• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ರೋಟರಿ ಸಂಸ್ಥೆಯಿಂದ ಅಂತರರಾಷ್ಟ್ರೀಯ ಶಾಂತಿ ಸಮ್ಮೇಳನ

admin by admin
March 23, 2025 - 9:01 pm
in Flash News, ಬೆಂ. ನಗರ
0 0
0
Film (38)

ದಕ್ಷಿಣ ಏಷ್ಯಾ ಅಂತರರಾಷ್ಟ್ರೀಯ ಆರೋಗ್ಯ, ಪರಿಸರ ಹಾಗೂ ಸಮಾಜ ಕಲ್ಯಾಣ ಕುರಿತು ಶಾಂತಿ ಸಮ್ಮೇಳನವನ್ನ ರೋಟರಿ ಸಂಸ್ಥೆಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ರೋಟರಿ ಸಂಸ್ಥೆಯ ಮಹದೇವ ಪ್ರಸಾದ್, ಶಂಕರ್ ಶ್ರೀನಿವಾಸ್ ಮೂರ್ತಿ ಅವರು, ಬೆಂಗಳೂರಿನ ಡಾ. ಬಾಬುರಾವ್ ಜಗನ್ಜೀವನರಾವ್ ಸಭಾಂಗಣದಲ್ಲಿ ನಡೆದ ಸಮ್ಮೇಳನಕ್ಕೆ ತ್ರೀನೇತ್ರ ಮಹಾಶಿವಯೋಗಿ ಸ್ವಾಮೀಜಿಗಳು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ದಕ್ಷಿಣ ಏಷ್ಯಾದ ದೇಶದ ರೋಟರಿ ಸಂಸ್ಥೆಗಳ ಅಧ್ಯಕ್ಷರು ಜೊತೆಗೆ ರಾಜ್ಯದ ವಿವಿಧ ರೋಟರಿ ಸಂಸ್ಥೆಯ ಪದಾಧಿಕಾರಿಗಳು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು. ಸಮ್ಮೇಳನದಲ್ಲಿ ದೇಶ, ವಿದೇಶದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿವಿಧ ಕಲಾವಿದರು ನೇರವೇರಸಿದ್ರೆ, ಪ್ರಮುಖ ನಾಯಕರು ವಿವಿಧ ವಿಯಷಗಳ ಬಗ್ಗೆ ಚರ್ಚೆ ನಡೆಸಿದರು.

RelatedPosts

ಕೆಂಪೇಗೌಡ ಜಯಂತಿ ಗಲಾಟೆ: ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪ್ರದೀಪ್ ಈಶ್ವರ್

ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್

ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ

ADVERTISEMENT
ADVERTISEMENT

ಈ ವೇಳೆ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಸಂಸದ ಡಾ. ಮಂಜುನಾಥ್ ಜೀವನದಲ್ಲಿ ಆರೋಗ್ಯ ಬಹಳ ಮಹತ್ವದ್ದು. ಅದರ ರಕ್ಷಣೆಯ ಜೊತೆಗೆ ರೋಟರಿ ಸಂಸ್ಥೆಗಳು ಸಮಾಜ ಸುಧಾರಣೆಯ ಕೆಲಸವನ್ನು ಅದ್ಭುತವಾಗಿ ಕೆಸಲ ಮಾಡುತ್ತಿದೆ ಎಂದು ಸಂಸ್ಥೆಯನ್ನ ಕೊಂಡಾಡಿದರು.

ಇನ್ನೂ ಇದೇ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ತ್ರೀನೇತ್ರ ಮಹಾ ಶಿವಯೋಗಿ ಸ್ವಾಮೀಜಿ, ಜಗತ್ತಿನಲ್ಲಿ ಯಾರು ಶಾಂತಿಯಿಂದ ಇದ್ದಾರೆ ಅವರೇ ಶ್ರೀಮಂತರು. ಎಷ್ಟು ಆಸ್ತಿ, ಐಶ್ವರ್ಯ ಇದೆ ಎಂದು ನಾವು ಡಿಕ್ಲೇರ್ ಮಾಡಿಕೊಳ್ಳಲು ಆಗಲು ಆಗಲ್ಲ. ಆದರೆ ನಾವು ಎಷ್ಟು ನೆಮ್ಮದಿಯಾಗಿದ್ದೇವೆ ಅನ್ನೋದು ಮುಖ್ಯ ಆಗುತ್ತದೆ ಎಂದರು.

ಜಾಗತಿಕ ಶಾಂತಿ, ಆರೋಗ್ಯ-ಸೌಹಾರ್ದತೆ ಕಾಪಾಡಲು ಮುಂದಾದ ರೋಟರಿ ಸಂಸ್ಥೆ

ರೋಟರಿ ಇಂಟರ್‌ ನ್ಯಾಷನಲ್‌, ರೋಟರಿ ಡಿಸ್ಟ್ರಿಕ್‌ 3192 ಆಯೋಜಿಸುತ್ತಿರುವ ದಕ್ಷಿಣ ಏಷ್ಯಾ ಅಂತರರಾಷ್ಟ್ರೀಯ ಶಾಂತಿ ಸಮ್ಮೇಳನದ ಕುರಿತಾದ ಸಮಗ್ರ ಮಾಹಿತಿ ನೀಡಲಾಗುತ್ತಿದೆ.ಜಾಗತಿಕ ಶಾಂತಿ, ಜಾಗತಿಕ ಆರೋಗ್ಯ ಮತ್ತು ಜಾಗತಿಕ ಸಮುದಾಯಗಳ ನಡುವೆ ಸೌಹಾರ್ಧತೆ ಮೂಡಿಸುವ ಉದಾತ್ತ ಉದ್ದೇಶದಿಂದ ರೋಟರಿ ಇಂಟರ್‌ ನ್ಯಾಷನಲ್‌ ಸಂಸ್ಥೆ ರೋಟರಿ ಜಿಲ್ಲೆ 3192 ದಕ್ಷಿಣ ಏಷ್ಯಾ ಅಂತರರಾಷ್ಟ್ರೀಯ ಶಾಂತಿ ಸಮ್ಮೇಳನ ಆಯೋಜಿಸಿದೆ ಎಂದು ರೋಟರಿ ಇಂಟರ್‌ ನ್ಯಾಷನಲ್‌ ಜಿಲ್ಲಾ ಗವರ್ನರ್‌ ಮಹದೇವ್‌ ಪ್ರಸಾದ್‌ ಹೇಳಿದರು. ನಗರದ ಪ್ರೆಸ್‌ ಕ್ಲಬ್‌ ನ ಮಾಧ್ಯಮ ಗೋಷ್ಟಿಯನ್ನು ಉದ್ದೇಶಿಸಿ ಅವರು ಶಾಂತಿ ಸಮ್ಮೇಳನದ ವಿವರಗಳನ್ನು ಹಂಚಿಕೊಂಡಿದರು.
ಈ ಶಾಂತಿ ಸಮ್ಮೇಳನವನ್ನು ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ತಾವರಚಂದ್‌ ಗೆಹ್ಲೋಟ್‌ ಅವರು ಉದ್ಘಾಟಿಸಲಿದ್ದು, ಕೇಂದ್ರ ಸಚಿವರಾದ ಶ್ರೀ ಹೆಚ್‌.ಡಿ ಕುಮಾರಸ್ವಾಮಿಯವರು, ರಾಜ್ಯದ ಗೃಹಸಚಿವರಾದ ಶ್ರೀ ಡಾ. ಜಿ ಪರಮೇಶ್ವರ್‌, ಆರೋಗ್ಯ ಸಚಿವರಾದ ಶ್ರೀ ದಿನೇಶ್‌ ಗುಂಡೂರಾವ್‌, ಅರಣ್ಯ ಮತ್ತು ಪರಿಸರ ಖಾತೆ ಸಚಿವರಾದ ಶ್ರೀ ಈಶ್ವರ್‌ ಖಂಡ್ರೆ ಹಾಗೂ ಸಮಾಜ ಕಲ್ಯಾಣ ಸಚಿವರಾದ ಶ್ರೀ ಹೆಚ್.ಸಿ ಮಹದೇವಪ್ಪ ಉಪಸ್ಥಿತರಿರಲಿದ್ದಾರೆ. ಶಾಂತಿ ಸಮ್ಮೇಳನದಲ್ಲಿ ಆದಿ ಚುಂಚನಗಿರಿ ಮಹಾಸಂಸ್ಥಾನದ ಪೂಜ್ಯ ನಿರ್ಮಲಾನಂದನಾಥ ಸ್ವಾಮಿಜಿ ಮತ್ತು ಆರ್ಟ್‌ ಆಫ್‌ ಲೀವಿಂಗ್‌ ರವಿಶಂಕರ್‌ ಗುರೂಜಿಯವರ ದಿವ್ಯ ಸಾನಿಧ್ಯವೂ ಇರಲಿದೆ ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 30T172804.839

ಬಂಡಿಪುರ- ನಾಗರಹೊಳೆ ಸಫಾರಿಗೆ ಸಿಎಂ ಗ್ರೀನ್ ಸಿಗ್ನಲ್

by ಕವಿತಾ
June 30, 2026 - 5:32 pm
0

Untitled design 2026 06 30T163743.817

ವಿಳಿಂಜಂ ಬಂದರಿನ ಶೇ.49 ಪಾಲು MSCಗೆ ಮಾರಾಟ

by ಕವಿತಾ
June 30, 2026 - 4:58 pm
0

Untitled design 2026 06 30T164906.812

ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ‘ಗ್ಯಾರಂಟಿ’ ಬಂದ್‌: ಡಿಕೆಶಿ ಎಚ್ಚರಿಕೆ!

by ಕವಿತಾ
June 30, 2026 - 4:56 pm
0

Untitled design 2026 06 30T154738.821

ಕೆಂಪೇಗೌಡ ಜಯಂತಿ ಗಲಾಟೆ: ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪ್ರದೀಪ್ ಈಶ್ವರ್

by ಕವಿತಾ
June 30, 2026 - 3:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿ (6)
    ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್
    June 30, 2026 | 0
  • ಸಿ (5)
    ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ
    June 30, 2026 | 0
  • ಸಿ (3)
    ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ
    June 30, 2026 | 0
  • ಸಿ (2)
    ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ
    June 30, 2026 | 0
  • ಸಿ (1)
    ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version