• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್ ? ಸುರಕ್ಷತಾ ಮಾರ್ಗಸೂಚಿ ಪಾಲನೆಗೆ ಕೆಎಸ್‌ಸಿಎಗೆ ಪೊಲೀಸ್ ಖಡಕ್ ಸೂಚನೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 14, 2026 - 11:03 pm
in Flash News, ಕ್ರೀಡೆ, ಬೆಂ. ನಗರ
0 0
0
Untitled design 2026 01 14T230036.449

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಅಂತರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳು ನಡೆಯುತ್ತವೆಯೇ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಗಬೇಕಿದೆ. ಕ್ರೀಡಾಂಗಣದಲ್ಲಿ ಪಂದ್ಯಾವಳಿಗಳನ್ನು ಪುನರಾರಂಭಿಸುವ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಪದಾಧಿಕಾರಿಗಳು ಮತ್ತು ಬೆಂಗಳೂರು ನಗರ ಪೊಲೀಸರ ನಡುವೆ ಮಹತ್ವದ ಸಭೆ ನಡೆದಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮತ್ತು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕ್ರೀಡಾಂಗಣದ ಭದ್ರತೆ ಮತ್ತು ಪ್ರೇಕ್ಷಕರ ಸುರಕ್ಷತೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಸಭೆಯ ನಂತರ ಮಾತನಾಡಿದ ಕೆಎಸ್‌ಸಿಎ ವಕ್ತಾರ ವಿನಯ್ ಮೃತ್ಯುಂಜಯ, ಗೃಹ ಸಚಿವರು ರಚಿಸಿರುವ ವಿಶೇಷ ಸಮಿತಿಯು ನೀಡಿರುವ ಮಾರ್ಗಸೂಚಿಗಳ ಅನ್ವಯ ಕ್ರೀಡಾಂಗಣದಲ್ಲಿ ಬದಲಾವಣೆಗಳನ್ನು ಮಾಡಬೇಕಿದೆ. ಎಲ್ಲಾ ಲೋಪದೋಷಗಳನ್ನು ಸರಿಪಡಿಸಿದ ನಂತರವಷ್ಟೇ ಗೃಹ ಸಚಿವರು ಮತ್ತು ಸಮಿತಿಯು ಪಂದ್ಯಗಳ ಆಯೋಜನೆಗೆ ಒಪ್ಪಿಗೆ ನೀಡುತ್ತಾರೆ ಎಂದು ತಿಳಿಸಿದ್ದಾರೆ.

RelatedPosts

ಪ್ರೀತಿಗೂ ಬಂತು ವಿಮೆ: 2,300 ರೂ. ಕಟ್ಟಿ 1.25 ಲಕ್ಷ ರೂ. ಮದುವೆ ಗಿಫ್ಟ್ ಪಡೆದ ಚೀನಾ ದಂಪತಿ

ಬಿಗ್ ಬಾಸ್ ಕನ್ನಡ 12: ಮಿಡ್‌ ವೀಕ್‌ ಎಲಿಮಿನೇಷನ್‌ನಲ್ಲಿ ಧೃವಂತ್‌ ಔಟ್‌

ರಾಜ್‌ಕೋಟ್‌ನಲ್ಲಿ ಡೆರಿಲ್ ಮಿಚೆಲ್ ಅಬ್ಬರ: ಕೆ.ಎಲ್. ರಾಹುಲ್ ಶತಕದ ಹೋರಾಟ ವ್ಯರ್ಥ, ಕಿವೀಸ್‌ಗೆ ಭರ್ಜರಿ ಜಯ

ರಾಜ್‌ಕೋಟ್‌ನಲ್ಲಿ ವಿರಾಟ್‌ ಕೊಹ್ಲಿ ಹವಾ: ಕಿಂಗ್‌ಗೆ ಅಭಿಮಾನಿಯಿಂದ 15 ಲಕ್ಷದ ಗಿಫ್ಟ್

ADVERTISEMENT
ADVERTISEMENT

ಕಳೆದ ಜೂನ್‌ನಲ್ಲಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಮಂದಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದರು. ಈ ಈ ಭಿಕರ ಘಟನೆಯ ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಸ್ಟೇಡಿಯಂನಲ್ಲಿರುವ ಗೇಟ್‌ಗಳು ಕಿರಿದಾಗಿದ್ದು, ತುರ್ತು ಸಂದರ್ಭದಲ್ಲಿ ಜನಸಂದಣಿಯನ್ನು ನಿಯಂತ್ರಿಸುವುದು ಕಷ್ಟಕರವಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಮುಖ್ಯವಾಗಿ, ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಂತಹವರು ಮೈದಾನಕ್ಕೆ ಬರುವಾಗ ಹೊರಭಾಗದಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸುತ್ತಾರೆ. ಗೇಟ್ ಅಗಲೀಕರಣ ಮತ್ತು ಜನದಟ್ಟಣೆ ನಿರ್ವಹಣೆಗೆ ಪೂರಕವಾದ ಮೂಲಸೌಕರ್ಯಗಳನ್ನು ವೃದ್ಧಿಸದ ಹೊರತು ಪಂದ್ಯಗಳಿಗೆ ಅನುಮತಿ ನೀಡುವುದು ಅಸಾಧ್ಯ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಮಹಿಳಾ ವಿಶ್ವಕಪ್ ಪಂದ್ಯಗಳ ಆಯೋಜನೆಯೂ ಸುರಕ್ಷತಾ ಕಾರಣಗಳಿಂದ ಕೈತಪ್ಪಿ ಹೋಗಿತ್ತು. ಹೀಗಾಗಿ, ಪ್ರೇಕ್ಷಕರಿಲ್ಲದೆಯೇ (Closed doors) ಪಂದ್ಯಗಳನ್ನು ಆಯೋಜಿಸಲು ವೆಂಕಟೇಶ್ ಪ್ರಸಾದ್ ಅವರು ಗೃಹ ಸಚಿವ ಪರಮೇಶ್ವರ್ ಅವರಿಗೆ ಮನವಿ ಮಾಡಿದ್ದರು. ಆದರೆ, ಸದ್ಯಕ್ಕೆ ಪಂದ್ಯಗಳನ್ನು ನಗರದ ಹೊರವಲಯದ ಕ್ರೀಡಾಂಗಣಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಹಬ್ಬ ಮತ್ತೆ ಮರಳಬೇಕಾದರೆ ಕೆಎಸ್‌ಸಿಎ ಸಮಿತಿಯ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸಲೇಬೇಕಿದೆ ಎಂದು ಸಭೆ ಬಳಿಕ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಕ್ರಿಕೆಟ್‌ ಅಭಿಮಾನಿಗಳು ಬೇಸರ ವ್ಯಕ್ತ ಪಡಿಸಿದ್ದು, ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಪಂದ್ಯ ನೋಡಲು ಕಾತುರರಾಗಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 14T233957.435

ಪ್ರೀತಿಗೂ ಬಂತು ವಿಮೆ: 2,300 ರೂ. ಕಟ್ಟಿ 1.25 ಲಕ್ಷ ರೂ. ಮದುವೆ ಗಿಫ್ಟ್ ಪಡೆದ ಚೀನಾ ದಂಪತಿ

by ಯಶಸ್ವಿನಿ ಎಂ
January 14, 2026 - 11:41 pm
0

Untitled design 2026 01 14T231627.212

ಬಿಗ್ ಬಾಸ್ ಕನ್ನಡ 12: ಮಿಡ್‌ ವೀಕ್‌ ಎಲಿಮಿನೇಷನ್‌ನಲ್ಲಿ ಧೃವಂತ್‌ ಔಟ್‌

by ಯಶಸ್ವಿನಿ ಎಂ
January 14, 2026 - 11:25 pm
0

Untitled design 2026 01 14T230036.449

ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್ ? ಸುರಕ್ಷತಾ ಮಾರ್ಗಸೂಚಿ ಪಾಲನೆಗೆ ಕೆಎಸ್‌ಸಿಎಗೆ ಪೊಲೀಸ್ ಖಡಕ್ ಸೂಚನೆ

by ಯಶಸ್ವಿನಿ ಎಂ
January 14, 2026 - 11:03 pm
0

Untitled design 2026 01 14T224346.194

ರಾಜ್‌ಕೋಟ್‌ನಲ್ಲಿ ಡೆರಿಲ್ ಮಿಚೆಲ್ ಅಬ್ಬರ: ಕೆ.ಎಲ್. ರಾಹುಲ್ ಶತಕದ ಹೋರಾಟ ವ್ಯರ್ಥ, ಕಿವೀಸ್‌ಗೆ ಭರ್ಜರಿ ಜಯ

by ಯಶಸ್ವಿನಿ ಎಂ
January 14, 2026 - 10:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 14T233957.435
    ಪ್ರೀತಿಗೂ ಬಂತು ವಿಮೆ: 2,300 ರೂ. ಕಟ್ಟಿ 1.25 ಲಕ್ಷ ರೂ. ಮದುವೆ ಗಿಫ್ಟ್ ಪಡೆದ ಚೀನಾ ದಂಪತಿ
    January 14, 2026 | 0
  • Untitled design 2026 01 14T231627.212
    ಬಿಗ್ ಬಾಸ್ ಕನ್ನಡ 12: ಮಿಡ್‌ ವೀಕ್‌ ಎಲಿಮಿನೇಷನ್‌ನಲ್ಲಿ ಧೃವಂತ್‌ ಔಟ್‌
    January 14, 2026 | 0
  • Untitled design 2026 01 14T224346.194
    ರಾಜ್‌ಕೋಟ್‌ನಲ್ಲಿ ಡೆರಿಲ್ ಮಿಚೆಲ್ ಅಬ್ಬರ: ಕೆ.ಎಲ್. ರಾಹುಲ್ ಶತಕದ ಹೋರಾಟ ವ್ಯರ್ಥ, ಕಿವೀಸ್‌ಗೆ ಭರ್ಜರಿ ಜಯ
    January 14, 2026 | 0
  • Untitled design 2026 01 14T222031.478
    ರಾಜ್‌ಕೋಟ್‌ನಲ್ಲಿ ವಿರಾಟ್‌ ಕೊಹ್ಲಿ ಹವಾ: ಕಿಂಗ್‌ಗೆ ಅಭಿಮಾನಿಯಿಂದ 15 ಲಕ್ಷದ ಗಿಫ್ಟ್
    January 14, 2026 | 0
  • Untitled design 2026 01 14T220431.047
    ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಾಟರ್ ಬೆಲ್ ಕಡ್ಡಾಯ: ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಇಲಾಖೆಯ ಮಹತ್ವದ ಆದೇಶ
    January 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version