• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಐಟಿ ಕಂಪನಿಗಳಿಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸೂಚನೆ!

admin by admin
February 20, 2025 - 8:08 pm
in Flash News, ಬೆಂ. ನಗರ
0 0
0
Images (4) (1)

ಐಟಿ ಕಂಪನಿಗಳಲ್ಲಿ ಎಷ್ಟು ಉದ್ಯೋಗಿಗಳಿದ್ದಾರೆ. ಅವರಲ್ಲಿ ಪುರುಷರು ಎಷ್ಟು, ಮಹಿಳೆಯರು ಎಷ್ಟು ಎಂಬ ಮಾಹಿತಿ ಸರ್ಕಾರದ ಬಳಿ ಇರುವುದಿಲ್ಲ. ಉದ್ಯೋಗಿಗಳನ್ನು ಕೆಲಸಕ್ಕೆ ತೆಗೆದುಕೊಳ್ಳುವಾಗ ಯಾವ ನಿಯಮಗಳನ್ನು ತಿಳಿಸಿರುತ್ತೀರಿ. ಕೆಲಸದಿಂದ ತೆಗೆದುಹಾಕುವಾಗ ಯಾವ ಶಿಷ್ಟಾಚಾರ ಅನುಸರಿಸಲಾಗುತ್ತದೆ ಎಂಬ ಬಗ್ಗೆ ಸಹ ಸರ್ಕಾರಕ್ಕೆ ಮಾಹಿತಿ ಇರುವುದಿಲ್ಲ. ಇದೆಲ್ಲದರ ಬಗ್ಗೆ ಸರ್ಕಾರದೊಂದಿಗೆ ಮಾಹಿತಿ ಹಂಚಿಕೊಂಡರೆ ಉದ್ಯೋಗಿಗಳ ಹಿತ ಕಾಯುವ ನೀತಿ ರೂಪಿಸಲು ಸಹಾಯವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.

ವಿಕಾಸಸೌಧದಲ್ಲಿ ಇಂದು ಅವರು, ಇನ್ಫೋಸಿಸ್‌ನ ಮೈಸೂರು ನೌಕರರ/ ಆಡಳಿತ ಮಂಡಳಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಮಾತನಾಡಿದರು.

RelatedPosts

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

ಯಲಹಂಕದ ಗ್ಯಾಲರಿಯಾ ಮಾಲ್‌ನಲ್ಲಿ ‘ಧ್ರುವ್-ತಾರಾ’ ಲೋಕಾರ್ಪಣೆ

ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’

ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!

ADVERTISEMENT
ADVERTISEMENT

ಸಾಫ್ಟ್‌ವೇರ್‌ ಉದ್ಯಮಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳನ್ನು ರಾತ್ರೋರಾತ್ರಿ ಕೆಲಸದಿಂದ ತೆಗೆದುಹಾಕಿ ನಾಳೆಯಿಂದ ಕೆಲಸಕ್ಕೆ ಬರಬೇಡಿ ಎಂದು ಕಂಪನಿಗಳು ಹೇಳುತ್ತಿವೆ ಎಂಬ ದೂರುಗಳಿವೆ. ಇದು ಯಾವುದೋ ಒಂದು ಕಂಪನಿಯ ನೌಕರರ ಸಮಸ್ಯೆ ಅಲ್ಲ. ಎಲ್ಲಾ ಕಡೆ ಹೀಗೆ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕೆಲಸ ಕಳೆದುಕೊಂಡವರು ತೊಂದರೆಗೆ ಒಳಗಾಗಬೇಕಾಗುತ್ತದೆ. ಇದಕ್ಕೊಂದು ಪರಿಹಾರ ಕಂಡುಕೊಳ್ಳಿ ಎಂದು ಸಚಿವ ಲಾಡ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಮಿಕ ಇಲಾಖೆಯೊಂದಿಗೆ ಕಂಪನಿಗಳು ಕೈ ಜೋಡಿಸಿದರೆ ಉದ್ಯೋಗಿಗಳ ಪರವಾದ ಪಾಲಿಸಿಯನ್ನು ರೂಪಿಸಲು ಸಹಾಯವಾಗಲಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಸಚಿವರು ಸಲಹೆ ನೀಡಿದರು.

ಕೌಶಲ್ಯ ವೃದ್ಧಿಸಲು ಸಹಕಾರ ಬೇಕು
ಸರ್ಕಾರದೊಂದಿಗೆ ಐಟಿ ಕಂಪನಿಗಳು ಕೈ ಜೋಡಿಸಿದರೆ ಉದ್ಯೋಗಾವಕಾಶ ಹೆಚ್ಚಿಸಬಹುದು, ಕೌಶಲ್ಯ ವೃದ್ಧಿಸಬಹುದು ಹಾಗೂ ಅವಕಾಶಗಳನ್ನು ಸೃಷ್ಟಿಸಬಹುದು ಎಂದೂ ಲಾಡ್‌ ಅವರು ಸಭೆಯಲ್ಲಿ ಹೇಳಿದರು.

ಇತ್ತೀಚೆಗೆ ಉದ್ಯೋಗದ್ದೇ ದೊಡ್ಡ ಸಮಸ್ಯೆ. ಸರ್ಕಾರವೇ ಎಲ್ಲರಿಗೂ ಕೆಲಸ ಕೊಡಲು ಸಾಧ್ಯವಿಲ್ಲ. ಕೆಲಸ ಕಳೆದುಕೊಂಡವರಿಗೆ ಮತ್ತೆ ಸರಿಯಾದ ಕೆಲಸ ಸಿಗುತ್ತಿಲ್ಲ.. ಇಂತಹ ಸಂದರ್ಭದಲ್ಲಿ ಸೂಕ್ತ ಕೌಶಲ್ಯ ಹೊಂದಿದ್ದರೆ ಉದ್ಯೋಗ ಸಿಗಲಿದೆ ಎಂದರು.

ಐಟಿ ಉದ್ಯಮದ ಸಮಸ್ಯೆಯನ್ನು ಅರಿಯಲು ಸರ್ಕಾರ ಬಯಸಿದೆ. ಇದರಿಂದ ಉದ್ಯೋಗಿಗಳಿಗೆ ಸಹಾಯವಾಲಿದೆ. ಕೌಶಲ ಹೆಚ್ಚಳಕ್ಕೆ ಸರ್ಕಾರ ಸಹ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಕಂಪನಿಗಳು ಈ ನಿಟ್ಟಿನಲ್ಲಿ ನಾಯಕತ್ವ ತೆಗೆದುಕೊಳ್ಳಬೇಕು. ಸರ್ಕಾರ ಮತ್ತು ಉದ್ದಿಮೆಗಳು ಒಂದಾದರೆ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿದೆ ಎಂದರು.

ಅದಕ್ಕೆ ಉತ್ತರಿಸಿದ ಅಧಿಕಾರಿಗಳು, ಉದ್ಯೋಗಿಯನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕುವ ಮುಂಚೆ ಕಂಪನಿಯ ಕ್ರಮಗಳನ್ನು ಕೈಗೊಂಡಿರುತ್ತದೆ. ಶಿಸ್ತುಪಾಲನಾ ಸಮಿತಿ ಇದೆ. ಅವರು ತೀರ್ಮಾನ ಕೈಗೊಳ್ಳುತ್ತದೆ. ಯಾವುದೇ ಅಭ್ಯರ್ಥಿಗೆ ತೊಂದರೆ ಮಾಡುವ ಉದ್ದೇಶ ಕಂಪನಿಗೆ ಇರುವುದಿಲ್ಲ. ಅವರ ಕೆಲಸದ ಕೌಶಲ ಮತ್ತಿತರ ಅಂಶಗಳನ್ನು ಪರಿಗಣಿಸುತ್ತೇವೆ ಎಂದರು.

ಟ್ರೈನಿ ಅಪ್ರೆಂಟಿಶಿಪ್‌ ಅಭ್ಯರ್ಥಿಗಳ ಸಮಸ್ಯೆ ಹಾಗೂ ಇತರ ವಿಷಯಗಳ ಕುರಿತು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (55)

ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?

by ದಿಶಾ ಕೆ. ಎಸ್.
August 10, 2026 - 7:38 pm
0

ಬಲಿಷ್ಠ (54)

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

by ದಿಶಾ ಕೆ. ಎಸ್.
August 10, 2026 - 7:02 pm
0

ಬಲಿಷ್ಠ (53)

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

by ದಿಶಾ ಕೆ. ಎಸ್.
August 10, 2026 - 6:54 pm
0

ಬಲಿಷ್ಠ (52)

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

by ದಿಶಾ ಕೆ. ಎಸ್.
August 10, 2026 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version