• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ನಗರ

ಸ್ವಿಗ್ಗಿ ಡೆಲಿವರಿ ಪಾರ್ಟ್ನರ್ಸ್‌ಗೆ ಬಂಪರ್ ಆಫರ್: ರಿಯಾಯಿತಿ ದರದಲ್ಲಿ ಬೈಕ್, ಸಾಲಕ್ಕಾಗಿ ಹೀರೋ ಜೊತೆ ಒಪ್ಪಂದ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 2, 2026 - 8:33 pm
in ಬೆಂ. ನಗರ
0 0
0
ಸ್ವಿಗ್ಗಿ ಡೆಲಿವರಿ ಪಾರ್ಟ್ನರ್ಸ್ ಗೆ ಬಂಪರ್ ಆಫರ್ ರಿಯಾಯಿತಿ ದರದಲ್ಲಿ ಬೈಕ್, ಸಾಲಕ್ಕಾಗಿ ಹೀರೋ ಜೊತೆ ಒಪ್ಪಂದ

ಬೆಂಗಳೂರು: ಪ್ರಮುಖ ಆನ್‌ಲೈನ್ ಫುಡ್ ಮತ್ತು ದಿನಸಿ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಡೆಲಿವರಿ ಪಾರ್ಟ್ನರ್‌ಗಳ ಅನುಕೂಲಕ್ಕಾಗಿ ವಿಶ್ವದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಿಕಾ ಸಂಸ್ಥೆಯಾದ ಹೀರೋ ಮೋಟೋಕಾರ್ಪ್ ಜೊತೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ.

ಈ ಒಪ್ಪಂದದ ಮೂಲಕ ಸ್ವಿಗ್ಗಿಯ ಫುಡ್ ಮತ್ತು ಇನ್‌ಸ್ಟಾಮಾರ್ಟ್ ಡೆಲಿವರಿ ಸಿಬ್ಬಂದಿಗೆ ಸುಲಭವಾಗಿ ಹಾಗೂ ಕೈಗೆಟುಕುವ ದರದಲ್ಲಿ ದ್ವಿಚಕ್ರ ವಾಹನಗಳನ್ನು ಖರೀದಿಸಲು ನೆರವು ನೀಡಲಾಗುತ್ತಿದೆ. ಜೊತೆಗೆ, ರಸ್ತೆ ಸುರಕ್ಷತೆಯ ಬಗ್ಗೆ ಉಚಿತ ತರಬೇತಿಯನ್ನೂ ನೀಡಲಾಗುತ್ತಿದೆ.

RelatedPosts

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್‌: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು

ADVERTISEMENT
ADVERTISEMENT
ಒಪ್ಪಂದದ ಪ್ರಮುಖ ಆಕರ್ಷಣೆಗಳೇನು?

ಸ್ವಿಗ್ಗಿ ಡೆಲಿವರಿ ಪಾರ್ಟ್ನರ್‌ಗಳು ಹೀರೋ ಕಂಪನಿಯ ಯಾವುದೇ ಬೈಕ್ ಅಥವಾ ಸ್ಕೂಟರ್ ಖರೀದಿಸಿದರೆ, ಅವರಿಗೆ ವಿಶೇಷ ರಿಯಾಯಿತಿ ಸಿಗಲಿದೆ. ಅಲ್ಲದೆ, ವಾಹನ ಖರೀದಿಸಲು ಒಟ್ಟು ಮೊತ್ತದ ಶೇ. 90ರಷ್ಟು ಬ್ಯಾಂಕ್ ಸಾಲವನ್ನು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಒದಗಿಸುವ ವ್ಯವಸ್ಥೆ ಮಾಡಲಾಗಿದೆ.

ಹೀರೋ ಮೋಟೋಕಾರ್ಪ್‌ನ ರೈಡ್ ಸೇಫ್ ಇಂಡಿಯಾ ಸಿಎಸ್ಆರ್ ಯೋಜನೆಯಡಿ, ಭಾರತದಾದ್ಯಂತ ಇರುವ ಸ್ವಿಗ್ಗಿ ಡೆಲಿವರಿ ಸಿಬ್ಬಂದಿಗೆ ಡಿಜಿಟಲ್ ಹಾಗೂ ಪ್ರಾಯೋಗಿಕವಾಗಿ ರಸ್ತೆ ಸುರಕ್ಷತೆ, ಟ್ರಾಫಿಕ್ ನಿಯಮಗಳ ಪಾಲನೆ ಮತ್ತು ತುರ್ತು ಸಂದರ್ಭಗಳಲ್ಲಿ ಹೇಗೆ ವರ್ತಿಸಬೇಕು ಎಂಬ ಬಗ್ಗೆ ತರಬೇತಿ ನೀಡಲಾಗುತ್ತದೆ.

ಆ್ಯಪ್‌ನಲ್ಲೇ ವಾಹನ ಬುಕ್

ವಾಹನ ಖರೀದಿಸುವ ಪ್ರಕ್ರಿಯೆಯನ್ನು ಅತ್ಯಂತ ಸರಳವಾಗಿ ವಿನ್ಯಾಸಗೊಳಿಸಲಾಗಿದೆ. ಡೆಲಿವರಿ ಪಾರ್ಟ್ನರ್‌ಗಳು ತಮ್ಮ ಸ್ವಿಗ್ಗಿ ಆ್ಯಪ್‌ನಲ್ಲೇ ತಮಗೆ ಇಷ್ಟವಾದ ಹೀರೋ ವಾಹನವನ್ನು ಆಯ್ಕೆ ಮಾಡಬಹುದು. ಈ ಆ್ಯಪ್ ನೇರವಾಗಿ ಹೀರೋ ಮೋಟೋಕಾರ್ಪ್ ಸಿಸ್ಟಮ್‌ಗೆ ಕನೆಕ್ಟ್ ಆಗಿರುತ್ತದೆ. ವಾಹನ ಆಯ್ಕೆ ಮಾಡಿದ ಬಳಿಕ ಸಮೀಪದ ಹೀರೋ ಶೋರೂಮ್‌ಗೆ ಭೇಟಿ ನೀಡಿದರೆ, ಅಲ್ಲಿನ ಸಿಬ್ಬಂದಿ ವಾಹನ ಖರೀದಿ ಮತ್ತು ಸಾಲ ಸೌಲಭ್ಯದ ಪ್ರಕ್ರಿಯೆಗಳನ್ನು ಸುಲಭವಾಗಿ ಮುಗಿಸಿಕೊಡಲಿದ್ದಾರೆ.

ಗುರುಗ್ರಾಮದಲ್ಲಿ ಚಾಲನೆ

ಈ ಮಹತ್ವದ ಒಪ್ಪಂದದ ಅಂಗವಾಗಿ, ಇತ್ತೀಚೆಗೆ ಗುರುಗ್ರಾಮದಲ್ಲಿರುವ ಹೀರೋ ಮೋಟೋಕಾರ್ಪ್‌ನ ಟ್ರಾಫಿಕ್ ಟ್ರೈನಿಂಗ್ ಪಾರ್ಕ್‌ನಲ್ಲಿ ಸ್ವಿಗ್ಗಿ ಡೆಲಿವರಿ ಪಾರ್ಟ್ನರ್‌ಗಳಿಗಾಗಿ ರಸ್ತೆ ಸುರಕ್ಷತಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ಡೆಲಿವರಿ ಸಿಬ್ಬಂದಿಗೆ ಉಚಿತವಾಗಿ ಫುಲ್-ಫೇಸ್ ಹೆಲ್ಮೆಟ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಸೇಫ್ಟಿ ಜಾಕೆಟ್ ಮತ್ತು ತರಬೇತಿ ಪ್ರಮಾಣಪತ್ರವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎರಡೂ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಬಗ್ಗೆ ಮತ್ತಷ್ಟು ವಿವರಗಳನ್ನು ಹಂಚಿಕೊಂಡ ಸ್ವಿಗ್ಗಿ ಫುಡ್ ಮಾರ್ಕೆಟ್‌ಪ್ಲೇಸ್‌ನ ಚೀಫ್ ಆಪರೇಟಿಂಗ್ ಆಫೀಸರ್ ಸೌರವ್ ಗೋಯಲ್, “ನಮ್ಮ ಡೆಲಿವರಿ ಪಾರ್ಟ್ನರ್‌ಗಳೇ ನಮ್ಮ ಸಂಸ್ಥೆಯ ಬೆನ್ನೆಲುಬು. ಅವರ ವೃತ್ತಿಪರ ಬೆಳವಣಿಗೆಗೆ ಬೆಂಬಲ ನೀಡುವುದು ನಮ್ಮ ಬದ್ಧತೆಯಾಗಿದೆ. ವಾಹನವೊಂದು ಡೆಲಿವರಿ ಸಿಬ್ಬಂದಿಯ ಆದಾಯ ಹೆಚ್ಚಿಸಲು ಮತ್ತು ದೈನಂದಿನ ಕೆಲಸವನ್ನು ಸುಲಭಗೊಳಿಸಲು ಪ್ರಮುಖ ಪಾತ್ರ ವಹಿಸುತ್ತದೆ. ಹೀರೋ ಸಂಸ್ಥೆಯೊಂದಿಗಿನ ಈ ಒಪ್ಪಂದದಿಂದ ನಮ್ಮ ಸಿಬ್ಬಂದಿ ಸುಲಭವಾಗಿ ವಾಹನ ಖರೀದಿಸಿ, ಹೆಚ್ಚು ಆದಾಯ ಗಳಿಸಲು ಸಾಧ್ಯವಾಗಲಿದೆ,” ಎಂದರು.

ಹೀರೋ ಮೋಟೋಕಾರ್ಪ್‌ನ ಚೀಫ್ ಬ್ಯುಸಿನೆಸ್ ಆಫೀಸರ್ ಅಶುತೋಷ್ ವರ್ಮಾ, “ವಾಹನ ಸೌಕರ್ಯವು ಆರ್ಥಿಕ ಪ್ರಗತಿಗೆ ದೊಡ್ಡ ಅಸ್ತ್ರವಾಗಿದೆ. ಸ್ವಿಗ್ಗಿ ಜೊತೆಗಿನ ನಮ್ಮ ಈ ಒಪ್ಪಂದವು ಭಾರತದ ಡೆಲಿವರಿ ಪಾರ್ಟ್ನರ್‌ಗಳಿಗೆ ಕೈಗೆಟುಕುವ ದರದಲ್ಲಿ ವಾಹನ ಒದಗಿಸುವ ಜೊತೆಗೆ, ರಸ್ತೆ ಸುರಕ್ಷತಾ ತರಬೇತಿಯ ಮೂಲಕ ಅವರ ಪ್ರಾಣ ರಕ್ಷಣೆಗೂ ಆದ್ಯತೆ ನೀಡುತ್ತಿದೆ,” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (33)

ಜ್ಞಾನದಿಂದ ಜೀವನ ರೂಪಿಸುವ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಿದು!

by ದಿಶಾ ಕೆ. ಎಸ್.
September 5, 2026 - 10:11 am
0

ಪಶ್ಚಾತ್ತಾಪ (32)

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು: ರಂಗನತಿಟ್ಟಿನಲ್ಲಿ ಬೋಟಿಂಗ್ ಬಂದ್, ಪ್ರವಾಸಿಗರಿಗೆ ಶಾಕ್!

by ದಿಶಾ ಕೆ. ಎಸ್.
September 5, 2026 - 9:53 am
0

ಪಶ್ಚಾತ್ತಾಪ (31)

ಇಂದು ಬೆಂಗಳೂರು- ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ

by ದಿಶಾ ಕೆ. ಎಸ್.
September 5, 2026 - 9:20 am
0

ಪಶ್ಚಾತ್ತಾಪ (29)

ಬ್ಯಾಟ್-ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ: ಇಂದು ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಆರಂಭ

by ದಿಶಾ ಕೆ. ಎಸ್.
September 5, 2026 - 8:06 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T213801.474
    ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ
    September 4, 2026 | 0
  • ನೈಸ್ (1)
    ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ
    September 3, 2026 | 0
  • ನೈಸ್
    2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು
    September 3, 2026 | 0
  • IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು (1)
    KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್‌: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು
    September 3, 2026 | 0
  • ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ
    ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version