• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ರೋಟರಿ ಸಂಸ್ಥೆಯಿಂದ ಅಂತರರಾಷ್ಟ್ರೀಯ ಶಾಂತಿ ಸಮ್ಮೇಳನ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 23, 2025 - 9:01 pm
in Flash News, ಬೆಂ. ನಗರ
0 0
0
Film (38)

ದಕ್ಷಿಣ ಏಷ್ಯಾ ಅಂತರರಾಷ್ಟ್ರೀಯ ಆರೋಗ್ಯ, ಪರಿಸರ ಹಾಗೂ ಸಮಾಜ ಕಲ್ಯಾಣ ಕುರಿತು ಶಾಂತಿ ಸಮ್ಮೇಳನವನ್ನ ರೋಟರಿ ಸಂಸ್ಥೆಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ರೋಟರಿ ಸಂಸ್ಥೆಯ ಮಹದೇವ ಪ್ರಸಾದ್, ಶಂಕರ್ ಶ್ರೀನಿವಾಸ್ ಮೂರ್ತಿ ಅವರು, ಬೆಂಗಳೂರಿನ ಡಾ. ಬಾಬುರಾವ್ ಜಗನ್ಜೀವನರಾವ್ ಸಭಾಂಗಣದಲ್ಲಿ ನಡೆದ ಸಮ್ಮೇಳನಕ್ಕೆ ತ್ರೀನೇತ್ರ ಮಹಾಶಿವಯೋಗಿ ಸ್ವಾಮೀಜಿಗಳು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ದಕ್ಷಿಣ ಏಷ್ಯಾದ ದೇಶದ ರೋಟರಿ ಸಂಸ್ಥೆಗಳ ಅಧ್ಯಕ್ಷರು ಜೊತೆಗೆ ರಾಜ್ಯದ ವಿವಿಧ ರೋಟರಿ ಸಂಸ್ಥೆಯ ಪದಾಧಿಕಾರಿಗಳು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು. ಸಮ್ಮೇಳನದಲ್ಲಿ ದೇಶ, ವಿದೇಶದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿವಿಧ ಕಲಾವಿದರು ನೇರವೇರಸಿದ್ರೆ, ಪ್ರಮುಖ ನಾಯಕರು ವಿವಿಧ ವಿಯಷಗಳ ಬಗ್ಗೆ ಚರ್ಚೆ ನಡೆಸಿದರು.

RelatedPosts

ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ?

ಕರ್ನಾಟಕದಲ್ಲಿ ಮುಂದುವರಿದ ಒಣಹವೆ: ಕರಾವಳಿ, ದಕ್ಷಿಣ ಒಳನಾಡು ಎಲ್ಲೆಡೆ ಶುಷ್ಕ ವಾತಾವರಣ

ಭಾರತೀಯರ ಪಾಲಿಗೆ ಇಂದು ಕರಾಳ ದಿನ: ಪುಲ್ವಾಮಾ ದಾಳಿಗೆ 7 ವರ್ಷ

ಟೋಲ್‌ನಲ್ಲಿ ಕೊಳಕು ಶೌಚಾಲಯದ ಫೋಟೋ ಕಳಿಸಿದ್ರೆ 1000 ರೂ. ಉಚಿತ FASTag ರೀಚಾರ್ಜ್

ADVERTISEMENT
ADVERTISEMENT

ಈ ವೇಳೆ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಸಂಸದ ಡಾ. ಮಂಜುನಾಥ್ ಜೀವನದಲ್ಲಿ ಆರೋಗ್ಯ ಬಹಳ ಮಹತ್ವದ್ದು. ಅದರ ರಕ್ಷಣೆಯ ಜೊತೆಗೆ ರೋಟರಿ ಸಂಸ್ಥೆಗಳು ಸಮಾಜ ಸುಧಾರಣೆಯ ಕೆಲಸವನ್ನು ಅದ್ಭುತವಾಗಿ ಕೆಸಲ ಮಾಡುತ್ತಿದೆ ಎಂದು ಸಂಸ್ಥೆಯನ್ನ ಕೊಂಡಾಡಿದರು.

ಇನ್ನೂ ಇದೇ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ತ್ರೀನೇತ್ರ ಮಹಾ ಶಿವಯೋಗಿ ಸ್ವಾಮೀಜಿ, ಜಗತ್ತಿನಲ್ಲಿ ಯಾರು ಶಾಂತಿಯಿಂದ ಇದ್ದಾರೆ ಅವರೇ ಶ್ರೀಮಂತರು. ಎಷ್ಟು ಆಸ್ತಿ, ಐಶ್ವರ್ಯ ಇದೆ ಎಂದು ನಾವು ಡಿಕ್ಲೇರ್ ಮಾಡಿಕೊಳ್ಳಲು ಆಗಲು ಆಗಲ್ಲ. ಆದರೆ ನಾವು ಎಷ್ಟು ನೆಮ್ಮದಿಯಾಗಿದ್ದೇವೆ ಅನ್ನೋದು ಮುಖ್ಯ ಆಗುತ್ತದೆ ಎಂದರು.

ಜಾಗತಿಕ ಶಾಂತಿ, ಆರೋಗ್ಯ-ಸೌಹಾರ್ದತೆ ಕಾಪಾಡಲು ಮುಂದಾದ ರೋಟರಿ ಸಂಸ್ಥೆ

ರೋಟರಿ ಇಂಟರ್‌ ನ್ಯಾಷನಲ್‌, ರೋಟರಿ ಡಿಸ್ಟ್ರಿಕ್‌ 3192 ಆಯೋಜಿಸುತ್ತಿರುವ ದಕ್ಷಿಣ ಏಷ್ಯಾ ಅಂತರರಾಷ್ಟ್ರೀಯ ಶಾಂತಿ ಸಮ್ಮೇಳನದ ಕುರಿತಾದ ಸಮಗ್ರ ಮಾಹಿತಿ ನೀಡಲಾಗುತ್ತಿದೆ.ಜಾಗತಿಕ ಶಾಂತಿ, ಜಾಗತಿಕ ಆರೋಗ್ಯ ಮತ್ತು ಜಾಗತಿಕ ಸಮುದಾಯಗಳ ನಡುವೆ ಸೌಹಾರ್ಧತೆ ಮೂಡಿಸುವ ಉದಾತ್ತ ಉದ್ದೇಶದಿಂದ ರೋಟರಿ ಇಂಟರ್‌ ನ್ಯಾಷನಲ್‌ ಸಂಸ್ಥೆ ರೋಟರಿ ಜಿಲ್ಲೆ 3192 ದಕ್ಷಿಣ ಏಷ್ಯಾ ಅಂತರರಾಷ್ಟ್ರೀಯ ಶಾಂತಿ ಸಮ್ಮೇಳನ ಆಯೋಜಿಸಿದೆ ಎಂದು ರೋಟರಿ ಇಂಟರ್‌ ನ್ಯಾಷನಲ್‌ ಜಿಲ್ಲಾ ಗವರ್ನರ್‌ ಮಹದೇವ್‌ ಪ್ರಸಾದ್‌ ಹೇಳಿದರು. ನಗರದ ಪ್ರೆಸ್‌ ಕ್ಲಬ್‌ ನ ಮಾಧ್ಯಮ ಗೋಷ್ಟಿಯನ್ನು ಉದ್ದೇಶಿಸಿ ಅವರು ಶಾಂತಿ ಸಮ್ಮೇಳನದ ವಿವರಗಳನ್ನು ಹಂಚಿಕೊಂಡಿದರು.
ಈ ಶಾಂತಿ ಸಮ್ಮೇಳನವನ್ನು ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ತಾವರಚಂದ್‌ ಗೆಹ್ಲೋಟ್‌ ಅವರು ಉದ್ಘಾಟಿಸಲಿದ್ದು, ಕೇಂದ್ರ ಸಚಿವರಾದ ಶ್ರೀ ಹೆಚ್‌.ಡಿ ಕುಮಾರಸ್ವಾಮಿಯವರು, ರಾಜ್ಯದ ಗೃಹಸಚಿವರಾದ ಶ್ರೀ ಡಾ. ಜಿ ಪರಮೇಶ್ವರ್‌, ಆರೋಗ್ಯ ಸಚಿವರಾದ ಶ್ರೀ ದಿನೇಶ್‌ ಗುಂಡೂರಾವ್‌, ಅರಣ್ಯ ಮತ್ತು ಪರಿಸರ ಖಾತೆ ಸಚಿವರಾದ ಶ್ರೀ ಈಶ್ವರ್‌ ಖಂಡ್ರೆ ಹಾಗೂ ಸಮಾಜ ಕಲ್ಯಾಣ ಸಚಿವರಾದ ಶ್ರೀ ಹೆಚ್.ಸಿ ಮಹದೇವಪ್ಪ ಉಪಸ್ಥಿತರಿರಲಿದ್ದಾರೆ. ಶಾಂತಿ ಸಮ್ಮೇಳನದಲ್ಲಿ ಆದಿ ಚುಂಚನಗಿರಿ ಮಹಾಸಂಸ್ಥಾನದ ಪೂಜ್ಯ ನಿರ್ಮಲಾನಂದನಾಥ ಸ್ವಾಮಿಜಿ ಮತ್ತು ಆರ್ಟ್‌ ಆಫ್‌ ಲೀವಿಂಗ್‌ ರವಿಶಂಕರ್‌ ಗುರೂಜಿಯವರ ದಿವ್ಯ ಸಾನಿಧ್ಯವೂ ಇರಲಿದೆ ಎಂದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 14T083015.313

ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ?

by ಶಾಲಿನಿ ಕೆ. ಡಿ
February 14, 2026 - 8:32 am
0

Untitled design 2026 02 14T081816.249

ಕರ್ನಾಟಕದಲ್ಲಿ ಮುಂದುವರಿದ ಒಣಹವೆ: ಕರಾವಳಿ, ದಕ್ಷಿಣ ಒಳನಾಡು ಎಲ್ಲೆಡೆ ಶುಷ್ಕ ವಾತಾವರಣ

by ಶಾಲಿನಿ ಕೆ. ಡಿ
February 14, 2026 - 8:18 am
0

Untitled design 2026 02 14T080148.345

ಭಾರತೀಯರ ಪಾಲಿಗೆ ಇಂದು ಕರಾಳ ದಿನ: ಪುಲ್ವಾಮಾ ದಾಳಿಗೆ 7 ವರ್ಷ

by ಶಾಲಿನಿ ಕೆ. ಡಿ
February 14, 2026 - 8:02 am
0

Untitled design 2025 12 04T071408.916

ಸಂಖ್ಯಾಶಾಸ್ತ್ರದ ಪ್ರಕಾರ ಪ್ರೇಮಿಗಳ ದಿನ ನಿಮ್ಮ ಜನ್ಮಸಂಖ್ಯೆ ಏನು ಹೇಳುತ್ತದೆ? ಇಲ್ಲಿ ತಿಳಿಯಿರಿ

by ಶಾಲಿನಿ ಕೆ. ಡಿ
February 14, 2026 - 7:33 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 14T083015.313
    ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ?
    February 14, 2026 | 0
  • Untitled design 2026 02 14T081816.249
    ಕರ್ನಾಟಕದಲ್ಲಿ ಮುಂದುವರಿದ ಒಣಹವೆ: ಕರಾವಳಿ, ದಕ್ಷಿಣ ಒಳನಾಡು ಎಲ್ಲೆಡೆ ಶುಷ್ಕ ವಾತಾವರಣ
    February 14, 2026 | 0
  • Untitled design 2026 02 14T080148.345
    ಭಾರತೀಯರ ಪಾಲಿಗೆ ಇಂದು ಕರಾಳ ದಿನ: ಪುಲ್ವಾಮಾ ದಾಳಿಗೆ 7 ವರ್ಷ
    February 14, 2026 | 0
  • Untitled design 2026 02 13T232209.587
    ಟೋಲ್‌ನಲ್ಲಿ ಕೊಳಕು ಶೌಚಾಲಯದ ಫೋಟೋ ಕಳಿಸಿದ್ರೆ 1000 ರೂ. ಉಚಿತ FASTag ರೀಚಾರ್ಜ್
    February 13, 2026 | 0
  • Untitled design 2026 02 13T225811.451
    ಮಳೆ ಭೀತಿ: ಇಂಡಿಯಾ-ಪಾಕ್ ಟಿ20 ವಿಶ್ವಕಪ್ ಪಂದ್ಯ ರದ್ದಾಗುವ ಸಾಧ್ಯತೆ!
    February 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version