230313.569
    ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್
    August 4, 2026 | 0
  • Untitled design 2026 08 04T224957.815
    ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ
    August 4, 2026 | 0
  • Untitled design 2026 08 04T223414.536
    ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ
    August 4, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version