• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, December 6, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ನಗರ

KPCC ಅಧ್ಯಕ್ಷ ಸ್ಥಾನಕ್ಕೆ ಸತೀಶ್-ಈಶ್ವರ್ ಖಂಡ್ರೆ ಪೈಪೋಟಿ

admin by admin
April 4, 2025 - 1:17 pm
in ಬೆಂ. ನಗರ
0 0
0
Siddu stalin kcr (13)

ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಕುರಿತು ಪರ ವಿರೋಧಗಳು ನಡೆಯುತ್ತಿವೆ. ಕೆಪಿಸಿಸಿ ಅಧ್ಯಕ್ಷ ಆಗುವವರ ಬಗ್ಗೆ Terms & conditions ಬಗ್ಗೆ ಚರ್ಚೆ ಆಗಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಷಯ ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ಇಂದು ಬೆಂಗಳೂರಿನಲ್ಲಿ ಹೇಳಿದರು.

ಸಿಎಂ ಬಂದ ಬಳಿಕ ಎನೇನು ಚರ್ಚೆ ಆಗಿದೆ ಅಂತ ಮಾಹಿತಿ ಪಡೆಯುತ್ತೇನೆ. ಆ ಬಗ್ಗೆ ಹೈಕಮಾಂಡ್ ಅಭಿಪ್ರಾಯ ಕೇಳಿದ್ರೆ ನಮ್ಮ ನಮ್ಮ ವಿಚಾರ ತಿಳಿಸುತ್ತೇವೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಮತ್ತು ಈಶ್ವರ್ ಖಂಡ್ರೆ ಹೆಸರು ಸೂಚಿಸಲಾಗಿದೆ. ಈಶ್ವರ್ ಖಂಡ್ರೆ ಕೆಪಿಸಿಸಿ ಅಧ್ಯಕ್ಷರಾದರೆ ನನ್ನ ಬೆಂಬಲವಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

RelatedPosts

ದುರ್ವಾಸನೆ ಜಾಡು ಹಿಡಿದ ಪೊಲೀಸರಿಗೆ ಬೆವರಿಳಿಸಿದ ದೃಶ್ಯ: ಸಿಕ್ತು ಕೊಳೆತ ಟೆಕ್ಕಿ ಶವ!

ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ಇಂದು ಬೆಂಗಳೂರಿನಲ್ಲಿ ತುಂತುರು ಮಳೆ: ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ

63% ಭ್ರಷ್ಟಾಚಾರ BJP ಕಾಲದ್ದು: ಆರ್. ಅಶೋಕ್‌ಗೆ ಸಿಎಂ ಸಿದ್ದರಾಮಯ್ಯ ಕೌಂಟರ್

ADVERTISEMENT
ADVERTISEMENT

ಈ ಬಾರಿ ನಾನು ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿಲ್ಲ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ, ಪರಿಷತ್ ಸದಸ್ಯರ ಆಯ್ಕೆ ಮತ್ತು ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಬೇರೆ ಬೇರೆ ವಿಚಾರಗಳ ಕುರಿತು ಚರ್ಚಿಸಲು ಅನೇಕರು ಸಿದ್ಧರಿದ್ದರು. ಪರಿಷತ್ ಸದಸ್ಯರ ನೇಮಕ ವಿಚಾರದಲ್ಲಿ ನಾವು ಈಗಾಗಲೇ ಸಿಎಂ ಗೆ ಹೇಳಿದ್ದೇವೆ. ಅವರು ದೆಹಲಿಯಿಂದ ಬಂದ ಬಳಿಕ ಮಾಹಿತಿ ಪಡೆಯುವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಕರ್ನಾಟಕ ಭವನ ಉದ್ಘಾಟನೆಗೆ ಪರಮೇಶ್ವರ್ ಅವರಿಗಿಲ್ಲ ಆಹ್ವಾನ

ಗೃಹಮಂತ್ರಿ ಡಾ. ಜಿ. ಪರಮೇಶ್ವರ್‌ರವರಿಗೆ ಕರ್ನಾಟಕ ಭವನ ಉದ್ಘಾಟನೆಗೆ ಆಹ್ವಾನ ನೀಡದ ವಿಚಾರವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನನಗೆ  ಡಿಪಿಆರ್ ಅವರು ಆಹ್ವಾನ ಮಾಡಿದ್ರು. ಕೆಲವರು ಬಂದಿದ್ರು, ಕೆಲವರು ಬಂದಿರಲಿಲ್ಲ. ಅವರು ಇಲ್ಲ ಅಂದ್ರೆ ನಾನು. ನಾನು ಇಲ್ಲ ಅಂದ್ರೆ ಅವರು. ಸರ್ಕಾರದ ಪ್ರತಿನಿಧಿಯಾಗಿ ಮುಖ್ಯಮಂತ್ರಿಗಳು ಇದ್ದರು. ಇದೇನೂ ದೊಡ್ಡ ಇಶ್ಯೂ ಅಲ್ಲ. ಅವರ ಜೊತೆ ಮಾತನಾಡ್ತೀನಿ ಅಂತ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಹನಿಟ್ರ್ಯಾಪ್ ವಿಚಾರದಲ್ಲಿ ರಾಜಣ್ಣ ಅವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ. ಹನಿಟ್ರ್ಯಾಪ್ ವಿಚಾರವಾಗಿ ಪೊಲೀಸರು ತನಿಖೆ ಮಾಡಬೇಕಲ್ಲ. ಹನಿಟ್ರ್ಯಾಪ್ ವಿಚಾರದಲ್ಲಿ ತಾರ್ಕಿಕ ಅಂತ್ಯ ತಲುಪಬೇಕು. ಇದು ಗಂಭೀರವಾದ ವಿಚಾರ. ಹನಿಟ್ರ್ಯಾಪ್ ವಿಚಾರದಲ್ಲಿ ಯಾರು ಶತ್ರುಗಳು ಯಾರು ಮಿತ್ರರು ಅಂತ ಗೊತ್ತಾಗಲ್ಲ. ೩೦೦ ಕೀಮಿ ರೇಡಿಯಸ್ ನಲ್ಲಿ ಏನು ಬೇಕಾದರೂ ಆಗಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಅನುದಾನ:

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಅನುದಾನ ದೊರೆಯದ ವಿಚಾರವಾಗಿ, ನಾವು ಅನುದಾನ ಕೇಳಿದ್ದೇವೆ.‌ ನಮಗೂ ಸಿಗಬೇಕಾಗಿದೆ. ನಮ್ಮದು ವೇಟಿಂಗ್ ಲಿಸ್ಟ್ ನಲ್ಲಿದೆ.‌ ನಾವೂ ಅನುದಾನ ಕೇಳ್ತಾನೇ ಇದ್ದೀವಿ. ಈ ವಿಚಾರವಾಗಿ ಒಂದು ಬಾರಿ ಸಭೆ ಮಾಡ್ತೀವಿ. ನಾವು ಲಿಸ್ಟ್ ಕೊಟ್ಟು ಬಹಳ ದಿನ ಆಯ್ತು ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದರು.

 

 

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web 2025 12 05T233750.180

ರಾಷ್ಟ್ರಪತಿ ಭವನದಲ್ಲಿ ಭೋಜನ ಮುಗಿಸಿ ರಷ್ಯಾಗೆ ಮರಳಿದ ಪುಟಿನ್

by ಶ್ರೀದೇವಿ ಬಿ. ವೈ
December 5, 2025 - 11:38 pm
0

Web 2025 12 05T225946.479

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರಿನಲ್ಲೇ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ..!

by ಶ್ರೀದೇವಿ ಬಿ. ವೈ
December 5, 2025 - 11:05 pm
0

Web 2025 12 05T224938.208

ಮದುವೆ ರದ್ದಾದ ಬಳಿಕ ಮೊದಲ ಬಾರಿಗೆ ಸ್ಮೃತಿ ಮಂಧಾನ ಮಾತು, ವಿಡಿಯೋ ವೈರಲ್

by ಶ್ರೀದೇವಿ ಬಿ. ವೈ
December 5, 2025 - 10:51 pm
0

Web 2025 12 05T215029.412

ಇಂಡಿಗೋ ಚೆಲ್ಲಾಟ..ವಿಮಾನ ಪ್ರಯಾಣಿಕರಿಗೆ ಪ್ರಾಣ ಸಂಕಟ..!

by ಶ್ರೀದೇವಿ ಬಿ. ವೈ
December 5, 2025 - 9:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 12 05T193819.479
    ದುರ್ವಾಸನೆ ಜಾಡು ಹಿಡಿದ ಪೊಲೀಸರಿಗೆ ಬೆವರಿಳಿಸಿದ ದೃಶ್ಯ: ಸಿಕ್ತು ಕೊಳೆತ ಟೆಕ್ಕಿ ಶವ!
    December 5, 2025 | 0
  • Untitled design 2025 12 05T095746.933
    ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ
    December 5, 2025 | 0
  • Untitled design 2025 12 05T085941.968
    ಇಂದು ಬೆಂಗಳೂರಿನಲ್ಲಿ ತುಂತುರು ಮಳೆ: ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ
    December 5, 2025 | 0
  • Untitled design 2025 12 05T083015.919
    63% ಭ್ರಷ್ಟಾಚಾರ BJP ಕಾಲದ್ದು: ಆರ್. ಅಶೋಕ್‌ಗೆ ಸಿಎಂ ಸಿದ್ದರಾಮಯ್ಯ ಕೌಂಟರ್
    December 5, 2025 | 0
  • Untitled design 2025 12 04T222530.684
    ನ್ಯಾಯಮೂರ್ತಿಗಳಿಂದಲೇ ಭ್ರಷ್ಟಾಚಾರ ಆರೋಪ, ಸಿಬಿಐ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ
    December 4, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version