• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 25, 2026 - 10:36 am
in Flash News, ಬೆಂ. ನಗರ
0 0
0
Untitled design (9)

ಬೆಂಗಳೂರು: ಸಿಲಿಕಾನ್ ಸಿಟಿಯ ಅತ್ಯಂತ ಹಳೆಯ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ‘ಬೆಂಗಳೂರು ಕರಗ’ ಉತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿ ಚಾಲನೆ ದೊರೆತಿದೆ. ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಈ ಐತಿಹಾಸಿಕ ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ನೀಡಲಾಗಿದ್ದು, ಇಡೀ ನಗರವು ಈಗ ಹಬ್ಬದ ಕಳೆ ಕಟ್ಟಿದೆ.

ಉತ್ಸವದ ಪ್ರಮುಖ ದಿನಾಂಕಗಳು ಮತ್ತು ವಿಧಿವಿಧಾನಗಳು

ಧರ್ಮರಾಯಸ್ವಾಮಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ಅವರು ಮಾಹಿತಿ ನೀಡಿದಂತೆ, ಮಾರ್ಚ್ 25 ರಿಂದ 28 ರವರೆಗೆ ಪ್ರತಿದಿನ ದೇವಾಲಯದಲ್ಲಿ ವಿಶೇಷ ಪೂಜೆಗಳು ಜರುಗಲಿವೆ. ಉತ್ಸವದ ಪ್ರಮುಖ ಘಟ್ಟಗಳು ಇಲ್ಲಿವೆ:

RelatedPosts

ಅಮೆರಿಕ & ಇರಾನ್ ನಡುವೆ ಸಂಧಾನಕ್ಕೆ ಭಾರತ ಮಧ್ಯಸ್ಥಿಕೆ ವಹಿಸಲಿ-ಇರಾನ್ ರಾಯಭಾರಿ ಮೊಹಮ್ಮದ್ ಫತಾಲಿ

ಬಂಗಾರ ಪ್ರಿಯರಿಗೆ ಶಾಕ್: ಒಂದೇ ದಿನ 3,760 ರೂ. ಏರಿಕೆ ಕಂಡ ಚಿನ್ನ, ಬೆಳ್ಳಿ ಬೆಲೆಯೂ ಏರಿಕೆ

ಯುದ್ಧದ ನಡುವೆಯೂ ಬಂಗಾರ ಬೆಲೆ ಭಾರಿ ಇಳಿಕೆ: ಕಾರಣಗಳೇನು ?

ಇಸ್ರೇಲ್‌ ಸೈನಿಕರಿಂದ ಅಮಾನವೀಯ ಕೃತ್ಯ: 18 ತಿಂಗಳ ಮಗುವಿಗೆ ಸಿಗರೇಟ್‌ನಿಂದ ಸುಟ್ಟು ಮೊಳೆಯಿಂದ ಚುಚ್ಚಿ ಚಿತ್ರಹಿಂಸೆ..!

ADVERTISEMENT
ADVERTISEMENT
  • ಮಾರ್ಚ್ 29 (ಭಾನುವಾರ): ವಿಶೇಷ ಆರತಿ ಉತ್ಸವ.

  • ಮಾರ್ಚ್ 30 (ಸೋಮವಾರ): ಹಸಿ ಕರಗ ಉತ್ಸವ.

  • ಮಾರ್ಚ್ 31 (ಮಂಗಳವಾರ): ಪೊಂಗಲ್ ಸೇವೆ.

  • ಏಪ್ರಿಲ್ 1 (ಬುಧವಾರ): ಚೈತ್ರ ಪೂರ್ಣಿಮೆಯ ಪವಿತ್ರ ರಾತ್ರಿ ‘ಬೆಂಗಳೂರು ಕರಗ’ ಶಕ್ತ್ಯೋತ್ಸವ ಮತ್ತು ಮಹಾರಥೋತ್ಸವ.

  • ಏಪ್ರಿಲ್ 2 (ಗುರುವಾರ): ಗಾವು ಶಾಂತಿ ಪ್ರಕ್ರಿಯೆ.

  • ಏಪ್ರಿಲ್ 3 (ಶುಕ್ರವಾರ): ವಸಂತೋತ್ಸವ ಮತ್ತು ಧ್ವಜಾರೋಹಣದ ಇಳಿಕೆಯೊಂದಿಗೆ ಉತ್ಸವ ಸಂಪನ್ನ.

ಕರಗದ ಹಾದಿ ಮತ್ತು ಧಾರ್ಮಿಕ ಮಹತ್ವ

ಈ ಬಾರಿ ಕರಗದ ಪೂಜಾರಿ ಎ. ಜ್ಞಾನೇಂದ್ರ ಅವರು ಕರಗವನ್ನು ಹೊತ್ತು ಸಾಗಲಿದ್ದಾರೆ. ಏಪ್ರಿಲ್ 1ರ ಮಧ್ಯರಾತ್ರಿ ಧರ್ಮರಾಯಸ್ವಾಮಿ ದೇವಾಲಯದಿಂದ ಹೊರಡುವ ಕರಗವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲಿದೆ. ಹಲಸೂರು ಆಂಜನೇಯಸ್ವಾಮಿ ದೇವಾಲಯ, ಪ್ರಸನ್ನ ಗಂಗಾಧರೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ಸುಮಾರು 26 ದೇವಸ್ಥಾನಗಳಲ್ಲಿ ಪೂಜೆ ಸ್ವೀಕರಿಸಲಿದೆ. ವಿಶೇಷವಾಗಿ ಕರಗವು ಸೌಹಾರ್ದತೆಯ ಸಂಕೇತವಾಗಿ ಮುಸ್ತಾನ್‌ ಸಾಹೇಬರ ದರ್ಗಾಕ್ಕೂ ಭೇಟಿ ನೀಡಲಿದೆ. ಕಬ್ಬನ್‌ ಪಾರ್ಕ್‌ನ ಕರಗದ ಕುಂಟೆ, ಸಂಪಂಗಿ ಕೆರೆಯ ಶಕ್ತಿಪೀಠಗಳಲ್ಲಿ ವಿಶೇಷ ಪೂಜೆಗಳು ನಡೆಯಲಿವೆ.

ಮೈಸೂರು ಮಾದರಿಯ ದೀಪಾಲಂಕಾರ

ಈ ಬಾರಿಯ ಕರಗಕ್ಕೆ ಮೈಸೂರು ದಸರಾ ಮಾದರಿಯಲ್ಲಿ ದೀಪಾಲಂಕಾರ ಮಾಡಲಾಗುತ್ತಿದೆ. ಮೈಸೂರಿನಲ್ಲಿ ದೀಪಾಲಂಕಾರ ಮಾಡುವ ಪರಿಣತರೇ ಬೆಂಗಳೂರು ಕರಗಕ್ಕೂ ಮೆರುಗು ನೀಡುತ್ತಿರುವುದು ವಿಶೇಷ. ಏಪ್ರಿಲ್ 1ರ ರಾತ್ರಿ ನಡೆಯುವ ಕರಗ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಲಿದ್ದಾರೆ.

ನಗರ್ತಪೇಟೆ, ಕಬ್ಬನ್‌ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಸೇರಿದಂತೆ ಹಳೇ ಬೆಂಗಳೂರಿನ ಗಲ್ಲಿ ಗಲ್ಲಿಗಳಲ್ಲಿ ಕರಗದ ವೈಭವ ಕಣ್ಮನ ಸೆಳೆಯಲಿದ್ದು, ಲಕ್ಷಾಂತರ ಭಕ್ತರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (17)

ಅಮೆರಿಕ & ಇರಾನ್ ನಡುವೆ ಸಂಧಾನಕ್ಕೆ ಭಾರತ ಮಧ್ಯಸ್ಥಿಕೆ ವಹಿಸಲಿ-ಇರಾನ್ ರಾಯಭಾರಿ ಮೊಹಮ್ಮದ್ ಫತಾಲಿ

by ಯಶಸ್ವಿನಿ ಎಂ
March 25, 2026 - 1:26 pm
0

Untitled design (16)

ಬಂಗಾರ ಪ್ರಿಯರಿಗೆ ಶಾಕ್: ಒಂದೇ ದಿನ 3,760 ರೂ. ಏರಿಕೆ ಕಂಡ ಚಿನ್ನ, ಬೆಳ್ಳಿ ಬೆಲೆಯೂ ಏರಿಕೆ

by ಯಶಸ್ವಿನಿ ಎಂ
March 25, 2026 - 1:05 pm
0

Untitled design (13)

ಯುದ್ಧದ ನಡುವೆಯೂ ಬಂಗಾರ ಬೆಲೆ ಭಾರಿ ಇಳಿಕೆ: ಕಾರಣಗಳೇನು ?

by ಯಶಸ್ವಿನಿ ಎಂ
March 25, 2026 - 12:33 pm
0

Untitled design (15)

ಇಸ್ರೇಲ್‌ ಸೈನಿಕರಿಂದ ಅಮಾನವೀಯ ಕೃತ್ಯ: 18 ತಿಂಗಳ ಮಗುವಿಗೆ ಸಿಗರೇಟ್‌ನಿಂದ ಸುಟ್ಟು ಮೊಳೆಯಿಂದ ಚುಚ್ಚಿ ಚಿತ್ರಹಿಂಸೆ..!

by ಯಶಸ್ವಿನಿ ಎಂ
March 25, 2026 - 12:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (17)
    ಅಮೆರಿಕ & ಇರಾನ್ ನಡುವೆ ಸಂಧಾನಕ್ಕೆ ಭಾರತ ಮಧ್ಯಸ್ಥಿಕೆ ವಹಿಸಲಿ-ಇರಾನ್ ರಾಯಭಾರಿ ಮೊಹಮ್ಮದ್ ಫತಾಲಿ
    March 25, 2026 | 0
  • Untitled design (16)
    ಬಂಗಾರ ಪ್ರಿಯರಿಗೆ ಶಾಕ್: ಒಂದೇ ದಿನ 3,760 ರೂ. ಏರಿಕೆ ಕಂಡ ಚಿನ್ನ, ಬೆಳ್ಳಿ ಬೆಲೆಯೂ ಏರಿಕೆ
    March 25, 2026 | 0
  • Untitled design (13)
    ಯುದ್ಧದ ನಡುವೆಯೂ ಬಂಗಾರ ಬೆಲೆ ಭಾರಿ ಇಳಿಕೆ: ಕಾರಣಗಳೇನು ?
    March 25, 2026 | 0
  • Untitled design (15)
    ಇಸ್ರೇಲ್‌ ಸೈನಿಕರಿಂದ ಅಮಾನವೀಯ ಕೃತ್ಯ: 18 ತಿಂಗಳ ಮಗುವಿಗೆ ಸಿಗರೇಟ್‌ನಿಂದ ಸುಟ್ಟು ಮೊಳೆಯಿಂದ ಚುಚ್ಚಿ ಚಿತ್ರಹಿಂಸೆ..!
    March 25, 2026 | 0
  • Untitled design (14)
    ಪೋಕ್ಸೊ ಪ್ರಕರಣದ ಬೆನ್ನಲ್ಲೇ ಆರ್‌ಸಿಬಿ ಆಟಗಾರ ಯಶ್ ದಯಾಳ್ ಐಪಿಲ್‌ನಿಂದ ಔಟ್‌
    March 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version