• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರು ಪೊಲೀಸ್ ಭಯಂಕರ ಬೇಟೆ: ₹1.5 ಕೋಟಿ ಮೌಲ್ಯದ ಡ್ರಗ್ಸ್ ವಶ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 17, 2026 - 2:32 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage 2026 02 17T143028.930

ಬೆಂಗಳೂರಿನಲ್ಲಿ ಮಾದಕದ್ರವ್ಯ ದಂಧೆಯ ಹಾವಳಿಯನ್ನು ಹತ್ತಿಕ್ಕಲು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಸೆನೆಗಲ್ ಮೂಲದ ವಿದೇಶಿ ನಾಗರಿಕ ಬ್ಯಾರಿ ಯಾಯ ಅಲಿಯಾಸ್ ಒಕೊಲಿ ಎಂಬಾತನನ್ನು ಬಂಧಿಸಿ ₹1.5 ಕೋಟಿ ಮೌಲ್ಯದ ವಿವಿಧ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನೈಜೀರಿಯಾ ಮೂಲದ ಮಹಿಳಾ ಪ್ರಯಾಣಿಕಳಿಂದ 2.5 ಕೆಜಿ ಮೆಥಾಂಪೆಟಮೈನ್ ಸೀಜ್ ಮಾಡಲಾಗಿದೆ.

ಸೆನೆಗಲ್ ನಾಗರಿಕನ ಬಂಧನ ಮತ್ತು ವಶಪಡಿಸಿದ ಡ್ರಗ್ಸ್, ನಗರದ ವಿವಿಧ ಭಾಗಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬ್ಯಾರಿ ಯಾಯ ಅವರನ್ನು ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ವಶಪಡಿಸಿಕೊಂಡ ಮಾದಕವಸ್ತುಗಳ ವಿವರ,  546 ಗ್ರಾಂ MDMA (ಎಕ್ಸ್‌ಟಸಿ), 29 LSD ಮಾತ್ರೆಗಳು, 27 LSD ಸ್ಟ್ರಿಪ್‌ಗಳು, 131 ಗ್ರಾಂ ಕೊಕೇನ್,152 ಗ್ರಾಂ ಹೈಡ್ರೋ ಗಾಂಜಾ

RelatedPosts

ನಿದ್ರಿಸುತ್ತಿದ್ದ 4 ವರ್ಷದ ಮಗುವನ್ನು ಕ್ಯಾಬ್‌ನಲ್ಲೇ ಬಿಟ್ಟು ಹೋದ ಪೋಷಕರು

ಚಿಕ್ಕಮಗಳೂರಿನಲ್ಲಿ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ.!

ಊಟಕ್ಕೆ ಹೋಗಲು ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ: ಯುವತಿ ಬಲಿ

ಬೆಂಗಳೂರಿನಲ್ಲಿ ಆಸ್ತಿ ವಿಚಾರಕ್ಕೆ ಅಪ್ಪನನ್ನೇ ಚಾಕುವಿನಿಂದ ಇರಿದು ಕೊಂದ ಮಗ

ADVERTISEMENT
ADVERTISEMENT

ಈ ಡ್ರಗ್ಸ್‌ಗಳ ಮೌಲ್ಯ ಸುಮಾರು ₹1.5 ಕೋಟಿ ಎಂದು ಅಂದಾಜಿಸಲಾಗಿದೆ. ಆರೋಪಿ ಇದು ಎರಡನೇ ಬಾರಿಗೆ ಬಂಧನಕ್ಕೊಳಗಾಗಿದ್ದಾನೆ.  ಹಿಂದೆಯೂ ಬಂಧಿಸಿ ಗಡಿಪಾರು ಮಾಡಲಾಗಿತ್ತು. ಆದರೆ ಮತ್ತೆ ಬೇರೆ ಹೆಸರಿನಲ್ಲಿ ದಾಖಲಾತಿ ಮಾಡಿಸಿಕೊಂಡು ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾನೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ವಿಮಾನ ನಿಲ್ದಾಣದಲ್ಲಿ ಮಹಿಳಾ ಸ್ಮಗ್ಲರ್ ಬಂಧನ

ಬೇರೊಂದು ಕಾರ್ಯಾಚರಣೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನೈಜೀರಿಯಾ ಮೂಲದ ವೆರೋನಿಕಾ ಎಮ್ಯಾನುಯೆಲ್ ಎಂಬ ಮಹಿಳೆಯನ್ನು ವಶಪಡಿಸಿಕೊಂಡಿದ್ದಾರೆ. ದೆಹಲಿಯಿಂದ ಆಕಾಶ ಏರ್‌ಲೈನ್ಸ್‌ನಲ್ಲಿ ಬಂದ ಆಕೆಯ ಬಳಿ ಸುಮಾರು 2.5 ಕೆಜಿ ಮೆಥಾಂಪೆಟಮೈನ್ (ಗಾಂಜಾ ರೂಪದಲ್ಲಿ) ಸಾಗಿಸುತ್ತಿದ್ದಳು. ಈ ಮಾದಕವಸ್ತುವಿನ ಮೌಲ್ಯವೂ ಲಕ್ಷಾಂತರ ರೂಪಾಯಿಗಳಷ್ಟಿದೆ. ಆಕೆಯ ವಿಚಾರಣೆ ಮುಂದುವರೆದಿದ್ದು, ಅಂತಾರಾಷ್ಟ್ರೀಯ ಸ್ಮಗ್ಲಿಂಗ್ ಜಾಲದ ಬಗ್ಗೆ ಮಾಹಿತಿ ಪಡೆಯಲು ಪ್ರಯತ್ನ ನಡೆಯುತ್ತಿದೆ.

ಈ ಎರಡೂ ಕಾರ್ಯಾಚರಣೆಗಳು ಬೆಂಗಳೂರಿನಲ್ಲಿ ಮಾದಕದ್ರವ್ಯ ದಂಧೆಯನ್ನು ನಿಯಂತ್ರಿಸಲು ಪೊಲೀಸರು ಮತ್ತು ಕಸ್ಟಮ್ಸ್ ಇಲಾಖೆಯ ಸಂಯುಕ್ತ ಪ್ರಯತ್ನಗಳನ್ನು ತೋರಿಸುತ್ತವೆ. ವಿದೇಶಿ ನಾಗರಿಕರ ಮೂಲಕ ನಡೆಯುತ್ತಿರುವ ಡ್ರಗ್ಸ್ ಸಾಗಾಣಿಕೆಯನ್ನು ಹತ್ತಿಕ್ಕಲು ಹೆಚ್ಚಿನ ದೃಢ ನಿಗಾ ಇರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 17T161816.404

ನಿದ್ರಿಸುತ್ತಿದ್ದ 4 ವರ್ಷದ ಮಗುವನ್ನು ಕ್ಯಾಬ್‌ನಲ್ಲೇ ಬಿಟ್ಟು ಹೋದ ಪೋಷಕರು

by ಶ್ರೀದೇವಿ ಬಿ. ವೈ
February 17, 2026 - 4:18 pm
0

Untitled design 2026 02 17T161219.274

ಚೆಕ್ ಬೌನ್ಸ್ ಪ್ರಕರಣ: ನಟಿ ಅಮೀಶಾ ಪಟೇಲ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

by ಶಾಲಿನಿ ಕೆ. ಡಿ
February 17, 2026 - 4:13 pm
0

Untitled design 2026 02 17T144904.463

ಫೆ-26ಕ್ಕೆ ರಶ್ಮಿಕಾ ಜೊತೆ ವಿಜಿ ಮದುವೆ.. ಮಾ-4ಕ್ಕೆ ರಾಯಲ್ ರಿಸೆಪ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 17, 2026 - 3:01 pm
0

Untitled design 2026 02 17T141946.849

20 ವರ್ಷಗಳ ಗೋಲ್ಡನ್ ಜರ್ನಿ ವಿಶೇಷ, ʼನಿಮ್ಮ ಸುಖಾಗಮನ ಬಯಸುವʼ ಸಿನಿಮಾದಲ್ಲಿ ಗಣೇಶ್‌

by ಯಶಸ್ವಿನಿ ಎಂ
February 17, 2026 - 2:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 17T161816.404
    ನಿದ್ರಿಸುತ್ತಿದ್ದ 4 ವರ್ಷದ ಮಗುವನ್ನು ಕ್ಯಾಬ್‌ನಲ್ಲೇ ಬಿಟ್ಟು ಹೋದ ಪೋಷಕರು
    February 17, 2026 | 0
  • BeFunky collage 2026 02 17T141450.644
    ಚಿಕ್ಕಮಗಳೂರಿನಲ್ಲಿ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ.!
    February 17, 2026 | 0
  • BeFunky collage 2026 02 17T134642.746
    ಊಟಕ್ಕೆ ಹೋಗಲು ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ: ಯುವತಿ ಬಲಿ
    February 17, 2026 | 0
  • BeFunky collage 2026 02 17T130912.127
    ಬೆಂಗಳೂರಿನಲ್ಲಿ ಆಸ್ತಿ ವಿಚಾರಕ್ಕೆ ಅಪ್ಪನನ್ನೇ ಚಾಕುವಿನಿಂದ ಇರಿದು ಕೊಂದ ಮಗ
    February 17, 2026 | 0
  • Untitled design 2026 02 17T130408.728
    ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ಐವರು KAS ಅಧಿಕಾರಿಗಳು ವರ್ಗಾವಣೆ
    February 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version