• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಲ್ಲಿ ಗಣೇಶ ಮೂರ್ತಿ ವಿಸರ್ಜನೆಗಾಗಿ BBMP ಯಿಂದ 41 ಕಲ್ಯಾಣಿ, 489 ಮೊಬೈಲ್ ಟ್ಯಾಂಕ್ ವ್ಯವಸ್ಥೆ

ಬೆಂಗಳೂರಿನಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ!

admin by admin
August 26, 2025 - 10:00 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 2025 08 26t215705.296

ಬೆಂಗಳೂರು: ಗಣೇಶ ಚತುರ್ಥಿಯನ್ನು ಆಚರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಒಟ್ಟು 41 ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳನ್ನು ಮತ್ತು 489 ತಾತ್ಕಾಲಿಕ ಸಂಚಾರಿ ಟ್ಯಾಂಕ್‌ಗಳನ್ನು ಎಲ್ಲಾ ವಾರ್ಡ್‌ಗಳಲ್ಲಿ ವ್ಯವಸ್ಥೆಗೊಳಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ತಿಳಿಸಿದ್ದಾರೆ.

ವಿಸರ್ಜನೆಯ ಮೇಲ್ವಿಚಾರಣೆಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಬಿಬಿಎಂಪಿ ವೆಬ್‌ಸೈಟ್‌ನ ಲಿಂಕ್ https://apps.bbmpgov.in/ganesh2025/ ಗೆ ಭೇಟಿ ನೀಡಿ ವಿವರಗಳನ್ನು ಪಡೆದುಕೊಳ್ಳಬಹುದು.

RelatedPosts

ಕರ್ನಾಟಕದ ತರಕಾರಿಗಳಲ್ಲಿ ಭಯಾನಕ ಸೀಸದ ಅಂಶ! ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ?

ಬಿಜೆಪಿ ಸಂಪರ್ಕದಲ್ಲಿದ್ದಾರಾ ಡಿ.ಕೆ. ಶಿವಕುಮಾರ್‌‌‌ ..? ಕುರ್ಚಿ ಕಿತ್ತಾಟದ ನಡುವೆಯೇ ಬಂದಿತ್ತಾ ಬಿಗ್‌ ಆಫರ್‌..?

ಹಾಸನದಲ್ಲಿ ಭಯಾನಕ ಅಪಘಾತ: ಹಂಪ್ ಕಾಣಿಸದೆ ಬೈಕ್‌ನಿಂದ ಬಿದ್ದು ಯುವತಿ ಸಾ*ವು

ಮಹಾಲಕ್ಷ್ಮೀ ಲೇಔಟ್ ಬಳಿ ಸ್ಕೂಲ್‌ ಬಸ್‌ ಅಪಘಾತ..20 ವಿದ್ಯಾರ್ಥಿಗಳು ಬಚಾವ್

ADVERTISEMENT
ADVERTISEMENT

1 2025 08 26t215913.758

ಪ್ರಮುಖ ಕಲ್ಯಾಣಿಗಳಲ್ಲಿ ಸಕಲ ವ್ಯವಸ್ಥೆ:

ಸ್ಯಾಂಕಿಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಮತ್ತು ಇತರ ಕೆರೆಗಳ ಅಂಗಣದಲ್ಲಿರುವ ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕಲ್ಯಾಣಿಗಳ ಆವರಣದಲ್ಲಿ ಬ್ಯಾರಿಕೇಡಿಂಗ್, ನುರಿತ ಈಜುಗಾರರು/ಜೀವರಕ್ಷಕರ ನಿಯೋಜನೆ, ಸಿಸಿಟಿವಿ ಕ್ಯಾಮೆರಾಗಳು, ವಿದ್ಯುತ್ ದೀಪಗಳು ಮತ್ತು ಪೆಂಡಾಲ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ವಿಸರ್ಜನೆಯಿಂದ ಸಂಗ್ರಹವಾಗುವ ತ್ಯಾಜ್ಯವನ್ನು ಆಟೋ ಟಿಪ್ಪರ್‌ಗಳ ಮೂಲಕ ವಿಲೇವಾರಿ ಮಾಡಲಾಗುವುದು.

 

ಯಡಿಯೂರು ಕೆರೆ ಕಲ್ಯಾಣಿ

ಯಡಿಯೂರು ಕೆರೆಯಲ್ಲಿ ಗಣೇಶ ವಿಸರ್ಜನೆಗಾಗಿ ಈ ವರ್ಷವೂ ಸಂಪೂರ್ಣ ತಯಾರಿ ನಡೆಸಲಾಗಿದೆ. ದಿನಾಂಕ 27-08-2025 ರಿಂದ 07-09-2025 ರವರೆಗೆ ಸಾರ್ವಜನಿಕರು ಪರಿಸರ ಸ್ನೇಹಿ ಅಥವಾ ಮಣ್ಣಿನ ಗಣೇಶ ಮೂರ್ತಿಗಳನ್ನು ಈ ಕಲ್ಯಾಣಿಯಲ್ಲಿ ವಿಸರ್ಜಿಸಲು ಅವಕಾಶವಿದೆ.

ಹಲಸೂರು ಕೆರೆ ಕಲ್ಯಾಣಿ

ಹಲಸೂರು ಕೆರೆಯ ಕಲ್ಯಾಣಿಯಲ್ಲಿ 27-08-2025 ರಿಂದ 30-09-2025 ರವರೆಗೆ ಕೇವಲ ಪರಿಸರ ಸ್ನೇಹಿ ಮೂರ್ತಿಗಳ ವಿಸರ್ಜನೆಗೆ ಅನುಮತಿಯಿದೆ. ಆದರೆ, 01-09-2025, 02-09-2025, 08-09-2025 ಮತ್ತು 09-09-2025 ರಂದು ಹೂಳೆತ್ತುವ ಕಾರ್ಯದಿಂದಾಗಿ ಯಾವುದೇ ಮೂರ್ತಿ ವಿಸರ್ಜನೆಗೆ ಅವಕಾಶವಿರುವುದಿಲ್ಲ.

ಹೆಬ್ಬಾಳ ಕೆರೆ ಕಲ್ಯಾಣಿ

ಹೆಬ್ಬಾಳ ಕೆರೆಯ ಕಲ್ಯಾಣಿಯಲ್ಲಿ 10-09-2025 ರವರೆಗೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಸ್ಯಾಂಕಿ ಕೆರೆ ಕಲ್ಯಾಣಿ

ಸ್ಯಾಂಕಿ ಕೆರೆಯ ಕಲ್ಯಾಣಿಯಲ್ಲಿ 04-09-2025 ರವರೆಗೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಮತಿಯಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 02 23T130204.959

ಕರ್ನಾಟಕದ ತರಕಾರಿಗಳಲ್ಲಿ ಭಯಾನಕ ಸೀಸದ ಅಂಶ! ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ?

by ಶ್ರೀದೇವಿ ಬಿ. ವೈ
February 23, 2026 - 1:42 pm
0

BeFunky collage 2026 02 23T133704.526

ಬಿಜೆಪಿ ಸಂಪರ್ಕದಲ್ಲಿದ್ದಾರಾ ಡಿ.ಕೆ. ಶಿವಕುಮಾರ್‌‌‌ ..? ಕುರ್ಚಿ ಕಿತ್ತಾಟದ ನಡುವೆಯೇ ಬಂದಿತ್ತಾ ಬಿಗ್‌ ಆಫರ್‌..?

by ಶ್ರೀದೇವಿ ಬಿ. ವೈ
February 23, 2026 - 1:37 pm
0

BeFunky collage 2026 02 23T122740.650

ಹಾಸನದಲ್ಲಿ ಭಯಾನಕ ಅಪಘಾತ: ಹಂಪ್ ಕಾಣಿಸದೆ ಬೈಕ್‌ನಿಂದ ಬಿದ್ದು ಯುವತಿ ಸಾ*ವು

by ಶ್ರೀದೇವಿ ಬಿ. ವೈ
February 23, 2026 - 12:32 pm
0

BeFunky collage 2026 02 23T114807.524

ಮಹಾಲಕ್ಷ್ಮೀ ಲೇಔಟ್ ಬಳಿ ಸ್ಕೂಲ್‌ ಬಸ್‌ ಅಪಘಾತ..20 ವಿದ್ಯಾರ್ಥಿಗಳು ಬಚಾವ್

by ಶ್ರೀದೇವಿ ಬಿ. ವೈ
February 23, 2026 - 11:55 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 23T130204.959
    ಕರ್ನಾಟಕದ ತರಕಾರಿಗಳಲ್ಲಿ ಭಯಾನಕ ಸೀಸದ ಅಂಶ! ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ?
    February 23, 2026 | 0
  • BeFunky collage 2026 02 23T133704.526
    ಬಿಜೆಪಿ ಸಂಪರ್ಕದಲ್ಲಿದ್ದಾರಾ ಡಿ.ಕೆ. ಶಿವಕುಮಾರ್‌‌‌ ..? ಕುರ್ಚಿ ಕಿತ್ತಾಟದ ನಡುವೆಯೇ ಬಂದಿತ್ತಾ ಬಿಗ್‌ ಆಫರ್‌..?
    February 23, 2026 | 0
  • BeFunky collage 2026 02 23T072324.179
    T20 World cup 2026: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಸೋಲಿಗೆ ಈ 5 ದೊಡ್ಡ ತಪ್ಪುಗಳೇ ಕಾರಣ!
    February 23, 2026 | 0
  • BeFunky collage 2026 02 22T124233.645
    ಭೈರತಿ ಬಸವರಾಜ್‌‌ಗೆ ವಿಚಾರಣಾಧೀನ ಕೈದಿ ನಂಬರ್ 1864 ಕೊಟ್ಟ ಜೈಲಾಧಿಕಾರಿಗಳು
    February 22, 2026 | 0
  • BeFunky collage 2026 02 22T114633.352
    ಕರ್ನಾಟಕದ ವಿದ್ಯಾರ್ಥಿಗಳಿಗೆ ಶಾಕ್: ಸ್ಕೂಲ್-ಕಾಲೇಜ್‌ನಲ್ಲಿ ಮೊಬೈಲ್ ಬಳಕೆ ನಿಷೇಧದ ಚಿಂತನೆ
    February 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version