• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ನಗರ

ಮಲಯಾಳಂ ಸಿನಿಮಾ ನೋಡಲು ರಜೆ ಘೋಷಿಸಿದ ಬೆಂಗಳೂರು ಕಾಲೇಜು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 25, 2025 - 12:13 pm
in ಬೆಂ. ನಗರ, ಸಿನಿಮಾ
0 0
0
Film (58)

ಹಬ್ಬ ಹರಿದಿನಗಳು , ಸರ್ಕಾರಿ ರಜೆ, ಬಂದ್‌‌‌ ಮತ್ತು ಇತ್ಯಾದಿ ದಿನಗಳು ಸೇರಿದಂತೆ ಮಾತ್ರ ಶಾಲ-ಕಾಲೇಜುಗಳಿಗೆ ರಜೆ ಘೋಷಿಸುತ್ತಾರೆ.ಆದರೆ, ಬೆಂಗಳೂರು ಕಾಲೇಜು ಒಂದರಲ್ಲಿ ಯಾವುದೇ ಸರ್ಕಾರಿ ರಜೆ ಇಲ್ಲದೆ ದಿಢೀರನೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದೆ.

ವಿದ್ಯಾರ್ಥಿಗಳು ಕಾಲೇಜು ಬಂಕ್ ಮಾಡಿ ಸಿನಿಮಾಗಳಿಗೆ ಹೋಗುವುದು ಟ್ರೆಂಡ್ ಆದ್ರೆ, ಈಗ ಕಾಲೇಜು ಕಡೆಯಿಂದಲೇ ಸಿನಿಮಾ ಕಳಿಸಿಕೊಡುವ ಹೊಸ ಟ್ರಂಡ್ ಶುರುವಾಗಿದೆ. ಕಾಲೇಜಿಗೆ ರಜೆ ಕೊಟ್ಟು, ಫ್ರಿಯಾಗಿ ಸಿನಿಮಾ ಟಿಕೆಟ್ ಕೂಡ ಕೊಟ್ಟು L2: Empuraan ಚಿತ್ರವನ್ನು ನೋಡಲು  ಕಳಿಸಿಕೊಡುತ್ತಿದೆಯಂತೆ ಬೆಂಗಳೂರಿನ ಈ ಕಾಲೇಜು.

RelatedPosts

ಟಾಕ್ಸಿಕ್ v/s ಪೆದ್ದಿ ಅಖಾಡ..ಜೂನ್‌‌ಗೆ ಯಶ್-ಚರಣ್ ಪವಾಡ

ಚಿಯಾನ್ ವಿಕ್ರಮ್ ಪುತ್ರನ ತೆಕ್ಕೆಗೆ ಅಪ್ಪು ಹೀರೋಯಿನ್ ಅನು

ಬೆಂಗಳೂರಿನಲ್ಲಿ ನಿಗೂಢ ನಾಪತ್ತೆ: 100ಕ್ಕೂ ಹೆಚ್ಚು ನಗರಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ತನಿಷ್ಕಾ-ತೇಜಸ್ವಿನಿ

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹ*ತ್ಯೆ

ADVERTISEMENT
ADVERTISEMENT

ಕನ್ನಡ ಸಿನಿಮಾ ನೋಡಕಂತೂ ಅಲ್ಲ. ಈ ಸುದ್ದಿ ಕೇಳಿದ್ರೆ ಕನ್ನಡಿಗರು ಗರಂ ಆಗೋದು ಗ್ಯಾರಂಟಿ. ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳಿಗೆ ಸಿನಿಮಾ ನೋಡಲು ರಜೆ ಘೋಷಿಸಿದೆ. ಬೆಂಗಳೂರಿನಲ್ಲಿ ಪರಭಾಷೆಯ ಸಿನಿಮಾ ನೋಡಲು ಇಡೀ ಕಾಲೇಜಿಗೆ ರಜೆ ಘೋಷಿಸಿರುವುದಾಗಿ ವರದಿಯಾಗಿದೆ. ಮಲಯಾಳಂ ನಟ ಮೋಹನ್ ಲಾಲ್ ಅವರು ನಟಿಸಿರುವ L2: Empuraan ಸಿನಿಮಾ ನೋಡಿ ಎಂಜಾಯ್ ಮಾಡಲು ಮಾರ್ಚ್ 27ರಂದು ರಜೆ ಘೋಷಿಸಿದೆ. ರಜೆ ಮಾತ್ರವಲ್ಲದೆ, ಕಾಲೇಜು ಆಡಳಿತ ಮಂಡಳಿಯೇ ವಿದ್ಯಾರ್ಥಿಗಳಿಗೆ ಫ್ರೀ ಟಿಕೆಟ್ ಕೂಡ ಕೊಟ್ಟು ಕಳಿಸುತ್ತಿದೆಯಂತೆ. ಬೆಂಗಳೂರಿನಲ್ಲಿರುವ ಗುಡ್ ಶೆಫರ್ಡ್ ಕಾಲೇಜು ತನ್ನ ಎಲ್ಲ ವಿದ್ಯಾರ್ಥಿಗಳಿಗೆ ಈ ಸಂಬಂಧ ಸುತ್ತೋಲೆ ಹೊರಡಿಸಿದೆ ಎಂದು ವರದಿಯಾಗಿದೆ.

ಲಾಲೆಟ್ಟನ್ ಅವರ ನಿಷ್ಠಾವಂತ ಅಭಿಮಾನಿಯಾಗಿರುವ ನಮ್ಮ ಪ್ರೀತಿಯ ಮೋಹನ್ ಲಾಲ್ ಅವರ ಪ್ರತಿಭೆ ಮತ್ತು ಪೃಥ್ವಿರಾಜ್ ಸುಕುಮಾರನ್ ಅವರ ದಾರ್ಶನಿಕ ನಿರ್ದೇಶನವನ್ನು ಗೌರವಿಸಲು ಎಂಪೂರನ್ ಸಿನಿಮಾದ ವಿಶೇಷ ಸಿನಿಮಾ ಪ್ರದರ್ಶನವನ್ನು ಆಯೋಜಿಸಿದ್ದಾರೆ. ಇದು ಕೇವಲ ಒಂದು ಸಿನಿಮಾವಲ್ಲ, ಇದು ಒಂದು ವಿದ್ಯಮಾನ” ಎಂದು ಹೇಳಿದೆ.

ಕಾಲೇಜು ಆಡಳಿತ ಮಂಡಳಿ ಹಂಚಿಕೊಂಡ ಮಾಹಿತಿಯ ಪ್ರಕಾರ ಮೋಹನ್ ಲಾಲ್ ಅವರ ಮೇಲೆ ಕಾಲೇಜು ನಿರ್ದೇಶಕರು ಪ್ರೀತಿಯ ಬದಲಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದ ವೈಜಿಆ‌ರ್ ಮಾಲ್‌ನ ಮೂವೀಟೈಮ್ ಸಿನಿಮಾಸ್‌ನಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 7 ಗಂಟೆಯ ಪ್ರದರ್ಶನವನ್ನು ಆಡಳಿತ ಮಂಡಳಿ ಕಾಯ್ದಿರಿಸಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ. ಕಾಲೇಜಿನ ನಿರ್ದೇಶಕರು ಮಲಯಾಳಂ ಹಿರಿಯ ನಟ ಮೋಹನ್ ಲಾಲ್ ಅವರ ದೊಡ್ಡ ಅಭಿಮಾನಿ. ಹಾಗಾಗಿ ಕಾಲೇಜು ಆಡಳಿತ ಮಂಡಳಿಯೇ ರಜೆ ಘೋಷಿಸಿ, ಚಿತ್ರದ ಬಿಡುಗಡೆ ದಿನದಂದು ವಿಶೇಷ ಪ್ರದರ್ಶನವನ್ನು ಆಯೋಜಿಸಿದೆ. ಕಾಲೇಜು ಆಡಳಿತ ಮಂಡಳಿಯ ಈ ನಿರ್ಧಾರದ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (85)

ಟಾಕ್ಸಿಕ್ v/s ಪೆದ್ದಿ ಅಖಾಡ..ಜೂನ್‌‌ಗೆ ಯಶ್-ಚರಣ್ ಪವಾಡ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2026 - 2:35 pm
0

BeFunky collage (84)

ಚಿಯಾನ್ ವಿಕ್ರಮ್ ಪುತ್ರನ ತೆಕ್ಕೆಗೆ ಅಪ್ಪು ಹೀರೋಯಿನ್ ಅನು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2026 - 2:01 pm
0

BeFunky collage (83)

ಸೆನ್ಸೆಕ್ಸ್ 1,400 ಅಂಕ ಏರಿಕೆ! ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ. ಲಾಭ

by ಶ್ರೀದೇವಿ ಬಿ. ವೈ
April 15, 2026 - 1:45 pm
0

BeFunky collage (82)

ಹರ್ಮುಜ್ ಜಲಸಂದಿ ಬಳಿಕ ಮಲಕ್ಕಾ ಜಲಸಂದಿ ಮೇಲೆ ಅಮೆರಿಕ ಕಣ್ಣು

by ಶ್ರೀದೇವಿ ಬಿ. ವೈ
April 15, 2026 - 1:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (74)
    ಬೆಂಗಳೂರಿನಲ್ಲಿ ನಿಗೂಢ ನಾಪತ್ತೆ: 100ಕ್ಕೂ ಹೆಚ್ಚು ನಗರಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ತನಿಷ್ಕಾ-ತೇಜಸ್ವಿನಿ
    April 15, 2026 | 0
  • 158
    14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹ*ತ್ಯೆ
    April 14, 2026 | 0
  • Pವಿ
    ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ
    April 14, 2026 | 0
  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
  • Untitled design 2026 04 14T111515.421
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿ, ಕೈದಿಗಳ ನಡುವೆ ಗಲಾಟೆ: ಪೊಲೀಸರಿಂದ ಲಾಠಿ ಚಾರ್ಜ್
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version