• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 23, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್‌ಐಆರ್!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
July 16, 2025 - 12:30 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 07 16t122549.058

ಬೆಂಗಳೂರಿನ ಭಾರತಿನಗರದಲ್ಲಿ ರೌಡಿಶೀಟರ್ ಶಿವಪ್ರಕಾಶ್ (ಬಿಕ್ಲು ಶಿವ)ನ ಬರ್ಬರ ಕೊಲೆ ಪ್ರಕರಣದಲ್ಲಿ ಕೆ.ಆರ್. ಪುರಂ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೊಲೆಗೆ ಶಾಸಕ ಭೈರತಿ ಬಸವರಾಜ್ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಬಿಕ್ಲು ಶಿವನ ತಾಯಿ ವಿಜಯಲಕ್ಷ್ಮೀ ಅವರ ದೂರಿನ ಆಧಾರದ ಮೇಲೆ ಜಗದೀಶ್, ಕಿರಣ್, ವಿಮಲ್, ಅನಿಲ್, ಮತ್ತು ಭೈರತಿ ಬಸವರಾಜ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಮಂಗಳವಾರ (ಜುಲೈ 15) ರಾತ್ರಿ 8:10ರ ಸುಮಾರಿಗೆ ಬಿಕ್ಲು ಶಿವ ತನ್ನ ಮನೆಯಿಂದ ಹೊರಗೆ ಬಂದು ಮೀನೀ ಅವೆನ್ಯೂ ರಸ್ತೆಯಲ್ಲಿ ನಿಂತಿದ್ದಾಗ, ಸ್ಕಾರ್ಪಿಯೋ ಕಾರು ಮತ್ತು ದ್ವಿಚಕ್ರ ವಾಹನದಲ್ಲಿ ಬಂದ 8-9 ದುಷ್ಕರ್ಮಿಗಳ ಗುಂಪು ಆತನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದೆ. ಕಬ್ಬಿಣದ ರಾಡ್‌ಗಳು ಮತ್ತು ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಆರೋಪಿಗಳು, ಶಿವನ ಸ್ನೇಹಿತ ಇಮ್ರಾನ್ ಖಾನ್‌ನನ್ನೂ ಗಾಯಗೊಳಿಸಿದ್ದಾರೆ. ಜನರು ಗುಂಪುಗೂಡಿದಾಗ ದಾಳಿಕೋರರು ವಾಹನಗಳಲ್ಲಿ ಪರಾರಿಯಾಗಿದ್ದಾರೆ. ಶಿವನ ತಲೆಯನ್ನು ಒಡೆದು, ಮುಖವನ್ನು ವಿರೂಪಗೊಳಿಸಿ ಕೊಲೆ ಮಾಡಲಾಗಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

RelatedPosts

ಬಾಹ್ಯಾಕಾಶದಿಂದ ಭೂಮಿಗೆ ಬಂದ ಬಳಿಕ ನಡೆಯಲು ಕಲಿಯುತ್ತಿದ್ದಾರೆ ಶುಭಾಂಶು ಶುಕ್ಲಾ

ಶಿವಮೊಗ್ಗದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರಿಗೆ ಗಾಯ

ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ನಾಯಕರ ಕೊಲೆ

‘ಅಪ್ಪುಕಪ್‌’ ನಲ್ಲಿ ಸಿನಿರಸಿಕರ ಮನ ಗೆಲ್ಲಲಿದೆ ‘ಯುವರತ್ನ ಚಾಂಪಿಯನ್ಸ್‌’ ತಂಡ

ADVERTISEMENT
ADVERTISEMENT

ಜಮೀನು ವಿವಾದದ ಹಿನ್ನೆಲೆ

ಕಿತಗನೂರಿನಲ್ಲಿ ಶಿವಪ್ರಕಾಶ್ ಖರೀದಿಸಿದ್ದ ಜಮೀನಿಗೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಮತ್ತು ಆತನ ಸಹಚರರಾದ ಜಗದೀಶ್ ಮತ್ತು ಕಿರಣ್‌ರೊಂದಿಗೆ ವಿವಾದ ಇತ್ತು. ಶಿವಪ್ರಕಾಶ್ ಜಮೀನಿಗೆ ಜನರಲ್ ಪವರ್ ಆಫ್ ಅಟಾರ್ನಿ (GPA) ಪಡೆದಿದ್ದು, ಫೆಬ್ರವರಿ 11ರಂದು ಜಗದೀಶ್ ಮತ್ತು ಕಿರಣ್ ಆ ಜಮೀನಿನಲ್ಲಿ ಒಡಮಾಡಿ, ಇಬ್ಬರು ಮಹಿಳಾ ಭದ್ರತಾ ಸಿಬ್ಬಂದಿಯನ್ನು ಹೊರಗಟ್ಟಿದ್ದರು. ಶಿವನಿಗೆ ಜಮೀನನ್ನು ಜಗದೀಶ್‌ಗೆ ವರ್ಗಾಯಿಸುವಂತೆ ಬೆದರಿಕೆಯನ್ನೂ ಹಾಕಿದ್ದರು. ಈ ಕುರಿತು ಶಿವ ಈ ಹಿಂದೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದ, ಆದರೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಭೈರತಿ ಬಸವರಾಜ್‌ ಹೇಳಿದ್ದೇನು?

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್, “ನನಗೆ ಈ ಕೊಲೆ ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ದೂರು ದಾಖಲಾದ ತಕ್ಷಣ ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದರ ಹಿಂದೆ ರಾಜಕೀಯ ದುರುದ್ದೇಶ ಇರಬಹುದು. ದೇವರ ಸಾಕ್ಷಿಯಾಗಿ ನಾನು ಈ ಘಟನೆಗೆ ಸಂಬಂಧವಿಲ್ಲ. ಕಾನೂನು ಹೋರಾಟದ ಮೂಲಕ ಸತ್ಯಾಸತ್ಯತೆಯನ್ನು ತಿಳಿಗೊಳಿಸುತ್ತೇನೆ,” ಎಂದು ಗ್ಯಾರಂಟಿ ನ್ಯೂಸ್‌ಗೆ ಹೇಳಿದ್ದಾರೆ.

ಪೊಲೀಸರು ಈ ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103 ಮತ್ತು 190ರಡಿ ಎಫ್‌ಐಆರ್ ದಾಖಲಿಸಿದ್ದಾರೆ. ತನಿಖೆ ಮುಂದುವರಿದಂತೆ ಇನ್ನಷ್ಟು ಆರೋಪಿಗಳ ಹೆಸರು ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿವಪ್ರಕಾಶ್‌ಗೆ 2006ರಿಂದ ರೌಡಿ ಶೀಟ್ ತೆರೆಯಲಾಗಿತ್ತು ಮತ್ತು 11 ಕ್ರಿಮಿನಲ್ ಪ್ರಕರಣಗಳಲ್ಲಿ ಆತನ ಹೆಸರು ದಾಖಲಾಗಿತ್ತು.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

111 (37)

ಬಾಹ್ಯಾಕಾಶದಿಂದ ಭೂಮಿಗೆ ಬಂದ ಬಳಿಕ ನಡೆಯಲು ಕಲಿಯುತ್ತಿದ್ದಾರೆ ಶುಭಾಂಶು ಶುಕ್ಲಾ

by ಶಾಲಿನಿ ಕೆ. ಡಿ
July 23, 2025 - 9:24 pm
0

111 (36)

ರಾಕಿಂಗ್‌ ಸ್ಟಾರ್‌ ಯಶ್‌ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟ್ರೇಲರ್‌ ರಿಲೀಸ್‌

by ಶಾಲಿನಿ ಕೆ. ಡಿ
July 23, 2025 - 9:05 pm
0

111 (35)

ಶಿವಮೊಗ್ಗದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರಿಗೆ ಗಾಯ

by ಶಾಲಿನಿ ಕೆ. ಡಿ
July 23, 2025 - 8:53 pm
0

111 (34)

ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ನಾಯಕರ ಕೊಲೆ

by ಶಾಲಿನಿ ಕೆ. ಡಿ
July 23, 2025 - 8:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • 111 (37)
    ಬಾಹ್ಯಾಕಾಶದಿಂದ ಭೂಮಿಗೆ ಬಂದ ಬಳಿಕ ನಡೆಯಲು ಕಲಿಯುತ್ತಿದ್ದಾರೆ ಶುಭಾಂಶು ಶುಕ್ಲಾ
    July 23, 2025 | 0
  • 111 (35)
    ಶಿವಮೊಗ್ಗದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರಿಗೆ ಗಾಯ
    July 23, 2025 | 0
  • 111 (34)
    ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ನಾಯಕರ ಕೊಲೆ
    July 23, 2025 | 0
  • 111 (33)
    ‘ಅಪ್ಪುಕಪ್‌’ ನಲ್ಲಿ ಸಿನಿರಸಿಕರ ಮನ ಗೆಲ್ಲಲಿದೆ ‘ಯುವರತ್ನ ಚಾಂಪಿಯನ್ಸ್‌’ ತಂಡ
    July 23, 2025 | 0
  • Untitled design 2025 07 23t184036.776
    ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಅಕ್ರಮ ನಡೆದಿದೆ: ರಾಹುಲ್ ಗಾಂಧಿ
    July 23, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version