• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಇಂದಿನಿಂದ ಜಿಬಿಎ ತೆರವು ಕಾರ್ಯಾಚರಣೆ 2.Oಗೆ ಚಾಲನೆ: ಅನಾಥ ವಾಹನಗಳಿಗೆ ಬ್ರೇಕ್!

ಕವಿತಾ by ಕವಿತಾ
July 18, 2026 - 9:45 am
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
ಜ್ಞಾನಪೀಠ ಪ್ರಶಸ್ತಿ (2)

ಬೆಂಗಳೂರು, ಜುಲೈ 18: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಬದಿಗಳಲ್ಲಿ ತಿಂಗಳಾನುಗಟ್ಟಲೆ ನಿಂತು ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಅನಾಥ ಹಾಗೂ ಬಳಕೆಯಲ್ಲದ ವಾಹನಗಳ ವಿರುದ್ಧ ಬೆಂಗಳೂರು ಮಹಾನಗರ ಆಡಳಿತ (GBA) ಇಂದಿನಿಂದ ‘GBA Operation 2.0’ ಕಾರ್ಯಾಚರಣೆಗೆ ಚಾಲನೆ ನೀಡುತ್ತಿದೆ. ನಗರವನ್ನು ಸ್ವಚ್ಛ, ಸುಗಮ ಮತ್ತು ಸಂಚಾರ ಸ್ನೇಹಿಯನ್ನಾಗಿಸುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

  • ಇಂದಿನಿಂದ ಜಿಬಿಎ ತೆರವು ಕಾರ್ಯಾಚರಣೆ 2.Oಗೆ ಚಾಲನೆ
  • ನೋಟೀಸ್ ನೀಡಿ ಮಾಲೀಕರಿಗೇ ವಾಹನ ತೆರವು ಮಾಡಲು ನೀಡಿದ್ದ ಗಡುವು ಮುಕ್ತಾಯ
  • ಇಂದು ಒಟ್ಟು 500ಕ್ಕೂ ಅಧಿಕ ವಾಹನಗಳನ್ನು ತೆರವು ಮಾಡಲು ಗುರುತಿಸಿರುವ ಜಿಬಿಎ
  • ಮಾಲೀಕರು ಆಗಮಿಸಿದರೆ ಸ್ಥಳದಲ್ಲೇ ದಂಡ ಹಾಗೂ ಟೋಯಿಂಗ್ ಶುಲ್ಕ ಪಾವತಿ ಮಾಡಿ ವಾಹನ ಹಸ್ತಾಂತರ

ಜುಲೈ 10ರಂದು ಅನಾಥ ವಾಹನಗಳ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಿ, ತಮ್ಮ ವಾಹನಗಳನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸಿಕೊಳ್ಳಲು ಕಾಲಾವಕಾಶ ನೀಡಲಾಗಿತ್ತು. ಆ ಗಡುವು ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಇಂದಿನಿಂದ ನಗರದ ವಿವಿಧ ಭಾಗಗಳಲ್ಲಿ ಬಾಕಿ ಉಳಿದಿರುವ ವಾಹನಗಳನ್ನು ಟೋಯಿಂಗ್ ಮೂಲಕ ತೆರವುಗೊಳಿಸಲಾಗುತ್ತದೆ.

RelatedPosts

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ

ಗಣೇಶೋತ್ಸವಕ್ಕೆ ಹೊಸ ರೂಲ್ಸ್: ಗಣೇಶ ಮೂರ್ತಿ ಕೂರಿಸುವ ಮುನ್ನ ಪರ್ಮಿಷನ್ ಕಡ್ಡಾಯ

ಬೆಂಗಳೂರು, ಕರಾವಳಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ADVERTISEMENT
ADVERTISEMENT

ಮೊದಲ ಹಂತದಲ್ಲಿ 500ಕ್ಕೂ ಹೆಚ್ಚು ಅನಾಥ ವಾಹನಗಳನ್ನು ತೆರವುಗೊಳಿಸಲು ಗುರುತಿಸಲಾಗಿದೆ. ಈ ಕಾರ್ಯಾಚರಣೆಯನ್ನು GBA ಹಾಗೂ ನಗರ ಸಂಚಾರಿ ಪೊಲೀಸ್ ಇಲಾಖೆ ಜಂಟಿಯಾಗಿ ನಡೆಸಲಿದ್ದು, ಬೆಳಗ್ಗೆ 10 ಗಂಟೆಗೆ ಮಲ್ಲೇಶ್ವರದ 4ನೇ ಮುಖ್ಯ ರಸ್ತೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ.

ತೆರವುಗೊಳಿಸಲಾದ ವಾಹನಗಳನ್ನು GBA ಗುರುತಿಸಿರುವ ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗುತ್ತದೆ. ವಾಹನ ಮಾಲೀಕರು ಬಳಿಕ ಆಗಮಿಸಿದರೆ, ಸಂಚಾರಿ ಪೊಲೀಸರ ವಿಧಿಸಿರುವ ದಂಡ ಹಾಗೂ ಟೋಯಿಂಗ್ ಶುಲ್ಕವನ್ನು ಪಾವತಿಸಿ ತಮ್ಮ ವಾಹನವನ್ನು ವಾಪಸ್ ಪಡೆಯಬಹುದಾಗಿದೆ.

ನಿಗದಿತ ಅವಧಿಯಲ್ಲೂ ಯಾರೂ ವಾಹನಗಳನ್ನು ಪಡೆದುಕೊಳ್ಳದಿದ್ದರೆ, ಸಾರ್ವಜನಿಕ ಪ್ರಕಟಣೆ ನೀಡಿದ ಬಳಿಕ ಉತ್ತಮ ಸ್ಥಿತಿಯಲ್ಲಿರುವ ವಾಹನಗಳನ್ನು ಹರಾಜು ಹಾಕಲಾಗುತ್ತದೆ. ಸಂಪೂರ್ಣ ಹಾಳಾಗಿರುವ ವಾಹನಗಳನ್ನು ನಿಯಮಾನುಸಾರ ಗುಜರಿಗೆ (ಸ್ಕ್ರಾಪ್) ವಿಲೇವಾರಿ ಮಾಡಲಾಗುತ್ತದೆ.

ಈ ಕಾರ್ಯಾಚರಣೆಯಿಂದ ಸಂಗ್ರಹವಾಗುವ ಟೋಯಿಂಗ್ ಶುಲ್ಕ GBA ಬೊಕ್ಕಸಕ್ಕೆ ಸೇರುವುದಾದರೆ, ದಂಡದ ಮೊತ್ತ ನಗರ ಸಂಚಾರಿ ಪೊಲೀಸ್ ಇಲಾಖೆಗೆ ಸೇರುತ್ತದೆ. ಈ ಕುರಿತು ಈಗಾಗಲೇ ಸಂಬಂಧಿತ ಇಲಾಖೆಗಳ ನಡುವೆ ನಿರ್ಧಾರ ಕೈಗೊಳ್ಳಲಾಗಿದೆ.

ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವುದು, ರಸ್ತೆ ಬದಿಯ ಅತಿಕ್ರಮಣ ನಿವಾರಣೆ, ತುರ್ತು ವಾಹನಗಳ ಸಂಚಾರ ಸುಗಮಗೊಳಿಸುವುದು ಹಾಗೂ ಸಾರ್ವಜನಿಕ ಸುರಕ್ಷತೆ ಹೆಚ್ಚಿಸುವುದು ಈ ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ. ನಗರ ನಿವಾಸಿಗಳು ತಮ್ಮ ವಾಹನಗಳನ್ನು ಸಾರ್ವಜನಿಕ ರಸ್ತೆಗಳಲ್ಲಿ ದೀರ್ಘಕಾಲ ಬಿಟ್ಟು ಹೋಗದಂತೆ ಹಾಗೂ ನಿಯಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (51)

ದೆಹಲಿಯಲ್ಲಿ ಕಟ್ಟಡ ಕುಸಿತ ದುರಂತ: ಇಬ್ಬರು ವಿದ್ಯಾರ್ಥಿಗಳು ಸಾವು

by ದಿಶಾ ಕೆ. ಎಸ್.
September 6, 2026 - 11:11 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (50)

ಬಿಗ್‌ಬಾಸ್ ಗೆ ಎಂಟ್ರಿ ಕೊಟ್ಟ ‘ಸೀತಾ ರಾಮ’ ಖ್ಯಾತಿಯ ಗಗನ್ ಚಿನ್ನಪ್ಪ

by ದಿಶಾ ಕೆ. ಎಸ್.
September 6, 2026 - 10:32 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (49)

ಉಪ್ಪಿ ಕುಟುಂಬದ ಕುಡಿಗೆ ಜಾಕಿ ಭಾವನಾ, ಪ್ರೇಮ್ ‘ಸ್ಪಾರ್ಕ್‌‌‌’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 6, 2026 - 10:08 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (46)

ಏಷ್ಯನ್ ಗೇಮ್ಸ್‌ಗೂ ಮುನ್ನ ಭಾರತಕ್ಕೆ ಗುಡ್‌ನ್ಯೂಸ್; ಚೀನಾ ಮಾಸ್ಟರ್ಸ್ ಗೆದ್ದ ಸಾತ್ವಿಕ್-ಚಿರಾಗ್!

by ದಿಶಾ ಕೆ. ಎಸ್.
September 6, 2026 - 9:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T181732.556
    ಇ-ಖಾತೆಗಾಗಿ ರಕ್ತದಲ್ಲಿ ಪತ್ರ ಬರೆದ ಯುವಕ: ಸಿಎಂಗೆ ಮನವಿ ಮಾಡಿದ ಮುನಿರಾಜು
    September 4, 2026 | 0
  • Untitled design 2026 09 02T183547.496
    ಕಿಲ್ಲರ್ BMTC ಬಸ್‌‌ಗೆ ಮತ್ತೊಂದು ಬಲಿ: ಪತ್ನಿ ಕಣ್ಣೆದುರೇ ಪತಿ ದಾರುಣ ಸಾವು
    September 2, 2026 | 0
  • Untitled design (22)
    ನೀಲಿ ಸಮುದ್ರದ ಸುಂದರ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ನೇರ ವಿಮಾನ: ಇಲ್ಲಿದೆ ಕಂಪ್ಲೀಟ್ ಟೂರ್ ಡೀಟೇಲ್ಸ್!
    September 1, 2026 | 0
  • ಪಶ್ಚಾತ್ತಾಪ (17)
    ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ
    August 31, 2026 | 0
  • ಪಶ್ಚಾತ್ತಾಪ (13)
    ಬೆಂಗಳೂರು ಸಬರ್ಬನ್ ರೈಲಿಗೆ ವೇಗ: ಟೆಂಡರ್‌ನಲ್ಲಿ ಅದಾನಿ ಸಂಸ್ಥೆ L1 ಬಿಡ್ಡರ್!
    August 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version