• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 27, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ನಗರ

ಮಲಯಾಳಂ ಸಿನಿಮಾ ನೋಡಲು ರಜೆ ಘೋಷಿಸಿದ ಬೆಂಗಳೂರು ಕಾಲೇಜು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 25, 2025 - 12:13 pm
in ಬೆಂ. ನಗರ, ಸಿನಿಮಾ
0 0
0
Film (58)

ಹಬ್ಬ ಹರಿದಿನಗಳು , ಸರ್ಕಾರಿ ರಜೆ, ಬಂದ್‌‌‌ ಮತ್ತು ಇತ್ಯಾದಿ ದಿನಗಳು ಸೇರಿದಂತೆ ಮಾತ್ರ ಶಾಲ-ಕಾಲೇಜುಗಳಿಗೆ ರಜೆ ಘೋಷಿಸುತ್ತಾರೆ.ಆದರೆ, ಬೆಂಗಳೂರು ಕಾಲೇಜು ಒಂದರಲ್ಲಿ ಯಾವುದೇ ಸರ್ಕಾರಿ ರಜೆ ಇಲ್ಲದೆ ದಿಢೀರನೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದೆ.

ವಿದ್ಯಾರ್ಥಿಗಳು ಕಾಲೇಜು ಬಂಕ್ ಮಾಡಿ ಸಿನಿಮಾಗಳಿಗೆ ಹೋಗುವುದು ಟ್ರೆಂಡ್ ಆದ್ರೆ, ಈಗ ಕಾಲೇಜು ಕಡೆಯಿಂದಲೇ ಸಿನಿಮಾ ಕಳಿಸಿಕೊಡುವ ಹೊಸ ಟ್ರಂಡ್ ಶುರುವಾಗಿದೆ. ಕಾಲೇಜಿಗೆ ರಜೆ ಕೊಟ್ಟು, ಫ್ರಿಯಾಗಿ ಸಿನಿಮಾ ಟಿಕೆಟ್ ಕೂಡ ಕೊಟ್ಟು L2: Empuraan ಚಿತ್ರವನ್ನು ನೋಡಲು  ಕಳಿಸಿಕೊಡುತ್ತಿದೆಯಂತೆ ಬೆಂಗಳೂರಿನ ಈ ಕಾಲೇಜು.

RelatedPosts

ಬಾತ್‌ರೂಮ್ ಬಿಟ್ಟು ಬೀದಿಗಿಳಿದ ನಿವೇದಿತಾ, ಬಿಗ್‌ಬಾಸ್ ಸ್ಪರ್ಧಿಗಳ ಜೊತೆ ಭರ್ಜರಿ ರೀಲ್ಸ್!

‘ವೃತ್ತʼ ಒಂದು ಭಾವಪೂರ್ಣ ರೈಡ್‌

ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್”(BRAT) ಚಿತ್ರದ ” ನಾನೇ ನೀನಂತೆ ” ಹಾಡಿಗೆ ಮೆಚ್ಚುಗೆಯ ಸುರಿಮಳೆ

ಅಣ್ಣನ ಮಕ್ಕಳ ಜೀವ ತೆಗೆದ ಕ್ರೂರಿ ಚಿಕ್ಕಪ್ಪ: ಇಬ್ಬರು ಸಾವು, ಒಬ್ಬನ ಸ್ಥಿತಿ ಗಂಭೀರ

ADVERTISEMENT
ADVERTISEMENT

ಕನ್ನಡ ಸಿನಿಮಾ ನೋಡಕಂತೂ ಅಲ್ಲ. ಈ ಸುದ್ದಿ ಕೇಳಿದ್ರೆ ಕನ್ನಡಿಗರು ಗರಂ ಆಗೋದು ಗ್ಯಾರಂಟಿ. ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳಿಗೆ ಸಿನಿಮಾ ನೋಡಲು ರಜೆ ಘೋಷಿಸಿದೆ. ಬೆಂಗಳೂರಿನಲ್ಲಿ ಪರಭಾಷೆಯ ಸಿನಿಮಾ ನೋಡಲು ಇಡೀ ಕಾಲೇಜಿಗೆ ರಜೆ ಘೋಷಿಸಿರುವುದಾಗಿ ವರದಿಯಾಗಿದೆ. ಮಲಯಾಳಂ ನಟ ಮೋಹನ್ ಲಾಲ್ ಅವರು ನಟಿಸಿರುವ L2: Empuraan ಸಿನಿಮಾ ನೋಡಿ ಎಂಜಾಯ್ ಮಾಡಲು ಮಾರ್ಚ್ 27ರಂದು ರಜೆ ಘೋಷಿಸಿದೆ. ರಜೆ ಮಾತ್ರವಲ್ಲದೆ, ಕಾಲೇಜು ಆಡಳಿತ ಮಂಡಳಿಯೇ ವಿದ್ಯಾರ್ಥಿಗಳಿಗೆ ಫ್ರೀ ಟಿಕೆಟ್ ಕೂಡ ಕೊಟ್ಟು ಕಳಿಸುತ್ತಿದೆಯಂತೆ. ಬೆಂಗಳೂರಿನಲ್ಲಿರುವ ಗುಡ್ ಶೆಫರ್ಡ್ ಕಾಲೇಜು ತನ್ನ ಎಲ್ಲ ವಿದ್ಯಾರ್ಥಿಗಳಿಗೆ ಈ ಸಂಬಂಧ ಸುತ್ತೋಲೆ ಹೊರಡಿಸಿದೆ ಎಂದು ವರದಿಯಾಗಿದೆ.

ಲಾಲೆಟ್ಟನ್ ಅವರ ನಿಷ್ಠಾವಂತ ಅಭಿಮಾನಿಯಾಗಿರುವ ನಮ್ಮ ಪ್ರೀತಿಯ ಮೋಹನ್ ಲಾಲ್ ಅವರ ಪ್ರತಿಭೆ ಮತ್ತು ಪೃಥ್ವಿರಾಜ್ ಸುಕುಮಾರನ್ ಅವರ ದಾರ್ಶನಿಕ ನಿರ್ದೇಶನವನ್ನು ಗೌರವಿಸಲು ಎಂಪೂರನ್ ಸಿನಿಮಾದ ವಿಶೇಷ ಸಿನಿಮಾ ಪ್ರದರ್ಶನವನ್ನು ಆಯೋಜಿಸಿದ್ದಾರೆ. ಇದು ಕೇವಲ ಒಂದು ಸಿನಿಮಾವಲ್ಲ, ಇದು ಒಂದು ವಿದ್ಯಮಾನ” ಎಂದು ಹೇಳಿದೆ.

ಕಾಲೇಜು ಆಡಳಿತ ಮಂಡಳಿ ಹಂಚಿಕೊಂಡ ಮಾಹಿತಿಯ ಪ್ರಕಾರ ಮೋಹನ್ ಲಾಲ್ ಅವರ ಮೇಲೆ ಕಾಲೇಜು ನಿರ್ದೇಶಕರು ಪ್ರೀತಿಯ ಬದಲಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದ ವೈಜಿಆ‌ರ್ ಮಾಲ್‌ನ ಮೂವೀಟೈಮ್ ಸಿನಿಮಾಸ್‌ನಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 7 ಗಂಟೆಯ ಪ್ರದರ್ಶನವನ್ನು ಆಡಳಿತ ಮಂಡಳಿ ಕಾಯ್ದಿರಿಸಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ. ಕಾಲೇಜಿನ ನಿರ್ದೇಶಕರು ಮಲಯಾಳಂ ಹಿರಿಯ ನಟ ಮೋಹನ್ ಲಾಲ್ ಅವರ ದೊಡ್ಡ ಅಭಿಮಾನಿ. ಹಾಗಾಗಿ ಕಾಲೇಜು ಆಡಳಿತ ಮಂಡಳಿಯೇ ರಜೆ ಘೋಷಿಸಿ, ಚಿತ್ರದ ಬಿಡುಗಡೆ ದಿನದಂದು ವಿಶೇಷ ಪ್ರದರ್ಶನವನ್ನು ಆಯೋಜಿಸಿದೆ. ಕಾಲೇಜು ಆಡಳಿತ ಮಂಡಳಿಯ ಈ ನಿರ್ಧಾರದ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 07 26t232655.996

ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತರ ಕುಟುಂಬಕ್ಕೆ 25 ಲಕ್ಷ ರಿಲೀಸ್

by ಶ್ರೀದೇವಿ ಬಿ. ವೈ
July 26, 2025 - 11:29 pm
0

Web 2025 07 26t231016.107

ಡ್ರ್ಯಾಗನ್ ಫ್ರೂಟ್: ಈ ಆರೋಗ್ಯ ಸಮಸ್ಯೆಗಳಿಗೆ ಆಗಾಗ ಸೇವಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳಿ!

by ಶ್ರೀದೇವಿ ಬಿ. ವೈ
July 26, 2025 - 11:13 pm
0

Web 2025 07 26t223324.116

MG MOTORS: ಭಾರತದ ಮೊದಲ EV ರೋಡ್‌ಸ್ಟರ್ ಕಾರು, ಎಲ್ಲರಿಗೂ ಕೈಗೆಟುಕುವುದೇ?

by ಶ್ರೀದೇವಿ ಬಿ. ವೈ
July 26, 2025 - 10:54 pm
0

Web 2025 07 26t222410.595

ಬಾತ್‌ರೂಮ್ ಬಿಟ್ಟು ಬೀದಿಗಿಳಿದ ನಿವೇದಿತಾ, ಬಿಗ್‌ಬಾಸ್ ಸ್ಪರ್ಧಿಗಳ ಜೊತೆ ಭರ್ಜರಿ ರೀಲ್ಸ್!

by ಶ್ರೀದೇವಿ ಬಿ. ವೈ
July 26, 2025 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 07 26t173708.494
    ಅಣ್ಣನ ಮಕ್ಕಳ ಜೀವ ತೆಗೆದ ಕ್ರೂರಿ ಚಿಕ್ಕಪ್ಪ: ಇಬ್ಬರು ಸಾವು, ಒಬ್ಬನ ಸ್ಥಿತಿ ಗಂಭೀರ
    July 26, 2025 | 0
  • Untitled design (26)
    ಅಕ್ಕನನ್ನು ಪ್ರೀತಿಸುತ್ತಿದ್ದ ಯುವಕನನ್ನು ಬರ್ಬರವಾಗಿ ಕೊ*ಲೆಗೈದ ಯುವತಿ ತಮ್ಮ!
    July 26, 2025 | 0
  • Untitled design (24)
    “ಬೆಂಗಳೂರಿಗರಿಗೆ ತಲೆಯಲ್ಲಿ ಬುದ್ದಿ ಇಲ್ಲ”: ನಾಲಿಗೆ ಹರಿಬಿಟ್ಟ ಒಡಿಶಾ ಯುವತಿ, ಕನ್ನಡಿಗರು ಗರಂ!
    July 26, 2025 | 0
  • 111 (41)
    ಬಿಕ್ಲು ಶಿವ ಕೊ*ಲೆ ಪ್ರಕರಣ: ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಬಲಗೈ ಬಂಟ ನಾಪತ್ತೆ!
    July 25, 2025 | 0
  • 111 (39)
    ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ!
    July 25, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version