• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಟ್ರೋ, ಬಸ್ ಪ್ರಯಾಣ ದರ ಏರಿಕೆ ಬೆನ್ನಲ್ಲೇ ನೀರಿನ ದರ 1 ಪೈಸೆ ಏರಿಕೆ!

ನಗರದ ಶಾಸಕರ ಜತೆ ಚರ್ಚಿಸಿ ಅಂತಿಮ ನಿರ್ಧಾರ ಎಂದ ಡಿಕೆಶಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 15, 2025 - 10:56 am
in Flash News, ಬೆಂ. ನಗರ
0 0
0
Befunky collage 2025 03 15t105550.252

ಬೆಂಗಳೂರು ನಗರದ ಜನರಿಗೆ ನೀರಿನ ದರ ಏರಿಕೆಯ ಹೊಸ ಚರ್ಚೆ ಕಾಡುತ್ತಿದೆ. 2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ  ಪರಿಷ್ಕರಣೆಯೇ ಆಗಿಲ್ಲ.ಹೀಗಾಗಿ ಬೆಂಗಳೂರು ಜಲ ಮಂಡಳಿಯು (BWSSB) 7-8 ಪೈಸೆ ನೀರಿನ ದರ ಏರಿಕೆ ಪ್ರಸ್ತಾಪಿಸಿದ್ದಾದರೂ, ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು “ಸದ್ಯಕ್ಕೆ 1 ಪೈಸೆ ಮಾತ್ರ ಏರಿಕೆ ಸಾಕು” ಎಂದು ಹೇಳಿದ್ದಾರೆ. ಮೆಟ್ರೋ, ಬಸ್ ದರ ಏರಿಕೆಯ ನಂತರ ನೀರಿನ ದರವೂ ಹೆಚ್ಚಿದರೆ ಜನರ ಮೇಲೆ ದ್ವಿಮುಖ ಹೊರೆ ಬೀಳುವುದೆಂಬ ಆತಂಕ ಇದರ ಹಿಂದೆ ಇದೆ.ನಗರದ ಶಾಸಕರ ಜತೆ ಚರ್ಚಿಸಿ ಅಂತಿಮ ನಿರ್ಧಾರ ಎಂದ ಡಿಕೆಶಿ

ಶುಕ್ರವಾರ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ ಅವರು, ಬೇಸಿಗೆ ಆರಂಭವಾಗುತ್ತಿದ್ದು, ಬೆಂಗಳೂರಿನ ಪೂರ್ವ ಭಾಗದಲ್ಲಿ ಕುಡಿಯುವ ನೀರಿನ ಅಭಾವದಿಂದ ಖಾಸಗಿ ಟ್ಯಾಂಕರ್‌ಗಳು ದುಪ್ಪಟ್ಟು ಹಣದ ಬೇಡಿಕೆ ಇಡುತ್ತಿದ್ದು, ಜನರಿಗೆ ಉಚಿತವಾಗಿ ನೀರು ಪೂರೈಸಬೇಕು ಹಾಗೂ ಕಾವೇರಿ ಸಂಪರ್ಕ ನೀಡಿರುವ ಮನೆಗಳಿಗೆ ಶೀಘ್ರ ನೀರು ಒದಗಿಸಬೇಕು ಎಂದು ಗಮನ ಸೆಳೆದರು.

RelatedPosts

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

ADVERTISEMENT
ADVERTISEMENT
11 ವರ್ಷಗಳ ನಂತರ ದರ ಪರಿಷ್ಕರಣೆ: ಏಕೆ?

BWSSB ಪ್ರಕಾರ, 2014ರಿಂದ ಇದುವರೆಗೆ ನೀರಿನ ದರವನ್ನು ಪರಿಷ್ಕರಿಸಲಾಗಿಲ್ಲ. ಆದರೆ, ನಗರಕ್ಕೆ ನೀರು ಪಂಪ್ ಮಾಡಲು ಬಳಸುವ ವಿದ್ಯುತ್ ಬಿಲ್ ಪ್ರತಿವರ್ಷ ₹1,000 ಕೋಟಿ ಮೀರುತ್ತಿದೆ. “ನೀರು ಪೂರೈಕೆಗೆ ಉಂಟಾಗುವ ನಷ್ಟವನ್ನು ಸರಿದೂಗಿಸಲು ದರ ಏರಿಕೆ ಅನಿವಾರ್ಯ,” ಎಂದು ಮಂಡಳಿ ವಾದಿಸಿದೆ. ಆದರೆ, ಡಿಸಿಎಂ ಶಿವಕುಮಾರ್ ಅವರು ತಾತ್ಕಾಲಿಕವಾಗಿ 1 ಪೈಸೆ ಏರಿಕೆ ಮಾತ್ರ ಮಾಡಲು ಚಿಂತನೆಯಿದೆ.ನಗರದ “ಶಾಸಕರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಆದರೆ, ನಾವು ಸದ್ಯ ಒಂದು ಪೈಸೆ ಏರಿಕೆ ಮಾಡಲು ಬಿಡುವಾಗ ಅದರ ಮೇಲೆ ಕಾಂಕ್ರೀಟ್ ಹಾಕದಂತೆ ಕಡ್ಡಾಯ ನಿಯಮ ರೂಪಿಸ ಲಾಗುತ್ತಿದೆ ಎಂದು ಡಿಸಿಎಂ ತಿಳಿಸಿದರು. ನೀರಿನ ಸಂಪರ್ಕ ಹಾಗೂ ಟ್ಯಾಂಕರ್‌ಗಳ ವಿಚಾರವಾಗಿ ಕ್ರಮ ಕೈಗೊಳ್ಳಲಾಗಿದ್ದು, ಟ್ಯಾಂಕರ್‌ಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಖಾಸಗಿ ಟ್ಯಾಂಕರ್‌ಗಳದ್ದು ದೊಡ್ಡ ದಂಧೆಯಾಗಿದ್ದು, ಇದಕ್ಕಾಗಿ ಕನಿಷ್ಠ ದರ ನಿಗದಿ ಮಾಡಲಾಗಿದೆ. ಎಲ್ಲಿ ತುರ್ತಾಗಿ ನೀರನ್ನು ಪೂರೈಸ ಬಹುದೋ ಅದಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದರ ಜತೆಗೆ ಭವಿಷ್ಯದ ಉದ್ದೇಶದಿಂದ ಕಾವೇರಿ 6ನೇ ಹಂತದ ಕುಡಿಯುವ ನೀರಿನ ಯೋಜನೆಗೆ ಪ್ಲಾನ್ ಸಿದ್ದವಾಗಿದ್ದು, ಅದನ್ನು ಸಚಿವ ಸಂಪುಟದ ಮುಂದೆ ಪ್ರಸ್ತಾಪಿಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು. ಪಾಲಿಕೆ ಬಜೆಟ್ ಕುರಿತ ಸಭೆ ವೇಳೆ ಬೆಂಗಳೂರಿನ ಶಾಸಕರನ್ನು ಕರೆದು ಸಭೆ ಮಾಡಿ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.

ಅಂತರ್ಜಲ ವೃದ್ಧಿಗಾಗಿ ಕೆರೆ ತುಂಬಿಸಲು ಕ್ರಮ

ನಗರದಲ್ಲಿ ಅಂತರ್ಜಲ ವೃದ್ಧಿಗೆ ನಗರದ ಎಲ್ಲಾ ಕೆರೆಗಳಿಗೆ ಮಳೆ ನೀರು ತುಂಬಿಸಲು ಮುಂದಾಗಿದ್ದೇವೆ. ಜೊತೆಗೆ ಮಳೆನೀರು ಕೊಯ್ದು ಪದ್ಧತಿಯಲ್ಲಿ 3 ಅಡಿ ಜಾಗ ಬಿಡುವಾಗ ಅದರ ಮೇಲೆ ಕಾಂಕ್ರೀಟ್ ಹಾಕದಂತೆ ಕಡ್ಡಾಯ ನಿಯಮ ರೂಪಿಸ ಲಾಗುತ್ತಿದೆ ಎಂದು ಡಿಸಿಎಂ ತಿಳಿಸಿದರು. ನೀರಿನ ಸಂಪರ್ಕ ಹಾಗೂ ಟ್ಯಾಂಕರ್‌ಗಳ ವಿಚಾರವಾಗಿ ಕ್ರಮ ಕೈಗೊಳ್ಳಲಾಗಿದ್ದು, ಟ್ಯಾಂಕರ್‌ಗಳನ್ನು ನಿಯಂತ್ರಣಕ್ಕೆ ತೆಗೆದುಕೊ ಳ್ಳಲು ಕ್ರಮ ಕೈಗೊಳ್ಳಲಾಗು ವುದು. ಖಾಸಗಿ ಟ್ಯಾಂಕರ್‌ಗಳದ್ದು ದೊಡ್ಡ ದಂಧೆಯಾ ಗಿದ್ದು, ಇದಕ್ಕಾಗಿ ಕನಿಷ್ಠ ದರ ನಿಗದಿ ಮಾಡಲಾಗಿದೆ. ಎಲ್ಲಿ ತುರ್ತಾಗಿ ನೀರನ್ನು ಪೂರೈಸಬಹುದೋ ಅದಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದರ ಜತೆಗೆ ಭವಿಷ್ಯದ ಉದ್ದೇಶದಿಂದ ಕಾವೇರಿ 6ನೇ ಹಂತದ ಕುಡಿಯುವ ನೀರಿನ ಯೋಜನೆಗೆ ಪ್ಲಾನ್ ಸಿದ್ದವಾಗಿದ್ದು, ಅದನ್ನು ಸಚಿವ ಸಂಪುಟದ ಮುಂದೆ ಪ್ರಸ್ತಾಪಿಸಿ ಸಾರ್ವ ಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 21T233314.930

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

by ಶಾಲಿನಿ ಕೆ. ಡಿ
April 21, 2026 - 11:34 pm
0

Untitled design 2026 04 21T230346.949

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

by ಶಾಲಿನಿ ಕೆ. ಡಿ
April 21, 2026 - 11:04 pm
0

Untitled design 2026 04 21T224207.607

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

by Hemanth Kumar S
April 21, 2026 - 10:43 pm
0

Untitled design 2026 04 21T222350.838

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

by ಶಾಲಿನಿ ಕೆ. ಡಿ
April 21, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T233314.930
    DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌
    April 21, 2026 | 0
  • Untitled design 2026 04 21T230346.949
    ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್
    April 21, 2026 | 0
  • Untitled design 2026 04 21T224207.607
    ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್
    April 21, 2026 | 0
  • Untitled design 2026 04 21T222350.838
    ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ
    April 21, 2026 | 0
  • Untitled design 2026 04 21T220648.629
    ಬೆಡ್‌ರೂಮ್‌ಗೂ ತಟ್ಟಿದ್ದ ಇರಾನ್ ಯುದ್ಧದ ಎಫೆಕ್ಟ್‌: ಕಾಂಡೋಮ್‌ ಬೆಲೆ ಏರಿಕೆಗೆ ಸಜ್ಜಾದ ಕಂಪನಿ
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version