• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ಬೆಂಗಳೂರು ಶಾಲೆಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿಗೆ ನೋ ಎಂಟ್ರಿ!

ಕವಿತಾ by ಕವಿತಾ
June 21, 2026 - 12:51 pm
in ಬೆಂ. ಗ್ರಾಮಾಂತರ, ಬೆಂ. ನಗರ, ಶಿಕ್ಷಣ
0 0
0
Untitled design (79)

ಬೆಂಗಳೂರು, (ಜೂನ್ 21): ಬೆಂಗಳೂರು ನಗರದ ಹಲವು ಪ್ರತಿಷ್ಠಿತ ಶಾಲೆಗಳು ತಮ್ಮ ಆವರಣದಲ್ಲಿ ಸ್ವಿಗ್ಗಿ, ಜೊಮ್ಯಾಟೊ ಸೇರಿದಂತೆ ಆನ್‌ಲೈನ್ ಫುಡ್ ಡೆಲಿವರಿ ಆಪ್‌ಗಳ ಮೂಲಕ ಆಹಾರ ಆರ್ಡರ್ ಮಾಡುವುದನ್ನು ನಿಷೇಧಿಸಲು ಮುಂದಾಗಿವೆ. ಬನಶಂಕರಿಯಲ್ಲಿರುವ ವಿದ್ಯಾಶಿಲ್ಪ ಶಾಲೆ ಇತ್ತೀಚೆಗೆ ಪೋಷಕರಿಗೆ ಸುತ್ತೋಲೆ ಹೊರಡಿಸಿ ಈ ಹೊಸ ನಿಯಮವನ್ನು ಜಾರಿಗೊಳಿಸಿರುವುದು ಗಮನ ಸೆಳೆದಿದೆ. ಇದೀಗ ನಗರದ ಇತರ ಪ್ರಮುಖ ಶಿಕ್ಷಣ ಸಂಸ್ಥೆಗಳೂ ಇದೇ ಕ್ರಮವನ್ನು ಅನುಸರಿಸುತ್ತಿವೆ.

RelatedPosts

ಯಲಹಂಕದ ಗ್ಯಾಲರಿಯಾ ಮಾಲ್‌ನಲ್ಲಿ ‘ಧ್ರುವ್-ತಾರಾ’ ಲೋಕಾರ್ಪಣೆ

ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!

ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ

ಸಚಿವರಿಗೆ ಖಾತೆ ಹಂಚಿಕೆ ಬಹುತೇಕ ಫೈನಲ್; ಇಂದು ಘೋಷಣೆ ಸಾಧ್ಯತೆ, ಯಾರಿಗೆ ಯಾವ ಖಾತೆ?

ADVERTISEMENT
ADVERTISEMENT

ಬೆಂಗಳೂರಿನ ಹಲವು ಪ್ರಮುಖ ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ ನಿಷೇಧ

ವಿದ್ಯಾರ್ಥಿಗಳ ಆರೋಗ್ಯ ಕಾಪಾಡಲು ಜಂಕ್ ಫುಡ್ ನಿಯಂತ್ರಣ

ಶಿಕ್ಷಕರು ಹಾಗೂ ಸಿಬ್ಬಂದಿಗೂ ಆನ್‌ಲೈನ್ ಆಹಾರ ಆರ್ಡರ್‌ಗೆ ನಿರ್ಬಂಧ

ಶಾಲಾ ಭದ್ರತೆ ಮತ್ತು ಶಿಸ್ತು ಕಾಪಾಡಲು ಹೊಸ ನಿಯಮ

ಫುಡ್ ಡೆಲಿವರಿ ನಿಷೇಧಕ್ಕೆ ಕಾರಣ?
ಶಾಲಾ ಆಡಳಿತ ಮಂಡಳಿಗಳ ಪ್ರಕಾರ, ವಿದ್ಯಾರ್ಥಿಗಳು ಶಾಲಾ ಸಮಯದಲ್ಲಿ ಹೊರಗಿನಿಂದ ಆರ್ಡರ್ ಮಾಡುವ ಆಹಾರ ಹೆಚ್ಚಾಗಿ ಜಂಕ್ ಫುಡ್ ಆಗಿದ್ದು, ಅವುಗಳಲ್ಲಿ ಅತಿಯಾದ ಎಣ್ಣೆ, ಉಪ್ಪು ಹಾಗೂ ಪ್ರಿಸರ್ವೇಟಿವ್‌ಗಳು ಇರುವ ಸಾಧ್ಯತೆ ಇದೆ. ಇಂತಹ ಆಹಾರಗಳು ಮಕ್ಕಳ ಆರೋಗ್ಯದ ಮೇಲೆ ದೀರ್ಘಕಾಲಿಕ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲೆಗಳು ಸ್ಪಷ್ಟಪಡಿಸಿವೆ.

ಇದರ ಜೊತೆಗೆ, ಶಾಲಾ ವಾತಾವರಣದಲ್ಲಿ ಸಮಾನತೆ ಕಾಪಾಡುವ ಉದ್ದೇಶವೂ ಈ ನಿರ್ಧಾರದ ಹಿಂದಿದೆ. ಕೆಲ ವಿದ್ಯಾರ್ಥಿಗಳು ಮನೆಯಿಂದ ತಂದ ಸಾಮಾನ್ಯ ಊಟ ಸೇವಿಸುವಾಗ, ಇತರರು ಪಿಜ್ಜಾ, ಬರ್ಗರ್ ಮುಂತಾದ ದುಬಾರಿ ಆಹಾರಗಳನ್ನು ಆರ್ಡರ್ ಮಾಡುವುದರಿಂದ ಮಕ್ಕಳಲ್ಲಿ ತಾರತಮ್ಯ ಹಾಗೂ ಅನಗತ್ಯ ಆಕರ್ಷಣೆ ಉಂಟಾಗಬಹುದು. ಇದು ಪೋಷಕರ ಮೇಲೂ ಹೆಚ್ಚುವರಿ ಒತ್ತಡವನ್ನು ಸೃಷ್ಟಿಸುತ್ತದೆ ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಭದ್ರತೆಯ ವಿಚಾರವೂ ಶಾಲೆಗಳ ಪ್ರಮುಖ ಕಾಳಜಿಯಾಗಿದೆ. ಅಪರಿಚಿತ ಡೆಲಿವರಿ ಸಿಬ್ಬಂದಿ ಪದೇ ಪದೇ ಶಾಲಾ ಆವರಣಕ್ಕೆ ಪ್ರವೇಶಿಸುವುದು ಸುರಕ್ಷತಾ ದೃಷ್ಟಿಯಿಂದ ಸೂಕ್ತವಲ್ಲ ಎಂದು ಆಡಳಿತ ಮಂಡಳಿಗಳು ಹೇಳಿವೆ. ಅಲ್ಲದೆ, ಪ್ರತಿದಿನ ಹಲವು ಆಹಾರ ಪಾರ್ಸೆಲ್‌ಗಳನ್ನು ತರಗತಿಗಳಿಗೆ ತಲುಪಿಸುವುದು ಶಾಲೆಯ ಶಿಸ್ತು, ಸಮಯ ನಿರ್ವಹಣೆ ಮತ್ತು ಆಡಳಿತಾತ್ಮಕ ಕಾರ್ಯಗಳಿಗೆ ಅಡ್ಡಿಯಾಗುತ್ತಿದೆ.

ಪೋಷಕರು ಅನಿವಾರ್ಯ ಸಂದರ್ಭಗಳಲ್ಲಿ ಮನೆಯಲ್ಲಿ ಅಡುಗೆ ಮಾಡಲು ಸಾಧ್ಯವಾಗದಿದ್ದರೆ, ಆರೋಗ್ಯಕರ ಆಹಾರವನ್ನು ಹೊರಗಿನಿಂದ ಪಡೆದು ಸಾಮಾನ್ಯ ಲಂಚ್ ಬಾಕ್ಸ್‌ನಲ್ಲಿ ಪ್ಯಾಕ್ ಮಾಡಿ ಮಕ್ಕಳಿಗೆ ಕಳುಹಿಸುವಂತೆ ಶಾಲೆಗಳು ಮನವಿ ಮಾಡಿವೆ.

ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿಗೂ ಆಹಾರ ಆರ್ಡರ್‌ಗೆ ನಿರ್ಬಂಧ:

ವಿಶೇಷವೆಂದರೆ, ವಿದ್ಯಾರ್ಥಿಗಳಿಗೆ ಉತ್ತಮ ಮಾದರಿಯಾಗುವ ಉದ್ದೇಶದಿಂದ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿಗೂ ಶಾಲಾ ಆವರಣದಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಸೇವೆಗಳನ್ನು ಬಳಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಆರೋಗ್ಯಕರ ಆಹಾರ ಪದ್ಧತಿ, ಸಮಾನತೆ ಮತ್ತು ಭದ್ರತೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಹೊಸ ನೀತಿಯನ್ನು ಶಾಲೆಗಳು ಜಾರಿಗೆ ತರುತ್ತಿವೆ ಎಂದು ವರದಿಯೊಂದು ತಿಳಿಸಿದೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬಲಿಷ್ಠ (53)

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

by ದಿಶಾ ಕೆ. ಎಸ್.
August 10, 2026 - 6:54 pm
0

ಬಲಿಷ್ಠ (52)

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

by ದಿಶಾ ಕೆ. ಎಸ್.
August 10, 2026 - 6:38 pm
0

ಬಲಿಷ್ಠ (51)

JDS ಪಾದಯಾತ್ರೆಯಲ್ಲಿ ಭಾರಿ ಹೈಡ್ರಾಮಾ: ಪೊಲೀಸರ ತಳ್ಳಾಟ ನೂಕಾಟದ ವೇಳೆ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಗಾಯ

by ದಿಶಾ ಕೆ. ಎಸ್.
August 10, 2026 - 6:20 pm
0

ಬಲಿಷ್ಠ (49)

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿ ಪ್ರದೋಶ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 10, 2026 - 6:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
  • Untitled design (18)
    ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕಾರ್ಯಾಚರಣೆ: 40 ಮಂದಿ ಪೊಲೀಸ್ ವಶಕ್ಕೆ
    August 8, 2026 | 0
  • Untitled design (14)
    ದೇವನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ; ಆವತಿ ಗ್ರಾಮದಲ್ಲಿ ಹೆಚ್ಚಿದ ಆತಂಕ!
    August 8, 2026 | 0
  • Untitled design (6)
    ಆ.12ರಿಂದ ನಮ್ಮ ಮೆಟ್ರೋ ಪಿಂಕ್ ಲೈನ್ ರೈಲುಗಳ ಸೇಫ್ಟಿ ಟೆಸ್ಟ್
    August 8, 2026 | 0
  • Untitled design 2026 08 06T164303.720
    ಸಿನಿಮಾ ಸ್ಟೈಲ್‌ನಲ್ಲಿ ದರೋಡೆಗೆ ಯತ್ನ: ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version