• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಬೆಂ. ಗ್ರಾಮಾಂತರ

ನೀಲಿ ಸಮುದ್ರದ ಸುಂದರ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ನೇರ ವಿಮಾನ: ಇಲ್ಲಿದೆ ಕಂಪ್ಲೀಟ್ ಟೂರ್ ಡೀಟೇಲ್ಸ್!

ಕವಿತಾ by ಕವಿತಾ
September 1, 2026 - 1:57 pm
in ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (22)

ಬೆಂಗಳೂರು ಸೆ. 01: ನೀಲಿ ಸಮುದ್ರ, ಹವಳದ ದಿಬ್ಬಗಳು ಮತ್ತು ನಿಸರ್ಗ ಸೌಂದರ್ಯಕ್ಕೆ ಹೆಸರಾದ ಲಕ್ಷದ್ವೀಪಕ್ಕೆ ಪ್ರವಾಸ ಹೋಗಲು ಬಯಸುವವರಿಗೆ ಇಲ್ಲೊಂದು ಸಿಹಿ ಸುದ್ದಿ. ಪ್ರಮುಖ ಆನ್‌ಲೈನ್ ಟ್ರಾವೆಲ್ ಸಂಸ್ಥೆ ‘ಮೇಕ್‌ಮೈಟ್ರಿಪ್’ ಪ್ರಾದೇಶಿಕ ವಿಮಾನಯಾನ ಸಂಸ್ಥೆ ‘ಫ್ಲೈ91’ ಜೊತೆ ಕೈಜೋಡಿಸಿದ್ದು, ಬೆಂಗಳೂರಿನಿಂದ ಲಕ್ಷದ್ವೀಪಕ್ಕೆ ನೇರ ವಿಮಾನ ಸಂಪರ್ಕವಿರುವ ವಿಶೇಷ ಹಾಲಿಡೇ ಪ್ಯಾಕೇಜ್‌ಗಳನ್ನು ಘೋಷಿಸಿದೆ.

ನವೆಂಬರ್‌ನಿಂದ ವಿಮಾನ ಸೇವೆ ಆರಂಭ

RelatedPosts

ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ

ಬೆಂಗಳೂರು ಸಬರ್ಬನ್ ರೈಲಿಗೆ ವೇಗ: ಟೆಂಡರ್‌ನಲ್ಲಿ ಅದಾನಿ ಸಂಸ್ಥೆ L1 ಬಿಡ್ಡರ್!

ಬೆಂಗಳೂರು ಸುತ್ತಾಡಲು ಬಂತು ಡಬಲ್ ಡೆಕ್ಕರ್ ಬಸ್: ಪ್ರಮುಖ ತಾಣಗಳ ವೀಕ್ಷಣೆಗೆ ಅವಕಾಶ

7ನೇ ಮಹಡಿಯಿಂದ ಬಿದ್ದು ಯುವತಿ ಸಾವು, ಯುವಕನಿಗೆ ಗಂಭೀರ ಗಾಯ

ADVERTISEMENT
ADVERTISEMENT

ಈ ವಿಶೇಷ ವಿಮಾನ ಸೇವೆಯು 2026ರ ನವೆಂಬರ್ 12 ರಿಂದ ಆರಂಭವಾಗಲಿದ್ದು, 2027ರ ಜನವರಿ ಮಧ್ಯದವರೆಗೆ ಲಭ್ಯವಿರಲಿದೆ. ಲಕ್ಷದ್ವೀಪಕ್ಕೆ ಭೇಟಿ ನೀಡಲು ನವೆಂಬರ್‌ನಿಂದ ಜನವರಿ ಅತ್ಯಂತ ಪ್ರಶಸ್ತವಾದ ಸಮಯ ಆಗಿರುವುದರಿಂದ, ಪ್ರತಿ ನಾಲ್ಕು ದಿನಗಳಿಗೊಮ್ಮೆ ಬೆಂಗಳೂರಿನಿಂದ ಲಕ್ಷದ್ವೀಪದ ‘ಅಗತ್ತಿ’ ದ್ವೀಪಕ್ಕೆ ವಿಮಾನಗಳು ಹಾರಾಟ ನಡೆಸಲಿವೆ.

ಬೆಂಗಳೂರು ನಗರವು ದೇಶದ ಇತರೆ ಪ್ರಮುಖ ನಗರಗಳೊಂದಿಗೆ ಅತ್ಯುತ್ತಮ ಸಂಪರ್ಕ ಹೊಂದಿರುವುದರಿಂದ, ಕೇವಲ ದಕ್ಷಿಣ ಭಾರತೀಯರಿಗೆ ಮಾತ್ರವಲ್ಲದೆ ಇಡೀ ದೇಶದ ಪ್ರವಾಸಿಗರಿಗೆ ಲಕ್ಷದ್ವೀಪ ತಲುಪಲು ಬೆಂಗಳೂರು ಮುಖ್ಯ ಹೆಬ್ಬಾಗಿಲಾಗಲಿದೆ.

ಪ್ಯಾಕೇಜ್ ದರ ಎಷ್ಟು? ವಿಶೇಷತೆಗಳು ಏನು?

4 ದಿನ ಮತ್ತು 3 ರಾತ್ರಿಗಳ ಈ ಪ್ರವಾಸ ಪ್ಯಾಕೇಜ್‌ನ ದರ ಒಬ್ಬರಿಗೆ 84,898 ರೂ. ರಿಂದ ಆರಂಭವಾಗುತ್ತದೆ. ಇದರಲ್ಲಿ ಬೆಂಗಳೂರಿನಿಂದ ಹೋಗಿ-ಬರುವ ನೇರ ವಿಮಾನ ಟಿಕೆಟ್, ಲಕ್ಷದ್ವೀಪ ಪ್ರವೇಶಕ್ಕೆ ಅಗತ್ಯವಿರುವ ಪರ್ಮಿಟ್ (ಅನುಮತಿ ಪತ್ರ), ಉತ್ತಮ ವಸತಿ, ಊಟೋಪಚಾರ, ಸ್ಥಳೀಯ ಚಟುವಟಿಕೆಗಳು ಹಾಗೂ ಪ್ರವಾಸಿಗರ ನೆರವಿಗೆ ಜತೆಯಲ್ಲೇ ಒಬ್ಬ ಟೂರ್ ಮ್ಯಾನೇಜರ್ ಲಭ್ಯವಿರಲಿದ್ದಾರೆ.

ವಿಶೇಷವೆಂದರೆ ಲಕ್ಷದ್ವೀಪ ಪ್ರವಾಸಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಒಂದೇ ಬುಕಿಂಗ್ ಅಡಿಯಲ್ಲಿ ಕಲ್ಪಿಸಲಾಗಿದೆ. ಇದು ಪ್ರವಾಸಿಗರಿಗೆ ಅತ್ಯಂತ ಅನುಕೂಲಕರವಾಗಿದೆ.

ಪ್ಯಾಕೇಜ್‌ನಲ್ಲಿರುವ ಸಾಮಾನ್ಯ ಚಟುವಟಿಕೆಗಳ ಜೊತೆಗೆ, ಪ್ರವಾಸಿಗರು ಹೆಚ್ಚುವರಿ ಶುಲ್ಕ ನೀಡಿ ಸ್ನಾರ್ಕ್ಲಿಂಗ್, ಸ್ಕೂಬಾ ಡೈವಿಂಗ್, ಆಮೆಗಳ ವೀಕ್ಷಣೆ, ಕಯಾಕಿಂಗ್, ಗ್ಲಾಸ್-ಬಾಟಮ್ ಬೋಟ್ ರೈಡ್ ಹಾಗೂ ಯೋಗ-ಧ್ಯಾನದಂತಹ ಚಟುವಟಿಕೆಗಳನ್ನು ಮುಂಗಡವಾಗಿ ಬುಕ್ ಮಾಡಿಕೊಳ್ಳಬಹುದು.

ಲಕ್ಷದ್ವೀಪ ಸಂಪರ್ಕ ಸಮಸ್ಯೆಗೆ ಮುಕ್ತಿ

“ಲಕ್ಷದ್ವೀಪಕ್ಕೆ ಭೇಟಿ ನೀಡಲು ಜನರಿಗೆ ಅಪಾರ ಆಸಕ್ತಿಯಿತ್ತು, ಆದರೆ ನೇರ ಮತ್ತು ಸುಲಭ ಪ್ರಯಾಣದ ಕೊರತೆಯಿತ್ತು. ಈ ಪಾಲುದಾರಿಕೆಯು ಆ ಕೊರತೆಯನ್ನು ನೀಗಿಸಲಿದೆ,” ಎಂದು ಮೇಕ್‌ಮೈಟ್ರಿಪ್‌ನ ಚೀಫ್ ಬಿಸಿನೆಸ್ ಆಫೀಸರ್ ಜಸ್ಮೀತ್ ಸಿಂಗ್ ಹೇಳಿದ್ದಾರೆ..
ಫ್ಲೈ91 ಸಂಸ್ಥೆಯ ಎಂಡಿ ಮತ್ತು ಸಿಇಒ ಮನೋಜ್ ಚಾಕೋ ಮಾತನಾಡಿ, “ಅಗತ್ತಿ ಭಾರತದ ಅತ್ಯಂತ ಸುಂದರ ಹಾಗೂ ನೈಸರ್ಗಿಕ ತಾಣಗಳಲ್ಲಿ ಒಂದಾಗಿದೆ. ಪ್ರಯಾಣಿಕರಿಗೆ ಕೇವಲ ವಿಮಾನಯಾನ ಮಾತ್ರವಲ್ಲದೆ, ನೆನಪಿನಲ್ಲಿ ಉಳಿಯುವಂತಹ ಅದ್ಭುತ ರಜಾದಿನಗಳ ಅನುಭವವನ್ನು ನೀಡುವುದು ನಮ್ಮ ಉದ್ದೇಶ,” ಎಂದು ವಿವರಿಸಿದ್ದಾರೆ.

ಈ ಆಕರ್ಷಕ ಲಕ್ಷದ್ವೀಪ ಹಾಲಿಡೇ ಪ್ಯಾಕೇಜ್‌ಗಳನ್ನು ಮೇಕ್‌ಮೈಟ್ರಿಪ್‌ನ ಆ್ಯಪ್, ಅಧಿಕೃತ ವೆಬ್‌ಸೈಟ್ ಅಥವಾ ಅದರ ಫ್ರಾಂಚೈಸಿ ಕೇಂದ್ರಗಳ ಮೂಲಕ ಸುಲಭವಾಗಿ ಬುಕ್ ಮಾಡಿಕೊಳ್ಳಬಹುದಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ

by ಕವಿತಾ
September 1, 2026 - 3:00 pm
0

Untitled design (24)

ಸರ್ಕಾರಕ್ಕೆ ಭರ್ಜರಿ ಆದಾಯ: ಆಗಸ್ಟ್ ನಲ್ಲಿ GST ಸಂಗ್ರಹದಲ್ಲಿ ಏರಿಕೆ

by ಕವಿತಾ
September 1, 2026 - 2:39 pm
0

Untitled design (22)

ನೀಲಿ ಸಮುದ್ರದ ಸುಂದರ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ನೇರ ವಿಮಾನ: ಇಲ್ಲಿದೆ ಕಂಪ್ಲೀಟ್ ಟೂರ್ ಡೀಟೇಲ್ಸ್!

by ಕವಿತಾ
September 1, 2026 - 1:57 pm
0

Untitled design (21)

ಪ್ರಯಾಗ್‌ರಾಜ್ ಪಟಾಕಿ ಕಾರ್ಖಾನೆ ಸ್ಫೋಟ: 8 ಮಕ್ಕಳು ಸೇರಿ 11 ಮಂದಿ ಸಾವು

by ಕವಿತಾ
September 1, 2026 - 1:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (17)
    ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ
    August 31, 2026 | 0
  • ಪಶ್ಚಾತ್ತಾಪ (13)
    ಬೆಂಗಳೂರು ಸಬರ್ಬನ್ ರೈಲಿಗೆ ವೇಗ: ಟೆಂಡರ್‌ನಲ್ಲಿ ಅದಾನಿ ಸಂಸ್ಥೆ L1 ಬಿಡ್ಡರ್!
    August 31, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (11)
    ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (10)
    ’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (5)
    ನೆಲಮಂಗಲದಲ್ಲಿ ವರುಣನ ಅಬ್ಬರ; ಧಾರಾಕಾರ ಮಳೆಗೆ ರೈತರ ಮೊಗದಲ್ಲಿ ಮಂದಹಾಸ!
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version