• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 10, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ವೀಕೆಂಡ್‌ಗೆ ತಣ್ಣೀರು ಎರಚಿದ ವರುಣ: ಜೋರು ಮಳೆಗೆ ಬೆಂಗಳೂರು ತತ್ತರ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
August 10, 2025 - 7:24 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web (3)

ವೀಕೆಂಡ್ ಮೂಡನಲ್ಲಿದ್ದ ಜನರಿಗೆ ವರುಣನಿಂದ ತಣ್ಣೀರು ಎರಚುವಂತೆ, ಬೆಂಗಳೂರಿನಲ್ಲಿ ರವಿವಾರ ಸಂಜೆ ಧಾರಾಕಾರ ಮಳೆಯಾಗಿದೆ. ಈ ಭಾರೀ ಮಳೆಯಿಂದ ನಗರದ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸಂಚಾರ ನಿಧಾನಗತಿಯಾಗಿದೆ. ಜನರು ಮಳೆಯಲ್ಲಿ ಸಿಲುಕಿ ಪರದಾಡುವಂತಾಗಿದೆ.

ಮಳೆಯಿಂದ ತೊಂದರೆಗೊಳಗಾದ ಪ್ರದೇಶಗಳು
ಲಾಲ್‌ಬಾಗ್, ಶಾಂತಿನಗರ, ಜಯನಗರ, ವಿಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಸದಾಶಿವನಗರ, ಹೆಬ್ಬಾಳ, ಬಸವನಗುಡಿ, ಬನಶಂಕರಿ, ಚಂದ್ರಲೇಔಟ್, ಕೋರಮಂಗಲ, ಕೋಣನಕುಂಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜೋರು ಮಳೆಯಾಗಿದೆ. ವಿಧಾನಸೌಧ, ಕುಮಾರಕೃಪಾ ರಸ್ತೆ, ರೇಸ್ ಕೋರ್ಸ್, ವಿಂಡ್ಸರ್ ಮ್ಯಾನರ್, ಕಾರ್ಪೋರೇಶನ್ ಸರ್ಕಲ್ ಸುತ್ತಮುತ್ತಲೂ ಭಾರೀ ಮಳೆಯಾಗಿದೆ.

RelatedPosts

ಮೆಟ್ರೋ ಉದ್ಘಾಟನೆ ಸ್ಟೇಜ್ ಮೇಲೆ ಮೋದಿಗೆ ಕೌಂಟರ್ ಕೊಟ್ಟ ಸಿಎಂ ಸಿದ್ದರಾಮಯ್ಯ; ಪ್ರಧಾನಿಯ ತಿರುಗೇಟು ಏನು?

ನಾಳೆಯಿಂದ ಹಳದಿ ಮೆಟ್ರೋ ಸಂಚಾರ, ಪ್ರತಿ ನಿಲ್ದಾಣದ ಟಿಕೆಟ್ ದರಗಳ ವಿವರ!

ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ಧರ್ಮಸ್ಥಳದಲ್ಲಿ ಯೂಟ್ಯೂಬರ್​ಗಳ ಮೇಲೆ ಹಲ್ಲೆ ಕೇಸ್: 6 ಜನರು ಅರೆಸ್ಟ್‌

ADVERTISEMENT
ADVERTISEMENT

ಸಂಚಾರ ಸಲಹೆ
ಓ ಎಂ ಆರ್ ರಸ್ತೆಯಲ್ಲಿ ನೀರು ನಿಂತಿರುವುದರಿಂದ ಕೆಆರ್ ಪುರ ಕಡೆಯಿಂದ ಹೊಸಕೋಟೆ ಮಾರ್ಗವಾಗಿ ವಾಹನಗಳ ಸಂಚಾರ ನಿಧಾನಗತಿಯಲ್ಲಿರುತ್ತದೆ. ಸಾರ್ವಜನಿಕರ ಮಾಹಿತಿಗಾಗಿ. pic.twitter.com/37yV9IOfxy

— K.R.PURA TRAFFIC POLICE.BENGALURU. (@KRPURATRAFFIC) August 10, 2025


ದಿಢೀರ್ ಮಳೆಯಿಂದ ಜನರು ಬಸ್ ನಿಲ್ದಾಣಗಳು, ಅಂಗಡಿಗಳ ಎದುರು ಮತ್ತು ಸ್ಕೈ ವಾಕ್‌ಗಳ ಕೆಳಗೆ ಆಸರೆ ಪಡೆದರು. ಛತ್ರಿ ಹಿಡಿದು ಓಡಾಡುವ ದೃಶ್ಯಗಳು ಕಂಡುಬಂದವು. ಬೈಕ್ ಸವಾರರು ಬ್ರಿಡ್ಜ್‌ಗಳ ಕೆಳಗೆ ಮಳೆಯಿಂದ ರಕ್ಷಣೆ ಪಡೆದುಕೊಂಡರು.

ವಾಹನ ಸಂಚಾರಕ್ಕೆ ತೊಂದರೆ
ಮಳೆಯಿಂದ ರಸ್ತೆಗಳ ಮೇಲೆ ನೀರು ನಿಂತಿರುವುದರಿಂದ ವಾಹನ ಸವಾರರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಬೆಂಗಳೂರು ಸಂಚಾರಿ ಪೊಲೀಸರು ನಿಧಾನವಾಗಿ ವಾಹನ ಚಲಾಯಿಸುವಂತೆ ಸೂಚನೆ ನೀಡಿದ್ದಾರೆ. ರಾಮಮೂರ್ತಿ ನಗರ ಸಿಗ್ನಲ್, ಓಎಂಆರ್ ರಸ್ತೆ, ವಡ್ಡರಪಾಳ್ಯದಿಂದ ಹೆಣ್ಣೂರು ಮತ್ತು ಗೆದ್ದಲಹಳ್ಳಿ ಮಾರ್ಗಗಳಲ್ಲಿ ಸಂಚಾರ ನಿಧಾನಗತಿಯಲ್ಲಿದೆ.

  •  ನಿಧಾನಗತಿಯ ಸಂಚಾರದ ಪ್ರದೇಶಗಳು
  • ಥಣಿಸಂದ್ರದಿಂದ ನಾಗವಾರ ಜಂಕ್ಷನ್ ಕಡೆಗೆ
  • ನಾಗವಾರ ಜಂಕ್ಷನ್‌ನಿಂದ ಥಣಿಸಂದ್ರ ಕಡೆಗೆ
  • ಸಿಟಿ ಮಾರ್ಕೆಟ್ ವೃತ್ತದಿಂದ ಎಸ್‌ಜೆಪಿ ವೃತ್ತದ ಕಡೆಗೆ
  • ಬಾಗಲೂರು ಕ್ರಾಸ್‌ನಿಂದ IAF ಜಂಕ್ಷನ್ ಕಡೆಗೆ
  • ಹೆಬ್ಬಾಳದಿಂದ ವಿಮಾನ ನಿಲ್ದಾಣದ ಕಡೆಗೆ
  • ಹೆಬ್ಬಾಳದಿಂದ ನಗರದ ಕಡೆಗೆ
  • ದೇವಿನಗರದಿಂದ ಕುವೆಂಪು ವೃತ್ತದ ಕಡೆಗೆ
  • ಕುವೆಂಪು ವೃತ್ತದಿಂದ ದೇವಿನಗರ ಕಡೆಗೆ

ಹವಾಮಾನ ಇಲಾಖೆಯ ಮುನ್ಸೂಚನೆ
ಭಾರತೀಯ ಹವಾಮಾನ ಇಲಾಖೆಯ (IMD) ಮುನ್ಸೂಚನೆಯ ಪ್ರಕಾರ, ಮುಂದಿನ 3 ಗಂಟೆಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಾಳೆವರೆಗೂ ಕರಾವಳಿ ಹೊರತುಪಡಿಸಿ ಎಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವೀಕೆಂಡ್‌ನಲ್ಲಿ ಹೊರಗೆ ತಿರುಗಾಡಲು ಯೋಜಿಸಿದ್ದವರಿಗೆ ಈ ಮಳೆ ನಿರಾಸೆ ತಂದಿದೆ. ಜನರು ಸುರಕ್ಷಿತವಾಗಿರಲು ಮತ್ತು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಂಚಾರಿ ಪೊಲೀಸರು ಸಲಹೆ ನೀಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (6)

ವಿಭಿನ್ನ ಕಥಾಹಂದರ ಹೊಂದಿರುವ “ಸಾರಂಗಿ” ಚಿತ್ರದಲ್ಲಿ ಎರಡೇ ಪಾತ್ರಗಳು

by ಶ್ರೀದೇವಿ ಬಿ. ವೈ
August 10, 2025 - 8:46 pm
0

Web (5)

ಮತ ಕಳ್ಳತನ ಆರೋಪ: ಸಂಸದ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್!

by ಶ್ರೀದೇವಿ ಬಿ. ವೈ
August 10, 2025 - 8:27 pm
0

Untitled design (3)

ಟೈಮ್ ಆದ್ರೂ ಕೆಲಸ ಮಾಡು ಎಂದ ಮ್ಯಾನೇಜರ್, ‘ನೋ’ ಎಂದು ಆಫೀಸ್‌ನಿಂದ ಹೊರನಡೆದ ಉದ್ಯೋಗಿ

by ಶ್ರೀದೇವಿ ಬಿ. ವೈ
August 10, 2025 - 8:12 pm
0

Web (4)

ಮಹಾನಟಿ ವೇದಿಕೆ ಮೇಲೆ ಸೋನಲ್​ಗೆ 9 ಸರ್​ಪ್ರೈಸ್​ ಗಿಫ್ಟ್​ ಕೊಟ್ಟ ತರುಣ್​ ಸುಧೀರ್

by ಶ್ರೀದೇವಿ ಬಿ. ವೈ
August 10, 2025 - 7:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (2)
    ಮೆಟ್ರೋ ಉದ್ಘಾಟನೆ ಸ್ಟೇಜ್ ಮೇಲೆ ಮೋದಿಗೆ ಕೌಂಟರ್ ಕೊಟ್ಟ ಸಿಎಂ ಸಿದ್ದರಾಮಯ್ಯ; ಪ್ರಧಾನಿಯ ತಿರುಗೇಟು ಏನು?
    August 10, 2025 | 0
  • Untitled design
    ನಾಳೆಯಿಂದ ಹಳದಿ ಮೆಟ್ರೋ ಸಂಚಾರ, ಪ್ರತಿ ನಿಲ್ದಾಣದ ಟಿಕೆಟ್ ದರಗಳ ವಿವರ!
    August 10, 2025 | 0
  • Untitled design 2025 08 10t142403.821
    ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
    August 10, 2025 | 0
  • Untitled design 2025 08 10t113452.956
    ಧರ್ಮಸ್ಥಳದಲ್ಲಿ ಯೂಟ್ಯೂಬರ್​ಗಳ ಮೇಲೆ ಹಲ್ಲೆ ಕೇಸ್: 6 ಜನರು ಅರೆಸ್ಟ್‌
    August 10, 2025 | 0
  • Untitled design 2025 08 10t093753.917
    ಬೆಂಗಳೂರಿನ ಹಳದಿ ಮೆಟ್ರೋ ಮಾರ್ಗ ನಾಳೆಯಿಂದ ಸೇವೆ ಲಭ್ಯ: ಇಲ್ಲಿದೆ ಸಂಪೂರ್ಣ ಮಾಹಿತಿ
    August 10, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version